Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Search

Archives

  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021
  • September 2021
  • August 2021
  • July 2021
  • June 2021
  • May 2021
  • April 2021
  • March 2021
  • February 2021
  • January 2021
  • December 2020
  • November 2020
  • October 2020
  • September 2020
  • August 2020
  • July 2020
  • June 2020
  • May 2020
  • April 2020
  • March 2020
  • February 2020
  • January 2020
  • December 2019
  • November 2019
  • October 2019
  • September 2019
  • August 2019
  • July 2019
  • June 2019
  • May 2019
  • April 2019
  • March 2019
  • February 2019
  • January 2019
  • December 2018
  • November 2018
  • October 2018
  • September 2018
  • August 2018
  • July 2018
  • June 2018
  • May 2018
  • April 2018
  • March 2018
  • February 2018
  • January 2018
  • December 2017
  • November 2017
  • October 2017
  • September 2017
  • August 2017
  • July 2017
  • June 2017
  • May 2017
  • April 2017
  • March 2017
  • February 2017

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
Reading: Union Budget 2025 Live Updates | 12 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home | Latest | Union Budget 2025 Live Updates | 12 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ

Live Updates

Union Budget 2025 Live Updates | 12 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ

Last updated: February 1, 2025 1:10 pm
By
Share
7 Min Read
Nirmala Sitharaman Union Budget 1
33Posts
Auto Updates
1 year agoFebruary 1, 2025 12:18 pm

12 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ

ಮಧ್ಯಮ ವರ್ಗದವರಿಗೆ ಬಜೆಟ್‌ನಲ್ಲಿ ಬಂಪರ್‌ ಘೋಷಣೆ. “12 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ. ವೇತನ ಪಡೆಯುವ ತೆರಿಗೆದಾರರು 12.75 ಲಕ್ಷ ರೂ.ಗಳಿಗೆ ಆದಾಯ ತೆರಿಗೆ ಪಾವತಿಸಬೇಕಾಗಿಲ್ಲ” – ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್.

ಪ್ರತಿ ಬಾರಿ ಬಜೆಟ್‌ನಲ್ಲಿ ಆದಾಯ ತೆರಿಗೆ (Income Tax) ವಿನಾಯಿತಿಯನ್ನು ಹೆಚ್ಚಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿತ್ತು. ಹೀಗಾಗಿ ಈ ಬಾರಿ ಗರಿಷ್ಠ 10 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡಬಹುದು ಎಂಬ ಮಾತು ಕೇಳಿ ಬಂದಿತ್ತು. ಆದರೆ ಈ ಬಾರಿ ನಿರ್ಮಲಾ ಸೀತಾರಾಮನ್‌ ಅವರು ಬರೋಬ್ಬರಿ 12 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿ ಮಧ್ಯಮ ವರ್ಗದವರಿಗೆ ಬಂಪರ್‌ ಘೋಷಣೆ ಮಾಡಿದ್ದಾರೆ.

ಮುಂದಿನ ವಾರ ಸೀತಾರಾಮನ್‌ ಅವರು ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಲಿದ್ದಾರೆ. ಈ ಮಸೂದೆಯಲ್ಲಿ ಈ ವಿಚಾರದ ಬಗ್ಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ.

941cc705 50fd 4649 af68 1118256032be
new income tax 1
union budget 2025 1
union budget 2025 2
union budget 2025 3
union budget 2025 4
union budget 2025 5
union budget 2025 6
union budget 2025 7
union budget 2025 8
union budget 2025 9
union budget 2025 10
1 year agoFebruary 1, 2025 12:11 pm

ಟಿಡಿಎಸ್ ಘೋಷಣೆಗಳು

ಹಿರಿಯ ನಾಗರಿಕರಿಗೆ ಬಡ್ಡಿಯ ಮೇಲಿನ ತೆರಿಗೆ ಕಡಿತದ ಮಿತಿಯನ್ನು 50,000 ರೂ.ನಿಂದ 1,00,000 ರೂ.ಗೆ ಏರಿಕೆ

ಬಾಡಿಗೆಯ ಮೇಲಿನ ಟಿಡಿಎಸ್‌ನ ವಾರ್ಷಿಕ ಮಿತಿಯನ್ನು 2.40 ಲಕ್ಷ ರೂ. ನಿಂದ 6 ಲಕ್ಷ ರೂ.ಗೆ ಏರಿಕೆ. ಇದರಿಂದ ಸಣ್ಣ ಪಾವತಿಗಳನ್ನು ಪಡೆಯುವ ಸಣ್ಣ ತೆರಿಗೆದಾರರಿಗೆ ಪ್ರಯೋಜನವಾಗಲಿದೆ.

ಆರ್‌ಬಿಐನ ಉದಾರೀಕೃತ ರವಾನೆ ಯೋಜನೆ (ಎಲ್‌ಆರ್‌ಎಸ್) ಅಡಿಯಲ್ಲಿ ಹಣ ರವಾನೆಗಳ ಮೇಲೆ ಮೂಲದಲ್ಲಿ ಸಂಗ್ರಹಿಸಿದ ತೆರಿಗೆ (ಟಿಸಿಎಸ್) ಸಂಗ್ರಹಿಸುವ ಮಿತಿಯನ್ನು ರೂ. 7 ಲಕ್ಷದಿಂದ ರೂ. 10 ಲಕ್ಷ ರೂ.ಗೆ ಏರಿಕೆ.

1 year agoFebruary 1, 2025 12:03 pm

ಯಾವ ವಸ್ತುಗಳ ಬೆಲೆ ಇಳಿಕೆ?

ಬಜೆಟ್‌ನಲ್ಲಿ ತೆರಿಗೆ ಇಳಿಕೆ ಮಾಡಿದ್ದರಿಂದ ದೇಶಿ ನಿರ್ಮಿತ ಬಟ್ಟೆ, ಮೇಡ್ ಇನ್ ಇಂಡಿಯಾ ಲೀಥಿಯಮ್ ಬ್ಯಾಟರಿ ದರ ಇಳಿಕೆ. LED, LCD ಟಿವಿ, ಮೊಬೈಲ್‌ ಫೋನ್‌, ಚರ್ಮೋತ್ಪನ್ನ ದರಗಳು ಇಳಿಕೆ.

1 year agoFebruary 1, 2025 11:59 am

ಕ್ಯಾನ್ಸರ್ ಔಷಧಿಗಳ ದರ ಇಳಿಕೆ

36 ಜೀವರಕ್ಷಕ ಔಷಧಿಗಳಿಗೆ ಅಬಕಾರಿ ಸುಂಕ ವಿನಾಯಿತಿ. ಕ್ಯಾನ್ಸರ್ ಔಷಧಿಗಳ ದರ ಇಳಿಕೆಯ ಜೊತೆ ಮೆಡಿಕಲ್ ಉಪಕರಣಗಳ ದರ ಇಳಿಕೆ

1 year agoFebruary 1, 2025 11:56 am

1 ಕೋಟಿ ಗಿಗ್ ಕೆಲಸಗಾರರಿಗೆ ಐ-ಕಾರ್ಡ್‌ಗಳು, ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿ

“ಸರ್ಕಾರವು ಗುರುತಿನ ಚೀಟಿಗಳನ್ನು ಒದಗಿಸಲಿದೆ ಮತ್ತು 1 ಕೋಟಿ ಗಿಗ್ ಕೆಲಸಗಾರರನ್ನು ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಲಾಗುವುದು. ಗಿಗ್ ಕೆಲಸಗಾರರು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PM-JAY) ಅಡಿಯಲ್ಲಿ ಆರೋಗ್ಯ ಸೇವೆಗೆ ಪ್ರವೇಶವನ್ನು ಹೊಂದಿರುತ್ತಾರೆ. ಸುಮಾರು ಒಂದು ಕೋಟಿ ಕಾರ್ಮಿಕರು ಇದರ ಪ್ರಯೋಜನ ಪಡೆಯಲಿದ್ದಾರೆ” – ನಿರ್ಮಲಾ ಸೀತಾರಾಮನ್‌

1 year agoFebruary 1, 2025 11:52 am

ವಿಮಾ ಕ್ಷೇತ್ರಗಳ ಎಫ್‌ಡಿಐ ಶೇ.100ಕ್ಕೆ ಏರಿಕೆ

ವಿಮಾ ಕ್ಷೇತ್ರಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ ಶೇ.100ಕ್ಕೆ ಏರಿಕೆ. ಇಂಡಿಯಾ ಪೋಸ್ಟ್ ಸೇವೆ ಗ್ರಾಮೀಣ ಭಾಗಗಳಿಗೆ ವಿಸ್ತರಣೆ. ಭೂಮಿ ದಾಖಲೆ ಆಧುನಿಕರಣ, ನಗರ ಯೋಜನೆ, ಮೂಲಸೌಕರ್ಯಗಳ ಪ್ಲಾನಿಂಗ್ ಡಿಜಿಟಲೀಕರಣ

1 year agoFebruary 1, 2025 11:47 am

ಹೊಸ ಆದಾಯ ತೆರಿಗೆ ಬಿಲ್‌

ಹೊಸ ಆದಾಯ ತೆರಿಗೆ ಮಸೂದೆಯನ್ನು ಮುಂದಿನ ವಾರ ಮಂಡನೆ ಮಾಡಲಾಗುತ್ತದೆ. ಈ ಮಸೂದೆ ಕೆವೈಸಿ ನಿಯಮಗಳ ಸರಳಿಕರಣ ಮಾಡುತ್ತದೆ.

1 year agoFebruary 1, 2025 11:46 am

ಭಾರತ ಜಾಗತಿಕ ಆಟಿಕೆ ಕೇಂದ್ರವಾಗಬೇಕು

“ಆಟಿಕೆಗಳಿಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆಯನ್ನು ನಿರ್ಮಿಸುವ ಯೋಜನೆಯನ್ನು ಜಾರಿಗೆ ತರುತ್ತೇವೆ. ಕ್ಲಸ್ಟರ್‌ಗಳು, ಕೌಶಲ್ಯಗಳು ಮತ್ತು ಉತ್ಪಾದನಾ ಪರಿಸರ ವ್ಯವಸ್ಥೆಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುತ್ತೇವೆ. ಇದು ‘ಮೇಡ್ ಇನ್ ಇಂಡಿಯಾ’ ಬ್ರ್ಯಾಂಡ್ ಅನ್ನು ಪ್ರತಿನಿಧಿಸುವ ಉತ್ತಮ ಗುಣಮಟ್ಟದ, ವಿಶಿಷ್ಟ, ನವೀನ ಮತ್ತು ಸುಸ್ಥಿರ ಆಟಿಕೆಗಳನ್ನು ರಚಿಸಲು ಸಹಾಯ ಮಾಡುತ್ತದೆ” – ನಿರ್ಮಲಾ ಸೀತಾರಾಮನ್‌

1 year agoFebruary 1, 2025 11:42 am

ರಾಜ್ಯಗಳಿಗೆ 1.5 ಲಕ್ಷ ಬಡ್ಡಿ ರಹಿತ ಸಾಲ

ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ರಾಜ್ಯಗಳಿಗೆ ಮುಂದಿನ 15 ವರ್ಷಕ್ಕೆ 1.5 ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಲಾಗುವುದು.

1 year agoFebruary 1, 2025 11:39 am

120 ಸ್ಥಳಗಳಿಗೆ ವಿಮಾನ

ಉಡಾನ್ ಯೋಜನೆಗೆ ಯಶಸ್ವಿಯಾದ ಹಿನ್ನೆಲೆ 120 ಸ್ಥಳಗಳಿಗೆ ಹೆಚ್ಚುವರಿ ಸಂಪರ್ಕ ಕಲ್ಪಿಸಲಾಗುವುದು. ಮುಂದಿನ ಹತ್ತು ವರ್ಷದಲ್ಲಿ ನಾಲ್ಕು ಕೋಟಿ ಜನರಿಗೆ ಅನುಕೂಲವಾಗಲಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಸಣ್ಣ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ. ಬಿಹಾರದಲ್ಲಿ ಗ್ರೀನ್ ಫಿಲ್ಡ್ ವಿಮಾನ ನಿಲ್ದಾಣ ಆರಂಭ.

1 year agoFebruary 1, 2025 11:32 am

ಡೆಲಿವರಿ ಬಾಯ್ಸ್‌ಗಳಿಗೆ ಪೋರ್ಟಲ್‌

ಆನ್ಲೈನ್ ಪ್ಲಾಟ್ ಫಾರಂ ಕಾರ್ಮಿಕರಿಗೆ ಶ್ರಮ್ ಪೋರ್ಟ್‌ಲ್‌. ಇದರಿಂದ 1 ಕೋಟಿ ಗಿಗ್ ವರ್ಕರ್ ಗೆ ಅನುಕೂಲ.
ಪಿಎಂ ಸ್ವಾನಿಧಿ ಯೋಜನೆಯ ಅಡಿ ಬೀದಿ ಬದಿ ವ್ಯಾಪಾರಿಗಳಿಗೆ 30,000 ಮೌಲ್ಯದ ಕ್ರೆಡಿಟ್ ಕಾರ್ಡ್ ವಿತರಣೆ.

1 year agoFebruary 1, 2025 11:29 am

ಬಿಹಾರಕ್ಕೆ ಆದ್ಯತೆ

ಬಜೆಟ್‌ನಲ್ಲಿ ಬಿಹಾರಕ್ಕೆ ಬಂಪರ್‌. ಐಐಟಿ ಪಾಟ್ನಾ ಸೇರಿದಂತೆ ಐದು ಐಐಟಿಗಳಲ್ಲಿ ಅಭಿವೃದ್ಧಿ. ಮೈತ್ರಿ ಪಕ್ಷಗಳಿರುವ ರಾಜ್ಯಕ್ಕೆ ಆದ್ಯತೆ

1 year agoFebruary 1, 2025 11:27 am

ಪ್ರಾಥಮಿಕ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್‌

ಗ್ರಾಮೀಣ ಭಾಗದಲ್ಲಿರುವ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್‌ ಸಂಪರ್ಕ. ಎಲ್ಲ‌ ಜಿಲ್ಲೆಗಳಲ್ಲಿ ಡೇ ಕೇರ್ ಕ್ಯಾನ್ಸರ್ ಸೆಂಟರ್

1 year agoFebruary 1, 2025 11:24 am

ಅಸ್ಸಾಂನಲ್ಲಿ ಯೂರಿಯಾ ಪ್ಲಾಂಟ್‌ ಆರಂಭ

12.7 ಲಕ್ಷ ಮೆಟ್ರಿಕ್‌ ಟನ್‌ ಸಾಮರ್ಥ್ಯದ ಪ್ಲ್ಯಾಂಟ್‌ ಆರಂಭಿಸಲಾಗುತ್ತದೆ.

e82767cc 6913 4c91 b7ba 647391e72c9e 1

Contents
  • 12 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ
  • ಟಿಡಿಎಸ್ ಘೋಷಣೆಗಳು

ಬಡವರು, ಯುವಕರು, ರೈತರು, ಮಹಿಳೆಯರನ್ನು ಕೇಂದ್ರೀಕರಿಸಿ ಬಜೆಟ್‌

96c665cf 3028 4b9e a794 28be08b7c4c6
1 year agoFebruary 1, 2025 11:18 am

ಉದ್ಯಮಗಳಿಗೆ 20 ಕೋಟಿ ರೂ. ಸಾಲ

ಸಣ್ಣ ಮತ್ತು ಅತಿ ಸಣ್ಣ ಉದ್ಯಮ 7.5 ಕೋಟಿ ಮಂದಿಗೆ ಉದ್ಯೋಗ ನೀಡುತ್ತದೆ. 36% ಉತ್ಪಾದನೆ ಮಾಡುತ್ತಿದೆ. ಉತ್ತಮವಾಗಿ ನಡೆಯುವ ಉದ್ಯಮಗಳಿಗೆ 20 ಕೋಟಿ ವರೆಗೂ ಸಾಲ ನೀಡಲಾಗುವುದು.

17a82993 3593 4080 ba6b fb28cbcd9a55
1 year agoFebruary 1, 2025 11:16 am

5 ಲಕ್ಷ ರೂ.ಗೆ ಹೆಚ್ಚಳ

ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಸಾಲದ ಮಿತಿ 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಏರಿಕೆ. ಮೂರು ಯೂರಿಯಾ ಪ್ಲ್ಯಾಂಟ್ ನಿರ್ಮಾಣ.

1 year agoFebruary 1, 2025 11:13 am

ಬಿಹಾರದಲ್ಲಿ ಮಖಾನಾ ಬೋರ್ಡ್ ಸ್ಥಾಪನೆ

ಅಧಿಕ ಇಳುವಳಿ ಬೀಜಗಳ ಉತ್ಪಾದನೆ ಮತ್ತು ಸಂಶೋಧನೆ. ಎನ್‌ಸಿಸಿಎಫ್ ಕಡೆಯಿಂದ ಧಾನ್ಯಗಳ ಸಂಗ್ರಹಣೆ. ಹಣ್ಣು ಮತ್ತು ತರಕಾರಿಯನ್ನು ಬೆಳೆಗೆ ಪ್ರೊತ್ಸಾಹ ನೀಡಲಾಗುವುದು. ರಾಜ್ಯಗಳ ಜೊತೆಗೆ ಸಹಯೋಗದೊಂದಿಗೆ ಕೆಲಸ ಮಾಡಲಾಗುತ್ತದೆ.

a5b6a16d 58bc 44e4 8e01 f3fe0d9faa86
1 year agoFebruary 1, 2025 11:10 am

ಧನ ಧಾನ್ಯ ಯೋಜನಾ

ನೂರು ಜಿಲ್ಲೆಗಳನ್ನು ಕೇಂದ್ರೀಕರಿಸಿ ಯೋಜನೆ. ಕೃಷಿ ಉತ್ಪನ್ನಗಳ ಬೆಳವಣಿಗೆ ಆದ್ಯತೆ. ನೀರಾವರಿ, ಹಾಗೂ ಸ್ಟೋರೆಜ್ ಗಳ ನಿರ್ಮಾಣ. ಇದರಿಂದ 1.7 ಕೋಟಿ ರೈತರಿಗೆ ಅನುಕೂಲ

1 year agoFebruary 1, 2025 11:07 am

ದೇಶ ಎಂದರೆ ಜನರು

ದೇಶ ಎಂದರೆ ಮಣ್ಣು ಅಲ್ಲ, ದೇಶ ಎಂದರೆ ಜನರು. ಖ್ಯಾತ ಕವಿಯ ಹೇಳಿಕೆಯಂತೆ ನಾವು ಕೆಲಸ ಮಾಡುತ್ತಿದ್ದೇವೆ. ಈ ಬಜೆಟ್‌ನಲ್ಲಿ ಬಡತನ, ಮಹಿಳೆ, ಕೃಷಿ, ಯುವ, ರಫ್ತು ಪ್ರೊತ್ಸಾಹ, ಹೂಡಿಕೆ, ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಕೇಂದ್ರೀಕರಿಸಿದೆ.

1 year agoFebruary 1, 2025 11:05 am

ಬಜೆಟ್‌ ಮಂಡನೆಗೆ ಗದ್ದಲ

ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡನೆಗೆ ವಿರೋಧ ಪಕ್ಷಗಳಿಂದ ಗದ್ದಲ. ಇದು ಅಭಿವೃದ್ಧಿಯ ಬಜೆಟ್‌ ಎಂದ ಸಿಚಿವೆ

1 year agoFebruary 1, 2025 10:53 am

ಕೆಲವೇ ಕ್ಷಣಗಳಲ್ಲಿ ಬಜೆಟ್‌

ಕ್ಯಾಬಿನೆಟ್‌ ಸಭೆಯಲ್ಲಿ ಒಪ್ಪಿಗೆ ಪಡೆದ ನಿರ್ಮಲಾ ಸೀತಾರಾಮನ್‌. ಕೆಲವೇ ಕ್ಷಣಗಳಲ್ಲಿ ಲೋಕಸಭೆಯಲ್ಲಿ ಬಜೆಟ್‌ ಮಂಡನೆ . ಕ್ಯಾಬಿನೆಟ್‌ ಸಭೆಯಲ್ಲಿ ಒಪ್ಪಿಗೆ ಪಡೆದ ನಂತರ ಸಂಸತ್‌ ಆವರಣದಲ್ಲಿ ಡಿಜಿಟಲ್‌ ಬಜೆಟ್‌ ತೋರಿಸಿದ ಸಚಿವೆ.

Union Cabinet approves the Union Budget 2025 26
1 year agoFebruary 1, 2025 10:49 am

ಕ್ಯಾಬಿನೆಟ್‌ ಸಭೆಯಲ್ಲಿ ಒಪ್ಪಿಗೆ

ಬಜೆಟ್‌ ಮಂಡನೆಗೂ ಮುನ್ನ ಮೋದಿ 3.0 ಸರ್ಕಾರದ ಕ್ಯಾಬಿನೆಟ್‌ ಸಭೆ ಆರಂಭ. ಕ್ಯಾಬಿನೆಟ್‌ ಸಭೆಯಲ್ಲಿ ಒಪ್ಪಿಗೆ ಪಡೆದ ಬಳಿಕ ಲೋಕಸಭೆಯಲ್ಲಿ ಬಜೆಟ್‌ ಮಂಡನೆ ಮಾಡಲಿರುವ ನಿರ್ಮಲಾ ಸೀತಾರಾಮನ್‌.

1 year agoFebruary 1, 2025 10:37 am

ಮಧುಬನಿ ಸೀರೆಯಲ್ಲಿ ಸಚಿವೆ!

ನಿರ್ಮಲಾ ಸೀತಾರಾಮನ್ 2021ರ ಪದ್ಮ ಪ್ರಶಸ್ತಿ ಪುರಸ್ಕೃತ ದುಲಾರಿ ದೇವಿ ಅವರಿಗೆ ಗೌರವ ಸಲ್ಲಿಸಲು ಮಧುಬನಿ ಕಲೆಯ ಸೀರೆಯನ್ನು ಧರಿಸಿದ್ದಾರೆ. ಬಿಹಾರದ ಮಧುಬನಿಯಲ್ಲಿರುರುವ ಮಿಥಿಲಾ ಕಲಾ ಸಂಸ್ಥೆಗೆ ನಿರ್ಮಲಾ ಸೀತಾರಾಮನ್‌ ಭೇಟಿ ನೀಡಿದ್ದಾಗ ದುಲಾರಿ ದೇವಿ ಉಡುಗೊರೆಯಾಗಿ ನೀಡಿದ್ದರು. ಅಷ್ಟೇ ಅಲ್ಲದೇ ಬಜೆಟ್‌ ವೇಳೆ ಈ ಸೀರೆಯನ್ನು ಧರಿಸುವಂತೆ ಕೇಳಿಕೊಂಡಿದ್ದರು.

Nirmala Sitharaman
1 year agoFebruary 1, 2025 10:16 am

ರಾಷ್ಟ್ರಪತಿ ಅನುಮತಿ

ಬಜೆಟ್‌ ಮಂಡನೆಗೂ ಮುನ್ನ ಸೀತಾರಾಮನ್‌ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಅನುಮತಿ ಪಡೆದುಕೊಂಡರು.

Union Minister for Finance and Corporate Affairs Smt Nirmala Sitharaman along with Minister of State for Finance Shri Pankaj Chaudhary and senior officials of the Ministry of Finance called on President Droupadi Murmu at Rashtrapati Bhavan before presenting the Union Budget. The… pic.twitter.com/uFF4ElKUOr

— President of India (@rashtrapatibhvn) February 1, 2025
1 year agoFebruary 1, 2025 10:14 am

ಡಿಜಿಟಲ್‌ ಬಜೆಟ್‌!

ಈ ಹಿಂದೆ ಹಣಕಾಸು ಸಚಿವರು ಬಜೆಟ್‌ ಪುಸ್ತಕವನ್ನು ತಂದು ಓದುತ್ತಿದ್ದರು. 2019ರಲ್ಲಿ ಮೊದಲ ಬಾರಿ ಬಜೆಟ್ ಮಂಡಿಸಿದ್ದ ಸೀತಾರಾಮನ್‌ ಬ್ರೀಫ್‌ಕೇಸ್ ಬಜೆಟ್ ಸಾಂಪ್ರದಾಯಕ್ಕೆ ಗುಡ್‌ಬೈ ಹೇಳಿದ್ದರು. 2021ರಲ್ಲಿ ಕೋವಿಡ್ ಬಳಿಕ ಮೊದಲ ಬಾರಿ ಕಾಗದ ಪತ್ರಗಳನ್ನು ಬಿಟ್ಟು ಡಿಜಿಟಲ್ ಟ್ಯಾಬ್ಲೆಟ್‌ನಲ್ಲಿ ಬಜೆಟ್ ಮಂಡಿಸಿದ್ದರು. ಈ ಬಾರಿಯೂ ಬಜೆಟ್ ಭಾಷಣವನ್ನು ಪುಸ್ತಕದ ಬದಲಾಗಿ ಟ್ಯಾಬ್ಲೆಟ್ ಹಿಡಿದುಕೊಂಡೆ ಮಂಡಿಸಲಿದ್ದಾರೆ.

1 year agoFebruary 1, 2025 10:04 am

ಲೋಕಸಭೆಗೆ ಆಗಮಿಸಿದ ಸೀತಾರಾಮನ್‌

ಬಜೆಟ್‌ ಮಂಡನೆ ಮಾಡಲು ಲೋಕಸಭೆಗೆ ನಿರ್ಮಲಾ ಸೀತಾರಾಮನ್‌ ಆಗಮಿಸಿದರು.

#WATCH | #UnionBudget2025 | Delhi: Union Finance Minister Nirmala Sitharaman arrives at the Parliament. She will present the Union Budget shortly. pic.twitter.com/sWh7HcQgnR

— ANI (@ANI) February 1, 2025
1 year agoFebruary 1, 2025 9:48 am

ಮಹಿಳೆಯರ ಆರೋಗ್ಯಕ್ಕೆ ಸರ್ಕಾರ ಆದ್ಯತೆ

ಮಹಿಳೆಯರ ಆರೋಗ್ಯ ಸುಧಾರಣೆಗೆ ಅನುದಾನ ಹೆಚ್ಚಳ ಸಾಧ್ಯತೆ
ಗ್ರಾಮೀಣ ಭಾಗದಲ್ಲಿ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ
ಗ್ರಾಮೀಣ ಮಹಿಳೆಯರ ಆರೋಗ್ಯ ಮೂಲಸೌಕರ್ಯಗಳ ಮೇಲೆ ವಿಶೇಷ ಗಮನ
ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರಿಗೆ ಉಚಿತ ಲಸಿಕೆಗಳನ್ನು ಒದಗಿಸುವ ಯೋಜನೆ
ಉದ್ಯಮ ಸ್ಥಾಪಿಸಲು ಸುಲಭ ಸಾಲದ ಸೌಲಭ್ಯ,
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
ಮಹಿಳೆಯರಲ್ಲಿ ಉಳಿತಾಯ ಮತ್ತು ಹೂಡಿಕೆಯಲ್ಲಿ ಪ್ರೋತ್ಸಾಹ ನೀಡುವುದು ಮುಟ್ಟಿನ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆಯಂತಹ ಆರೋಗ್ಯ ಯೋಜನೆ
ಲಕ್ ಪತಿ ದೀದಿ, ಡ್ರೋಣ್ ದೀದಿ ಯೋಜನೆ ಇನ್ನಷ್ಟು ವಿಸ್ತರಿಸುವ ಸಾಧ್ಯತೆ

1 year agoFebruary 1, 2025 9:37 am

ರೈಲ್ವೇ ನಿರೀಕ್ಷೆಗಳೇನು?

ಸರಕು ಸೇವೆಗಳಿಗೆ ರೈಲ್ವೇ ಸಚಿವಾಲಯ ಆದ್ಯತೆ
ತಂತ್ರಜ್ಞಾನದಿಂದ ಉದ್ಯೋಗಿಗಳ ವೆಚ್ಚ ನಿಯಂತ್ರಣ
ಕಡಿಮೆ ದಟ್ಟಣೆ ನಿಲ್ದಾಣಗಳಲ್ಲಿ ನಿಲುಗಡೆ ಕಡಿಮೆ ಮಾಡುವುದು
ಸಾರ್ವಜನಿಕ-ಖಾಸಗಿ ಸಹಭಾಗಿತ್ವವನ್ನು ವಿಸ್ತರಿಸುವುದು
ಕವಚ ತಂತ್ರಜ್ಞಾನ ಅಳವಡಿಕೆಗೆ ಇನ್ನಷ್ಟು ಒತ್ತು
ಮುಂದಿನ ಐದು ವರ್ಷದಲ್ಲಿ ಮೆಟ್ರೋ ಮಾರ್ಗ ದ್ವಿಗುಣ
ಮೆಟ್ರೋ ಮಾರ್ಗಗಳೂ ಇನ್ನಷ್ಟು ವಿಸ್ತರಣೆ

1 year agoFebruary 1, 2025 9:35 am

ರೈತರಿಗೆ ಬಂಪರ್ ಕೊಡುಗೆ?

ಈ ಬಾರಿಯ ಬಜೆಟ್ ನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3ರಿಂದ 5 ಲಕ್ಷ ಹೆಚ್ಚಳವಾಗುವ ಸಾಧ್ಯತೆಯಿದೆ. ಕೃಷಿ ಮೂಲಸೌಕರ್ಯದಲ್ಲಿನ ಹೂಡಿಕೆಗಳಿಗೆ ಆದ್ಯತೆ ಸಿಗಲಿದೆ. ಕೃಷಿಯೇತರ ಆದಾಯಕ್ಕೆ ಹೆಚ್ಚು ಒತ್ತು ನೀಡಬಹುದು

1 year agoFebruary 1, 2025 8:53 am

ಬೆಳಗ್ಗೆ 11 ಗಂಟೆಗೆ ಮಂಡನೆ

ಇಂದು ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಜೆಟ್‌ ಮಂಡನೆಯಾಗಲಿದ್ದು, ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವಾಲಯಕ್ಕೆ ಆಗಮಿಸಿದರು.

#WATCH | Delhi: Union Finance Minister Nirmala Sitharaman arrives at the Ministry of Finance. She will present #UnionBudget2025 at the Parliament today. pic.twitter.com/T59lxfo5YT

— ANI (@ANI) February 1, 2025
1 year agoFebruary 1, 2025 8:50 am

ಸಿಲಿಂಡರ್‌ ಬೆಲೆ ಇಳಿಕೆ

19 ಕೆಜಿ ಕಮರ್ಷಿಯಲ್‌ ಗ್ಯಾಸ್‌ ಸಿಲಿಂಡರ್‌ ಬೆಲೆ 7 ರೂ. ಇಳಿಕೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿ

1 year agoFebruary 1, 2025 8:48 am

6.3-6.8% ಜಿಡಿಪಿ ಬೆಳವಣಿಗೆ

2025-26 ಹಣಕಾಸು ವರ್ಷದಲ್ಲಿ ವಾರ್ಷಿಕ 6.3-6.8% ದರದಲ್ಲಿ ಜಿಡಿಪಿ ಬೆಳವಣಿಗೆಯಾಬಹುದು ಎಂದು ಆರ್ಥಿಕ ಸಮೀಕ್ಷೆ (Economic Survey) ತಿಳಿಸಿದೆ.

1 year agoFebruary 1, 2025 8:41 am

8ನೇ ಬಜೆಟ್‌

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಹಣಕಾಸು ಮಂತ್ರಿಯಾಗಿರುವ ನಿರ್ಮಲಾ ಸೀತಾರಾಮನ್‌ ಅವರು ಇದುವರೆಗೆ 7 ಬಜೆಟ್‌ ಮಂಡಿಸಿದ್ದಾರೆ. ಇಂದು 8ನೇ ಬಜೆಟ್‌ ಮಂಡಿಸಿ ದಾಖಲೆ ಬರೆಯಲಿದ್ದಾರೆ. 2019, 2020, 2021, 2022, 2023, 2024 (ಮಧ್ಯಂತರ ಬಜೆಟ್)‌, 2024 (ಪೂರ್ಣ ಬಜೆಟ್)‌ ಅವಧಿಯಲ್ಲಿ ಬಜೆಟ್‌ ಮಂಡಿಸಿದ್ದಾರೆ

 

 

Share This Article
Facebook Whatsapp Whatsapp Telegram Copy Link
Cinema News
ranbir kapoor 1
ಅಯೋಧ್ಯೆಯಲ್ಲಿ 3.31 ಕೋಟಿ ಮೌಲ್ಯದ ಭೂಮಿ ಖರೀದಿಸಿದ ರಣಬೀರ್ ಕಪೂರ್
Chaitra Achar
ಚೈತ್ರಾ ಆಚಾರ್ ಪೋಸ್ಟ್‌ಗೆ ಅಸಭ್ಯ ಕಾಮೆಂಟ್ – ಪೊಲೀಸ್ ಪೇದೆ ವಿರುದ್ಧ ನಟಿ ಕೆಂಡಾಮಂಡಲ
Darshan Jail
ದರ್ಶನ್‌ಗೆ ಭಾರೀ ಹಿನ್ನಡೆ| ಇನ್ನೂ 1 ವರ್ಷ ಜೈಲು ಫಿಕ್ಸ್‌ – ಕೋರ್ಟ್‌ ಆದೇಶದಲ್ಲಿ ಏನಿದೆ?
TN Seetharam 1
ಜಮೀನು ವ್ಯಾಜ್ಯ; ನಿರ್ದೇಶಕ ಟಿ.ಎನ್.ಸೀತಾರಾಮ್‌ ಪ್ರಕರಣಕ್ಕೆ ಹೈಕೋರ್ಟ್ ತಡೆ‌

You Might Also Like

Chikkaballapura 1

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 47 ವನ್ಯಜೀವಿಗಳ ವಶ

16 minutes ago
KRS Temple

KRS ಜಲಾಶಯ ನೀರಿನ ಮಟ್ಟ ಕುಸಿತ – 3 ವರ್ಷಗಳ ನಂತ್ರ ಪುರಾತನ ದೇವಾಲಯ ಗೋಚರ

37 minutes ago
Bhojshala site

ಹಿಂದೂಗಳಿಗೆ ಜಯ| ಭೋಜಶಾಲಾ ಇನ್ನು ದೇವಸ್ಥಾನ: ಮಧ್ಯಪ್ರದೇಶ ಹೈಕೋರ್ಟ್ ಐತಿಹಾಸಿಕ ತೀರ್ಪು

21 minutes ago
PETROL 1 2

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ – ಯಾವ ನಗರಗಳಲ್ಲಿ ಎಷ್ಟು ದರವಿದೆ?

1 hour ago
  • Astrology
  • Education
  • Fashion
  • Health
  • Belaku
  • Travel