Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkaballapur

ಇದು ವೋಟ್‌ ಬ್ಯಾಂಕ್‌ ಬಜೆಟ್‌ ಅಲ್ಲ, ವಿಕಸಿತ ಭಾರತದ ಬಜೆಟ್ : ಸುಧಾಕರ್‌

Public TV
Last updated: July 23, 2024 6:17 pm
Public TV
Share
2 Min Read
Dr K Sudhakar
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜಕೀಯ ಬಜೆಟ್‌ (Union Budget) ಮಂಡಿಸದೆ, ರಾಷ್ಟ್ರೀಯ ಬಜೆಟ್‌ ಮಂಡಿಸಿದೆ. ವೋಟ್‌ ಬ್ಯಾಂಕ್‌ ಬಜೆಟ್‌ ಮಂಡಿಸದೇ ವಿಕಸಿತ ಭಾರತದ (Viksit Bharat) ಬಜೆಟ್‌ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ (Dr Sudhakar) ಹೇಳಿದ್ದಾರೆ.

ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣದ ಸಮತೋಲನ ಸಾಧಿಸಿರುವ ಕೇಂದ್ರ ಬಜೆಟ್, ತನ್ನ ಆಡಳಿತದ ರಾಜ್ಯಗಳನ್ನ ಆರ್ಥಿಕವಾಗಿ ದಿವಾಳಿ ಮಾಡುತ್ತಿರುವ ಕಾಂಗ್ರೆಸ್ (Congress) ಸರ್ಕಾರಗಳಿಗೆ ಒಂದು ಒಳ್ಳೆಯ ಪಾಠವಾಗಿದೆ.

ಕೇಂದ್ರ ಸರ್ಕಾರದ 2024 ನೇ ಸಾಲಿನ ಬಜೆಟ್‌ ಕುರಿತು ಪ್ರತಿಕ್ರಿಯಿಸಿದ ಅವರು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಅಭಿವೃದ್ಧಿ ಗುರಿಯ ಹಾಗೂ ತೆರಿಗೆ ಹೊರೆ ಇಲ್ಲದ, ಸಮತೋಲಿತ ಬಜೆಟ್‌ ನೀಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ (BJP) ಕಡಿಮೆ ಸ್ಥಾನಗಳು ಬಂದಿದ್ದರಿಂದ ಬಜೆಟ್‌ನಲ್ಲೂ ತಾರತಮ್ಯ ಮಾಡಬಹುದು ಎಂಬ ವಿರೋಧ ಪಕ್ಷಗಳ ಸುಳ್ಳಿನ ಊಹೆಗಳಿಗೆ ಈ ಬಜೆಟ್‌ ತಣ್ಣೀರು ಎರಚಿದೆ. ಈ ಬಜೆಟ್‌ ಯುವಜನರು, ಮಹಿಳೆಯರು, ರೈತರು ಸೇರಿದಂತೆ ಎಲ್ಲ ವರ್ಗದ ಆಶೋತ್ತರಗಳಿಗೆ ಸ್ಪಂದಿಸಿದೆ. ಇದು ಚುನಾವಣಾ ದೃಷ್ಟಿಯ ಬಜೆಟ್‌ ಆಗಿರದೆ ದೂರದೃಷ್ಟಿಯಿಂದ ದೇಶದ ಭವಿಷ್ಯವನ್ನು ಊಹಿಸಿ ಮಾಡಿದ ಬಜೆಟ್‌ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: Budget 2024 | ದಿಢೀರ್‌ ಕುಸಿತಗೊಂಡು ನಂತರ ಸಾವಿರ ಅಂಕ ಏರಿಕೆಯಾಗಿ ಸೆನ್ಸೆಕ್ಸ್‌ ಮತ್ತೆ ಕುಸಿದಿದ್ದು ಯಾಕೆ?

 

ಪ್ರಧಾನಿ ಶ್ರೀ @narendramodi ಅವರ ಮೂರನೇ ಅವಧಿಯ ಮೊದಲ ಬಜೆಟ್ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿದ್ದು, ಕಳೆದ ಹತ್ತು ವರ್ಷಗಳಲ್ಲಿ ಸಾಧಿಸಿರುವ ಪ್ರಗತಿಯನ್ನ ಮತ್ತಷ್ಟು ವೇಗಗೊಳಿಸುವ ಹಾದಿಯಲ್ಲಿದೆ.

ವೋಟ್‌ ಬ್ಯಾಂಕ್‌ ಬಜೆಟ್‌ ಮಂಡಿಸದೆ ವಿಕಸಿತ ಭಾರತದ ಬಜೆಟ್‌ ಮಂಡಿಸುವ ಮೂಲಕ ಪ್ರಧಾನಿ ಮೋದಿ ಅವರು ತಮಗೆ ರಾಜನೀತಿಗಿಂತ ರಾಷ್ಟನೀತಿಯೇ… pic.twitter.com/qIwSVrTMy8

— Dr Sudhakar K (@DrSudhakar_) July 23, 2024

 

ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ತರಲಾಗಿದೆ. ತರಕಾರಿ ಪೂರೈಕೆಗಾಗಿ ಸಪ್ಲೈ ಚೈನ್‌ ಬಲಗೊಳಿಸುವ ಕ್ರಮದಿಂದ ಚಿಕ್ಕಬಳ್ಳಾಪುರ (Chikkaballpura) ಲೋಕಸಭಾ ಕ್ಷೇತ್ರದ ರೈತರಿಗೆ ಹೆಚ್ಚು ಲಾಭ ಸಿಗಲಿದೆ. ಈ ಭಾಗದಲ್ಲಿ ತರಕಾರಿ ಬೆಳೆಗಾರರ ಸಂಖ್ಯೆ ಹೆಚ್ಚಿರುವುದರಿಂದ ಈ ಕ್ರಮ ಶ್ಲಾಘನೀಯ. ಟಾಪ್ 500 ಕಂಪನಿಗಳಲ್ಲಿ 1 ಕೋಟಿ ಯುವಜನರಿಗೆ 12 ತಿಂಗಳ ಇಂಟರ್ನ್‌ಶಿಪ್ ಅವಕಾಶ, ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದವರಿಗೆ 1 ತಿಂಗಳ ವೇತನದಂತಹ ಕ್ರಮಗಳು ಯುವಜನರಿಗೆ ಹೊಸ ಆಶಾಕಿರಣವನ್ನು ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ಉದ್ಯೋಗಾವಕಾಶ
ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ಯೋಜನೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಭಾಗಗಳ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ. ಇದರಿಂದಾಗಿ ಈ ಭಾಗದ ಆರ್ಥಿಕ ಸ್ಥಿತಿಯಲ್ಲಿ ಅಗಾಧ ಸುಧಾರಣೆ ಕಂಡುಬರಲಿದೆ. ಈ ಯೋಜನೆ ಕುರಿತು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಈ ಹಿಂದೆ ಮನವಿ ಮಾಡಿದ್ದೆ. ಈ ಮನವಿಗೆ ಸ್ಪಂದಿಸಿ ಯೋಜನೆಯನ್ನು ಬಜೆಟ್‌ನಲ್ಲಿ ತಂದಿರುವುದಕ್ಕೆ ಅವರಿಗೆ ಅನಂತ ಧನ್ಯವಾದ ಸಲ್ಲಿಸುತ್ತೇನೆ ಎಂದು ಡಾ.ಕೆ.ಸುಧಾಕರ್‌ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಭರಣ ಪ್ರಿಯರಿಗೆ ಸಿಹಿ ಸುದ್ದಿ – ಕಡಿಮೆಯಾಗಲಿದೆ ಚಿನ್ನ, ಬೆಳ್ಳಿ ದರ

ಮಹಿಳಾ ಉದ್ಯೋಗಿಗಳಿಗೆ ಸುಭದ್ರತೆ ಒದಗಿಸಲು ವಸತಿ ನಿಲಯಗಳನ್ನು ಆರಂಭಿಸುವುದಾಗಿ ಬಜೆಟ್‌ನಲ್ಲಿ ಹೇಳಿರುವುದು ಕೂಡ ಶ್ಲಾಘನೀಯ. ಈ ಕುರಿತು ನನಗೂ ಚಿಂತನೆಗಳಿತ್ತು. ಇದನ್ನು ಕೇಂದ್ರವೇ ಕೈಗೆತ್ತಿಕೊಂಡಿರುವುದರಿಂದ ಸ್ವಾವಲಂಬಿ ಮಹಿಳೆಯರಿಗೆ ಇನ್ನಷ್ಟು ಪ್ರೋತ್ಸಾಹ ಸಿಕ್ಕಿದಂತಾಗಿದೆ ಎಂದು ಅವರು ಹೇಳಿದ್ದಾರೆ.

 

TAGGED:budgetChikkaballapuraSudhakarunion budgetಕೇಂದ್ರ ಬಜೆಟ್ಚಿಕ್ಕಬಳ್ಳಾಪುರನಿರ್ಮಲಾ ಸೀತಾರಾಮನ್ಸುಧಾಕರ್
Share This Article
Facebook Whatsapp Whatsapp Telegram

Cinema Updates

jayam ravi
ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ
Cinema Latest South cinema Top Stories
Darshan 3
ಸುಪ್ರೀಂ ಟೆನ್ಶನ್‌ ನಡ್ವೆಯೂ ʻಡೆವಿಲ್ʼ ಸಂಭ್ರಮಕ್ಕೆ ಸಜ್ಜಾದ ಡಿಬಾಸ್‌ ಫ್ಯಾನ್ಸ್
Cinema Latest Sandalwood Top Stories
Pavithra Gowda
ಫೋಟೋಶೂಟ್ ಮೂಡ್‌ನಲ್ಲಿ ಪವಿತ್ರಾ ಗೌಡ
Cinema Latest Top Stories
Ravi Dubey
ರಾಮ-ಲಕ್ಷ್ಮಣರ ಜೊತೆ `ರಾಮಾಯಣ’ ಸೃಷ್ಟಿಕರ್ತ!
Bollywood Cinema Latest
Cooli Cinema
22 ಕೋಟಿ ರೂಪಾಯಿಗೆ ರಜನಿಯ ಕೂಲಿ ಸಿನಿಮಾ ಬಿಕರಿ
Cinema Latest South cinema Top Stories

You Might Also Like

Thailand Beauty
Latest

80,000 ನಗ್ನ ಫೋಟೋಸ್‌, ಸೆಕ್ಸ್‌ ಮಾಡಿ ಬೌದ್ಧ ಬಿಕ್ಕುಗಳ ಟ್ರ್ಯಾಪ್‌ – 100 ಕೋಟಿ ಸುಲಿಗೆ ಮಾಡಿದ್ದ ಹನಿ ಲೇಡಿ ಅರೆಸ್ಟ್‌

Public TV
By Public TV
12 minutes ago
BYRATHI BASAVARAJU
Bengaluru City

ಹೈಕೋರ್ಟ್ ಆದೇಶದಿಂದ ಅಡಕತ್ತರಿಯಲ್ಲಿ ಸಿಲುಕಿದ ಶಾಸಕ ಬೈರತಿ ಬಸವರಾಜ್

Public TV
By Public TV
26 minutes ago
Himanta Sarma Rahul Gandhi
Latest

ರಾಹುಲ್‌ನ ಜೈಲಿಗಟ್ಟುತ್ತೀನಿ, ದೇಶದ ಅನೇಕ ಜೈಲುಗಳು ಗಾಂಧಿ ಕುಟುಂಬಕ್ಕೆ ಕಾಯ್ತಿವೆ: ಅಸ್ಸಾಂ ಸಿಎಂ

Public TV
By Public TV
35 minutes ago
bjp press meet
Bengaluru City

ಕಾಲ್ತುಳಿತ ದುರಂತವಾದ್ರೂ ಹೋಟೆಲ್‍ನಲ್ಲಿ ಮಸಾಲೆ ದೋಸೆ ತಿನ್ನುತ್ತಿದ್ರು ಸಿಎಂ: ಅಶ್ವತ್ಥನಾರಾಯಣ್ ಟೀಕೆ

Public TV
By Public TV
40 minutes ago
Krishna Byre Gowda
Bengaluru City

ಎಸಿಗಳು, ತಹಶೀಲ್ದಾರರು ಕಡ್ಡಾಯವಾಗಿ ಜನರಿಗೆ ಸಿಗಬೇಕು – ಕೃಷ್ಣ ಬೈರೇಗೌಡ ಫುಲ್ ಕ್ಲಾಸ್

Public TV
By Public TV
40 minutes ago
Priyank Kharge 1
Bengaluru City

ಗ್ರಾಮೀಣ ಕುಡಿಯುವ ನೀರು ಯೋಜನೆ ನಿಗದಿತ ಸಮಯಕ್ಕೆ ಪೂರ್ಣಗೊಳಿಸದ ಗುತಿಗೆದಾರರನ್ನ ಕಪ್ಪುಪಟ್ಟಿಗೆ ಸೇರಿಸಿ – ಪ್ರಿಯಾಂಕ್‌ ಖರ್ಗೆ ಸೂಚನೆ

Public TV
By Public TV
57 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?