Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುಪಿಎಸ್‌ನಲ್ಲಿ ʻUʼ ಅಂದ್ರೆ ಮೋದಿ ಸರ್ಕಾರ ಯುಟರ್ನ್‌ – ಏಕೀಕೃತ ಪಿಂಚಣಿ ಯೋಜನೆ ಕುರಿತು ಖರ್ಗೆ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಯುಪಿಎಸ್‌ನಲ್ಲಿ ʻUʼ ಅಂದ್ರೆ ಮೋದಿ ಸರ್ಕಾರ ಯುಟರ್ನ್‌ – ಏಕೀಕೃತ ಪಿಂಚಣಿ ಯೋಜನೆ ಕುರಿತು ಖರ್ಗೆ ಟೀಕೆ

Karnataka

ಯುಪಿಎಸ್‌ನಲ್ಲಿ ʻUʼ ಅಂದ್ರೆ ಮೋದಿ ಸರ್ಕಾರ ಯುಟರ್ನ್‌ – ಏಕೀಕೃತ ಪಿಂಚಣಿ ಯೋಜನೆ ಕುರಿತು ಖರ್ಗೆ ಟೀಕೆ

Public TV
Last updated: August 25, 2024 10:30 pm
Public TV
Share
3 Min Read
mallikarjun kharge
SHARE

– 140 ಕೋಟಿ ಭಾರತೀಯರನ್ನು ನಾವು ರಕ್ಷಿಸುತ್ತೇವೆ ಎಂದ ಎಐಸಿಸಿ ನಾಯಕ
– ಕರ್ನಾಟಕ ಕಾಂಗ್ರೆಸ್‌ನಂತೆ ಆರ್ಥಿಕ ಅವ್ಯವಸ್ಥೆ ಮಾಡಲ್ಲ: ಬಿಜೆಪಿ ವಕ್ತಾರ ಕಿಡಿ

ನವದೆಹಲಿ: ಎನ್‌ಡಿಎ ನೇತೃತ್ವದ ಕೇಂದ್ರ ಸಂಪುಟ ಏಕೀಕೃತ ಪಿಂಚಣಿ ಯೋಜನೆಗೆ (UPS) ಅನುಮೋದನೆ ನೀಡಿದ ಮರುದಿನವೇ ಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು, ಮೋದಿ ಸರ್ಕಾರವನ್ನು ʻಯು-ಟರ್ನ್‌ ಸರ್ಕಾರʼ ಎಂದು ವಾಗ್ದಾಳಿ ನಡೆಸಿದ್ದಾರೆ.

The ‘U’ in UPS stands for Modi Govt’s U turns!

Post June 4, the power of the people has prevailed over the arrogance of power of the Prime Minister.

— Rollback in the budget regarding Long Term Capital Gain / Indexation

— Sending Waqf Bill to JPC

— Rollback of Broadcast… pic.twitter.com/DJbDoEyl6g

— Mallikarjun Kharge (@kharge) August 25, 2024

ಈ ಬಗ್ಗೆ ವರದಿಯೊಂದನ್ನು ಉಲ್ಲೇಖಿಸಿ ಎಕ್ಸ್‌ ಖಾತೆಯಲ್ಲಿ ಟೀಕಿಸಿರುವ ಖರ್ಗೆ ಅವರು, ʻಯುಪಿಎಸ್‌ʼನಲ್ಲಿ ʻಯುʼ ಅಂದ್ರೆ ಮೋದಿ ಸರ್ಕಾರದ ಯು-ಟರ್ನ್‌ಗಳು. ಮೋದಿ ಸರ್ಕಾರ (Modi government) ಯು-ಟರ್ನ್‌ ಸರ್ಕಾರ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಜೂನ್ 4ರ ನಂತರ, ಪ್ರಧಾನ ಮಂತ್ರಿಯ ಅಧಿಕಾರದ ದುರಹಂಕಾರದ ಮುಂದೆ ಜನರ ಶಕ್ತಿ ಮೇಲುಗೈ ಸಾಧಿಸಿದೆ. ಜಂಟಿ ಸಂಸದೀಯ ಸಮಿತಿಗೆ ವಕ್ಫ್ ಮಸೂದೆಯನ್ನು ಕಳುಹಿಸುವುದು, ಪ್ರಸಾರ ಮಸೂದೆಯ ಹಿಂಪಡೆಯುವಿಕೆ ದೀರ್ಘಾವಧಿಯ ಬಂಡವಾಳ ಗಳಿಕೆ/ಸೂಚ್ಯಂಕಕ್ಕೆ ಸಂಬಂಧಿಸಿದಂತೆ ಬಜೆಟ್‌ನಲ್ಲಿ ರೋಲ್‌ಬ್ಯಾಕ್, ಜಂಟಿ ಸಂಸದೀಯ ಸಮಿತಿಗೆ ವಕ್ಫ್ ಮಸೂದೆಯನ್ನು ಕಳುಹಿಸುವುದು, ಪ್ರಸಾರ ಮಸೂದೆಯ ರೋಲ್‌ಬ್ಯಾಕ್, ಲ್ಯಾಟರಲ್ ಎಂಟ್ರಿಯ ರೋಲ್‌ಬ್ಯಾಕ್ ಮುಂತಾದವು ಮೋದಿ ಸರ್ಕಾರದ ಯು-ಟರ್ನ್‌ಗಳುʼ ಎಂದು ವಾಗ್ದಾಳಿ ನಡೆಸಿದ್ದಾರೆ.

MODI CABINET

ನಾವು ಹೊಣೆಗಾರಿಕೆಯನ್ನು ಖಾತ್ರಿಪಡಿಸಿಕೊಳ್ಳುತ್ತೇವೆ, ಜೊತೆಗೆ ನಿರಂಕುಶ ಸರ್ಕಾರದಿಂದ 140 ಕೋಟಿ ಭಾರತೀಯರನ್ನು ರಕ್ಷಿಸುತ್ತೇವೆ ಎಂದು ಖರ್ಗೆ ಅಭಯ ನೀಡಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್‌ನಲ್ಲೇ ಬಾಲಕಿ ಮೇಲೆ ಗ್ಯಾಂಗ್‌ರೇಪ್ – ಐವರ ವಿರುದ್ಧ ಪೋಕ್ಸೋ ಕೇಸ್!

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ತುಹಿನ್ ಸಿನ್ಹಾ, ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳು ಸೇರಿದಂತೆ ಕಾಂಗ್ರೆಸ್ ಎಲ್ಲೆಲ್ಲಿ ಆಡಳಿತ ನಡೆಸುತ್ತದೆಯೋ ಅಲ್ಲಿ ಅವರು ಯಾವಾಗಲೂ ಆರ್ಥಿಕ ಅವ್ಯವಸ್ಥೆ ಮಾಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಗೋಲ್ಡನ್ ಟೆಂಪಲ್‍ನಲ್ಲಿ ಕೇಜ್ರಿವಾಲ್ ಬಿಡುಗಡೆಗೆ ಮನೀಶ್ ಸಿಸೋಡಿಯಾ ಪ್ರಾರ್ಥನೆ

ತೆಲಂಗಾಣ ಮತ್ತು ಕರ್ನಾಟಕದಲ್ಲಿ ಅಧಿಕಾರದಲ್ಲಿರುವವರು ಆತುರದ ರೀತಿಯಲ್ಲಿ ಯೋಚಿಸುತ್ತಾರೆ. ಅದರಿಂದ ಆರ್ಥಿಕ ಅವ್ಯವಸ್ಥೆ ಉಂಟಾಗುತ್ತದೆ. ಆದ್ರೆ ನಮ್ಮ ಸರ್ಕಾರ ಕಾಂಗ್ರೆಸ್‌ಗಿಂತ ಭಿನ್ನವಾಗಿ ಯೋಚಿಸುತ್ತದೆ. ಮೊದಲು ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕೇಂದ್ರ ಸರ್ಕಾರ ಕಾಳಜಿ ವಹಿಸುತ್ತದೆ. ಹೊಸ ಯುಪಿಎಸ್ 1 ವರ್ಷದಿಂದ ಕೆಲಸ ಮಾಡುತ್ತಿದೆ. ಹಣಕಾಸು ಕಾರ್ಯದರ್ಶಿ ಟಿ.ವಿ ಸೋಮನಾಥನ್ ಅಂತಿಮಗೊಳಿಸುವ ಮೊಲದಲು 100ಕ್ಕೂ ಹೆಚ್ಚು ಸಭೆಗಳನ್ನು ನಡೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (PM Modi) ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಯುಪಿಎಸ್, ಸರ್ಕಾರಿ ನೌಕರರಿಗೆ ಖಚಿತವಾದ ಪಿಂಚಣಿ, ಕುಟುಂಬ ಪಿಂಚಣಿ ಮತ್ತು ಖಚಿತವಾದ ಕನಿಷ್ಠ ಪಿಂಚಣಿ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಇದನ್ನೂ ಓದಿ: ಬಾಂಗ್ಲಾದಿಂದ ಭಾರತಕ್ಕೆ ಹಿಂದೂಗಳೇ ಬರ್ತಿಲ್ಲ, ಆದ್ರೆ 35 ಮುಸ್ಲಿಂ ನುಸುಳುಕೋರರನ್ನು ಬಂಧಿಸಿದ್ದೇವೆ: ಅಸ್ಸಾಂ ಸಿಎಂ

ಏಕೀಕೃತ ಪಿಂಚಣಿ ಯೋಜನೆಯ ಉಪಯೋಗ ಏನು?
ಇದು ಸರ್ಕಾರಿ ನೌಕರರಿಗೆ ಇತ್ತೀಚಿನ ಪಿಂಚಣಿ ಯೋಜನೆಯಾಗಿದೆ. ಸರ್ಕಾರಿ ನೌಕರರಿಗೆ ನಿಶ್ಚಿತ ಪಿಂಚಣಿ ಮೊತ್ತದ ಭರವಸೆ ನೀಡುವ ಯೋಜನೆ ಇದಾಗಿದೆ.

1. ಖಚಿತವಾದ ಪಿಂಚಣಿ: ಕನಿಷ್ಠ 25 ವರ್ಷಗಳ ಸೇವೆ ಪೂರ್ಣಗೊಳಿಸುವ ಸರ್ಕಾರಿ ನೌಕರರಿಗೆ ನಿವೃತ್ತಿಯ ಮೊದಲು ಕಳೆದ 12 ತಿಂಗಳ ಸರಾಸರಿ ಮೂಲ ವೇತನದ 50% ನಷ್ಟು ಈ ಯೋಜನೆಯು ಖಾತರಿಪಡಿಸುತ್ತದೆ. ಕನಿಷ್ಠ 10 ವರ್ಷಗಳ ಸೇವೆಯವರೆಗಿನ ಕಡಿಮೆ ಸೇವಾ ಅವಧಿಗೆ ಇದು ಅನುಪಾತದಲ್ಲಿರುತ್ತದೆ.

2. ಖಚಿತವಾದ (ಸ್ಥಿರ) ಕುಟುಂಬ ಪಿಂಚಣಿ: ಉದ್ಯೋಗಿಯ ಮರಣದ ಸಂದರ್ಭದಲ್ಲಿ ನೀಡಲಾಗುವ ಪಿಂಚಣಿ ವ್ಯವಸ್ಥೆಯಾಗಿದೆ. ಇದು ಉದ್ಯೋಗಿಯ ಮೂಲ ವೇತನದ 60 ಪ್ರತಿಶತದಷ್ಟು ಪಡೆಯಬಹುದಾಗಿದೆ.

3. ಖಚಿತವಾದ ಕನಿಷ್ಠ ಪಿಂಚಣಿ: ಕನಿಷ್ಠ 10 ವರ್ಷಗಳ ಸೇವೆ ಸಲ್ಲಿದ ಸರ್ಕಾರಿ ನೌಕರರಿಗೆ ನಿವೃತ್ತಿಯ ನಂತರ ತಿಂಗಳಿಗೆ 10,000 ರೂ.ನಂತೆ ಖಚಿತವಾದ ಕನಿಷ್ಠ ಪಿಂಚಣಿ ಒದಗಿಸುತ್ತದೆ
ಭರವಸೆ ನೀಡುತ್ತದೆ.

ಪ್ರಸ್ತುತ ಪಿಂಚಣಿ ಯೋಜನೆಯ ಪ್ರಕಾರ, ನೌಕರರು ಶೇ.10 ರಷ್ಟು ಕೊಡುಗೆ ನೀಡಿದರೆ, ಕೇಂದ್ರ ಸರ್ಕಾರವು ಶೇ.14 ರಷ್ಟು ಕೊಡುಗೆ ನೀಡುತ್ತದೆ, ಇದನ್ನು ಯುಪಿಎಸ್‌ನೊಂದಿಗೆ ಶೇ.18ಕ್ಕೆ ಹೆಚ್ಚಿಸಲಾಗುತ್ತದೆ.

TAGGED:bjpcongressmallikarjun khargeModi Governmentnarendra modiNPSPM ModiUPSಎನ್‌ಪಿಎಸ್ಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಮಲ್ಲಿಕಾರ್ಜುನ ಖರ್ಗೆಯುಪಿಎಸ್‌
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
1 hour ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
2 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
2 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
2 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
3 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?