Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಉಡುಪಿ ಅಪಘಾತ: ಬಂಡೆಗೆ ಉಜ್ಜಿಕೊಂಡೇ 50 ಮೀ. ಸಾಗಿದ ಬಸ್- 9 ಸಾವು

Public TV
Last updated: February 16, 2020 12:36 am
Public TV
Share
2 Min Read
UDP Accident F.jpg
SHARE

-ಬಸ್ ಬಲಭಾಗದಲ್ಲಿ ಕುಳಿತಿದ್ದವರ ಸಾವು
-ಅಪಘಾತಕ್ಕೆ ಕಾರಣ ಏನು?

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಎಸ್.ಕೆ ಬಾರ್ಡರ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಪ್ರವಾಸ ಬಂದಿದ್ದ ಒಂಬತ್ತು ಮಂದಿ ಅಪಘಾತದಲ್ಲಿ ಅಸುನೀಗಿದ್ದಾರೆ. 25 ಮಂದಿ ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ.

UDP Accident 1

ಕುದುರೆಮುಖದ ಸುಂದರ ಪರ್ವತ ಶ್ರೇಣಿಯ ನಡುವಿನ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತರನ್ನು ಮೈಸೂರಿನ ನಂಜನಗೂಡು ಸಮೀಪದ ಸೆಂಚುರಿ ವೈಟಲ್ ರೆಕಾರ್ಡ್ಸ್ ಕಂಪನಿಯ ನೌಕರರು ಎಂದು ಗುರುತಿಸಲಾಗಿದೆ. ಈ ಕಂಪನಿಯ ನೌಕರರು ಫೆಬ್ರುವರಿ 14ರಂದು ಮೈಸೂರಿನಿಂದ ಪ್ರವಾಸ ಹೊರಟು ಶೃಂಗೇರಿ, ಹೊರನಾಡು, ಕಳಸ ಸುತ್ತಾಡಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆಗೆ ಸಮುದ್ರ ನೋಡಲು ಹೊರಟಿದ್ದರು. ಆದರೆ ಮಾರ್ಗಮಧ್ಯದಲ್ಲೇ ಒಂಬತ್ತು ಮಂದಿಯ ಪ್ರವಾಸ ದುರಂತ ಕಂಡಿದೆ.

UDP Accident A 1

ಶನಿವಾರ ಸಂಜೆ ಐದು ಮೂವತ್ತರ ಸುಮಾರಿಗೆ ಖಾಸಗಿ ಮಿನಿ ಬಸ್ ಘಾಟಿಯಿಂದಿಳಿದು ಬರುತ್ತಿದ್ದಾಗ ಎಡಗಡೆಯ ತಡೆಗೋಡೆಗೆ ಗುದ್ದಿದೆ. ಚಾಲಕ ಒಂದೇ ಸಮನೆ ಬಲಕ್ಕೆ ತಿರುಗಿಸಿದ್ದರಿಂದ ಬಂಡೆಗೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ 9 ಮಂದಿ ಸ್ಥಳದಲ್ಲೇ ಮೃತರಾಗಿದ್ದಾರೆ. ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾರ್ಕಳದ ಸಿಟಿ ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ, ಮಣಿಪಾಲದ ಕೆಎಂಸಿಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಸ್‍ಪಿ, ಎಎಸ್‍ಪಿ, ಸರ್ಕಲ್ ಇನ್‍ಸ್ಪೆಕ್ಟರ್ ಗಳ ತಂಡ ಆಸ್ಪತ್ರೆಯಲ್ಲಿ ಮೊಕ್ಕಾಂ ಹೂಡಿದ್ದು ಗಾಯಾಳುಗಳು ಮತ್ತು ಮೃತರ ವಿವರ ಸಂಗ್ರಹಿಸಿ ಕುಟುಂಬಗಳಿಗೆ ಮಾಹಿತಿ ನೀಡುತ್ತಿದ್ದಾರೆ.

UDP Accident A 2

ಕರಾವಳಿ ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ನಡೆದ ಭೀಕರ ಅಪಘಾತವಿದು. ನಂಜನಗೂಡಿನ ವೈಟಲ್ ರೆಕಾರ್ಡ್ ಕಂಪನಿಯಲ್ಲಿ ಡಾಟಾ ಎಂಟ್ರಿ ಮಾಡುವ ಯುವಕರ ತಂಡವಿದು. ಪ್ರವಾಸದ ಸಂತೋಷದಲ್ಲಿದ್ದ ಯುವಕ-ಯುವತಿಯರ ತಂಡಕ್ಕೆ ಈ ಅಪಘಾತ ಬರಸಿಡಿಲಿನಂತೆ ಹೊಡೆದಿದೆ. ಬಸ್ ನಲ್ಲಿ ಮೋಜು-ಮಸ್ತಿ ಮಾಡಿಕೊಂಡು ಅಂತ್ಯಕ್ಷರಿ ಹಾಡುತ್ತಾ ಯುವಕರ ತಂಡ ಖುಷಿಖುಷಿಯಾಗಿ ಬರುತ್ತಿದ್ದರು. ಗೌಜು, ಗಲಾಟೆ ತಾರಕಕ್ಕೇರಿದಾಗ ಚಾಲಕನ ಗಮನ ಬೇರೆಡೆಗೆ ಹೋಗಿದೆ ಇದರಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

UDP Accident

ಒಂಬತ್ತು ಮೃತರ ಪೈಕಿ ಎಂಟು ಮಂದಿಯ ಗುರುತು ಪತ್ತೆಯಾಗಿದ್ದು ಮೃತರನ್ನು ಗುರುತಿಸಲಾಗಿದೆ. ಅನಜ್ಞಾ (21,) ರಂಜಿತಾ ಪಿ, ಯೋಗೆಂದ್ರ (21), ರಾಧಾ ರವಿ(22), ಪ್ರೀತಂ ಗೌಡ ಶಾರೋಲ್(21), ಅಡುಗೆ ಸಹಾಯಕ ಬಸವರಾಜ್ (22), ಬಸ್ ಚಾಲಕ ಮಾರುತಿ ಎಂದು ಗುರುತಿಸಲಾಗಿದೆ. ಶವಗಳನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಕಾರ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಭಾನುವಾರ ಮೈಸೂರಿನಿಂದ ಮೃತರ ಕುಟುಂಬದವರು ಬಂದ ನಂತರ ಶವ ಪರೀಕ್ಷೆ ನಡೆಸಿ ಹಸ್ತಾಂತರಿಸಲಾಗುತ್ತದೆ. ಎಸ್.ಕೆ.ಬಾರ್ಡರ್ ಬಳಿಯ ಅಬ್ಬಾಸ್ ಕಟ್ಟಿಂಗ್ ಬಳಿ ಅಪಘಾತ ನಡೆದಿದ್ದು ಈ ಭಾಗದಲ್ಲಿ ತುಂಬಾ ಕಿರಿದಾದ ತಿರುವಿನ ರಸ್ತೆ ಅಪಘಾತಕ್ಕೆ ಕಾರಣ ಎನ್ನುವುದು ಸ್ಥಳೀಯರ ಆಕ್ರೋಶವಾಗಿದೆ.

UDP Accident 2

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವಂತೆ ಅಪಘಾತ ಸ್ಥಳದಲ್ಲಿದ್ದ ಬಸ್ ತೆರವು ಮಾಡಲಾಗಿದೆ. ಕಂಪನಿ ಎಚ್.ಆರ್. ಸೇರಿದಂತೆ 20 ವರ್ಷದೊಳಗಿನ ತರುಣ-ತರುಣಿಯರು ಬಸ್ ನ ಪ್ರಯಾಣಿಕರಾಗಿದ್ದರು. ಇದೊಂದು ಧಾರುಣ ಘಟನೆ ಮಲೆನಾಡು ಕರಾವಳಿ ಭಾಗದ ಜನರನ್ನು ಬೆಚ್ಚಿಬೀಳಿಸಿದೆ. ಭೀಕರ ಘಟನೆಗೆ ನಿಖರ ಕಾರಣ ತನಿಖೆಯಿಂದ ಗೊತ್ತಾಗಲಿದೆ.

TAGGED:mysurunanjanaguduPublic TVTourist Bus AccidentudupiYouthsಉಡುಪಿಪಬ್ಲಿಕ್ ಟಿವಿಪ್ರವಾಸಿ ಬಸ್ಬಸ್ ಅಪಘಾತಯುವಕ
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
5 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
1 day ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
1 day ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

bengaluru stambede 1
Bengaluru City

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ; ಫ್ಯಾನ್ಸ್‌ ಸಾವು-ನೋವಿಗೆ ಆರ್‌ಸಿಬಿ ಶೋಕ

Public TV
By Public TV
7 minutes ago
HD Kumaraswamy 1
Bengaluru City

ಅಲ್ಲಿ ಹೆಣಗಳು ಬಿದ್ದಿವೆ, ಇವರು ಕಪ್‌ಗೆ ಮುತ್ತು ಕೊಟ್ಟುಕೊಂಡು ನಿಂತಿದ್ದಾರೆ: ಸಿಎಂ, ಡಿಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ

Public TV
By Public TV
35 minutes ago
bjp leaders visits hospitals
Bengaluru City

ಕಾಲ್ತುಳಿತ ಪ್ರಕರಣ; ಆಸ್ಪತ್ರೆಗಳಿಗೆ ಬಿಜೆಪಿ ನಾಯಕರು ಭೇಟಿ – ನ್ಯಾಯಾಂಗ ತನಿಖೆಗೆ ಆಗ್ರಹ

Public TV
By Public TV
1 hour ago
bengaluru stambede rcb
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ, 11 ಮಂದಿ ಸಾವು – ಮೃತರು ಯಾರು? ಇಲ್ಲಿದೆ ವಿವರ

Public TV
By Public TV
1 hour ago
01 2
Big Bulletin

ಬಿಗ್‌ ಬುಲೆಟಿನ್‌ 04 June 2025 ಭಾಗ- 1

Public TV
By Public TV
2 hours ago
02 3
Big Bulletin

ಬಿಗ್‌ ಬುಲೆಟಿನ್‌ 04 June 2025 ಭಾಗ- 2

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?