Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದಯಗಿರಿ ಕಲ್ಲು ತೂರಾಟ, `ಕೈ’ ಸರ್ಕಾರದ ಮೇಲೆ ನೇರ ದಾಳಿ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಉದಯಗಿರಿ ಕಲ್ಲು ತೂರಾಟ, `ಕೈ’ ಸರ್ಕಾರದ ಮೇಲೆ ನೇರ ದಾಳಿ: ಬೊಮ್ಮಾಯಿ

Karnataka

ಉದಯಗಿರಿ ಕಲ್ಲು ತೂರಾಟ, `ಕೈ’ ಸರ್ಕಾರದ ಮೇಲೆ ನೇರ ದಾಳಿ: ಬೊಮ್ಮಾಯಿ

Public TV
Last updated: February 11, 2025 6:19 pm
Public TV
Share
2 Min Read
BASAVARAJ BOMMAI
SHARE

ಸಂವಿಧಾನ ಬದ್ಧವಾಗಿ ಆಡಳಿತ ಮಾಡುತ್ತಾರೋ? ರಾಜಕಾರಣಕ್ಕಾಗಿ ಆಡಳಿತ ಮಾಡುತ್ತಾರೋ?

ನವದೆಹಲಿ: ಮೈಸೂರಿನಲ್ಲಿ ಪೊಲೀಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿಯಾಗಿದೆ. ಸಿಎಂ ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ ನೋಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ, ಕೇರಳ ತಮಿಳುನಾಡಿನಲ್ಲಿ ಒಂದು ವರ್ಗ ಮತ್ತು ಸಂಘಟನೆ, ನಮ್ಮ ಇಡೀ ದೇಶ ಹಾಗೂ ವ್ಯವಸ್ಥೆಯನ್ನು ಸವಾಲು ಮಾಡುವ ರೀತಿ ಕಾರ್ಯ ಚಟುವಟಿಕೆ ಮಾಡುತ್ತಿವೆ. ಪಿಎಫ್‌ಐ ನಿಷೇಧ ಆಗಿದೆ. ಆದರೂ ಕೂಡ ಆ ಸಂಸ್ಥೆಯ ಕಾರ್ಯಕರ್ತರು ಬೇರೆ ಬೇರೆ ಹೆಸರಿನಲ್ಲಿ ಕಾರ್ಯಚಟುವಟಿಕೆ ಮಾಡುತ್ತಿದ್ದಾರೆ ಎಂದರು.ಇದನ್ನೂ ಓದಿ: ‘ಸೀಟ್ ಎಡ್ಜ್’ ಚಿತ್ರದ ಫಸ್ಟ್ ಹಾಡು ರಿಲೀಸ್‌- ರವೀಕ್ಷಾ ಶೆಟ್ಟಿ ಜೊತೆ ಸಿದ್ದು ಮೂಲಿಮನಿ ರೊಮ್ಯಾನ್ಸ್

ಮಂಗಳೂರು, ಕೆಜಿ ಹಳ್ಳಿ, ಡಿಜೆ ಹಳ್ಳಿ, ಹುಬ್ಬಳ್ಳಿಯಲ್ಲಿ ನಡೆದ ಘಟನೆಗಳಿಗೂ ಮೈಸೂರಿನಲ್ಲಿ ನಡೆದ ಘಟನೆಗೂ ಸಾಮ್ಯತೆ ಇದೆ. ನಮ್ಮ ಸರ್ಕಾರ ಇದ್ದಾಗ ಕಠಿಣ ಕ್ರಮ ಕೈಗೊಂಡು ಹಲವಾರು ಜನರನ್ನು ಜೈಲಿಗೆ ಹಾಕಿದ್ದೆವು. ಈ ಸರ್ಕಾರ ಬಂದ ಮೇಲೆ ಹುಬ್ಬಳ್ಳಿಯಲ್ಲಿ ನಡೆದ ಘಟನೆಯಲ್ಲಿ ಭಾಗಿಯಾದವರ ಮೇಲಿನ ಎಲ್ಲ ಪ್ರಕರಣಗಳನ್ನು ವಾಪಸ್ ಪಡೆದು ಅವರೆಲ್ಲರೂ ಅಮಾಯಕರು ಎಂದು ಹೇಳಿದರು.

ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸಿಕ್ಕಿದ್ದರೂ ಕೂಡ ಅವರನ್ನು ಅಮಾಯಕರು ಎಂದರು. ಅದರಿಂದ ಪ್ರೇರಣೆಗೊಂಡು ಈಗ ಮತ್ತೆ ಮೈಸೂರಿನಲ್ಲಿ ಪೊಲೀಸ್ ಸ್ಟೇಷನ್ ಮೇಲೆ ದಾಳಿ, ಪೊಲೀಸ್ ವಾಹನದ ಮೇಲೆ ದಾಳಿ ಮಾಡಿದ್ದಾರೆ. ಇದರಿಂದ ಪೊಲೀಸ್ ಇನ್ಸ್ಪೆಕ್ಟರ್ ಗಾಯಗೊಂಡಿದ್ದಾರೆ. ಅಷ್ಟೇ ಅಲ್ಲ, ಡಿಸಿಪಿ ಕಾರ್ ಮೇಲೆಯೂ ದಾಳಿ ಮಾಡುವಷ್ಟು ಧೈರ್ಯ ಬಂದಿದೆ. ಈ ಧೈರ್ಯ ಎಲ್ಲಿಂದ ಬಂತು. ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ, ರಾಜಕಾರಣಿಗಳ ಕುಮ್ಮಕ್ಕಿನಿಂದ ಈ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿ ಎಂದು ಆರೋಪಿಸಿದರು.ಇದನ್ನೂ ಓದಿ: ಮಂಗಳೂರು: ಮನೆಗಳಿಗೆ ಬೆಂಕಿ ತಗುಲಿ ಭಾರಿ ಅಗ್ನಿ ಅವಘಡ

ಇದು ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿಯೇ ಆಗಿದೆ. ಮುಖ್ಯಮಂತ್ರಿಗಳು ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೋ ನೋಡಬೇಕು. ಅವರು ಯಾವಾಗಲೂ ಸಂವಿಧಾನ, ರೂಲ್ ಆಫ್ ಲಾ ಅಂತ ಹೇಳುತ್ತಾರೆ. ಇವತ್ತು ರೂಲ್ ಆಫ್ ಲಾ ಪ್ರಕಾರ ಕ್ರಮ ಕೈಗೊಳ್ಳುತ್ತಾರಾ? ಅಥವಾ ತುಷ್ಟೀಕರಣಕ್ಕಾಗಿ ಸುಮ್ಮನಾಗುತ್ತಾರೊ ಎನ್ನುವುದನ್ನು ಜನರು ನೋಡುತ್ತಾರೆ.

ಇವರು ಸಂವಿಧಾನ ಬದ್ಧವಾಗಿ ಆಡಳಿತ ಮಾಡುತ್ತಾರೋ ಅಥವಾ ರಾಜಕಾರಣಕ್ಕಾಗಿ ಆಡಳಿತ ಮಾಡುತ್ತಾರೊ ಎನ್ನುವುದನ್ನು ನೋಡಿ ಜನರು ಮುಂದಿನ ತೀರ್ಮಾನ ಮಾಡುತ್ತಾರೆ. ಘಟನೆಯ ವಿಡಿಯೋವನ್ನು ಇಡಿ ಜಗತ್ತೇ ನೋಡಿದೆ. ಆದರೆ ಕಾಂಗ್ರೆಸ್‌ನವರು ಅದನ್ನು ಸಮರ್ಥಿಸಿಕೊಳ್ಳುತ್ತಾರೆಂದರೆ ಅವರು ಎಷ್ಟು ಭಂಡತನಕ್ಕೆ ಬಿದ್ದಿದ್ದಾರೆ ನೋಡಿ ಎಂದರು.

ಹೈಕಮಾಂಡ್ ತೀರ್ಮಾನ ಅಂತಿಮ:
ರಾಜ್ಯ ಬಿಜೆಪಿ ಗೊಂದಲ ಬಗೆಹರಿಸಲು ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ನಾವು ಅದಕ್ಕೆ ಬದ್ಧರಾಗಿದ್ದೇವೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಏನು ನೋಟಿಸ್ ಬಂದಿದೆ. ಅದಕ್ಕೆ ಅವರು ಏನು ಉತ್ತರ ಕೊಟ್ಟಿದ್ದಾರೆ ಎನ್ನುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ಅಂತಿಮವಾಗಿ ಹೈಕಮಾಂಡ್ ಪ್ರವೇಶ ಮಾಡಿರುವುದರಿಂದ ಇದು ಸರಿಯಾದ ರೀತಿಯಲ್ಲಿ, ಸಮರ್ಪಕವಾಗಿ ಮುಗಿಯುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ಹೇಳಿದರು.ಇದನ್ನೂ ಓದಿ: ಮುಸ್ಲಿಂ ವೇಷದಲ್ಲಿ ಆರ್‌ಎಸ್‍ಎಸ್, ಬಿಜೆಪಿ ಕಾರ್ಯಕರ್ತರಿಂದ ಕಲ್ಲು ತೂರಾಟ – ಹೊಸ ಬಾಂಬ್ ಸಿಡಿಸಿದ ಎಂ.ಲಕ್ಷ್ಮಣ್

TAGGED:Basavaraj Bommaibjpcongressಉದಯಗಿರಿ ಕಲ್ಲು ತೂರಾಟಕಾಂಗ್ರೆಸ್ನವದೆಹಲಿಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

bjp jds protest
Bengaluru City

ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ; ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ

Public TV
By Public TV
6 hours ago
Delhi Capitals Women
Cricket

WPL 2026: ಗುಜರಾತ್‌ ವಿರುದ್ಧ 7 ವಿಕೆಟ್‌ಗಳ ಜಯ – ಫೈನಲ್‌ಗೆ ಡೆಲ್ಲಿ ಲಗ್ಗೆ

Public TV
By Public TV
6 hours ago
Residential School
Bengaluru City

ವಸತಿ ಶಾಲೆ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ – ಕೆಇಎ

Public TV
By Public TV
6 hours ago
kea
Bengaluru City

ಎಂ-ಫಾರ್ಮಾ: ಫೆ.7ರಿಂದ ಇಚ್ಛೆ/ಆಪ್ಷನ್ ನಮೂದಿಸಲು ಅವಕಾಶ- ಕೆಇಎ

Public TV
By Public TV
7 hours ago
HD Kumaraswamy
Latest

ತಂಬಾಕು ಮೇಲಿನ 18% ಅಬಕಾರಿ ಸುಂಕ ಹಿಂದಕ್ಕೆ – ಬೆಳೆಗಾರರು ನಿರಾಳ

Public TV
By Public TV
7 hours ago
Karwar Suicide
Crime

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?