Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ ಯು.ಎಸ್ ಚಾರ್ಜೆ ಡಿ ಅಫೇರ್ಸ್ ಪೆಟ್ರೀಷಿಯಾ ಲಸಿನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ ಯು.ಎಸ್ ಚಾರ್ಜೆ ಡಿ ಅಫೇರ್ಸ್ ಪೆಟ್ರೀಷಿಯಾ ಲಸಿನಾ

Bengaluru City

ಬೆಂಗಳೂರಿನಲ್ಲಿ ಯು.ಎಸ್ ಚಾರ್ಜೆ ಡಿ ಅಫೇರ್ಸ್ ಪೆಟ್ರೀಷಿಯಾ ಲಸಿನಾ

Public TV
Last updated: August 11, 2022 9:44 pm
Public TV
Share
3 Min Read
USA INDIA
SHARE

– ಬೆಂಗಳೂರಿನ 650ಕ್ಕೂ ಹೆಚ್ಚು ಅಮೇರಿಕ ಕಂಪನಿಗಳಿಂದ ಕೊಡುಗೆ

ಬೆಂಗಳೂರು: ಯು.ಎಸ್. ಮಿಷನ್ ಇಂಡಿಯಾ ಚಾರ್ಜೆ ಡಿ ಅಫೇರ್ಸ್ ಪೆಟ್ರೀಷಿಯಾ ಲಸಿನಾ ಅವರು 2022 ರಂದು ಆಗಸ್ಟ್ 10 ರಂದು ಬೆಂಗಳೂರಿನ ವಾಣಿಜ್ಯೋದ್ಯಮ ನೇತಾರರು ಮತ್ತು ಉದ್ಯಮಿಗಳನ್ನು ಭೇಟಿ ಮಾಡಿ ಅಮೇರಿಕ- ಭಾರತದ ನಡುವಿನ ಸುಭದ್ರ ಆರ್ಥಿಕ ಮತ್ತು ವಾಣಿಜ್ಯ ಒಡನಾಟದ ಬಗ್ಗೆ ಸಂವಾದ ನಡೆಸಿದರು. ಚಾರ್ಜೆ ಲಸಿನಾ ಅವರು ಸೆಪ್ಟೆಂಬರ್ 2021ರಲ್ಲಿ ಅಧಿಕಾರವಹಿಸಿಕೊಂಡಿದ್ದು, ಅವರು ಬೆಂಗಳೂರಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಸಲ.

ಚಾರ್ಜೆ ಅವರೊಂದಿಗೆ ಚೆನ್ನೈನ ಯು.ಎಸ್.ಕಾನ್ಸಲ್ ಜನರಲ್ ಜುಡಿತ್ ರೇವಿನ್ ಮತ್ತು ಯು.ಎಸ್.ನ್ಯಾಷನಲ್ ಸೈನ್ಸ್ ಫೌಂಡೇಷನ್ (ಎನ್‍ಎಸ್‍ಎಫ್)ನ ನಿರ್ದೇಶಕ ಡಾ. ಸೇತುರಾಮನ್ ಪಂಚನಾಥನ್ ಉಪಸ್ಥಿತರಿದ್ದರು. ವಾಣಿಜ್ಯ ಮತ್ತು ಉದ್ಯಮ ನಾಯಕರಿಗೆ ಆಯೋಜಿಸಿದ್ದ ಔತಣಕೂಟದಲ್ಲಿ ಚಾರ್ಜೆ ಲಸಿನಾ ಹತ್ತಾರು ಸಾವಿರ ಭಾರತದ ನಾಗರಿಕರನ್ನು ಔಪಚಾರಿಕ ವಲಯದಲ್ಲಿ ಉನ್ನತ ಗುಣಮಟ್ಟದ ಕೆಲಸದ ಪರಿಸರಗಳಲ್ಲಿ ಉದ್ಯೋಗ ನೀಡಿರುವ ಬೆಂಗಳೂರಿನಲ್ಲಿರುವ 650ಕ್ಕೂ ಹೆಚ್ಚು ಯು.ಎಸ್. ಕಂಪನಿಗಳ ಕೊಡುಗೆ ಸ್ಮರಿಸಿದ ಅವರು, ಈ ಮೂಲಕ ಆರ್ಥಿಕ ಸಂಬಂಧ ಮತ್ತು ಬಂಡವಾಳದ ಮೂಲಕವಷ್ಟೇ ಅಲ್ಲದೇ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ಉಪಕ್ರಮಗಳ ಮೂಲಕ ಮತ್ತು ಉದ್ಯೋಗಿಗಳ ಕೌಶಲ ಅಭಿವೃದ್ಧಿಗೆ ಬದ್ಧತೆಯ ಮೂಲಕ ನೀಡುತ್ತಿರುವ ಅಪಾರ ಕೊಡುಗೆಯನ್ನು ಶ್ಲಾಘಿಸಿದರು.

indian flag

ಅಧ್ಯಕ್ಷ ಬೈಡೆನ್ ಅವರು ಇತ್ತೀಚೆಗೆ ಹೇಳಿದಂತೆ ನಮ್ಮ ಜನರು, ಕೌಟುಂಬಿಕ ಬಾಂಧವ್ಯಗಳು, ಮಿತ್ರತ್ವ ಮತ್ತು ಹಂಚಿಕೊಂಡ ಮೌಲ್ಯಗಳ ಮೂಲಕ ಗಟ್ಟಿಗೊಂಡಿರುವ ಆಳವಾದ ಸಂಪರ್ಕವನ್ನು ಸಂಭ್ರಮಿಸುತ್ತಿದ್ದೇವೆ. ಯು.ಎಸ್. ಮತ್ತು ಭಾರತದ ಉದ್ಯಮಗಳ ನಡುವೆ ಈ ಸಮಾನ ಮೌಲ್ಯಗಳಿಂದಾಗಿ ಅಮೇರಿಕ ಮತ್ತು ಭಾರತದ ಕಂಪನಿಗಳು ಜತೆಯಾಗಿ ಸುಲಲಿತವಾಗಿ ಕೆಲಸ ಮಾಡುವ ಮೂಲಕ, ಆವಿಷ್ಕಾರ ಮತ್ತು ಸಮೃದ್ಧಿಯತ್ತ ಮುನ್ನಡೆಯುತ್ತಿವೆ.

ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರಗಳಲ್ಲಿ ಸದೃಢ ಸಹಯೋಗವನ್ನು ವಿಸ್ತರಿಸುವ ಉದ್ದೇಶದಿಂದ ಬೆಂಗಳೂರಿಗೆ ಭೇಟಿ ನೀಡಿರುವ ಎನ್‍ಎಸ್‍ಎಫ್ ನಿರ್ದೇಶಕ ಡಾ.ಪಂಚನಾಥನ್, ಮೂಲತಃ ಚೆನ್ನೈ ನಿವಾಸಿ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನ ಪದವೀಧರರಾಗಿರುವ ಡಾ.ಪಂಚನಾಥನ್ ಯು.ಎಸ್. ಮತ್ತು ಭಾರತದ ವಿಶ್ವವಿದ್ಯಾಲಯಗಳ ಪ್ರಯೋಗಾಲಯಗಳಲ್ಲಿ 35 ಸಹಯೋಗದ ಸಂಶೋಧನಾ ಯೋಜನೆಗಳಿಗೆ ಎನ್‍ಎಸ್‍ಎಫ್ ಅನುದಾನ ಪ್ರಕಟಿಸಲು ಭಾರತಕ್ಕೆ ಬಂದಿದ್ದಾರೆ. ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗೆ ಆಗ್ರಹಿಸಿ ಹೋರಾಟ – ಜಯಮೃತ್ಯುಂಜಯ ಸ್ವಾಮೀಜಿ ಕರೆ

ಡಾ.ಪಂಚನಾಥನ್ ಅವರ ಮಾರ್ಗದರ್ಶನದಲ್ಲಿ ವಿಸ್ತಾರ ಶ್ರೇಣಿಯ ವೈಜ್ಞಾನಿಕ ವಲಯಗಳಲ್ಲಿ ಆವಿಷ್ಕಾರದಲ್ಲಿ ಅಮೇರಿಕವನ್ನು ಮುಂಚೂಣಿಗೆ ತರುವ ಉದ್ದೇಶವನ್ನು ಎನ್‍ಎಸ್‍ಎಫ್ ಹೊಂದಿದೆ. ಎಲ್ಲ ಕ್ಷೇತ್ರಗಳಿಗೂ ಅನುದಾನ ನೀಡಿ ಬೆಂಬಲಿಸುವುದಲ್ಲದೆ, ತಂತ್ರಜ್ಞಾನ, ಆವಿಷ್ಕಾರ ಮತ್ತು ಸಹಭಾಗಿತ್ವದ ಮೂಲಕ ಸಂಶೋಧನೆಯನ್ನು ಅನ್ವಯಿಕತೆಗೆ ವಿಸ್ತರಿಸುತ್ತದೆ. ಡಾ.ಪಂಚನಾಥನ್ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯಲ್ಲಿ ಡಾ.ಎಂ.ಎ.ಗೋವಿಂದ್ ರಾವು ಫೌಂಡರ್ ಸ್ಮಾರಕ ಉಪನ್ಯಾಸ ನೀಡಿದರು.

usa flag education e1629909339303

ಚಾರ್ಜೆ ಲಸಿನಾ ಅವರು ಇದೇ ಸಂದರ್ಭದಲ್ಲಿ ಹೊಸ ಕಾನ್ಸುಲರ್ ಫಾರ್ ಕಮರ್ಷಿಯಲ್ ಅಫೇರ್ಸ್ ಕ್ಯಾರೀ ಅರುಣ್ ಅವರನ್ನು ಪರಿಚಯಿಸಿದರು. ಚೆನ್ನೈನಲ್ಲಿರುವ ಕ್ಯಾರಿ ಅರುಣ್ ಅವರು ದಕ್ಷಿಣ ಭಾರತದ ಯು.ಎಸ್. ಕಮರ್ಷಿಯಲ್ ಸರ್ವೀಸ್‍ನ ಉಸ್ತುವಾರಿ ವಹಿಸಿದ್ದು, ಅಮೇರಿಕ ಮತ್ತು ಭಾರತದ ವ್ಯಾಪಾರ ಮತ್ತು ವಾಣಿಜ್ಯ ಅವಕಾಶಗಳನ್ನು ಬೆಂಬಲಿಸಲಿದ್ದಾರೆ. ಯು.ಎಸ್. ಕಮರ್ಷಿಯಲ್ಸರ್ವೀಸ್ ಚೆನ್ನೈ ಮತ್ತು ಬೆಂಗಳೂರಿನಲ್ಲಿ ಕಚೇರಿಗಳನ್ನು ಹೊಂದಿದೆ.

ಫೋಟೋ (ಬಲದಿಂದ ಎಡಕ್ಕೆ): ಬೆಂಗಳೂರಿನಲ್ಲಿ ಬುಧವಾರ ಆಗಸ್ಟ್ 10, 2022 ರಂದು ನಡೆದ ವಾಣಿಜ್ಯ ಮತ್ತು ಉದ್ಯಮ ವಲಯದ ಔತಣ ಕೂಟದಲ್ಲಿ ಯು.ಎಸ್. ಚಾರ್ಜೆ ಡಿ’ ಅಫೇರ್ಸ್ ಪೆಟ್ರೀಷಿಯಾ ಎ.ಲಸಿನಾ, ಯು.ಎಸ್.ನ್ಯಾಷನಲ್ ಸೈನ್ಸ್ ಫೌಂಡೇಷನ್ ನಿರ್ದೇಶಕ ಡಾ.ಸೇತುರಾಮನ್ ಪಂಚನಾಥನ್, ಯು.ಎಸ್.ಕಾನ್ಸಲ್ ಜನರಲ್ ಚೆನ್ನೈ ಜುಡಿತ್ ರೇವಿನ್ ಮತ್ತು ಉನ್ನತ ಶಿಕ್ಷಣ, ಐಟಿ& ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ.ಸಿ.ಎನ್. ಅಶ್ವತ್ಧ ನಾರಾಯಣ್.

Live Tv
[brid partner=56869869 player=32851 video=960834 autoplay=true]

TAGGED:america. USAbaidenbengaluruಬೆಂಗಳೂರುಬೈಡನ್
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Mojtaba Khamenei 1
Latest

ಹಾರ್ಮುಜ್‌ ಜಲಸಂಧಿ ಮಾರ್ಗ ಓಪನ್‌ ಮಾಡಲ್ಲ: ಇರಾನ್‌ ಸರ್ವೋಚ್ಚ ನಾಯಕ ಮೊಜ್ತಬಾ ಮೊದಲ ಸಂದೇಶ

Public TV
By Public TV
59 minutes ago
Terror Funding Case Shabir Shah
Court

ಉಗ್ರರಿಗೆ ಹಣಕಾಸು ನೆರವು ಕೇಸ್ – ಪ್ರತ್ಯೇಕತಾವಾದಿ ನಾಯಕ ಶಬ್ಬೀರ್ ಶಾಗೆ ಜಾಮೀನು

Public TV
By Public TV
1 hour ago
Ballari Accident
Bellary

ಭೀಕರ ರಸ್ತೆ ಅಪಘಾತ – ಅಜ್ಜ, ಮೊಮ್ಮಗಳು ದಾರುಣ ಸಾವು

Public TV
By Public TV
2 hours ago
WORK FROM HOME 2
Bengaluru City

ಐಟಿ ಬಿಟಿ ವಲಯಕ್ಕೂ ಗ್ಯಾಸ್‌ ಅಭಾವದ ಬಿಸಿ – ಪರಿಸ್ಥಿತಿ ಕೈಮೀರಿದ್ರೇ ವರ್ಕ್ ಫ್ರಂ ಹೋಮ್‌ಗೆ ಚಿಂತನೆ?

Public TV
By Public TV
2 hours ago
LPG
Bengaluru City

ಬೆಂಗಳೂರಲ್ಲಿ LPG ದಾಸ್ತಾನು ಕೊರತೆ ಇಲ್ಲ: ಡಿಸಿ ಸ್ಪಷ್ಟನೆ

Public TV
By Public TV
2 hours ago
HDK 1
Bengaluru City

ಹೆಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಫ್‌ಐಆರ್‌ – ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರ ನೇಮಕಕ್ಕೆ ಹೈಕೋರ್ಟ್‌ ಸೂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?