Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಎಷ್ಟು ವರ್ಷ ಇಲ್ಲಿ ಗೂಟ ಹೊಡ್ಕೊಂಡು ಇರುತ್ತಾರೆ ನೋಡ್ತೀನಿ- ಉಮಾಪತಿ ತಿರುಗೇಟು

Public TV
Last updated: February 20, 2024 7:43 pm
Public TV
Share
3 Min Read
darshan 2 4
SHARE

‘ಕಾಟೇರ’ (Kaatera) ಸಕ್ಸಸ್ ಸಂಭ್ರಮದಲ್ಲಿ ನಟ ದರ್ಶನ್ (Darshan) ನೀಡಿರುವ ಹೇಳಿಕೆ ಇದೀಗ ಭಾರೀ ಸದ್ದು ಮಾಡ್ತಿದೆ. ಅಯ್ಯೋ ತಗಡೇ ಎಂದು ಗುಮ್ಮಿದ ದರ್ಶನ್‌ಗೆ ಇದೀಗ ಎಷ್ಟು ವರ್ಷ ಇಲ್ಲಿ ಗೂಟ ಹೊಡ್ಕೊಂಡು ಇರುತ್ತಾರೆ ನೋಡ್ತೀನಿ ಎಂದು ಉಮಾಪತಿ ಕೌಂಟರ್ ಕೊಟ್ಟಿದ್ದಾರೆ. ಇದನ್ನೂ ಓದಿ:ಅಯ್ಯೋ ತಗಡೇ ಎಂದು ಉಮಾಪತಿಗೆ ಗುಮ್ಮಿದ ದರ್ಶನ್‌

darshan 12

‘ಕಾಟೇರ’ (Kaatera) ಟೈಟಲ್ ಕೊಟ್ಟಿದ್ದು ನಾನೇ ಎಂದು ಉಮಾಪತಿ ನೀಡಿರುವ ಹೇಳಿಕೆಯಿಂದ ಇಬ್ಬರ ನಡುವೆ ವಾಕ್ಸಮರ ಶುರುವಾಗಿದೆ. ದರ್ಶನ್ ಟಾಂಗ್‌ಗೆ ನಿರ್ಮಾಪಕ ಉಮಾಪತಿ ಉತ್ತರ ನೀಡಿದ್ದಾರೆ. ನಮ್ಮ ಜಗಳವನ್ನು ಕುಟುಂಬವು ಕೂಡ ನೋಡುತ್ತದೆ. ಫ್ಯಾಮಿಲಿಗೆ ಯಾವ ರೀತಿ ಎಫೆಕ್ಟ್ ಆಗುತ್ತೆ ಎಂಬುದರ ಬಗ್ಗೆ ಉಮಾಪತಿ ಮಾತನಾಡಿದ್ದಾರೆ.

darshan 1 8

ನಾನು ತಗಡು ವ್ಯಕ್ತಿ ಇರಬಹುದು ಆದರೆ ಅವರ ಲೈಫ್‌ಗೆ ನಾನು ವಾಚ್‌ಮ್ಯಾನ್ ಅಲ್ಲ. ಪದಗಳನ್ನು ಬಳಸುವಾಗ ಗಮನ ಇರಬೇಕು. ಸಾಯುವವರೆಗೂ ಯಾರು ನೋಡದೇ ಇರುವ ಸಕ್ಸಸ್ ಏನಲ್ಲ ಇದು. ಎಲ್ಲರೂ ನಾಳೆಗೆ ಮಣ್ಣಿಗೆ ಹೋಗಬೇಕು ಎಂದರು ಉಮಾಪತಿ. ಎಷ್ಟು ವರ್ಷ ಇಲ್ಲಿ ಗೂಟ ಹೊಡ್ಕೊಂಡು ಇರುತ್ತಾರೆ ನೋಡ್ತೀನಿ. ಸಿನಿಮಾ ಅಂತ ಬಂದಾಗ ನನ್ನ ಸಕ್ಸಸ್‌ನಲ್ಲಿ ದರ್ಶನ್, ಶ್ರೀಮುರಳಿ, ಚಿಕ್ಕಣ್ಣ, ಡೈರೆಕ್ಟರ್ ಕೃಷ್ಣ, ತರುಣ್ ಪಾಲಿದೆ. ಒಬ್ಬ ವ್ಯಕ್ತಿಯಿಂದ ಉಮಾಪತಿ ಬೆಳೆದಿಲ್ಲ. ನಾನು ಕಷ್ಟಪಟ್ಟು ಬೆಳೆದಿದ್ದೀನಿ. ಯಾಕೆಂದ್ರೆ ನಾನು ನಮ್ಮನೆ ದುಡ್ಡನ್ನು ಸಿನಿಮಾಗೆ ಹಾಕಿರೋದು. ಕಂಡವರ ದುಡ್ಡು ಹಾಕಿಲ್ಲ. ಗೌರವ ಅನ್ನೋದು ಪರಸ್ಪರ 2 ಕಡೆ ಇರಬೇಕು ಎಂದು ಉಮಾಪತಿ ಮಾತನಾಡಿದ್ದಾರೆ. ಈ ಮೂಲಕ ದರ್ಶನ್ ಅವರ ಪದಬಳಕೆಗೆ ಉಮಾಪತಿ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:ಮಾರ್ಚ್‌ 13ಕ್ಕೆ ‘ಗೂಗ್ಲಿ’ ನಟಿ ಕೃತಿ ಕರಬಂಧ ಮದುವೆ

ಅವರೆಲ್ಲಾ ದೊಡ್ಡವರು, ನಾವು ಚಿಕ್ಕವರು ಬಿಡಿ ಹೇಳಿಕೊಂಡು ಹೋಗಲಿ ಬಿಡಿ. ದರ್ಶನ್ ಅವರನ್ನು ಎದುರು ಹಾಕಿಕೊಂಡು ಬದುಕೋಕೆ ಆಗುತ್ತಾ? ಎಂದು ಉಮಾಪತಿ ಮಾತನಾಡಿದ್ದಾರೆ. ಕಾಟೇರ ರಿಜಿಸ್ಟರ್ ಮಾಡಿದ್ದೆ ನಾನು. ‘ಮದಗಜ’ ಸಮಯದಲ್ಲಿ ಎಲ್ಲರೂ ನನ್ನ ಮಿಸ್ ಲೀಡ್ ಮಾಡಿಬಿಟ್ಟರು. ಸಮಯ ಬಂದಾಗ ಎಲ್ಲದ್ದಕ್ಕೂ ನಾನು ಉತ್ತರ ಕೊಡುತ್ತೇನೆ. ನಾನು ಒಂದು ಜವಾಬ್ದಾರಿಯುತ ಸಮುದಾಯದ ನಾಯಕ. ನನ್ನನ್ನು ಇಲ್ಲಿಯವರೆಗೂ ಜನ ಬೆಳೆಸಿದ್ದಾರೆ ಎಂದು ಉಮಾಪತಿ ಮಾತನಾಡಿದ್ದಾರೆ.

‘ಕಾಟೇರ’ (Kaatera) ಐಡಿಯಾ ಕೊಟ್ಟಿದ್ದು ದರ್ಶನ್ (Darshan) ಆದರೆ ಅದು ನನ್ನ ಬ್ಯಾನರ್‌ನಲ್ಲಿ ರಿಜಿಸ್ಟರ್ ಆಗಿದ್ದು ಎಂದು ಉಮಾಪತಿ ಮಾತನಾಡಿದ್ದಾರೆ. ಇವತ್ತು ಇವರು ಏನೇ ಹೇಳಬಹುದು ಮುಂದೊಂದು ದಿನ ಸಮಯ ಪಾಠ ಕಲಿಸುತ್ತದೆ. ಜನ ನನಗೆ ಒಳ್ಳೆಯ ಸ್ಥಾನಮಾನ ಕೊಟ್ಟಿದ್ದಾರೆ. ಹೌದು ನಾನು ತಗಡೆ ಆದರೆ ಗುಮ್ಮಿಸಿಕೊಳ್ಳುವವನಲ್ಲ ಎಂದು ದರ್ಶನ್ ಉತ್ತರಕ್ಕೆ ಉಮಾಪತಿ ತಿರುಗೇಟು ನೀಡಿದ್ದಾರೆ. ದರ್ಶನ್ ಪದ ಬಳಕೆ ಮಾಡುವಾಗ ಜೋಪಾನವಾಗಿರಬೇಕು ಎಂದು ಉಮಾಪತಿ ಉತ್ತರ ಕೊಟ್ಟಿದ್ದಾರೆ.

darshan with tharun sudhir 1

ತರುಣ್ ಸುಧೀರ್ ನಿರ್ದೇಶನದ ‘ಕಾಟೇರ’ ಸಿನಿಮಾ 50 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ಈ ವೇಳೆ, ಹಿರಿಯ ನಟಿ ಶ್ರುತಿ, ನಾಯಕಿ ಆರಾಧನಾ ಸೇರಿದಂತೆ ತಂಡದ ಹಲವರಿಗೆ ಇಂದು (ಫೆ.20) ಪ್ರಶಸ್ತಿ ನೀಡಿ ಚಿತ್ರತಂಡ ಗೌರವಿಸಿದೆ. ಈ ವೇಳೆ, ಕಾಟೇರ ಟೈಟಲ್ ಕೊಟ್ಟಿದ್ದು ನಾನೇ ಎಂದ ನಿರ್ಮಾಪಕ ಉಮಾಪತಿಗೆ ದರ್ಶನ್ ಟಾಂಗ್ ಕೊಟ್ಟಿದ್ದಾರೆ. ಉಮಾಪತಿ ಆರೋಪಕ್ಕೆಲ್ಲಾ ದರ್ಶನ್ ಸ್ಪಷ್ಟನೆ ನೀಡಿದ್ದಾರೆ.

darshan

ಅಯ್ಯೋ ತಗಡೆ ಅಂದು ‘ರಾಬರ್ಟ್’ ಕತೆ ಕೊಟ್ಟಿದ್ದೆ ನಾವು. ಆದರೂ ಬುದ್ಧಿ ಕಲಿಯುತ್ತಿಲ್ಲ ಅಂದರೆ ಏನು ಹೇಳೋಣ. ಕಾಟೇರ ಎಂತಹ ಒಳ್ಳೆಯ ಕಥೆ ಯಾಕೆ ಈ ಸಿನಿಮಾ ಬಿಟ್ಟೆ ಎಂದು ದರ್ಶನ್ ಪ್ರಶ್ನಿಸಿದ್ದಾರೆ. ಬಳಿಕ ‘ಕಾಟೇರ’ ಟೈಟಲ್ ಹೇಳಿದ್ದು ಕೂಡ ನಾನು ಎಂದು ದರ್ಶನ್ ಮಾತನಾಡಿದ್ದಾರೆ. ಅಂದು ಚಿತ್ರದ ಟೈಟಲ್ ರಿಜಿಸ್ಟರ್ ಮಾಡಿಸುವಂತೆ ತರುಣ್ ಸುಧೀರ್‌ಗೆ ಹೇಳಿದ್ದೆ ಎಂದರು. ಬಳಿಕ ತರುಣ್ ಬಳಿಯೇ ದರ್ಶನ್ ಸ್ಪಷ್ಟನೆ ಕೊಡಿಸಿದ್ದರು.

Darshan 2

ಯಾಕಪ್ಪ, ಯಾವಾಗಲೂ ಬಂದು ನಮ್ಮ ಕೈಯಲ್ಲೇ ಗುಮ್ಮಿಸಿಕೊಳ್ತಿಯಾ? ಅಂತ ಉಮಾಪತಿಗೆ ದರ್ಶನ್ ಕುಟುಕಿದ್ದರು. ಈಗ ಎಲ್ಲೋ ಇದ್ದೀಯಾ ಚೆನ್ನಾಗಿ ಇರು. ತಪ್ಪು ಇದು ಅಂತ ದರ್ಶನ್ ಹೇಳಿದರು.

ಹಲವು ಸಂದರ್ಶನಗಳಲ್ಲಿ ದರ್ಶನ್ ಚಿತ್ರಕ್ಕೆ ‘ಕಾಟೇರ’ ಟೈಟಲ್ ಕೊಟ್ಟಿದ್ದು ನಾನೇ ಎಂದು ಉಮಾಪತಿ ಹೇಳಿದ್ದರು. ಇದಕ್ಕೆಲ್ಲ ಈಗ ದರ್ಶನ್ ಸಖತ್ ಆಗಿ ಟಾಂಗ್ ಕೊಟ್ಟಿದ್ದಾರೆ.

TAGGED:darshankaatera filmsandalwoodಕಾಟೇರ ಸಿನಿಮಾತರುಣ್ ಸುಧೀರ್ದರ್ಶನ್
Share This Article
Facebook Whatsapp Whatsapp Telegram

Cinema News

Nandagokula Serial
ನಂದ-ಗೋಕುಲದಲ್ಲಿ ಧಾರಾವಾಹಿಯಲ್ಲಿ ಹೊಸ ಪ್ರಯತ್ನ
Cinema Latest Top Stories TV Shows
Dhurandhar Movie
ರಣ್ವೀರ್ ಸಿಂಗ್ ಸಿನಿಮಾ ಸೆಟ್ಟಲ್ಲಿ ನೂರಕ್ಕೂ ಹೆಚ್ಚು ತಂತ್ರಜ್ಞರಿಗೆ ಫುಡ್ ಪಾಯ್ಸನ್!
Bollywood Cinema Latest Top Stories
Kantara 1 1
ಕಾಂತಾರ-1 ಕಹಳೆ.. 100 ಕೋಟಿಗೆ ಆಂಧ್ರದ ವಿತರಣೆ ಹಕ್ಕು ಸೇಲ್
Cinema Latest Sandalwood South cinema Top Stories
Deepika Das
`ನಮ್ಮ ಹತ್ರ ಬರೋ ಅವಶ್ಯಕತೆ ಇಲ್ಲ’ – ಪುಷ್ಪಮ್ಮನಿಗೆ ಮತ್ತೆ ಟಾಂಗ್ ಕೊಟ್ಟ ದೀಪಿಕಾ ದಾಸ್
Cinema Latest Sandalwood Top Stories
Vishnuvardhans memorial
ವಿಷ್ಣು ಸಮಾಧಿ ನೆಲಸಮ, ಅಭಿಮಾನ್‌ ಸ್ಟುಡಿಯೋದ ಅವ್ಯವಹಾರ: ವಿಷ್ಣು ಫ್ಯಾನ್ಸ್ ಗರಂ
Cinema Latest Sandalwood Top Stories

You Might Also Like

Sujatha Bhat 2
Bengaluru City

ಅನನ್ಯಾ ಭಟ್ ನಾಪತ್ತೆ ಪ್ರಕರಣ – ಎಸ್‌ಐಟಿ 2ನೇ ನೋಟಿಸ್‌ಗೂ ಉತ್ತರಿಸದ ಸುಜಾತ ಭಟ್

Public TV
By Public TV
1 minute ago
Zelenskyy Narendra Modi
Latest

ವರ್ಷಾಂತ್ಯದಲ್ಲಿ ಭಾರತಕ್ಕೆ ಪುಟಿನ್‌, ಝೆಲೆನ್ಸ್ಕಿ ಭೇಟಿ – ಅಮೆರಿಕ ತೈಲ ವಾರ್‌ ನಡ್ವೆ ಹೆಚ್ಚಾಯ್ತು ಭಾರತದ ಪ್ರಾಬಲ್ಯ

Public TV
By Public TV
6 minutes ago
Ind vs Pak 2
Cricket

ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿ ಆಡಲ್ಲ: ಸಚಿವ ಮನ್ಸುಖ್ ಮಾಂಡವಿಯಾ

Public TV
By Public TV
41 minutes ago
Rain Effect
Bellary

ರಾಜ್ಯದ ಹಲವೆಡೆ ಮಳೆ ಅವಾಂತರ – ಬೆಳೆ ನಾಶ, ಹೈರಾಣಾದ ಅನ್ನದಾತ

Public TV
By Public TV
44 minutes ago
Gutka Ban
Crime

Kalaburagi | ಗುಟ್ಕಾ ತಿನ್ನಬೇಡ ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

Public TV
By Public TV
56 minutes ago
Freedom Park copy
Bengaluru City

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿಂದು ʻಧರ್ಮ ಸಂರಕ್ಷಣಾʼ ಸಮಾವೇಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?