ಕೇಂದ್ರ ಬಜೆಟ್ ನವಭಾರತದ ದೃಷ್ಟಿಕೋನ: ಯೋಗಿ ಆದಿತ್ಯನಾಥ್

Public TV
1 Min Read
Yogi Adityanath in Assam

ಲಕ್ನೋ: 2023-24ರ ಕೇಂದ್ರ ಬಜೆಟ್ (Union Budget) ನವ ಭಾರತದ ದೃಷ್ಟಿಕೋನವನ್ನು ಹೊಂದಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅಭಿಪ್ರಾಯಪಟ್ಟರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು 2023ರ ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಇದು ಮೋದಿ (Narendra Modi) ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಆಗಿದೆ. ಕೇಂದ್ರ ಬಜೆಟ್ ಕುರಿತು ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.

Sports Budget 2023 1

ಟ್ವೀಟ್‍ನಲ್ಲಿ ಏನಿದೆ?: ಬಜೆಟ್‍ನಲ್ಲಿ ನವ ಭಾರತ, ದೇಶದ ಸಮೃದ್ಧಿಯ ದೃಷ್ಟಿಕೋನ ಹಾಗೂ 130 ಕೋಟಿ ಭಾರತೀಯರಿಗೆ ಸೇವೆ ಸಲ್ಲಿಸುವ ಗುರಿಯನ್ನು ಹೊಂದಿದೆ. ಬಜೆಟ್ ಬಡವರು, ರೈತರು, ಯುವಕರು, ಮಹಿಳೆಯರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳ ನಿರೀಕ್ಷೆಗಳು ಹಾಗೂ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುತ್ತೇನೆ: ಉಮಾಭಾರತಿ

ಈ ಬಜೆಟ್ ದೇಶದ ಆರ್ಥಿಕತೆಯನ್ನು ಸೂಪರ್ ಪವರ್ ಮಾಡುವಲ್ಲಿ ಒಂದು ಮೈಲುಗಲ್ಲು ಎಂದು ಸಾಬೀತು ಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ದೇವರ ಮಾತು ಕೇಳಿ ಹೆಂಡತಿ ಬಿಟ್ಟ ಗಂಡ – ನ್ಯಾಯಾಲಯದಲ್ಲಿ ಮತ್ತೆ ಒಂದಾದರು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *