ದಾವಣಗೆರೆ: ತೋಟದಲ್ಲಿ ಮೋಟರ್ ಆನ್ ಮಾಡಲು ಹೋಗಿ ಇಬ್ಬರು ರೈತರು ಮೃತಪಟ್ಟ ಘಟನೆ ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಾ ಗ್ರಾಮದಲ್ಲಿ ನಡೆದಿದೆ.
- Advertisement 2
ಮೃತ ರೈತರನ್ನು (Farmer) ಮಲ್ಲಪ್ಪ (62), ಮಂಜುನಾಥ್ (32) ಎಂದು ಗುರುತಿಸಲಾಗಿದೆ. ಅಡಿಕೆ ತೋಟಕ್ಕೆ ನೀರು ಬಿಡಲು ಮೋಟಾರ್ (Motar) ಸ್ವಿಚ್ ಆನ್ ಮಾಡುವ ಸಮಯದಲ್ಲಿ ವಿದ್ಯುತ್ ಶಾಕ್ನಿಂದ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಎದೆನೋವು ಬಂದ್ರೆ ಗ್ಯಾಸ್ಟ್ರಿಕ್ ಅಂತಾ ನಿರ್ಲಕ್ಷಿಸಬೇಡಿ – ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವೈದ್ಯರು ಹೇಳೋದೇನು?
- Advertisement 3
- Advertisement 4
ಮೋಟಾರ್ ಆನ್ ಮಾಡಲು ತೆರಳಿದ್ದ ಮಂಜುನಾಥ್ಗೆ ವಿದ್ಯುತ್ ಪ್ರವಹಿಸಿತ್ತು (Electric shock). ನಂತರ ಆತನ ರಕ್ಷಣೆಗೆ ತೆರಳಿದ್ದ ಮಲ್ಲಪ್ಪನಿಗೂ ಕೂಡ ಪ್ರವಹಿಸಿ ಇಬ್ಬರೂ ಮೃತಪಟ್ಟಿದ್ದಾರೆ. ಮಾಯಕೊಂಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k