Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ಯುಗಾದಿ ವಿಶೇಷ: 06-04-2019

Public TV
Last updated: April 6, 2019 11:20 am
Public TV
Share
3 Min Read
UGADI
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರ ಮಾಸ,
ಶುಕ್ಲ ಪಕ್ಷ, ಪ್ರಥಮಿ, ಶನಿವಾರ, ರೇವತಿ ನಕ್ಷತ್ರ
ಬೆಳಗ್ಗೆ 7:22 ನಂತರ ಅಶ್ವಿನಿ ನಕ್ಷತ್ರ

ರಾಹುಕಾಲ: ಬೆಳಗ್ಗೆ 9:22 ರಿಂದ 10:54
ಗುಳಿಕಕಾಲ: ಬೆಳಗ್ಗೆ 6:17 ರಿಂದ 7:50

ಮೇಷ: ಆರ್ಥಿಕ ಪರಿಸ್ಥಿತಿಯಲ್ಲಿ ಅಲ್ಪ ಸುಧಾರಣೆ, ಶುಭ ಕಾರ್ಯಗಳಲ್ಲಿ ಯಶಸ್ಸು, ಕೈ ಹಾಕಿದ ಕೆಲಸದಲ್ಲಿ ಪ್ರಗತಿ, ಆರೋಗ್ಯದಲ್ಲಿ ಸುಧಾರಣೆ, ಬಂಧು-ಮಿತ್ರರಲ್ಲಿ ವಿರಸ, ದುಷ್ಟ ಕಾರ್ಯದಲ್ಲಿ ಆಸಕ್ತಿ, ಕುಟುಂಬದಲ್ಲಿ ಅನಾರೋಗ್ಯ, ಯತ್ನ ಕಾರ್ಯದಲ್ಲಿ ಅಡಚಣೆ, ಕೃಷಿಯಲ್ಲಿ ನಷ್ಟ, ಅಧಿಕವಾದ ಖರ್ಚು, ಮಾನಸಿಕ ನೆಮ್ಮದಿಗೆ ಭಂಗ, ವ್ಯಾಪಾರದಲ್ಲಿ ನಷ್ಟ.

ವೃಷಭ: ಆರೋಗ್ಯದಲ್ಲಿ ಸುಧಾರಣೆ, ಯತ್ನ ಕಾರ್ಯದಲ್ಲಿ ಅನುಕೂಲ, ವ್ಯಾಪಾರ-ವ್ಯವಹಾರಗಳಲ್ಲಿ ಅಲ್ಪ ಪ್ರಗತಿ, ಹಣಕಾಸು ಪರಿಸ್ಥಿತಿ ಸುಧಾರಣೆ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ತೊಂದರೆ, ವಿಪರೀತ ಹಣ ಖರ್ಚು, ಮಾನಸಿಕ ಚಿಂತೆ, ಕುಟುಂಬದಲ್ಲಿ ಅನಾರೋಗ್ಯ, ಪರಸ್ಥಳ ವಾಸ, ವೃಥಾ ತಿರುಗಾಟ.

ಮಿಥುನ: ಬಂಧು-ಮಿತ್ರರಿಂದ ಸಹಕಾರ, ಯತ್ನ ಕಾರ್ಯದಲ್ಲಿ ಅನುಕೂಲ, ಆರೋಗ್ಯದಲ್ಲಿ ಸುಧಾರಣೆ, ಕುಟುಂಬ ಸೌಖ್ಯ, ಮಾನಸಿಕ ನೆಮ್ಮದಿ, ವರ್ಷಾಂತ್ಯದಲ್ಲಿ ಬಂಧುಗಳೊಂದಿಗೆ ವಿರೋಧ, ಕೆಲಸ ಕಾರ್ಯಗಳಲ್ಲಿ ಅಡಚಣೆ, ಮಾನಸಿಕ ವ್ಯಥೆ, ಧನ ಹಾನಿ, ಪರಸ್ಥಳ ವಾಸ, ಹಣಕಾಸು ತೊಂದರೆ, ಸರ್ಕಾರಿ ವ್ಯವಹಾರದಲ್ಲಿ ವಿಘ್ನ.

ಕಟಕ: ವಸ್ತ್ರಾಭರಣ ಪ್ರಾಪ್ತಿ, ಧರ್ಮ ಕಾರ್ಯದಲ್ಲಿ ಆಸಕ್ತಿ, ಸಜ್ಜನರ ಸಹವಾಸದಿಂದ ಉತ್ತಮ, ವ್ಯಾಪಾರ-ವ್ಯವಹಾರದಲ್ಲಿ ಧನ ಲಾಭ, ಶುಭ ಕಾರ್ಯ ಯತ್ನ ಸಫಲ, ಆರೋಗ್ಯದಲ್ಲಿ ಸುಧಾರಣೆ, ಬಂಧು-ಮಿತ್ರರಿಂದ ಸಹಾಯ, ಸಾರ್ವಜನಿಕ ಕ್ಷೇತ್ರದಲ್ಲಿ ಗೌರವ ಪ್ರಾಪ್ತಿ, ಸೇವಕ ವರ್ಗದಿಂದ ಸಹಾಯ, ಕುಟುಂಬದಲ್ಲಿ ವೈಮನಸ್ಸು, ದಾಯಾದಿಗಳ ಕಲಹ, ಸರ್ಕಾರಿ ವ್ಯವಹಾರದಲ್ಲಿ ವಿಘ್ನ.

ಸಿಂಹ: ಕೆಲಸ ಕಾರ್ಯಗಳಲ್ಲಿ ಅಡಚಣೆ, ಬಂಧು-ಮಿತ್ರರಲ್ಲಿ ವಿರೋಧ, ಅಧಿಕವಾದ ಖರ್ಚು, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ವಿಘ್ನ, ಹಣಕಾಸು ತೊಂದರೆ, ವೃಥಾ ತಿರುಗಾಟ, ಆರೋಗ್ಯದಲ್ಲಿ ಚೇತರಿಕೆ, ವ್ಯಾಪಾರ-ವ್ಯವಹಾರದಲ್ಲಿ ಅಲ್ಪ ಪ್ರಗತಿ, ಪರಸ್ಥಳ ವಾಸ.

ಕನ್ಯಾ: ಸ್ಥಳ ಬದಲಾವಣೆ, ಅಧಿಕವಾದ ತಿರುಗಾಟ, ಪ್ರಯಾಣದಲ್ಲಿ ಅಡಚಣೆ, ಬಂಧು-ಮಿತ್ರರಲ್ಲಿ ತೊಂದರೆ, ಉದ್ಯೋಗದಲ್ಲಿ ನಷ್ಟ, ಸರ್ಕಾರಿ ಕೆಲಸಗಳಲ್ಲಿ ತೊಂದರೆ, ಸೇವಕ ವರ್ಗದವರಿಂದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಹಣಕಾಸು ತೊಂದರೆ.

ತುಲಾ: ವ್ಯಾಪಾರ-ವ್ಯವಹಾರದಲ್ಲಿ ಧನ ಲಾಭ, ಆರೋಗ್ಯದಲ್ಲಿ ಚೇತರಿಕೆ, ಬಂಧು-ಮಿತ್ರರಿಂದ ಸಹಾಯ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಉದ್ಯೋಗದಲ್ಲಿ ಪ್ರಗತಿ, ಸೇವಕ ವರ್ಗದಿಂದ ಸಹಾಯ, ಸ್ಥಳ ಬದಲಾವಣೆ, ಕೆಲಸ ಕಾರ್ಯಗಳಲ್ಲಿ ಅಡಚಣೆ, ಮನಸ್ಸಿಗೆ ನೆಮ್ಮದಿ ಇರುವುದಿಲ್ಲ, ಬಂಧುಗಳಲ್ಲಿ ಶತ್ರುತ್ವ.

ವೃಶ್ಚಿಕ: ಅಧಿಕವಾದ ತಿರುಗಾಟ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ವಿಘ್ನ, ಧನ ವ್ಯಯ, ಮನಸ್ಸಿಗೆ ಭಯ, ಪ್ರಯಾಣದಲ್ಲಿ ತೊಂದರೆ, ವ್ಯಾಪಾರ-ಉದ್ಯೋಗದಲ್ಲಿ ನಷ್ಟ, ಮಿತ್ರರಿಂದ ವಂಚನೆ, ದಾಯಾದಿಗಳ ಕಲಹ, ಆರೋಗ್ಯದಲ್ಲಿ ಸುಧಾರಣೆ, ವರ್ಷಾಂತ್ಯದಲ್ಲಿ ಆರ್ಥಿಕ ಪರಿಸ್ಥಿತಿ ಚೇತರಿಕೆ, ಬಂಧುಗಳಿಂದ ಸಹಾಯ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.

ಧನಸ್ಸು: ವ್ಯಾಪಾರದಲ್ಲಿ ಸಾಧಾರಣ ಲಾಭ, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಕುಟುಂಬದಲ್ಲಿ ಅಶಾಂತಿ, ನೆಮ್ಮದಿ ಇಲ್ಲದ ವಾತಾವರಣ, ಸೇವಕರಿಂದ ತೊಂದರೆ, ಆರೋಗ್ಯದಲ್ಲಿ ಏರುಪೇರು, ಸರ್ಕಾರಿ ಕೆಲಸದಲ್ಲಿ ತೊಂದರೆ, ದಾಯಾದಿಗಳ ಕಲಹ.

ಮಕರ: ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಬಂಧು-ಮಿತ್ರರಿಂದ ಸಹಾಯ, ಆರೋಗ್ಯದಲ್ಲಿ ಸುಧಾರಣೆ, ಸಜ್ಜನರ ಸಹವಾಸದಿಂದ ಶುಭ, ಕೀರ್ತಿ ವೃದ್ಧಿ, ಕೆಲಸ ಕಾರ್ಯದಲ್ಲಿ ಅನುಕೂಲ, ಹಣಕಾಸು ನಷ್ಟ, ವ್ಯಾಪಾರ-ವ್ಯವಹಾರದಲ್ಲಿ ತೊಂದರೆ, ಪ್ರಯಾಣದಲ್ಲಿ ಅಡಚಣೆ, ವಿಪರೀತ ಹಣಕಾಸು ಸಮಸ್ಯೆ.

ಕುಂಭ: ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಉತ್ತಮ ಫಲ, ಶುಭ ಕಾರ್ಯ ನಡೆಯುವುದು, ಆರೋಗ್ಯದಲ್ಲಿ ಸುಧಾರಣೆ, ಸ್ಥಿರಾಸ್ತಿ ಪ್ರಾಪ್ತಿ, ಬಂಧು-ಮಿತ್ರರ ಸಹಾಯ, ಹಣಕಾಸು ಪರಿಸ್ಥಿತಿ ಸುಧಾರಣೆ, ಮಾನಸಿಕ ಚಿಂತೆ, ಕಾರ್ಯ ಸಾಧನೆಗಾಗಿ ತಿರುಗಾಟ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ, ಸರ್ಕಾರಿ ಕೆಲಸದಲ್ಲಿ ವಿಳಂಬ.

ಮೀನ: ಮಂಗಳ ಕಾರ್ಯಗಳು ನಡೆಯುವುದು, ಆರ್ಥಿಕ ಪರಿಸ್ಥಿತಿ ಉತ್ತಮ, ವ್ಯಾಪಾರದಲ್ಲಿ ಪ್ರಗತಿ, ಮನಸ್ಸಿಗೆ ನೋವು, ಧನ ಹಾನಿ, ದಾಯಾದಿ ಕಲಹ, ಇಲ್ಲ ಸಲ್ಲದ ಅಪವಾದ, ಅಗೌರವ-ಅಪನಿಂದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸೇವಕರಿಂದ ತೊಂದರೆ, ಸ್ಥಳ ಬದಲಾವಣೆ.

Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood
CHOWKIDAR
ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್
Cinema Latest Sandalwood Top Stories
Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest

You Might Also Like

Janardhana Poojary
Dakshina Kannada

ಮಸೀದಿ, ಚರ್ಚ್‌ನಲ್ಲಿ ಶವ ಹೂತಿಡಲಿಲ್ವಾ.. ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ: ಜನಾರ್ದನ ಪೂಜಾರಿ ಪ್ರಶ್ನೆ

Public TV
By Public TV
2 hours ago
Modi 4
Districts

ಸುರಿವ ಮಳೆಯಲ್ಲೇ ಬೀಳ್ಕೊಡುಗೆ – ಕರ್ನಾಟಕದ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೊರಟ ಮೋದಿ

Public TV
By Public TV
2 hours ago
modi inaugurates bengaluru yellow line metro
Bengaluru City

ಮೆಟ್ರೋ ಕ್ರೆಡಿಟ್‌ ವಾರ್‌ – ಕೇಂದ್ರದ್ದೆಷ್ಟು? ರಾಜ್ಯದ್ದೆಷ್ಟು?

Public TV
By Public TV
2 hours ago
Shivaganga Basavaraj
Davanagere

ಧರ್ಮಸ್ಥಳದ ಧರ್ಮಾಧಿಕಾರಿಗಳು ಸರ್ಕಾರ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ: ಶಿವಗಂಗಾ ಬಸವರಾಜ್

Public TV
By Public TV
2 hours ago
M. Lakshman
Districts

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಮತಗಳ್ಳತನ ಮಾಡಿಯೇ ಬಿಜೆಪಿ ಗೆದ್ದಿದೆ – ಎಂ.ಲಕ್ಷ್ಮಣ್‌ ಆರೋಪ

Public TV
By Public TV
3 hours ago
Narenda modi siddaramaiah dk shivakumar 1
Bengaluru City

ಶಕ್ತಿ ಯೋಜನೆ ಉಲ್ಲೇಖಿಸಿ ಮೋದಿ ಸಿಡಿಸಿದ ಚಟಾಕಿಗೆ ನಕ್ಕಿದ ಸಿಎಂ, ಡಿಸಿಎಂ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?