Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಸ್ಲಿಮರ ಬಹುಪತ್ನಿತ್ವ ಕಂಡು ಬೇರೆಯವರಿಗೆ ಹೊಟ್ಟೆಕಿಚ್ಚು: ಜಾವೇದ್‌ ಅಖ್ತರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮುಸ್ಲಿಮರ ಬಹುಪತ್ನಿತ್ವ ಕಂಡು ಬೇರೆಯವರಿಗೆ ಹೊಟ್ಟೆಕಿಚ್ಚು: ಜಾವೇದ್‌ ಅಖ್ತರ್‌

Latest

ಮುಸ್ಲಿಮರ ಬಹುಪತ್ನಿತ್ವ ಕಂಡು ಬೇರೆಯವರಿಗೆ ಹೊಟ್ಟೆಕಿಚ್ಚು: ಜಾವೇದ್‌ ಅಖ್ತರ್‌

Public TV
Last updated: March 20, 2024 8:03 am
Public TV
Share
2 Min Read
Javed Akhtar
SHARE

– ಹಿಂದೂಗಳು ಅನಧಿಕೃತವಾಗಿ ಇಬ್ಬರು ಪತ್ನಿಯರನ್ನ ಹೊಂದಿರ್ತಾರೆ ಎಂದ ಚಿತ್ರ ಸಾಹಿತಿ

ನವದೆಹಲಿ: ಉತ್ತರಾಖಂಡ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ (Uniform Civil Code Bil) ಬೆಂಬಲ ವ್ಯಕ್ತಪಡಿಸಿರುವ ಖ್ಯಾತ ಚಿತ್ರ ಸಾಹಿತಿ ಜಾವೇದ್‌ ಅಖ್ತರ್‌ (Javed Akhtar), ಇದೇ ವೇಳೆ ಮುಸ್ಲಿಮರ ಬಹುಪತ್ನಿತ್ವ ನೋಡಿ ಬೇರೆಯವರಿಗೆ ಹೊಟ್ಟೆಕಿಚ್ಚು ಎಂದು ಹಾಸ್ಯ ಮಾಡಿದ್ದಾರೆ.

ಹಿಂದೂಗಳು (Hindu) ಅನಧಿಕೃತವಾಗಿ ಇಬ್ಬರು ಪತ್ನಿಯರನ್ನು ಹೊಂದಿರುತ್ತಾರೆ. ಮಾಹಿತಿ ಪ್ರಕಾರ ಇಂತಹವರ ಸಂಖ್ಯೆ ಹೆಚ್ಚಾಗಿಯೇ ಇದೆ. ಹೀಗಾಗಿ ಸಂಹಿತೆಯಲ್ಲಿ ಮುಸ್ಲಿಮರಿಗೆ ಮಾತ್ರ ಬಹುಪತ್ನಿತ್ವ ನಿಷೇಧ ಮಾಡುವುದು ಸರಿಯಲ್ಲ. ನಾನು ಸಮಾನ ಹಕ್ಕು ಮತ್ತು ಕಾನೂನಿನ (Law) ಪರವಾಗಿದ್ದೇನೆ. ನನ್ನ ಮಗ ಮತ್ತು ಮಗಳಿಗೂ ಆಸ್ತಿಯಲ್ಲಿ ಸಮಪಾಲು ನೀಡಿದ್ದೇನೆ. ಹಾಗೆಯೇ ಇದು ಎಲ್ಲರಿಗೂ ಅನ್ವಯವಾಗುವಂತೆ ಇರಬೇಕು. ಮುಸ್ಲಿಮರನ್ನು ಟೀಕಿಸುವುದಕ್ಕೆ ಮಾತ್ರವೇ ಜಾರಿಗೆ ತಂದಂತೆ ಆಗಬಾರದು ಎಂದು ಮನವಿ ಮಾಡಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಉತ್ತರಾಖಂಡ ಸರ್ಕಾರ (Uttarakhand Government) ಏಕರೂಪ ನಾಗರಿಕ ಸಂಹಿತೆಯನ್ನು ಘೋಷಣೆ ಮಾಡಿತು. ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ; 1835-2024ರ ವರೆಗೆ ಒಂದು ನೋಟ..

Uttarakhand

ಏಕರೂಪ ನಾಗರಿಕ ಸಂಹಿತೆ:
ರಾಜ್ಯದ ಮುಸ್ಲಿಮರು ಸೇರಿದಂತೆ ಎಲ್ಲಾ ಧರ್ಮದವರು 2ನೇ ವಿವಾಹವಾಗುವುದು ಅಪರಾಧ. ಒಬ್ಬ ವ್ಯಕ್ತಿಗೆ ಒಂದು ಮದುವೆಗೆ ಮಾತ್ರ ಕಾನೂನಿನ ಮಾನ್ಯತೆ ಇರಲಿದೆ. ಹಾಲಿ ಷರಿಯಾ ಕಾನೂನಿನಡಿ ಮುಸ್ಲಿಮರು ಕಾನೂನು ಬದ್ಧವಾಗಿಯೇ 3 ವಿವಾಹವಾಗುವ ಅವಕಾಶವಿದೆ. ವಿವಾಹ, ವಿಚ್ಛೇದನ, ಆಸ್ತಿ, ಉತ್ತರದಾಯಿತ್ವ ಎಲ್ಲಾ ವಿಚಾರದಲ್ಲಿ ಎಲ್ಲಾ ಧರ್ಮದ ಜನರಿಗೆ ಒಂದೇ ನಿಯಮ ಅನ್ವಯವಾಗುತ್ತದೆ. ಇದನ್ನೂ ಓದಿ: UCC ಬಿಲ್‌ ಪಾಸ್‌ – ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಉತ್ತರಾಖಂಡ

ಲಿವ್ ಇನ್ ಸಂಬಂಧಕ್ಕೆ ನೋಂದಣಿ ಕಡ್ಡಾಯ ಮಾಡಲಾಗಿದೆ. ನೋಂದಣಿ 1 ತಿಂಗಳು ತಡವಾದರೆ 3 ತಿಂಗಳು ಜೈಲು, 25 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ನೋಂದಣಿ ಸಂಶಯಾಸ್ಪದವಾಗಿದ್ದರೆ ತನಿಖೆ ನಡೆಸಲಾಗುತ್ತದೆ. ಲಿವ್ ಇನ್ ಸಂಬಂಧದಿಂದ ಜನಿಸಿದ ಮಕ್ಕಳಿಗೆ ಕಾನೂನು ಮಾನ್ಯತೆ ಸೇರಿದಂತೆ ಆಸ್ತಿಯಲ್ಲೂ ಸಮಪಾಲು ಸಿಗಲಿದೆ. ಲಿವ್ ಇನ್ ಸಂಗಾತಿ ತೊರೆದಲ್ಲಿ ಜೀವನಾಂಶ ಪಡೆಯಬಹುದು. ಸಂಬಂಧ ಮುಂದುವರಿಸಲು ಇಷ್ಟವಿಲ್ಲದ ಜೋಡಿ, ದಾಖಲೆಗಳನ್ನು ಸಲ್ಲಿಸಿ ಲಿಖಿತ ಹೇಳಿಕೆ ನೀಡಿ ಲಿವ್‌ ಇನ್‌ ಸಂಬಂಧ ಕಡಿತಗೊಳಿಸಬಹುದು. ಈ ಮಸೂದೆಯಿಂದ ಬುಡಕಟ್ಟು ಸಮುದಾಯವನ್ನು ಹೊರಗಿಡಲಾಗಿದೆ.

ಅತ್ಯಾಚಾರ ಅಥವಾ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಪತಿಗೆ ವಿಚ್ಛೇದನ ನೀಡುವ ಹಕ್ಕನ್ನು ಮಸೂದೆ ಮಹಿಳೆಯರಿಗೆ ನೀಡುತ್ತದೆ. ಮದುವೆಯಾದ ಒಂದೇ ವರ್ಷದೊಳಗೆ ವಿವಾಹ ವಿಚ್ಛೇದನ ಪಡೆಯುವುದನ್ನು ಅಸಾಧಾರಣ ಸಂದರ್ಭ ಹೊರತುಪಡಿಸಿ ಉಳಿದ ಸನ್ನಿವೇಶಗಳಲ್ಲಿ ನಿರ್ಬಂಧಿಸುವ ಅಂಶವಿದೆ. ಅತ್ಯಾಚಾರ ಪ್ರಕರಣದಲ್ಲಿ ಪತಿ ಪತಿ ಸಿಲುಕಿದರೆ ಆತನಿಂದ ಪತ್ನಿ ವಿಚ್ಛೇದನ ಕೇಳಬಹುದು. ಇದನ್ನೂ ಓದಿ: Shivamogga Lok Sabha 2024: ಬಿಎಸ್‌ವೈ v/s ಬಂಗಾರಪ್ಪ ಫ್ಯಾಮಿಲಿ – ಯಾರಿಗೆ ಮಣೆ ಹಾಕ್ತಾರೆ ಮಲೆನಾಡ ಜನ?

ವಿವಾಹವಾದ 60 ದಿನದ ಒಳಗಡೆ ನೋಂದಣಿ ಮಾಡಿಸಬೇಕು. 2010ರ ಮಾ.26ರ ನಂತರ ಮದುವೆಯಾದವರು 6 ತಿಂಗಳೊಳಗೆ ನೋಂದಣಿ ಮಾಡಿಸುವುದು ಕಡ್ಡಾಯ. ನಿರ್ಲಕ್ಷಿಸಿದರೆ 20 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಆದರೆ ನೋಂದಣಿಯಾಗದ ವಿವಾಹವನ್ನು ಅಸಿಂಧು ಎಂದು ಪರಿಗಣನೆ ಮಾಡುವುದಿಲ್ಲ.

TAGGED:bjpJaved Akhtarlive in relationshipUCCUniform Civil Code BillUttarakhandಏಕರೂಪ ನಾಗರಿಕ ಸಂಹಿತೆಜಾವೇದ್ ಅಖ್ತರ್ಬಿಜೆಪಿಯುಸಿಸಿ
Share This Article
Facebook Whatsapp Whatsapp Telegram

Cinema news

Mango Pachcha Movie
ಮ್ಯಾಂಗೋ ಪಚ್ಚ ಸಿನಿಮಾದ ಅರಗಿಣಿಯೇ ಹಾಡಿಗೆ ಕಿಚ್ಚನ ಪುತ್ರಿಯ ಧ್ವನಿ
Cinema Latest Sandalwood Top Stories
Stars gather for Suvarna Sankranti celebrations
ಸುವರ್ಣ ಸಂಕ್ರಾಂತಿ ಸಂಭ್ರಮದಲ್ಲಿ ತಾರೆಯರ ಸಮಾಗಮ
Cinema Latest TV Shows
Rashika
ರಾಶಿಕಾ ಹೇಳೋ ಆ 5 ಫೈನಲಿಸ್ಟ್‌ಗಳ್ಯಾರು?
Cinema Districts Karnataka Latest Sandalwood Top Stories
Allu Arjun Lokesh Kanagaraj
ಅಲ್ಲು ಅರ್ಜುನ್, ಲೋಕೇಶ್ ಕಾಂಬಿನೇಷನ್ ಅದ್ಧೂರಿ ಬಜೆಟ್ ಚಿತ್ರ..!
Cinema Latest South cinema Top Stories

You Might Also Like

Ghee
Court

ಶಬರಿಮಲೆ ಚಿನ್ನ ಆಯ್ತು, ಈಗ ತುಪ್ಪ ಹಗರಣ – 35 ಲಕ್ಷ ಅಕ್ರಮ ಆರೋಪದ ತನಿಖೆಗೆ ಕೇರಳ ಹೈಕೋರ್ಟ್ ಸೂಚನೆ

Public TV
By Public TV
2 minutes ago
virat kohli 1
Cricket

1,403 ದಿನಗಳ ಬಳಿಕ ಮತ್ತೆ ಅಗ್ರಸ್ಥಾನ – ಕಿಂಗ್‌ ಕೊಹ್ಲಿ ಈಗ ವಿಶ್ವದ ನಂ.1 ODI ಬ್ಯಾಟರ್‌

Public TV
By Public TV
38 minutes ago
Raichuru Drain Death
Districts

ಅರೆಬರೆ ಕಾಮಗಾರಿ ಮಾಡಿದ್ದ ಚರಂಡಿಯಲ್ಲಿ ಬಿದ್ದು ವೃದ್ಧೆ ಸಾವು

Public TV
By Public TV
39 minutes ago
indian army chhattisgarhs sukma
Latest

ಸುಕ್ಮಾ ಜಿಲ್ಲೆಯಲ್ಲಿ 29 ಮಂದಿ ನಕ್ಸಲರು ಮುಖ್ಯವಾಹಿನಿಗೆ

Public TV
By Public TV
49 minutes ago
Chikkaballapura Congress Leader Threat To Municipal Commissioner
Bengaluru City

ಕಾಂಗ್ರೆಸ್ ಮುಖಂಡನಿಂದ ಮಹಿಳಾ ಅಧಿಕಾರಿಗೆ ಧಮ್ಕಿ- ಕ್ರಮಕ್ಕೆ ಜೆಡಿಎಸ್ ಒತ್ತಾಯ

Public TV
By Public TV
1 hour ago
HD Revanna
Districts

ಈ ಗಿರಾಕಿ ಎಲ್ಲಿದ್ದ? ಇವ್ನಿಗೆ ನಾನು ಹೆದರುತ್ತೀನಾ – ಶಿವಲಿಂಗೇಗೌಡ ವಿರುದ್ಧ ರೇವಣ್ಣ ಕೆಂಡಾಮಂಡಲ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?