Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುಗಾದಿ ವಿಶೇಷ – ಪಂಚಾಂಗ ಪಠಣ ಮಾಡೋದು ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯುಗಾದಿ ವಿಶೇಷ – ಪಂಚಾಂಗ ಪಠಣ ಮಾಡೋದು ಯಾಕೆ?

Latest

ಯುಗಾದಿ ವಿಶೇಷ – ಪಂಚಾಂಗ ಪಠಣ ಮಾಡೋದು ಯಾಕೆ?

Public TV
Last updated: March 28, 2025 11:31 am
Public TV
Share
2 Min Read
ugadi panchanga
SHARE

ಸಂಸ್ಕೃತದ ಯುಗ ಮತ್ತು ಆದಿ ಎಂಬ ಎರಡು ಪದಗಳಿಂದ ‘ಯುಗಾದಿ’ ಎಂಬ ಪದ ವ್ಯುತ್ಪತ್ತಿಯಾಗಿದೆ. ಇದರ ಅರ್ಥ ಹೊಸ ಯುಗದ ಆರಂಭ. ಬ್ರಹ್ಮ ದೇವನು ಈ ದಿನದಿಂದಲೇ ಸೃಷ್ಟಿಯ ಕಾರ್ಯ ಆರಂಭಿಸಿದ. ಬ್ರಹ್ಮನು (Brahma) ಜಗತ್ತನ್ನು ಚೈತ್ರಶುದ್ಧ ಪ್ರತಿಪತೆಯಂದು ಸೂರ್ಯೋದಯ ಕಾಲಕ್ಕೆ ಸೃಷ್ಟಿಸಿದ. ಅಂದೇ ಗ್ರಹ, ನಕ್ಷತ್ರ, ಮಾಸ, ಋತು, ವರ್ಷ, ವರ್ಷಾಧಿಪತಿಗಳನ್ನೂ ಸೃಷ್ಟಿಸಿ ಕಾಲಗಣನೆ ಆರಂಭಿಸಿದ. ರೋಮನ್ನರಿಗೆ ಜನವರಿಯ ಮೊದಲನೇ ದಿನವಿದ್ದಂತೆ, ಹಿಂದೂಗಳಿಗೆ ‘ಯುಗದ’ ಆದಿಯ ದಿನ ಮೊದಲ ದಿನ.

ಒಂದು ಯುಗಾದಿಯಿಂದ (Ugadi) ಮತ್ತೊಂದು ಯುಗಾದಿಗೆ ಭೂಮಿಯು ಸೂರ್ಯನ ಸುತ್ತ ಒಂದು ಸುತ್ತನ್ನು ಪೂರ್ಣಗೊಳಿಸುತ್ತದೆ. ಇದನ್ನು ವಿಜ್ಞಾನ ಕೂಡಾ ಒಪ್ಪಿಕೊಂಡಿದೆ. ನಮ್ಮ ಒಂದು ವರ್ಷವೆಂದರೆ ಬ್ರಹ್ಮನಿಗೆ ಒಂದು ದಿನ. ಈ ಕಾರಣಕ್ಕೆ ಹಿಂದೂಗಳು ಜನವರಿಗೆ ಹೊಸ ವರ್ಷವನ್ನು ಆಚರಿಸದೇ ಯುಗಾದಿಗೆ ಆಚರಿಸಿಕೊಳ್ಳುತ್ತಾರೆ. ಭಾರತದ ಹಣಕಾಸು ವರ್ಷ ಸಹ ಏಪ್ರಿಲ್‌ 1 ರಿಂದ ಆರಂಭವಾಗಿ ಮಾರ್ಚ್‌ 31ಕ್ಕೆ ಮುಕ್ತಾಯವಾಗುತ್ತದೆ. ಇದನ್ನೂ ಓದಿ: ಬ್ರಹ್ಮ ಜಗತ್ತನ್ನು ಸೃಷ್ಟಿಸಿದ ಮಂಗಳಕರ ದಿನ ಯುಗಾದಿ!

vishu kani

ಪಂಚಾಂಗ ಶ್ರವಣ (Ugadi Panchangam) ಮಾಡುವುದು ಯುಗಾದಿ ಹಬ್ಬದ ವಿಶೇಷ ಆಚರಣೆ. ಇಂದು ನಾವು ಪ್ರಯಾಣ ಮಾಡುವಾಗ ಗೂಗಲ್‌ ಮ್ಯಾಪ್‌ ನೋಡಿಕೊಂಡು ಪ್ರಯಾಣ ಮಾಡುತ್ತೇವೆ. ಮಳೆ ಇದೆಯೋ ಇಲ್ವೋ ಎಂಬುದನ್ನು ತಿಳಿಯಲು ಹವಾಮಾನ ವರದಿಯನ್ನು ನೋಡಿಕೊಳ್ಳುತ್ತೇವೆ. ನಾವು ತೆರಳುವ ಜಾಗದಲ್ಲಿ ಜೋರಾಗಿ ಮಳೆ ಬರುವ ಮುನ್ಸೂಚನೆ ಇದ್ದರೆ ಪ್ರಯಾಣವನ್ನು ರದ್ದು ಮಾಡುತ್ತೇವೆ. ಇದೇ ರೀತಿಯಾಗಿ ಮುಂದಿನ ನಮ್ಮ ಯೋಜನೆಗಳು ಯಾವ ದಿನ ಕೈಗೊಂಡರೆ ಯಶಸ್ಸು ಸಿಗುತ್ತದೆ? ಏನೇನು ಸಮಸ್ಯೆಗಳು ಎದುರಾಗಬಹುದು? ಮುಂದಿನ ಯುಗಾದಿಯವರೆಗೆ ಭವಿಷ್ಯ ಹೇಗಿರಲಿದೆ? ಎಂಬುದನ್ನು ಪಂಚಾಂಗದ ಮೂಲಕ ತಿಳಿದುಕೊಳ್ಳುತ್ತೇವೆ.

ಪಂಚಾಂಗದ ಪ್ರಕಾರ ಫಲಾಫಲಗಳನ್ನು, ಉಪಯುಕ್ತ ದಿನಗಳನ್ನೂ ತಿಳಿದುಕೊಂಡ ಬಳಿಕ ವ್ಯಾಪಾರ, ವ್ಯವಸಾಯ, ವ್ಯವಹಾರಗಳನ್ನು ಆರಂಭಿಸಿಕೊಳ್ಳಬಹುದು. ಯುಗಾದಿಯಂದು ಪಾಡ್ಯ ಬರುವಾಗ ಹೊಸಸಂವತ್ಸರದ ತಿಥಿ, ವಾರ, ನಕ್ಷತ್ರಾದಿಗಳು ಉದಯಿಸುತ್ತ ಆದ್ದರಿಂದ ಪಾಡ್ಯಮಿಯಂದು ಹಬ್ಬದ ಆಚರಣೆ, ಬಿದಿಗೆಯಂದು ಚಂದ್ರದರ್ಶನ ಮಾಡಲಾಗುತ್ತದೆ.

ಪಂಚಾಂಗದಲ್ಲಿ ಆ ವರ್ಷದ ಮಳೆ ಬೆಳೆಗಳ ಬಗ್ಗೆ, ಮಾಸಫಲಗಳ ಬಗ್ಗೆ, ರಾಶಿಫಲ ಇತ್ಯಾದಿಗಳ ಬಗ್ಗೆ ತಿಳಿಸಲಾಗಿರುತ್ತದೆ. ಹೀಗೆ ಈ ಎಲ್ಲವನ್ನೂ ಮುಂಚೆಯೇ ತಿಳಿದಿದ್ದಾಗ ಅದಕ್ಕನುಗುಣವಾಗಿ ವರ್ಷದ ವ್ಯವಹಾರ ವಹಿವಾಟುಗಳ ಯೋಜನೆ ರೂಪಿಸಿಕೊಳ್ಳಬಹುದು. ಇದನ್ನೂ ಓದಿ: ಮರೆಯದಂಥ ಸವಿಸವಿ ಗಳಿಗೆ ತಂದಿತು ʻಯುಗಾದಿʼ

ಯಾವ ತಿಥಿಯಲ್ಲಿ ಏನು ಮಾಡಬೇಕು? ಏನು ಮಾಡಬಾರದು? ಯಾವ ವಾರ, ನಕ್ಷತ್ರದಲ್ಲಿ ಏನು ಮಾಡಿದರೆ ಶುಭವಾಗುತ್ತದೆ? ಯಾರಿಗೆ ಯಾವ ಯೋಗವಿದೆ ಎಲ್ಲವೂ ವಿವರವಾಗಿರುತ್ತದೆ. ಇವೆಲ್ಲವನ್ನೂ ಸುತ್ತಲಿನ ಗ್ರಹಗಳು ಹಾಗೂ ನಕ್ಷತ್ರಗಳ ಆಧಾರದಲ್ಲಿಯೇ ಲೆಕ್ಕ ಹಾಕಲಾಗಿರುತ್ತದೆ. ಈ ಲೆಕ್ಕಾಚಾರದ ಆಧಾರದ ಮೇಲೆ ನಾವು ನಮ್ಮ ಮುಂದಿನ ಕೆಲಸಗಳನ್ನು ಮಾಡಲು ಯೋಜನೆ ರೂಪಿಸಿಕೊಳ್ಳಬಹುದು.

ಈ ದಿನ ಈ ಪಂಚಾಂಗ ಪಠಣ ಹಾಗೂ ಶ್ರವಣದಿಂದ ಸುಖ, ಐಶ್ವರ್ಯ, ಯಶಸ್ಸು ಹೆಚ್ಚುತ್ತದೆ ಎಂಬ ನಂಬಿಕೆಯಿದೆ. ಪಂಚಾಂಗ ಶ್ರವಣವು ಮಹಾಭಾರತ ಕಾಲದಿಂದಲೂ ಸಂಪ್ರದಾಯವಾಗಿ ನಡೆದು ಬಂದಿದೆ. ಈಗಲೂ ಹಲವು ದೇವಸ್ಥಾನಗಳಲ್ಲಿ ಯುಗಾದಿಯ ಬೆಳಗ್ಗೆ ಹಾಗೂ ಸಂಜೆ ಸಾಮೂಹಿಕವಾಗಿ ಪಂಚಾಂಗ ಪಠಣ ಕಾರ್ಯಕ್ರಮಗಳು ನಡೆಯುತ್ತವೆ.

TAGGED:hinduPanchangamugadiಪಂಚಾಂಗಯುಗಾದಿಹಿಂದೂ
Share This Article
Facebook Whatsapp Whatsapp Telegram

Cinema news

gilli rajat
ರಜತ್‌ ಆಚೆ ಕಳಿಸಿಯೇ ನಾನು ಆಚೆ ಹೋಗೋದು: ಸುದೀಪ್‌ ಎದುರೇ ಗಿಲ್ಲಿ ಸವಾಲ್‌
Cinema Latest Top Stories TV Shows
Akhil Viswanath Malayalam film
ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ
Cinema Latest South cinema Top Stories
Dhurandhar Movie
ದುರಂಧರ್ ಚಿತ್ರ ಕಂಡು ಕಣ್ಣು ಕೆಂಪು ಮಾಡಿಕೊಂಡ ಪಾಕಿಸ್ತಾನ..ಏನ್ ಕಾರಣ?
Cinema Latest Top Stories
Premi Movie 2
`ಪ್ರೇಮಿ’ಗಾಗಿ ಮೊದಲ ಹಾಡು ಬಿಡುಗಡೆ
Cinema Latest Sandalwood

You Might Also Like

Mallikarjun Kharge
Latest

ನನ್ನ ಮಗನಿಗೆ 8 ಗಂಟೆಯ ಆಪರೇಷನ್‌ ಇತ್ತು, ದೇಶದ 140 ಕೋಟಿ ಜನಕ್ಕಾಗಿ ನಾನು ಇಲ್ಲೇ ಉಳಿದೆ – ಮಲ್ಲಿಕಾರ್ಜುನ ಖರ್ಗೆ

Public TV
By Public TV
41 minutes ago
nazma farooqi mangaluru
Dakshina Kannada

ಸೈಬರ್ ವಂಚನೆ ಬಗ್ಗೆ ಜಾಗೃತರಾಗಿರಬೇಕು: ಎಸಿಪಿ ನಜ್ಮಾ ಫಾರೂಕಿ

Public TV
By Public TV
1 hour ago
Rahul Gandhi 1
Latest

ಮೋದಿ, ಅಮಿತ್‌ ಶಾ, RSS ಸರ್ಕಾರವನ್ನ ದೇಶದಿಂದ ಖಾಲಿ ಮಾಡಿಸ್ತೇವೆ, ಇದು ನನ್ನ ಗ್ಯಾರಂಟಿ: ರಾಹುಲ್‌ ಗಾಂಧಿ

Public TV
By Public TV
1 hour ago
Priyanka Gandhi
Latest

ಸರಿಯಾಗಿ ಚುನಾವಣೆ ನಡೆದರೆ ಬಿಜೆಪಿ ಒಂದು ಸ್ಥಾನ ಗೆಲುವುದಿಲ್ಲ: ಪ್ರಿಯಾಂಕಾ ಗಾಂಧಿ

Public TV
By Public TV
1 hour ago
Hassan Girl Bus Accident
Crime

Hassan | ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದು ಬಾಲಕಿ ಸಾವು

Public TV
By Public TV
2 hours ago
Helicopter
Districts

ಡಿ.16 ಕ್ಕೆ ಮಳವಳ್ಳಿಗೆ ರಾಷ್ಟ್ರಪತಿ ಮುರ್ಮು ಆಗಮನ – ಭದ್ರತಾ ತಂಡದಿಂದ ಹೆಲಿಕಾಪ್ಟರ್‌ ಮಾಕ್‌‌ ಡ್ರಿಲ್!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?