ಕುಮಾರಾಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು

Public TV
0 Min Read
MNG DEATH2

ಮಂಗಳೂರು: ಈಜಲು ಹೋಗಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬದ ಶಾಂತಿಮೊಗರುವಿನಲ್ಲಿ ನಡೆದಿದೆ.

ಹರಿ, ಸತ್ಯ ಮೃತ ಯುವಕರು. ಕುಮಾರಾಧಾರಾ ನದಿಯಲ್ಲಿ ಸ್ನಾನಕ್ಕಿಳಿದಿದ್ದಾಗ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತದೇಹಕ್ಕಾಗಿ ಅಗ್ನಿಶಾಮಕದಳದಿಂದ ಶೋಧ ಕಾರ್ಯ ನಡೆಯುತ್ತಿದ್ದೆ.

ಈ ಕುರಿತು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

MNG DEATH 1 1

 

Share This Article
Leave a Comment

Leave a Reply

Your email address will not be published. Required fields are marked *