Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರ ಉರುಳಿಸುವ ಹಂತಕ್ಕೆ ಬಂತಾ ಇಬ್ಬರ ವೈಯಕ್ತಿಕ ಪ್ರತಿಷ್ಠೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರ ಉರುಳಿಸುವ ಹಂತಕ್ಕೆ ಬಂತಾ ಇಬ್ಬರ ವೈಯಕ್ತಿಕ ಪ್ರತಿಷ್ಠೆ!

Bengaluru City

ಸರ್ಕಾರ ಉರುಳಿಸುವ ಹಂತಕ್ಕೆ ಬಂತಾ ಇಬ್ಬರ ವೈಯಕ್ತಿಕ ಪ್ರತಿಷ್ಠೆ!

Public TV
Last updated: January 16, 2019 11:23 am
Public TV
Share
2 Min Read
Congress Flag
SHARE

ಬೆಂಗಳೂರು: ಸಂಕ್ರಾಂತಿಗೆ ರಾಜ್ಯ ರಾಜಕಾರಣದಲ್ಲಿ ಮಹಾಕ್ರಾಂತಿ ಆಗಲಿದೆ ಎಂಬ ಮಾತುಗಳು ರಾಜಕೀಯ ಅಂಗಳದಲ್ಲಿ ಕೇಳಿ ಬಂದಿದ್ದವು. ಈ ಮಾತಿಗೆ ಪೂರಕ ಎಂಬಂತೆ ಮಂಗಳವಾರ ಮುಳಬಾಗಿಲು ಮತ್ತು ರಾಣೇಬೆನ್ನೂರು ಕ್ಷೇತ್ರದ ಪಕ್ಷೇತರ ಶಾಸಕರಾದ ಹೆಚ್.ನಾಗೇಶ್, ಆರ್ ಶಂಕರ್ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದರು. ಆದ್ರೆ ಸರ್ಕಾರ ಉರುಳಿಸಲು ಕಾಂಗ್ರೆಸ್ ನಾಯಕರಿಬ್ಬರ ಪ್ರತಿಷ್ಠೆಯ ಕಾರಣವಾಯ್ತಾ ಎಂಬ ಚರ್ಚೆಗಳು ರಾಜ್ಯದಲ್ಲಿ ಶುರುವಾಗಿವೆ.

ಸರ್ಕಾರ ರಚನೆಯ ಬಳಿಕ ಬೆಳಗಾವಿಯ ರಾಜಕಾರಣ ಮೈತ್ರಿಗೆ ದೊಡ್ಡ ತಲೆನೋವನ್ನು ತಂದಿತ್ತು. ಬೆಳಗಾವಿ ಸಾಹುಕಾರರು ಅಂತಾನೇ ಕರೆಸಿಕೊಳ್ಳುವ ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ವಿರುದ್ಧ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗಿ ಬಿದ್ದಿದ್ದರು. ಈ ಮೂವರ ಜಗಳ ಸರ್ಕಾರದ ಆರಂಭದ ದಿನದಲ್ಲಿ ದಿನಕ್ಕೊಂದು ಟ್ವಿಸ್ಟ್ ಗಳನ್ನು ಪಡೆದುಕೊಂಡಿತ್ತು. ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆ ಮತ್ತು ಅಧ್ಯಕ್ಷರ ನೇಮಕಾತಿ ವಿಷಯ ರೆಸಾರ್ಟ್ ತಲುಪಿತ್ತು. ಒಂದು ಕಡೆ ಲಕ್ಷ್ಮಿ ಹೆಬ್ಬಾಳ್ಕರ್ ರಾತ್ರೋರಾತ್ರಿ ಧರಣಿ ಕುಳಿತು, ಪಿಎಲ್‍ಡಿ ಬ್ಯಾಂಕ್ ಸದಸ್ಯರನ್ನು ರಹಸ್ಯ ತಾಣದಲ್ಲಿ ಇರಿಸಿದರು.

DKSHI Jarakiholi

ಲಕ್ಷ್ಮಿ ಹೆಬ್ಬಾಳ್ಕರ್ ನಡೆಗೆ ಕೋಪಗೊಂಡ ಜಾರಕಿಹೊಳಿ ಸೋದರರು ತಮ್ಮ ಬಣದ ಅಭ್ಯರ್ಥಿಯ ಗೆಲುವಿಗಾಗಿ ಬಹಿರಂಗ ಹೇಳಿಕೆ ನೀಡಲು ತೊಡಗಿದರು. ಕೊನೆಗೆ ಈ ಸಮರಕ್ಕೆ ಕಾಂಗ್ರೆಸ್ ಟ್ರಬಲ್ ಶೂಟರ್ ಸಚಿವ ಡಿಕೆ ಶಿವಕುಮಾರ್ ಎಂಟ್ರಿ ಕೊಟ್ಟರು. ಬೆಳಗಾವಿ ರಾಜಕಾರಣಕ್ಕೆ ಶಿವಕುಮಾರ್ ಅವರು ಎಂಟ್ರಿ ನೀಡಿದ್ದು ತಪ್ಪು ಎಂದು ಜಾರಕಿಹೊಳಿ ಬ್ರದರ್ಸ್ ಗುಡುಗಿದರು. ಕೊನೆಗೆ ಪಕ್ಷದ ವರಿಷ್ಠ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವಿನ ನಗೆ ಬೀರಿದರು. ಅಂದು ಕಾಂಗ್ರೆಸ್ ನಾಯಕರು ನೀಡುತ್ತಿದ್ದ ಹೇಳಿಕೆಗಳು ಬಿಜೆಪಿ ಆಪರೇಷನ್ ಕಮಲ ನಡೆಸುವಂತೆ ಪ್ರೇರಪಣೆ ನೀಡಿದವು ಎಂಬ ಮಾತುಗಳಿವೆ.

DKShi RAMESH JARAKIHOLI LAKSHMI

ಈ ವಿವಾದ ಬಗೆಹರಿದ್ರೂ ಡಿಕೆ ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ಇಬ್ಬರ ನಡುವಿನ ಮುನಿಸು ಮಾತ್ರ ಶಮನಗೊಂಡಿರಲಿಲ್ಲ. ಇದಾದ ಕೆಲ ದಿನಗಳ ಬಳಿಕ ಬೆಳಗಾವಿಗೆ ಹೋದ ಡಿಕೆ ಶಿವಕುಮಾರ್ ರೈತರಿಗೆ ಜ್ಯೂಸ್ ಕುಡಿಸಿ ರೈತರ ಪ್ರತಿಭಟನೆಗೆ ತೆರೆ ಎಳೆಯುವ ಮೂಲಕ ತಮ್ಮ ವಿರೋಧಿಗಳಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದರು. ಸಂಪುಟ ವಿಸ್ತರಣೆ ವೇಳೆಯೂ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ನೀಡಿ ಸತೀಶ್ ಜಾರಕಿಹೊಳಿ ಅವರನ್ನು ಸಚಿವರನ್ನಾಗಿ ಮಾಡಿದ್ದರ ಹಿಂದೆ ಡಿ.ಕೆ.ಶಿವಕುಮಾರ್ ಪ್ಲಾನ್ ಇತ್ತು ಎಂಬುವುದು ಕಾಂಗ್ರೆಸ್ ವಲಯದ ಇನ್‍ಸೈಡ್ ಸ್ಟೋರಿ.

jaraki holi dkshi

ಡಿಕೆ ಶಿವಕುಮಾರ್ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಮೇಲಿನ ಕೋಪಕ್ಕೆ ತಮ್ಮ ಸಚಿವ ಸ್ಥಾನದ ಜವಬ್ದಾರಿಯನ್ನು ಸರಿಯಾಗಿ ನಿರ್ವಹಿಸದೆ ಪಕ್ಷದ ನಾಯಕರ ಕೈಗು ಸಿಗದೆ ಆಪರೇಷನ್ ಕಮಲಕ್ಕೆ ಅಸಮಧಾನಿತ ಶಾಸಕರನ್ನ ಒಟ್ಟುಗೂಡಿಸುವ ಪ್ರಯತ್ನಕ್ಕೆ ರಮೇಶ್ ಜಾರಕಿಹೊಳಿ ಮುಂದಾದರು. ಸಚಿವ ಸ್ಥಾನ ಕಳೆದುಕೊಂಡ ಬಳಿಕ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳದಲ್ಲಿ ಉಳಿದುಕೊಂಡು ದೆಹಲಿಯಲ್ಲಿ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಿದ್ದರು ಎಂಬ ಸುದ್ದಿಗಳು ಹರಿದಾಡಿದ್ದವು. ಒಟ್ಟಿನಲ್ಲಿ ಮೂವರ ಜಗಳ ಆಪರೇಷನ್ ಕಮಲಕ್ಕೆ ಮುನ್ನುಡಿ ಆಯ್ತಾ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bjpcongressDK ShivakumarLakshmi HebbalkarOperation LotusPublic TVRamesh jarakiholiSatish Jarakiholiಆಪರೇಷನ್ ಕಮಲಕಾಂಗ್ರೆಸ್ಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿರಮೇಶ್ ಜಾರಕಿಹೊಳಿಲಕ್ಷ್ಮಿ ಹೆಬ್ಬಾಳ್ಕರ್ಸತೀಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
3 minutes ago
Sri Mariyamma Temple Karkala
Bengaluru City

ಮಾಹಿತಿ ನೀಡದ್ದಕ್ಕೆ ಕಾರ್ಕಳದ ಶ್ರೀ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಿಗೆ 1 ಲಕ್ಷ ರೂ. ದಂಡ

Public TV
By Public TV
31 minutes ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
38 minutes ago
india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
1 hour ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
2 hours ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?