Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹಜ್ ಯಾತ್ರೆಗೆ ತೆರಳಿದ್ದ ಬೆಂಗ್ಳೂರಿನ ಇಬ್ಬರು ಸಾವು – ಕರ್ನಾಟಕದ 10,000ಕ್ಕೂ ಹೆಚ್ಚು ಮಂದಿ ಸೇಫ್‌!

Public TV
Last updated: June 20, 2024 11:21 am
Public TV
Share
2 Min Read
HAJJ 3
SHARE

– ಮೆಕ್ಕಾದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ

ಬೆಂಗಳೂರು / ಜೆರುಸಲೇಂ: ಮುಸ್ಲಿಮರ (Muslims) ಪವಿತ್ರ ಹಜ್ ಯಾತ್ರೆ ವೇಳೆ ಮೆಕ್ಕಾದಲ್ಲಿ ದಾಖಲಾದ 51.8 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಮೃತಪಟ್ಟ 645 ಹಜ್‌ ಯಾತ್ರಾರ್ತಿಗಳ ಪೈಕಿ 90 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ. ಇದರಲ್ಲಿ ಬೆಂಗಳೂರಿನ ಇಬ್ಬರು ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮೃತರು ಬಕ್ರೀದ್ ಹಬ್ಬದ (Bakrid Festival) ಹಿನ್ನೆಲೆ ಹಜ್ ಯಾತ್ರೆ ಕೈಗೊಂಡಿದ್ದರು.

HAJJ 1

ಮೆಕ್ಕಾಗಿಂತ 8 ಕಿಲೋಮೀಟರ್ ದೂರದ ಮೀನಾ ನಗರದಲ್ಲಿ ಬೆಂಗಳೂರಿನ ಇಬ್ಬರು ಯಾತ್ರಿಕರು (Bengaluru Pilgrims) ಸಾವನ್ನಪ್ಪಿದ್ದಾರೆ. ಮೃತರನ್ನು ಆರ್‌.ಟಿ ನಗರದ ಕೌಸರ್ ರುಕ್ಸಾನ (69) ಮತ್ತು ಫ್ರೆಝರ್‌ ಟೌನ್‌ನ ಮೊಹಮ್ಮದ್ ಇಲಿಯಾಸ್ (50) ಎಂದು ಗುರುತಿಸಲಾಗಿದೆ. ಮೆಕ್ಕಾದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದ್ದು, ಕರ್ನಾಟಕದ ಉಳಿದ ಯಾತ್ರಿಕರು ಸೇಫ್‌ ಆಗಿದ್ದಾರೆ ಎಂದು ಹಜ್ ಕಮಿಟಿ ಕಾರ್ಯನಿರ್ವಾಹಕ ಅಧಿಕಾರಿ ಸರ್ಫರಾಜ್ ಖಾನ್ ʻಪಬ್ಲಿಕ್‌ ಟಿವಿʼಗೆ ಮಾಹಿತಿ ನೀಡಿದ್ದಾರೆ.

ಈ ಬಾರಿ ಕರ್ನಾಟಕದಿಂದ 10,300 ಮಂದಿ ಹಜ್‌ ಯಾತ್ರೆಗೆ ತೆರಳಿದ್ದರು. ಇವರೊಂದಿಗೆ ರುಕ್ಸಾನ ಸಹ ತಮ್ಮ ಕುಟುಂಬದ ಜೊತೆಗೆ ಹಜ್ ಯಾತ್ರೆಗೆ ತೆರಳಿದ್ದರು ಎಂದು ಸರ್ಫರಾಜ್ ಖಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಸ್ವಿಸ್ ವಿಜ್ಞಾನಿಗಳಿಂದ ಬಯೋ ಕಂಪ್ಯೂಟರ್ ಸಂಶೋಧನೆ – ಏನಿದರ ವಿಶೇಷ?

Hajj 2

ಮರಣ ಸಂಖ್ಯೆ ಹೆಚ್ಚಿದ್ದು ಏಕೆ?
ಪ್ರತಿ ವರ್ಷದಂತೆ ಈ ವರ್ಷವೂ ಲಕ್ಷಾಂತರ ಮಂದಿ ಯಾತ್ರಿಕರು ಹಜ್ ಯಾತ್ರೆ ಹಮ್ಮಿಕೊಂಡಿದ್ದರು. ವಿವಿಧ ದೇಶಗಳಿಂದ ಸುಮಾರು 16 ಲಕ್ಷ ಯಾತ್ರಿಕರು ಬಂದಿದ್ದರು. ಈ ವೇಳೆ ಮಿತಿಮೀರಿದ ತಾಪಮಾನ ಏರಿಕೆಯಿಂದ 645 ಮಂದಿ ಯಾತ್ರಿಕರು ಮೃತಪಟ್ಟಿದ್ದು, 2700ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನೋಂದಣಿ ಮಾಡಿಕೊಳ್ಳದೇ ಹಜ್ ಯಾತ್ರೆಗೆ ಬರುವವರಿಗೆ ಸೂಕ್ತ ಎಸಿ ಸೌಲಭ್ಯ ಇರುವುದಿಲ್ಲ, ಸೂರು ಸಿಗುವುದಿಲ್ಲ. ಈ ಕಾರಣದಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

ಮೃತರ ಪೈಕಿ ಕನಿಷ್ಠ 323 ಮಂದಿ ಈಜಿಪ್ಟಿಯನ್ನರು, ಕನಿಷ್ಠ 60 ಮಂದಿ ಜೋರ್ಡಾನಿಯನ್ನರು, ವಿವಿಧ ದೇಶಗಳ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಮೆಕ್ಕಾದ ಅಲ್-ಮುಯಿಸೆಮ್ ನೆರೆಹೊರೆಯಲ್ಲಿರುವ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. 2023ರ ಹಜ್ ಯಾತ್ರೆ ಸಂದರ್ಭದಲ್ಲಿ ವಿವಿಧ ದೇಶಗಳ ಕನಿಷ್ಠ 240 ಯಾತ್ರಿಕರು ಸಾವನ್ನಪ್ಪಿದ್ದರು ಎಂದು ಅರಬ್ ರಾಜತಾಂತ್ರಿಕರು ತಿಳಿಸಿದ್ದಾರೆ. ಇದನ್ನೂ ಓದಿ: ಮೆಕ್ಕಾದಲ್ಲಿ ಮಿತಿಮೀರಿದ ತಾಪಮಾನ – 550ಕ್ಕೂ ಹೆಚ್ಚು ಹಜ್‌ ಯಾತ್ರಿಕರ ಸಾವು!

ಏನಿದು ಹಜ್ ಯಾತ್ರೆ?
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ನಡೆಯುತ್ತದೆ. ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಹೇಳುತ್ತದೆ. ಹಜ್‌ನ ಧಾರ್ಮಿಕ ವಿಧಿ-ವಿಧಾನಗಳು ಈ ಹಬ್ಬದೊಂದಿಗೆ ಮುಕ್ತಾಯಗೊಳ್ಳುತ್ತದೆ. ಬಕ್ರೀದ್ ಮುನ್ನಾದಿನ ಅಥವಾ ‘ದುಲ್ ಹಜ್’ ತಿಂಗಳ ಒಂಬತ್ತರಂದು ಹಜ್ ಯಾತ್ರಿಕರು ಮಕ್ಕಾ ನಗರದ ಅರಫಾತ್ ಎಂಬ ಬೆಟ್ಟದ ಬಳಿ ಸೇರುತ್ತಾರೆ. ಈ ಯಾತ್ರಿಕರಿಗೆ ಬೆಂಬಲ ನೀಡಲು ವಿಶ್ವದಾದ್ಯಂತ ಮುಸ್ಲಿಮರು ಈ ದಿನ ಉಪವಾಸವಿರುತ್ತಾರೆ.

TAGGED:ArabHajj PilgrimsmeccaMecca Weathertemperatureಬಕ್ರೀದ್ ಹಬ್ಬಮುಸ್ಲಿಮರುಮೆಕ್ಕಾಹಜ್ ಯಾತ್ರೆ
Share This Article
Facebook Whatsapp Whatsapp Telegram

Cinema Updates

Actor Darshan At Bengaluru Airpor
ಏರ್‌ಪೋರ್ಟ್‌ನಲ್ಲಿ ದರ್ಶನ್ ಫೋಟೋ ರಿವೀಲ್
Bengaluru City Cinema Latest Sandalwood Top Stories
Yogaraj Bhat Jayant Kaikini
ಯೋಗರಾಜ್ ಭಟ್ ಗೀತ ಗುಚ್ಛಕ್ಕೆ ಕಾಯ್ಕಿಣಿ ಸಾಥ್
Bengaluru City Cinema Latest Sandalwood
31 Days
ಜಾಲಿಡೇಸ್ ಹುಡುಗನ ಚಿತ್ರಕ್ಕೆ ಮನೋಹರ್ ಸಂಗೀತ : ಇದು 150ನೇ ಸಿನಿಮಾ
Cinema Latest Sandalwood Top Stories
K Manju and Style Shrinu
ಸದ್ಯದಲ್ಲೇ ಕೆ.ಮಂಜು ಮತ್ತು ಸ್ಮೈಲ್ ಶ್ರೀನು ಕಾಂಬಿನೇಶನ್ ಚಿತ್ರ
Cinema Latest Sandalwood Top Stories
Sidharth Malhotra Kiara
ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ ದಂಪತಿಗೆ ಹೆಣ್ಣು ಮಗು ಜನನ
Bollywood Cinema Latest Main Post

You Might Also Like

NCERT Text Book
Latest

NCERT 8ನೇ ತರಗತಿ ಪಠ್ಯಪುಸ್ತಕ ಪರಿಷ್ಕರಣೆ – ದೆಹಲಿ ಸುಲ್ತಾನರ ಕ್ರೌರ್ಯ, ಮೊಘಲರ ಅಸಹಿಷ್ಣುತೆ ಉಲ್ಲೇಖ

Public TV
By Public TV
3 minutes ago
Gali Anjaneya Temple Bengaluru
Bengaluru City

ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಹೈಕೋರ್ಟ್‌ನಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

Public TV
By Public TV
6 minutes ago
Narendra Modi
Latest

ನವೀಕರಿಸಬಹುದಾದ ಇಂಧನದಲ್ಲಿ ಭಾರತ ಅದ್ಭುತ ಸಾಧನೆ – ಪ್ರಧಾನಿ ಮೋದಿ ಶ್ಲಾಘನೆ

Public TV
By Public TV
17 minutes ago
siddaramaiah 11
Bengaluru City

ಹೈಕಮಾಂಡ್ ನಿರ್ಧಾರವನ್ನು ನಾನು, ಡಿಕೆಶಿ ಇಬ್ಬರೂ ಪಾಲಿಸುತ್ತೇವೆ – ಮತ್ತೆ ಸಿಎಂ ಸ್ಪಷ್ಟನೆ

Public TV
By Public TV
41 minutes ago
ಅರೆಸ್ಟ್‌ ಆದ ಪೊಲೀಸ್‌ ಪೇದೆ
Crime

ಪತ್ನಿ ಬೇರೆಯವ್ರ ಜೊತೆಗಿದ್ದ ಖಾಸಗಿ ದೃಶ್ಯ ಸೆರೆ ಹಿಡಿದಿದ್ದ ಪತಿ – ಬೆದರಿಸಿ ಹತ್ತಾರು ಜನ್ರ ಜೊತೆ ಸೆಕ್ಸ್‌ಗೆ ಒತ್ತಾಯ

Public TV
By Public TV
50 minutes ago
SHIVANAND PATIL BYTE
Districts

ನೆಕ್ಸ್ಟ್‌ ಉತ್ತರ ಕರ್ನಾಟಕದಲ್ಲಿ ಸಾಧನಾ ಸಮಾವೇಶ: ಸಚಿವ ಶಿವಾನಂದ ಪಾಟೀಲ್

Public TV
By Public TV
51 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?