Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದಯಗಿರಿ ಕಲ್ಲು ತೂರಾಟ, `ಕೈ’ ಸರ್ಕಾರದ ಮೇಲೆ ನೇರ ದಾಳಿ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಉದಯಗಿರಿ ಕಲ್ಲು ತೂರಾಟ, `ಕೈ’ ಸರ್ಕಾರದ ಮೇಲೆ ನೇರ ದಾಳಿ: ಬೊಮ್ಮಾಯಿ

Karnataka

ಉದಯಗಿರಿ ಕಲ್ಲು ತೂರಾಟ, `ಕೈ’ ಸರ್ಕಾರದ ಮೇಲೆ ನೇರ ದಾಳಿ: ಬೊಮ್ಮಾಯಿ

Public TV
Last updated: February 11, 2025 6:19 pm
Public TV
Share
2 Min Read
BASAVARAJ BOMMAI
SHARE

ಸಂವಿಧಾನ ಬದ್ಧವಾಗಿ ಆಡಳಿತ ಮಾಡುತ್ತಾರೋ? ರಾಜಕಾರಣಕ್ಕಾಗಿ ಆಡಳಿತ ಮಾಡುತ್ತಾರೋ?

ನವದೆಹಲಿ: ಮೈಸೂರಿನಲ್ಲಿ ಪೊಲೀಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿಯಾಗಿದೆ. ಸಿಎಂ ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ ನೋಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ, ಕೇರಳ ತಮಿಳುನಾಡಿನಲ್ಲಿ ಒಂದು ವರ್ಗ ಮತ್ತು ಸಂಘಟನೆ, ನಮ್ಮ ಇಡೀ ದೇಶ ಹಾಗೂ ವ್ಯವಸ್ಥೆಯನ್ನು ಸವಾಲು ಮಾಡುವ ರೀತಿ ಕಾರ್ಯ ಚಟುವಟಿಕೆ ಮಾಡುತ್ತಿವೆ. ಪಿಎಫ್‌ಐ ನಿಷೇಧ ಆಗಿದೆ. ಆದರೂ ಕೂಡ ಆ ಸಂಸ್ಥೆಯ ಕಾರ್ಯಕರ್ತರು ಬೇರೆ ಬೇರೆ ಹೆಸರಿನಲ್ಲಿ ಕಾರ್ಯಚಟುವಟಿಕೆ ಮಾಡುತ್ತಿದ್ದಾರೆ ಎಂದರು.ಇದನ್ನೂ ಓದಿ: ‘ಸೀಟ್ ಎಡ್ಜ್’ ಚಿತ್ರದ ಫಸ್ಟ್ ಹಾಡು ರಿಲೀಸ್‌- ರವೀಕ್ಷಾ ಶೆಟ್ಟಿ ಜೊತೆ ಸಿದ್ದು ಮೂಲಿಮನಿ ರೊಮ್ಯಾನ್ಸ್

ಮಂಗಳೂರು, ಕೆಜಿ ಹಳ್ಳಿ, ಡಿಜೆ ಹಳ್ಳಿ, ಹುಬ್ಬಳ್ಳಿಯಲ್ಲಿ ನಡೆದ ಘಟನೆಗಳಿಗೂ ಮೈಸೂರಿನಲ್ಲಿ ನಡೆದ ಘಟನೆಗೂ ಸಾಮ್ಯತೆ ಇದೆ. ನಮ್ಮ ಸರ್ಕಾರ ಇದ್ದಾಗ ಕಠಿಣ ಕ್ರಮ ಕೈಗೊಂಡು ಹಲವಾರು ಜನರನ್ನು ಜೈಲಿಗೆ ಹಾಕಿದ್ದೆವು. ಈ ಸರ್ಕಾರ ಬಂದ ಮೇಲೆ ಹುಬ್ಬಳ್ಳಿಯಲ್ಲಿ ನಡೆದ ಘಟನೆಯಲ್ಲಿ ಭಾಗಿಯಾದವರ ಮೇಲಿನ ಎಲ್ಲ ಪ್ರಕರಣಗಳನ್ನು ವಾಪಸ್ ಪಡೆದು ಅವರೆಲ್ಲರೂ ಅಮಾಯಕರು ಎಂದು ಹೇಳಿದರು.

ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸಿಕ್ಕಿದ್ದರೂ ಕೂಡ ಅವರನ್ನು ಅಮಾಯಕರು ಎಂದರು. ಅದರಿಂದ ಪ್ರೇರಣೆಗೊಂಡು ಈಗ ಮತ್ತೆ ಮೈಸೂರಿನಲ್ಲಿ ಪೊಲೀಸ್ ಸ್ಟೇಷನ್ ಮೇಲೆ ದಾಳಿ, ಪೊಲೀಸ್ ವಾಹನದ ಮೇಲೆ ದಾಳಿ ಮಾಡಿದ್ದಾರೆ. ಇದರಿಂದ ಪೊಲೀಸ್ ಇನ್ಸ್ಪೆಕ್ಟರ್ ಗಾಯಗೊಂಡಿದ್ದಾರೆ. ಅಷ್ಟೇ ಅಲ್ಲ, ಡಿಸಿಪಿ ಕಾರ್ ಮೇಲೆಯೂ ದಾಳಿ ಮಾಡುವಷ್ಟು ಧೈರ್ಯ ಬಂದಿದೆ. ಈ ಧೈರ್ಯ ಎಲ್ಲಿಂದ ಬಂತು. ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ, ರಾಜಕಾರಣಿಗಳ ಕುಮ್ಮಕ್ಕಿನಿಂದ ಈ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿ ಎಂದು ಆರೋಪಿಸಿದರು.ಇದನ್ನೂ ಓದಿ: ಮಂಗಳೂರು: ಮನೆಗಳಿಗೆ ಬೆಂಕಿ ತಗುಲಿ ಭಾರಿ ಅಗ್ನಿ ಅವಘಡ

ಇದು ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿಯೇ ಆಗಿದೆ. ಮುಖ್ಯಮಂತ್ರಿಗಳು ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೋ ನೋಡಬೇಕು. ಅವರು ಯಾವಾಗಲೂ ಸಂವಿಧಾನ, ರೂಲ್ ಆಫ್ ಲಾ ಅಂತ ಹೇಳುತ್ತಾರೆ. ಇವತ್ತು ರೂಲ್ ಆಫ್ ಲಾ ಪ್ರಕಾರ ಕ್ರಮ ಕೈಗೊಳ್ಳುತ್ತಾರಾ? ಅಥವಾ ತುಷ್ಟೀಕರಣಕ್ಕಾಗಿ ಸುಮ್ಮನಾಗುತ್ತಾರೊ ಎನ್ನುವುದನ್ನು ಜನರು ನೋಡುತ್ತಾರೆ.

ಇವರು ಸಂವಿಧಾನ ಬದ್ಧವಾಗಿ ಆಡಳಿತ ಮಾಡುತ್ತಾರೋ ಅಥವಾ ರಾಜಕಾರಣಕ್ಕಾಗಿ ಆಡಳಿತ ಮಾಡುತ್ತಾರೊ ಎನ್ನುವುದನ್ನು ನೋಡಿ ಜನರು ಮುಂದಿನ ತೀರ್ಮಾನ ಮಾಡುತ್ತಾರೆ. ಘಟನೆಯ ವಿಡಿಯೋವನ್ನು ಇಡಿ ಜಗತ್ತೇ ನೋಡಿದೆ. ಆದರೆ ಕಾಂಗ್ರೆಸ್‌ನವರು ಅದನ್ನು ಸಮರ್ಥಿಸಿಕೊಳ್ಳುತ್ತಾರೆಂದರೆ ಅವರು ಎಷ್ಟು ಭಂಡತನಕ್ಕೆ ಬಿದ್ದಿದ್ದಾರೆ ನೋಡಿ ಎಂದರು.

ಹೈಕಮಾಂಡ್ ತೀರ್ಮಾನ ಅಂತಿಮ:
ರಾಜ್ಯ ಬಿಜೆಪಿ ಗೊಂದಲ ಬಗೆಹರಿಸಲು ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ನಾವು ಅದಕ್ಕೆ ಬದ್ಧರಾಗಿದ್ದೇವೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಏನು ನೋಟಿಸ್ ಬಂದಿದೆ. ಅದಕ್ಕೆ ಅವರು ಏನು ಉತ್ತರ ಕೊಟ್ಟಿದ್ದಾರೆ ಎನ್ನುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ಅಂತಿಮವಾಗಿ ಹೈಕಮಾಂಡ್ ಪ್ರವೇಶ ಮಾಡಿರುವುದರಿಂದ ಇದು ಸರಿಯಾದ ರೀತಿಯಲ್ಲಿ, ಸಮರ್ಪಕವಾಗಿ ಮುಗಿಯುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ಹೇಳಿದರು.ಇದನ್ನೂ ಓದಿ: ಮುಸ್ಲಿಂ ವೇಷದಲ್ಲಿ ಆರ್‌ಎಸ್‍ಎಸ್, ಬಿಜೆಪಿ ಕಾರ್ಯಕರ್ತರಿಂದ ಕಲ್ಲು ತೂರಾಟ – ಹೊಸ ಬಾಂಬ್ ಸಿಡಿಸಿದ ಎಂ.ಲಕ್ಷ್ಮಣ್

TAGGED:Basavaraj Bommaibjpcongressಉದಯಗಿರಿ ಕಲ್ಲು ತೂರಾಟಕಾಂಗ್ರೆಸ್ನವದೆಹಲಿಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood
Dear Husband
Dear Husband ಚಿತ್ರದ ಟೈಟಲ್ ಲಾಂಚ್ ಮಾಡಿದ ಕಿಚ್ಚ
Cinema Latest Sandalwood Top Stories
Kichcha Sudeep
ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ʻರಣ ಹದ್ದುʼ ತಂದ ಸಂಕಷ್ಟ – ಅರಣ್ಯಾಧಿಕಾರಿಗೆ ದೂರು
Cinema Districts Karnataka Latest Ramanagara Top Stories TV Shows
Romanchaka song release from the movie Landlord Ritanya Vijay
ಲ್ಯಾಂಡ್‌ಲಾರ್ಡ್ ಸಿನಿಮಾದ ರೋಮಾಂಚಕ ಸಾಂಗ್ ರಿಲೀಸ್
Cinema Latest Sandalwood

You Might Also Like

BJP delegation requests Governor not to sign Hate Speech and Hate Crimes Prevention Bill 2025
Bengaluru City

ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

Public TV
By Public TV
43 minutes ago
MB patil Yamaha EC 06
Automobile

ರಿವರ್ ಮೊಬಿಲಿಟಿ ತಯಾರಿಕೆಯ ವಿದ್ಯುತ್ ಚಾಲಿತ Yamaha EC-06 ಬೈಕ್ ಹಸ್ತಾಂತರ

Public TV
By Public TV
50 minutes ago
The first file signed by PM Narendra Modi pertains to PM Kisan Nidhi release
Latest

1947ರ ಬಳಿಕ ಫಸ್ಟ್‌ ಟೈಮ್‌ – ಮಕರ ಸಂಕ್ರಾಂತಿಯಂದು ಪ್ರಧಾನಿ ಮೋದಿ ಹೊಸ ಕಚೇರಿಗೆ ಶಿಫ್ಟ್‌

Public TV
By Public TV
1 hour ago
H.D Revanna
Districts

ನಾನೇ ಸಾಕಿದ ಗಿಣಿ ಹದ್ದಾಗಿ ಕುಕ್ಕಿತು – ಶಿವಲಿಂಗೇಗೌಡಗೆ ರೇವಣ್ಣ ತಿರುಗೇಟು

Public TV
By Public TV
1 hour ago
Mallikarjun kharge
Bengaluru City

G Ram G ಕಾಯ್ದೆ | ಕಾಂಗ್ರೆಸ್ ಹೋರಾಟ ನಿಲ್ಲಲ್ಲ, ಇಲ್ಲಿಗೆ ಬಿಡಲ್ಲ – ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

Public TV
By Public TV
2 hours ago
veterinarian dies after drowning in sharavati backwater in sagar
Crime

ಸಾಗರ | ಶರಾವತಿ ಹಿನ್ನೀರಲ್ಲಿ ಮುಳುಗಿ ಪಶುವೈದ್ಯ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?