Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಸ್ಟ್ 10 ರೂ. ಖರ್ಚು ಮಾಡಿ, ಲಕ್ಷ ಲಕ್ಷ ಹಣ ದೋಚುತ್ತಿದ್ದವರು ಅರೆಸ್ಟ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಜಸ್ಟ್ 10 ರೂ. ಖರ್ಚು ಮಾಡಿ, ಲಕ್ಷ ಲಕ್ಷ ಹಣ ದೋಚುತ್ತಿದ್ದವರು ಅರೆಸ್ಟ್!

Chikkaballapur

ಜಸ್ಟ್ 10 ರೂ. ಖರ್ಚು ಮಾಡಿ, ಲಕ್ಷ ಲಕ್ಷ ಹಣ ದೋಚುತ್ತಿದ್ದವರು ಅರೆಸ್ಟ್!

Public TV
Last updated: November 23, 2017 7:29 pm
Public TV
Share
2 Min Read
CKB ARREST FF
SHARE

ಚಿಕ್ಕಬಳ್ಳಾಪುರ: ಬ್ಯಾಂಕುಗಳಿಂದ ಭಾರೀ ಮೊತ್ತದ ಹಣ ಡ್ರಾ ಮಾಡುತ್ತಿದ್ದ ಗ್ರಾಹಕರನ್ನು ಟಾರ್ಗೆಟ್ ಮಾಡಿ, ಅವರ ಗಮನ ಬೇರೆ ಕಡೆಗೆ ಸೆಳೆದು ಕ್ಷಣ ಮಾತ್ರದಲ್ಲಿ ಲಕ್ಷ ಲಕ್ಷ ಎಗರಿಸುತ್ತಿದ್ದ ಖತರ್ನಾಕ್ ಖದೀಮರನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಓಜಿಕುಪ್ಪಂ ಗ್ರಾಮದ ರಮಣ ಹಾಗೂ ಸತೀಶ್ ಬಂಧಿತರು. ಆರೋಪಿಗಳಿಂದ ಸುಮಾರು 15 ಲಕ್ಷ ರೂ. ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

CKB ARREST AV 1

ಹೀಗಿತ್ತು ಇವರ ಕೃತ್ಯ:
ಬಂಧಿತ ಕಳ್ಳರು ಕೆಳಗೆ 10 ರೂ. ಹಾಗೂ 100 ರೂಪಾಯಿ ನೋಟು ಬಿಸಾಡಿ ನಂತರ ನಿಮ್ಮ ದುಡ್ಡು ಬಿದ್ದಿದೆ ನೋಡಿ ಎಂದು ಗ್ರಾಹಕರ ಗಮನವನ್ನು ಬೇರೆಡೆ ಸೆಳೆಯುತ್ತಿದ್ದರು. ಈ ವೇಳೆ ಬೈಕ್ ಹಾಗೂ ಕಾರುಗಳಲ್ಲಿ ಇಟ್ಟಿರುತ್ತಿದ್ದ ಲಕ್ಷಾಂತರ ರೂ. ಹಣವನ್ನು ಎಗರಿಸುತ್ತಿದ್ದರು. ಅಷ್ಟೇ ಅಲ್ಲದೇ ಬೈಕ್ ಹಾಗೂ ಕಾರುಗಳನ್ನು ಫಾಲೋ ಮಾಡಿ ಸಾರ್ವಜನಿಕರನ್ನು ಯಾಮಾರಿಸಿ ಅದರಲ್ಲಿರುತ್ತಿದ್ದ ಹಣವನ್ನು ಎಗರಿಸುತ್ತಿದ್ದರು.

CKB ARREST AV 3

ಸಿಕ್ಕಿಬಿದ್ದಿದ್ದು ಹೇಗೆ?
ಚಿಕ್ಕಬಳ್ಳಾಪುರದ ಹಾರೋಬಂಡೆ ಬಳಿ ಹೊಂಡಾ ಆ್ಯಕ್ಟಿವಾದ ಡಿಕ್ಕಿಯಲ್ಲಿದ್ದ 2.40 ಲಕ್ಷ ರೂ. ಹಣ ಕದ್ದು ಪರಾರಿಯಾಗುತ್ತಿದ್ದಾಗ ಇಬ್ಬರು ಕಳ್ಳರನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಬಂಧಿತರನ್ನು ವಿಚಾರಣೆ ನಡೆಸಿದಾಗ ಕಳೆದ 2 ವರ್ಷದಲ್ಲಿ ಜಿಲ್ಲೆಯಲ್ಲಿ ಎಸಗಿದ್ದ 8 ಪ್ರಕರಣಗಳು ಬೆಳಕಿಗೆ ಬಂದಿದೆ. ಸತತ 6 ದಿನಗಳ ಕಾಲ ಡಿಆರ್ ಸಿಬ್ಬಂದಿ ಹಾಗೂ ಪೊಲೀಸರು ಓಜಿಕುಪ್ಪಂ ಗ್ರಾಮದಲ್ಲೇ ಮೊಕ್ಕಾಂ ಹೂಡಿ ಬಂಧಿತರಿಂದ 15 ಲಕ್ಷ ರೂ. ಹಣವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

CKB ARREST AV 5

ಈ ಪ್ರಕರಣದಲ್ಲಿ ರಾಮು, ಗಿರೀಶ್ ಎಂಬುವವರು ಕೂಡ ಪಾಲುದಾರರಾಗಿದ್ದು, ಪರಾರಿಯಾಗಿರುವ ಇಬ್ಬರಿಗೆ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಅಸಲಿಗೆ ಓಜಿಕುಪ್ಪಂ ಗ್ಯಾಂಗ್ ಅಂತಲೇ ಫೇಮಸ್ ಆಗಿರೋ ಈ ಗ್ಯಾಂಗ್ ಸಾರ್ವಜನಿಕರ ಗಮನ ಬೇರೆಡೆ ಸೆಳೆದು ಹಣ ಕದಿಯೋದರಲ್ಲಿ ಎಕ್ಸ್‍ಪರ್ಟ್. ಬೆಂಗಳೂರು ಸೇರಿದಂತೆ ರಾಜ್ಯದ ನಾನಾಕಡೆ ಇದೇ ರೀತಿ ಕೃತ್ಯಗಳನ್ನು ನಿರಂತರವಾಗಿ ಮಾಡುತ್ತಿದ್ದು, ಹಲವರ ಮೇಲೆ ಪ್ರಕರಣಗಳು ದಾಖಲಾಗಿದೆ.

ಈಗಾಗಲೇ ಬಂಧಿತರು ಜೈಲಿಗೆ ಹೋಗಿ ಬಂದಿದ್ದು, ಕೆಲವರು ಜಾಮೀನು ಪಡೆದು ಹೊರ ಬಂದಿದ್ದಾರೆ. 350 ಮನೆಗಳಿರುವ ಓಜಿಕುಪ್ಪಂ ಅನ್ನೋ ಗ್ರಾಮದಲ್ಲಿ 100 ಕ್ಕೂ ಹೆಚ್ಚು ಮನೆಗಳ ಸದಸ್ಯರು ಕಳ್ಳತನವನ್ನೇ ತಮ್ಮ ವೃತ್ತಿಯನ್ನಾಗಿಸಿಕೊಂಡಿದ್ದಾರಂತೆ. ಇನ್ನೂ ಇವರು ಕದ್ದ ಹಣದಲ್ಲಿ ಒಂದಷ್ಟು ದೇವರ ಪಾಲು ಅಂತ ದೇವರ ಕಾರ್ಯಗಳಿಗೂ ಮೀಸಲಿಡುತ್ತಿದ್ದ ವಿಚಾರವೂ ತನಿಖೆ ವೇಳೆ ಬೆಳಕಿಗೆ ಬಂದಿದೆ.

ckb 1

ಮತ್ತೆ ಕೃತ್ಯ:
ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಎಸ್‍ಪಿ ಕಾರ್ತಿಕ್ ರೆಡ್ಡಿ ಸುದ್ದಿಗೋಷ್ಠಿ ನಡೆಸಿ, ಕಳ್ಳರ ಬಂಧನಕ್ಕೆ ಸಹಕರಿಸಿದ ಪೊಲೀಸರನ್ನ ಪ್ರಶಂಸೆ ಮಾಡಿದ ಮರುಕ್ಷಣವೇ ಜಿಲ್ಲೆಯಲ್ಲಿ ಇಂತಹದ್ದೇ ಕೃತ್ಯ ನಡೆಸುವ ಮೂಲಕ ಕಳ್ಳರು ಪೊಲೀಸರಿಗೆ ಶಾಕ್ ನೀಡಿದ್ದಾರೆ. ಗೌರಿಬಿದನೂರು ಪಟ್ಟಣದಲ್ಲಿ ಎಸ್‍ಬಿಐ ಬ್ಯಾಂಕಿನಿಂದ 50 ಸಾವಿರ ರೂ. ಹಣ ಡ್ರಾ ಮಾಡಿ ಆಕ್ಟೀವಾ ಹೊಂಡಾ ಡಿಕ್ಕಿಯಲ್ಲಿಟ್ಟುಕೊಂಡು ಮನೆ ಕಡೆ ತೆರಳುತ್ತಿದ್ದ ಮಂಜುಳಾರನ್ನು ಹಿಂಬಾಲಿಸಿದ ಖದೀಮರು ಆಕೆಯ ಗಮನ ಬೇರೆಡೆ ಸೆಳೆದು ಅಷ್ಟು ಹಣವನ್ನು ಎಗರಿಸಿದ್ದಾರೆ.

ಮಂಜುಳಾರನ್ನು ಹಿಂಬಾಲಿಸಿದ ಕಳ್ಳರು ನಿಮ್ಮ ಬೆನ್ನ ಮೇಲೆ ಹುಳು ಇದೆ. ಹುಳು ತೆಗೆದುಬಿಡ್ತೀವಿ. ಗಲೀಜಾಗಿದೆ ತೊಳೆದುಕೊಳ್ಳಲು ನೀರು ತನ್ನ ಅಂತ ಹೋಟೆಲ್ ಕಡೆ ಕಳುಹಿಸಿ ಡಿಕ್ಕಿಯಲ್ಲಿದ್ದ 50 ಸಾವಿರ ರೂ. ಹಣ ಕಳವು ಮಾಡಿದ್ದಾರೆ. ಖತರ್ನಾಕ್ ಖದೀಮರ ಕೃತ್ಯ ಹೋಟೆಲ್ ಮುಂಭಾಗದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಂಧಿತ ಕಳ್ಳರ ಗ್ಯಾಂಗ್ ಸದಸ್ಯರೇ ಈ ಕೃತ್ಯ ನಡೆಸಿದ ಶಂಕೆ ವ್ಯಕ್ತವಾಗಿದೆ.

ckb 2

ckb 3

ckb 4

ckb 5

ckb 6

TAGGED:Andhra PradesharrestchikkaballapurgangpolicePublic TVtheftಆಂಧ್ರಪ್ರದೇಶಕಳ್ಳತನಗ್ಯಾಂಗ್ಚಿಕ್ಕಬಳ್ಳಾಪುರಪಬ್ಲಿಕ್ ಟಿವಿಪೊಲೀಸ್ಬಂಧನ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Priyank Kharge 1
Bengaluru City

ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ

Public TV
By Public TV
2 minutes ago
Rajnath Singh
Latest

ಈ ಬಾರಿಯ ಈಶ ಮಹಾಶಿವರಾತ್ರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿ

Public TV
By Public TV
50 minutes ago
Chikkamagaluru Two Youths Drown In Bhadra River
Chikkamagaluru

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

Public TV
By Public TV
1 hour ago
HAL Techie Murder
Bengaluru City

ಬೆಂಗಳೂರಲ್ಲಿ ಪುತ್ರನಿಂದ ತಂದೆ-ತಾಯಿ ಕೊಲೆ ಕೇಸ್;‌ ಕೊಂದ ಮಗನಿಂದಲೇ ಅಂತ್ಯಸಂಸ್ಕಾರಕ್ಕೆ ಕೋರ್ಟ್ ಅವಕಾಶ

Public TV
By Public TV
1 hour ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
Hampi Utsava
Bellary

ಹಂಪಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?