Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮರಾಠಿ ಜನರ ಹಿತಾಸಕ್ತಿಗಾಗಿ ಭಿನ್ನಾಭಿಪ್ರಾಯ ಬದಿಗಿಡಲು ಸಿದ್ಧ – ಮೈತ್ರಿ ಸುಳಿವು ನೀಡಿದ ಉದ್ಧವ್, ರಾಜ್ ಠಾಕ್ರೆ ಸಹೋದರರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮರಾಠಿ ಜನರ ಹಿತಾಸಕ್ತಿಗಾಗಿ ಭಿನ್ನಾಭಿಪ್ರಾಯ ಬದಿಗಿಡಲು ಸಿದ್ಧ – ಮೈತ್ರಿ ಸುಳಿವು ನೀಡಿದ ಉದ್ಧವ್, ರಾಜ್ ಠಾಕ್ರೆ ಸಹೋದರರು

Latest

ಮರಾಠಿ ಜನರ ಹಿತಾಸಕ್ತಿಗಾಗಿ ಭಿನ್ನಾಭಿಪ್ರಾಯ ಬದಿಗಿಡಲು ಸಿದ್ಧ – ಮೈತ್ರಿ ಸುಳಿವು ನೀಡಿದ ಉದ್ಧವ್, ರಾಜ್ ಠಾಕ್ರೆ ಸಹೋದರರು

Public TV
Last updated: April 19, 2025 5:25 pm
Public TV
Share
2 Min Read
Uddhav Thackeray Raj Thackeray
SHARE

ಮುಂಬೈ: ಮಹಾರಾಷ್ಟ್ರ ಮತ್ತು ಮರಾಠಿ ಜನರ ಹಿತಾಸಕ್ತಿಗಾಗಿ ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಟ್ಟಾಗಿ ಬರಲು ಸಿದ್ಧರಿದ್ದೇವೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ (Raj Thackeray) ಮತ್ತು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ. ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ನೀಡಿರುವ ಈ ಹೇಳಿಕೆ ಮಹರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಚಲನಚಿತ್ರ ನಿರ್ಮಾಪಕ ಮಹೇಶ್ ಮಂಜ್ರೇಕರ್ ಅವರೊಂದಿಗಿನ ಪಾಡ್‌ಕ್ಯಾಸ್ಟ್‌ನಲ್ಲಿ ಕೇಳಿದ ಪ್ರಶ್ನೆಗೆ ರಾಜ್ ಠಾಕ್ರೆ ಉತ್ತರಿಸುತ್ತಾ, ಮಹಾರಾಷ್ಟ್ರದ ಹಿತಾಸಕ್ತಿಗಾಗಿ ಸಣ್ಣ ವಿವಾದಗಳನ್ನು ಬದಿಗಿಡಬಹುದು. ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray) ಸಿದ್ಧರಿದ್ದರೆ ಅವರೊಂದಿಗೆ ಕೆಲಸ ಮಾಡಬಹುದು ಎಂದು ಹೇಳಿದರು. ಇದನ್ನೂ ಓದಿ: ಪ. ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತನ್ನಿ – ಕೇಂದ್ರಕ್ಕೆ ನಟ ಮಿಥುನ್ ಚಕ್ರವರ್ತಿ ಆಗ್ರಹ

Uddhav Thackeray

ಠಾಕ್ರೆ ಸಹೋದರರು ಇಬ್ಬರೂ ಒಟ್ಟಿಗೆ ಬಂದರೆ ಎಂಬ ಮಂಜ್ರೇಕರ್ ಅವರ ಪ್ರಶ್ನೆಗೆ ಉತ್ತರಿಸಿದ ರಾಜ್ ಠಾಕ್ರೆ, ನನಗೆ ಮಹಾರಾಷ್ಟ್ರದ ಹಿತಾಸಕ್ತಿ ದೊಡ್ಡದು ಮತ್ತು ಉಳಿದೆಲ್ಲವೂ ಅದರ ಮುಂದೆ ಗೌಣ. ಅದಕ್ಕಾಗಿ ನಾನು ಸಣ್ಣಪುಟ್ಟ ವಿವಾದಗಳನ್ನು ಬದಿಗಿಡಬಹುದು ಮತ್ತು ನಾನು ಉದ್ಧವ್ ಜೊತೆ ಕೆಲಸ ಮಾಡಲು ಸಿದ್ಧನಿದ್ದೇನೆ. ಅವರು ಕೂಡ ಅದಕ್ಕೆ ಸಿದ್ಧರಿದ್ದಾರೆಯೇ ಎಂದು ಮರು ಪ್ರಶ್ನಿಸಿದ್ದಾರೆ.

ತಮ್ಮ ಪಕ್ಷದ ಟ್ರೇಡ್ ಯೂನಿಯನ್ ವಿಭಾಗವಾದ ಭಾರತೀಯ ಕಾಮಗರ್ ಸೇನಾದ ಸಮಾರಂಭದಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಮರಾಠಿ ಭಾಷೆ ಮತ್ತು ಮಹಾರಾಷ್ಟ್ರಕ್ಕಾಗಿ ವಿವಾದಗಳನ್ನು ಬದಿಗಿಡಲು ನಾನು ಸಿದ್ಧ ಎಂದು ಹೇಳಿದ್ದಾರೆ. ಆದಾಗ್ಯೂ, ಆ ಸಂದರ್ಭದಲ್ಲಿ ರಾಜ್ ಠಾಕ್ರೆ ಮಹಾರಾಷ್ಟ್ರ ವಿರೋಧಿಗಳು ಅಥವಾ ಅಂತಹ ಪಕ್ಷಗಳಿಗೆ ಕೆಲಸ ಮಾಡುವವರೊಂದಿಗೆ ಸಹವಾಸ ಮಾಡಬಾರದು ಎಂಬ ಷರತ್ತನ್ನು ಹಾಕಿದ್ದಾರೆ. ಇದನ್ನೂ ಓದಿ: ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Raj Thackeray

ನಾನು ಕೂಡ ಮರಾಠಿ ಭಾಷೆ ಮತ್ತು ಮಹಾರಾಷ್ಟ್ರಕ್ಕಾಗಿ ಸಣ್ಣಪುಟ್ಟ ವಿವಾದಗಳನ್ನು ಬದಿಗಿಡಲು ಸಿದ್ಧನಿದ್ದೇನೆ. ನಾನು ಒಟ್ಟಾಗಿ ಕೆಲಸ ಮಾಡಲು ಸಿದ್ಧನಿದ್ದೇನೆ. ಆದರೆ ರಾಜ್ ಠಾಕ್ರೆ ಇನ್ನು ಮುಂದೆ ಮಹಾರಾಷ್ಟ್ರ ವಿರೋಧಿ ಜನರು ಮತ್ತು ಪಕ್ಷಗಳನ್ನು ಆಯೋಜಿಸಬಾರದು ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಮುಂದೆ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ಹೇಳಿದ್ದಾರೆ. ಈ ಹೇಳಿಕೆಗಳು ಭವಿಷ್ಯಸಲ್ಲಿ ಠಾಕ್ರೆ ಸಹೋದರರು ಒಂದಾಗುವ ಸುಳಿವು ನೀಡಿದೆ.

ಇದಕ್ಕೂ ಮೊದಲು ಕಳೆದ ಫೆಬ್ರವರಿಯಲ್ಲಿ ಮುಂಬೈನ ಅಂಧೇರಿಯಲ್ಲಿ ನಡೆದ ವಿವಾಹ ಸಮಾರಂಭವೊಂದರಲ್ಲಿ ಉದ್ಧವ್ ಮತ್ತು ರಾಜ್ ಠಾಕ್ರೆ ಒಟ್ಟಿಗೆ ಕಾಣಿಸಿಕೊಂಡಿದ್ದರು. ಈ ಭೇಟಿಯ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದು ರಾಜಕೀಯ ಸಮೀಕರಣಗಳಲ್ಲಿ ಬದಲಾವಣೆಯ ಸಂಕೇತವೆಂದು ರಾಜಕೀಯ ವಿಶ್ಲೇಷಕರು ಭಾವಿಸಿದ್ದರು. ಈಗ ರಾಜ್ ಠಾಕ್ರೆಯ ಇತ್ತೀಚಿನ ಹೇಳಿಕೆಯು ಆ ಊಹಾಪೋಹಗಳಿಗೆ ಪುಷ್ಠಿ ನೀಡಿವೆ. ಇದನ್ನೂ ಓದಿ: ಮಹಾ ಕುಂಭಮೇಳಕ್ಕೆ ಟೆಂಟ್‌ ಸಾಮಗ್ರಿ ಪೂರೈಸುತ್ತಿದ್ದ ಕಂಪನಿಯ ಗೊಡೋನ್​ನಲ್ಲಿ ಅಗ್ನಿ ದುರಂತ

TAGGED:mumbaiRaj Thackerayshiv senaUddhav Thackerayಉದ್ಧವ್ ಠಾಕ್ರೆಮುಂಬೈರಾಜ್ ಠಾಕ್ರೆಶಿವಸೇನಾ
Share This Article
Facebook Whatsapp Whatsapp Telegram

Cinema news

Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood

You Might Also Like

Price Hike 3
Bengaluru City

ಬೇಸಿಗೆಗೂ ಮುನ್ನವೇ ಬೆಲೆ ಏರಿಕೆ ಹೊಡೆತ – ಅಕ್ಕಿ, ಬೇಳೆಕಾಳುಗಳ ಬೆಲೆ ಹೆಚ್ಚಳ!

Public TV
By Public TV
2 hours ago
Team India 3
Cricket

ಸಿಡಿಲಬ್ಬರದ ಬ್ಯಾಟಿಂಗ್‌, ಬೆಂಕಿ ಬೌಲಿಂಗ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ, 4-1 ರಲ್ಲಿ ಸರಣಿ ಜಯ

Public TV
By Public TV
3 hours ago
Inspector Govindaraju Lokayukta Trap
Bengaluru City

ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್ ಗೋವಿಂದರಾಜು – ವಿಚಾರಣೆಯಲ್ಲಿ ಮತ್ತಷ್ಟು ವಿಚಾರ ಬೆಳಕಿಗೆ

Public TV
By Public TV
3 hours ago
Suryakumar Yadav and Ishan Kishan
Cricket

ಸಿಕ್ಸರ್‌, ಬೌಂಡರಿಯಿಂದಲೇ 84 ರನ್‌ – ಇಶಾನ್‌ ಕಿಶನ್‌ ಸಿಡಿಲಬ್ಬರದ ಶತಕ, ಕಿವೀಸ್‌ ಕಂಗಾಲು

Public TV
By Public TV
4 hours ago
Nikhil Kumaraswamy
Districts

ನಾನು ಯಾವ ಕ್ಷೇತ್ರದಲ್ಲಿ ನಿಲ್ಲಬೇಕು, ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ: ನಿಖಿಲ್

Public TV
By Public TV
4 hours ago
Epstein files
Latest

ಅಮೆರಿಕದ ಎಪ್‌ಸ್ಟೀನ್ ಲೈಂಗಿಕ ಕೇಸ್‌ನ ಮತ್ತೊಂದು ಫೈಲ್ ರಿಲೀಸ್; ಟ್ರಂಪ್ ಹೆಸರು, ಮೋದಿ ಇಸ್ರೇಲ್ ಭೇಟಿಯ ಉಲ್ಲೇಖ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?