Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಸಂತ್ರಸ್ತ ಬಾಲಕಿ ದತ್ತು ಪಡೆಯಲು ಮುಂದಾದ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸ್ ಅಧಿಕಾರಿ

Public TV
Last updated: September 30, 2023 5:01 pm
Public TV
Share
2 Min Read
Stop Rape
SHARE

– 700ಕ್ಕೂ ಹೆಚ್ಚು ಸಿಸಿಟಿವಿ ಪರಿಶೀಲನೆ, 30-35 ಪೊಲೀಸರ ತಂಡದಿಂದ ಪ್ರತಿದಿನ ವಿಚಾರಣೆ
– ಸಿನಿಮೀಯ ರೀತಿಯಲ್ಲಿ ಆರೋಪಿ ಪತ್ತೆಹಚ್ಚಿದ ಉಜ್ಜಯಿನಿ ಪೊಲೀಸ್

ಭೋಪಾಲ್: ಇತ್ತೀಚೆಗೆ ಮಧ್ಯ ಪ್ರದೇಶದ (Madhya Pradesh) ಉಜ್ಜಯಿನಿಯಲ್ಲಿ ಅತ್ಯಾಚಾರ (Ujjain Rape Case) ಸಂತ್ರಸ್ತೆಯಾದ ಬಾಲಕಿಯ ದೇಹ ರಕ್ತದ ಮಡುವಿನಿಂದ ಕೂಡಿತ್ತು. ಅರೆಬೆತ್ತಲಾಗಿ ಮೈಯೆಲ್ಲಾ ಗಾಯ ಮಾಡಿಕೊಂಡು ಸಹಾಯಕ್ಕಾಗಿ ಅಂಗಲಾಚಿದರೂ ಆಕೆಯ ನೆರವಿಗೆ ಯಾರೂ ಬರಲಿಲ್ಲ ಎಂಬ ವಿಚಾರ ದೇಶಾದ್ಯಂತ ಚರ್ಚೆಯಾಗಿತ್ತು. ಆದರೀಗ ಪ್ರಕರಣವನ್ನು ಉಜ್ಜಯಿನಿ ಪೊಲೀಸರು (Ujjain Police) ಭೇದಿಸಿದ್ದು, ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

STOP RAPE

ಹೌದು. ಬಾಲಕಿಯ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ವಿಶೇಷ ತಂಡವನ್ನ ರಚಿಸಿಕೊಂಡು ಹಲವು ಆಯಾಮಗಳಲ್ಲಿ ತನಿಖೆ ಪ್ರಾರಂಭಿಸಿದ್ದರು. ನೂರಾರು ಜನರನ್ನ ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದರು. 700ಕ್ಕೂ ಹೆಚ್ಚು CCTV ಕ್ಯಾಮೆರಾ ದೃಶ್ಯಗಳನ್ನ ಪರಿಶೀಲಿಸಿದ್ದರು. 30-35 ಮಂದಿ ಪೊಲೀಸರ ತಂಡ ನಿದ್ರೆಯನ್ನೂ ಬಿಟ್ಟು ಸತತ ಮೂರ್ನಾಲ್ಕು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ದರು.

ಸತತ ಕಾರ್ಯಾಚರಣೆ ಬಳಿಕ ಆಟೋ ಚಾಲಕನೊಂದಿಗೆ ಸಂಪರ್ಕದಲ್ಲಿದ್ದ ಪ್ರಮುಖ ಆರೋಪಿ ಭರತ್ ಸೋನಿಯನ್ನ ಪೊಲೀಸರು ಬಂಧಿಸಿದ್ದಾರೆ. 15 ವರ್ಷದ ಬಾಲಕಿಯನ್ನ ಉಜ್ಜಯಿನಿ ರೈಲು ನಿಲ್ದಾಣದಿಂದ ಕರೆದೊಯ್ದು ಅತ್ಯಾಚಾರ ಎಸಗಿ, ಬಳಿಕ ಅರೆಬೆತ್ತಲಾದ ಸ್ಥಿತಿಯಲ್ಲಿ ಬಾಲಕಿಯನ್ನ ಬಿಟ್ಟು ಹೋಗಿರುವುದು ತನಿಯಲ್ಲಿ ಬಯಲಾಗಿದೆ.

ಪೊಲೀಸರು ಮೊದಲು ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿದಾಗ ಆರೋಪಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಬಳಿಕ ಆತನ ಬೆನ್ನಟ್ಟಿ ಹಿಡಿದಿದ್ದಾರೆ. ಇದರೊಂದಿಗೆ ಕೃತ್ಯ ನಡೆದಿರುವುದು ತಿಳಿದಿದ್ದರೂ ಅದನ್ನು ಪೊಲೀಸರಿಗೆ ತಿಳಿಸದೇ ಇದ್ದ ಕಾರಣ ಮತ್ತೊಬ್ಬ ಆಟೋ ಚಾಲಕ ರಾಕೇಶ್ ಮಾಳವಿಯಾ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲ್ಲದೇ ಅತ್ಯಾಚಾರದ ಪ್ರಮುಖ ಆರೋಪಿ ಭರತ್ ಸೋನಿ ಎಂಬಾತನ ತಂದೆ ರಾಜು ಸೋನಿ ತನ್ನ ಮಗನಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿದ್ದಾರೆ. ಅತ್ಯಾಚಾರ ಎಸಗಿದ್ದು ಮಹಾ ತಪ್ಪು, ನನ್ನ ಮಗನಿಗೆ ಶಿಕ್ಷೆ ಆಗಲೇಬೇಕು. ಮರಣದಂಡನೆ ಹೊರತಾಗಿ ಬೇರೆ ಯಾವುದೇ ಶಿಕ್ಷೆಗೂ ಅವನು ಅರ್ಹನಲ್ಲ. ಅವನನ್ನು ಕೊಂದುಹಾಕಬೇಕು ಎಂದು ಆಗ್ರಹಿಸಿದ್ದಾರೆ.

ಮುಂದುವರಿದು, ಉಜ್ಜಯಿನಿ ಬೀದಿ ಬೀದಿಗಳಲ್ಲಿ ಸಹಾಯಕ್ಕಾಗಿ ಅಂಗಲಾಚಿದರೂ ಬಾಲಕಿಗೆ ಸಹಾಯ ಮಾಡದವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಜ್ಜಯಿನಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಂತ್ ಸಿಂಗ್ ರಾಥೋಡ್ ತಿಳಿಸಿದ್ದಾರೆ.

ಆಸ್ಪತ್ರೆಗೆ ದಾಖಲಾದ ಬಾಲಕಿ ರಕ್ಷಣೆಗೆ ಇಬ್ಬರು ಪೊಲೀಸರು ರಕ್ತದಾನ ಮಾಡಿದ್ದಾರೆ. ಇನ್ನೂ ಪ್ರಕರಣ ಭೇದಿಸಿದ ಪೊಲೀಸ್ ಅಧಿಕಾರಿಯೇ ಬಾಲಕಿಯನ್ನ ದತ್ತು ಪಡೆಯಲು ಬಯಸಿದ್ದಾರೆ ಎಂದು ತಿಳಿದುಬಂದಿದೆ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:Madhya PradeshMedical AttentionSachin SharmaUjjain HospitalsUjjain PoliceUjjain rape caseಉಜ್ಜಯಿನಿ ಅತ್ಯಾಚಾರ ಪ್ರಕರಣಉಜ್ಜಯಿನಿ ಪೊಲೀಸ್‌ಮಧ್ಯಪ್ರದೇಶ
Share This Article
Facebook Whatsapp Whatsapp Telegram

Cinema Updates

Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories
Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories
shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories

You Might Also Like

prabhu chavan
Bidar

ನನ್ನನ್ನು ಮುಗಿಸಬೇಕು ಅಂತ ಭಗವಂತ್‌ ಖೂಬಾ ಪಿತೂರಿ ಮಾಡಿದ್ದಾರೆ: ಪ್ರಭು ಚೌಹಾಣ್‌ ಗಂಭೀರ ಆರೋಪ

Public TV
By Public TV
5 minutes ago
Ballari Traffic Police arrests young man for drinking beer on bike
Bellary

ಬೈಕ್‌ನಲ್ಲಿ ಬಿಯರ್‌ ಕುಡಿದು ಹುಚ್ಚಾಟ – ಆರೋಪಿ ಅರೆಸ್ಟ್‌

Public TV
By Public TV
24 minutes ago
Parliament Mansoon Session
Latest

ನಾಳೆಯಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭ

Public TV
By Public TV
33 minutes ago
Mysuru Students Drown In Cauvery Backwater
Crime

ಕಾವೇರಿ ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ನೀರುಪಾಲು

Public TV
By Public TV
53 minutes ago
Siddramaiah DK Shivakumar
Bengaluru City

ಜಿಎಸ್‌ಟಿ ಮಾಡಿರೋದು ಕೇಂದ್ರ ಸರ್ಕಾರ – ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್‌ ನೋಟಿಸ್‌ ವಿಚಾರಕ್ಕೆ ಸಿಎಂ ರಿಯಾಕ್ಷನ್‌

Public TV
By Public TV
59 minutes ago
kiren rijiju meeting
Latest

ಮುಂಗಾರು ಅಧಿವೇಶನದಲ್ಲಿ ಆಪರೇಷನ್‌ ಸಿಂಧೂರ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧ: ಕಿರಣ್‌ ರಿಜಿಜು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?