Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗರು!

Sports

ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗರು!

Public TV
Last updated: November 7, 2025 3:30 pm
Public TV
Share
3 Min Read
RCB Champions
SHARE

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(RCB) ತಂಡವನ್ನು ಖರೀದಿಸಲು ಇಬ್ಬರು ಕನ್ನಡಿಗರು ಮುಂದೆ ಬಂದಿದ್ದಾರೆ ಎಂದು ವರದಿಯಾಗಿದೆ.

ಆರ್‌ಸಿಬಿ ತಂಡವನ್ನು ಡಿಯಾಜಿಯೊ (Diageo) ಮಾರಾಟ ಮಾಡಲಿದೆ ಎಂದು ಮಾಲೀಕತ್ವ ಹೊಂದಿರುವ ಯುನೈಟೆಡ್ ಸ್ಪಿರಿಟ್ಸ್ (United Spirits) ಅಧಿಕೃತವಾಗಿ ಹೇಳಿದ ಬೆನ್ನಲ್ಲೇ ಹಲವು ಖರೀದಿದಾರರ ಹೆಸರು ಓಡಾಡುತ್ತಿದೆ. ಈ ಪಟ್ಟಿಗೆ ಈಗ ಇಬ್ಬರು ಕನ್ನಡಿಗ ಶತಕೋಟ್ಯಧಿಪತಿಗಳು ಹೆಸರು ಸೇರ್ಪಡೆಯಾಗಿದೆ.

ಡಿಸ್ಕೌಂಟ್ ಬ್ರೋಕರೇಜ್ ಪ್ಲಾಟ್‌ಫಾರ್ಮ್ ಜೆರೋಧಾದ (Zerodha) ಸಹ-ಸಂಸ್ಥಾಪಕ ನಿಖಿಲ್ ಕಾಮತ್ (Nikhil Kamath) ಮತ್ತು ಮಣಿಪಾಲ್ ಎಜುಕೇಶನ್ ಅಂಡ್ ಮೆಡಿಕಲ್ ಗ್ರೂಪ್ (MEMG) ಅಧ್ಯಕ್ಷ ರಂಜನ್ ಪೈ (Ranjan Pai) ಆರ್‌ಸಿಬಿ ತಂಡವನ್ನು ಖರೀದಿಸಲು ಆಸಕ್ತಿ ವಹಿಸಿದ್ದಾರೆ ಎಂದು ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.

ಆರ್‌ಸಿಬಿಯಲ್ಲಿ ಬೆಂಗಳೂರು ಇದೆ. ಹೀಗಾಗಿ ಕರ್ನಾಟಕದ ವ್ಯಕ್ತಿಗಳು ಮಾಲೀಕತ್ವ ಹೊಂದಿದರೆ ಅದರ ಬ್ರ್ಯಾಂಡ್‌ ಮೌಲ್ಯ ಮತ್ತಷ್ಟು ಹೆಚ್ಚಾಗಬಹುದು ಮತ್ತು ಅಭಿಮಾನಿಗಳು ಇಷ್ಟಪಡಬಹುದು ಎನ್ನುವ ಕಾರಣಕ್ಕೆ ಆರ್‌ಸಿಬಿ ಖರೀದಿಗೆ ಕನ್ನಡಿಗ ಉದ್ಯಮಿಗಳು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:  ಆರ್‌ಸಿಬಿಯಲ್ಲೇ ಉಳಿಯಲಿದ್ದಾರೆ ಸ್ಮೃತಿ, ಪೆರ್ರಿ – ಯಾವ ತಂಡದಲ್ಲಿ ಯಾರು? ಯಾರಿಗೆ ಎಷ್ಟು ಕೋಟಿ?

ಜೆರೋಧಾ ಸಹ ಸಂಸ್ಥಾಪಕ ನಿಖಿಲ್‌ ಕಾಮತ್‌ ಮತ್ತು ಮಣಿಪಾಲ ಗ್ರೂಪ್‌ ಮುಖ್ಯಸ್ಥ ರಂಜನ್‌ ಪೈ
ಜೆರೋಧಾ ಸಹ ಸಂಸ್ಥಾಪಕ ನಿಖಿಲ್‌ ಕಾಮತ್‌ ಮತ್ತು ಮಣಿಪಾಲ ಗ್ರೂಪ್‌ ಮುಖ್ಯಸ್ಥ ರಂಜನ್‌ ಪೈ

ಕೋವಿಡ್‌ ಲಸಿಕೆ (Covid Vaccine) ಕೋವಿಶೀಲ್ಡ್‌ ತಯಾರಿಸಿದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (SII) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅದಾರ್ ಪೂನವಾಲಾ (Adar Poonawalla) ಅವರು ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ್ದಾರೆ. ಹೀಗಾಗಿ ಈ ಮೂವರು ಒಳಗೊಂಡ ಒಕ್ಕೂಟವು ಆರ್‌ಸಿಬಿ ಖರೀದಿಗೆ ಬಿಡ್‌ ಮಾಡಬಹುದು ಎನ್ನಲಾಗುತ್ತಿದೆ. ಆದರೆ ಇಲ್ಲಿಯವರೆಗೆ ನಿಖಿಲ್‌ ಕಾಮತ್‌ ಮತ್ತು ರಂಜನ್‌ ಪೈ ಆರ್‌ಸಿಬಿ ಖರೀದಿಗೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಫೋರ್ಬ್ಸ್ ಪ್ರಕಾರ ರಂಜನ್ ಪೈ ಅವರ ಅಂದಾಜು ಸಂಪತ್ತಿನ ನಿವ್ವಳ ಮೌಲ್ಯ 2.8 ಬಿಲಿಯನ್ ಡಾಲರ್‌ ಆಗಿದ್ದರೆ, ಕಾಮತ್ ಅವರ ಸಂಪತ್ತಿನ ಮೌಲ್ಯ 2.5 ಬಿಲಿಯನ್ ಡಾಲರ್‌ ಆಗಿದೆ. ಪೂನವಾಲ್ಲಾ 20 ಬಿಲಿಯನ್‌ ಡಾಲರ್ ಮೌಲ್ಯದ ಸಂಪತ್ತು ಹೊಂದಿದ್ದಾರೆ.

ವರ್ಷದಿಂದ ವರ್ಷಕ್ಕೆ ಐಪಿಎಲ್‌ ಬ್ರ್ಯಾಂಡ್‌ ಮೌಲ್ಯ ಏರಿಕೆಯಾಗುತ್ತಿದೆ. 17 ವರ್ಷದ ಬಳಿಕ ಚಾಂಪಿಯನ್‌ ಪಟ್ಟ ಅಲಂಕರಿಸಿರುವ ಆರ್‌ಸಿಬಿ ಅತ್ಯಂತ ಮೌಲ್ಯಯುತ ತಂಡಗಳಲ್ಲಿ ಒಂದಾಗಿದೆ. ಜಾಗತಿಕ ಹೂಡಿಕೆ ಬ್ಯಾಂಕ್ ಹೌಲಿಹಾನ್ ಲೋಕಿ ಆರ್‌ಸಿಬಿಯನ್ನು ಅತ್ಯಂತ ಮೌಲ್ಯಯುತ ಐಪಿಎಲ್ ಫ್ರಾಂಚೈಸಿ ಎಂದು ಶ್ರೇಣೀಕರಿಸಿದೆ. ಚಾಂಪಿಯನ್‌ಶಿಪ್ ವಿಜಯದ ನಂತರ ಅದರ ಮೌಲ್ಯ ಸುಮಾರು 269 ಮಿಲಿಯನ್ ಡಾಲರ್‌ಗೆ (ಅಂದಾಜು 23 ಸಾವಿರ ಡಾಲರ್‌) ಏರಿಕೆಯಾಗಿದೆ ಎಂದು ಅಂದಾಜಿಸಿದೆ. ಪುರುಷರ ಮತ್ತು ಮಹಿಳೆಯರ ಎರಡೂ ತಂಡ ಚಾಂಪಿಯನ್‌ ಪಟ್ಟ ಅಲಂಕರಿಸಿರುವ ಕಾರಣ ಈಗ ಮೌಲ್ಯಯುತ ತಂಡವಾಗಿ ಹೊರಹೊಮ್ಮಿದೆ. ಇದನ್ನೂ ಓದಿ:  ರಂಜನ್‌ ಪೈ ಒಡೆತನದ ಮಣಿಪಾಲ ಗ್ರೂಪ್‌ ತೆಕ್ಕೆಗೆ ಹೋಗುತ್ತಾ ಬೈಜೂಸ್‌ ಕಂಪನಿ?

special RCB victory parade in Bengaluru on Wednesday

ಯಾವ ತಂಡದ ಮೌಲ್ಯ ಎಷ್ಟು?
ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು – 269 ಮಿಲಿಯನ್‌ ಡಾಲರ್‌
ಮುಂಬೈ ಇಂಡಿಯನ್ಸ್‌ – 242 ಮಿಲಿಯನ್‌ ಡಾಲರ್‌
ಚೆನ್ನೈ ಸೂಪರ್‌ ಕಿಂಗ್ಸ್‌ – 235 ಮಿಲಿಯನ್‌ ಡಾಲರ್‌
ಪಂಜಾಬ್‌ ಕಿಂಗ್ಸ್‌ – 141 ಮಿಲಿಯನ್‌ ಡಾಲರ್‌

ಐಪಿಎಲ್‌ ಒಂದರ ಬ್ರ್ಯಾಂಡ್‌ ಮೌಲ್ಯ 3.9 ಬಿಲಿಯನ್‌ ಡಾಲರ್‌ ಎಂದು ಅಂದಾಜಿಸಲಾಗಿದ್ದು ಕಳೆದ ವರ್ಷಕ್ಕಿಂತ ಈ ವರ್ಷ 13.8% ಹೆಚ್ಚಳ ಕಂಡಿದೆ. ಎಲ್ಲಾ ತಂಡಗಳು, ವ್ಯವಹಾರ ಎಲ್ಲಾ ಸೇರಿ ಒಟ್ಟಾರೆ ಎಂಟರ್‌ಪ್ರೈಸಸ್‌ ಮೌಲ್ಯ 18.5 ಬಿಲಿಯನ್‌ ಡಾಲರ್‌ ಎಂದು ಅಂದಾಜಿಸಲಾಗಿದೆ.

RCB Team

ಖರೀದಿಗೆ ಯಾರೆಲ್ಲಾ ಆಸಕ್ತಿ ತೋರಿಸಿದ್ದಾರೆ?
ಆರ್‌ಸಿಬಿಯನ್ನು ಖರೀದಿಸಲು ಹಲವು ಸಂಸ್ಥೆಗಳು ಆಸಕ್ತಿಯನ್ನು ತೋರಿಸಿವೆ. ಅಮೆರಿಕ ಮೂಲದ ಖಾಸಗಿ ಹೂಡಿಕೆ ಸಂಸ್ಥೆ, ಅದಾನಿ ಗ್ರೂಪ್, ಜಿಂದಾಲ್ ಕುಟುಂಬದ ನೇತೃತ್ವದ ಜೆಎಸ್‌ಡಬ್ಲ್ಯೂ ಗ್ರೂಪ್, ದೇವಯಾನಿ ಇಂಟರ್‌ನ್ಯಾಷನಲ್ ಗ್ರೂಪ್‌ನ ರವಿ ಜೈಪುರಿಯಾ ಖರೀದಿಸಲು ಆಸಕ್ತಿ ತೋರಿಸಿದ್ದಾರೆ.

TAGGED:nikhil kamathRanjan PaiUnited Spiritsಆರ್‍ಸಿಬಿಐಪಿಎಲ್ನಿಖಿಲ್‌ ಕಾಮತ್‌ಬೆಂಗಳೂರುರಂಜನ್‌ ಪೈ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
5 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
5 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
6 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
7 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
7 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?