Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುರ್ತು ಪರಿಸ್ಥಿತಿ ವೇಳೆ ಜೈಲಿಗೆ ಹೋಗಿದ್ದ ಅನಂತ ಕುಮಾರ್: ಸಾಧನೆಯ ಅನಂತ ಪಥ ಓದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತುರ್ತು ಪರಿಸ್ಥಿತಿ ವೇಳೆ ಜೈಲಿಗೆ ಹೋಗಿದ್ದ ಅನಂತ ಕುಮಾರ್: ಸಾಧನೆಯ ಅನಂತ ಪಥ ಓದಿ

Bengaluru City

ತುರ್ತು ಪರಿಸ್ಥಿತಿ ವೇಳೆ ಜೈಲಿಗೆ ಹೋಗಿದ್ದ ಅನಂತ ಕುಮಾರ್: ಸಾಧನೆಯ ಅನಂತ ಪಥ ಓದಿ

Public TV
Last updated: November 12, 2018 10:41 am
Public TV
Share
4 Min Read
ANANTH KUMAR PROFILE
SHARE

ಬೆಂಗಳೂರು: ದಿವಂಗತ ಕೇಂದ್ರ ಸಚಿವ ಅನಂತ ಕುಮಾರ್ ಭಾರತೀಯ ಜನತಾ ಪಕ್ಷದಿಂದ ನಿರಂತರ ಗೆಲುವಿನೂಂದಿಗೆ ಕೇಂದ್ರ ಸರ್ಕಾರದ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದ ಪ್ರಭಾವಿ ರಾಜಕಾರಣಿಯಾಗಿದ್ದರು.

ರಾಜಕೀಯ ಜೀವನವೇ ವರ್ಣ ರಂಜಿತ. ಬಿಜೆಪಿಯ ಕಟ್ಟಾ ಅನುಯಾಯಿ, ಆರ್‍ಎಸ್‍ಎಸ್ ತತ್ವ ಸಿದ್ಧಾಂತದ ಪ್ರತಿಪಾದಕಾರಾಗಿದ್ದ ಅನಂತ ಕುಮಾರ್ ತಮ್ಮ ರಾಜಕೀಯ ಜೀವನದಲ್ಲಿ ಎಂದೂ ಕಪ್ಪು ಚುಕ್ಕೆ ಬಾರದಂತೆ ನಡೆದುಕೊಂಡಿದ್ದರು. ಭಾರತೀಯ ಜನತಾ ಪಕ್ಷದ ಅನಂತ ಕುಮಾರ್, ಒಬ್ಬ ಯಶಸ್ವಿ ರಾಜಕಾರಣಿ. ಕರ್ನಾಟಕದ ದಕ್ಷಿಣ ಬೆಂಗಳೂರು ಚುನಾವಣಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ರಾಜಕೀಯ ಪಟು ಕೂಡ ಆಗಿದ್ದರು.

Ananth
ಜನನ, ಬಾಲ್ಯ, ಹಾಗೂ ವಿದ್ಯಾಭ್ಯಾಸ
ಅನಂತ ಕುಮಾರ್ ಅವರು ಜುಲೈ 22 1959ರಲ್ಲಿ ಜನಿಸಿದ್ದರು. ತಂದೆ ಶ್ರೀ ಎಚ್.ಎನ್. ನಾರಾಯಣ ಶಾಸ್ತ್ರಿ ಮತ್ತು ತಾಯಿ ಗಿರಿಜಾ. ಅನಂತ ಕುಮಾರ್ ತೇಜಸ್ವಿನಿ ಅವರನ್ನು ಮದುವೆಯಾಗಿದ್ದು ಇವರಿಗೆ ಐಶ್ವರ್ಯ ಮತ್ತು ವಿಜೇತಾ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ವ್ಯಾಸಂಗ: ಬಿಎ, ಎಲ್‍ಎಲ್‍ಎಮ್ (ಕಾನೂನು ಪದವಿ), ಹುಬ್ಬಳ್ಳಿಯ ಕೆ.ಎಸ್. ಆರ್ಟ್ಸ್ ಕಾಲೇಜಿನಲ್ಲಿ ಬಿ.ಎ ಪದವಿ, ಎಲ್.ಎಲ್.ಎಮ್ [ಲಾ] ಪದವಿ, ಜೆ.ಎಸ್.ಎಸ್. ಲಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಬಾಲ್ಯದಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅನಂತ ಕುಮಾರ್ ಅವರು ಆರ್‍ಎಸ್‍ಎಸ್ ತತ್ವಗಳಿಂದ ಪ್ರೇರಿತರಾಗಿದ್ದು, ವಿದ್ಯಾರ್ಥಿಯಾಗಿದ್ದಾಗಲೇ ಎಬಿವಿಪಿಯಲ್ಲಿ ಸಕ್ರಿಯರಾಗಿದ್ದರು.

ANANTH 2

ರಾಜಕೀಯ ಜೀವನ
1985 ರಲ್ಲಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಮುಂದೆ ಜನತಾಪಾರ್ಟಿಯ ದೊಡ್ಡ ಹುದ್ದೆಗಳಿಗೆ ಆಯ್ಕೆಯಾದರು. 1985-87 ಎಬಿವಿಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದು, ಈ ವೇಳೆ ತುರ್ತು-ಪರಿಸ್ಥಿತಿಯ ಸಂದರ್ಭದಲ್ಲಿ ಅವರನ್ನು 40 ದಿನ ಸೆರೆಮನೆವಾಸದಲ್ಲಿ ಇರಿಸಲಾಗಿತ್ತು. ತಮ್ಮ ಚಿಕ್ಕವಯಸ್ಸಿನಲ್ಲೇ ಕರ್ನಾಟಕ ವಲಯದ ಬಿಜೆಪಿಯ ಜನರಲ್ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸಿದ್ದರು.

ಬಿಜೆಪಿಯ ಯುವ-ಮೋರ್ಚದಲ್ಲಿ ಅನಂತಕುಮಾರ್ ನಡೆಸಿದ ಕಾರ್ಯವೈಖರಿಯನ್ನು ಗಮನಿಸಿ 1996 ರಲ್ಲಿ ರಾಷ್ಟ್ರಮಟ್ಟದ ರಾಜಕೀಯವಲಯದಲ್ಲಿ ಕಾರ್ಯದರ್ಶಿಯನ್ನಾಗಿ ಮಾಡಿದ್ದರು. ರಾಮಜನ್ಮಭೂಮಿಯ ಕಾರಣಕ್ಕೆ ಹೋರಾಟದಲ್ಲಿ ಕರ್ನಾಟಕದಿಂದ ಅನಂತಕುಮಾರ್ ಅವರನ್ನು ಆಯ್ಕೆ ಮಾಡಿ ಪ್ರತಿನಿಧಿಸಿದ್ದರು. 1996 ರಲ್ಲಿ ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಮೊದಲ ಪ್ರಯತ್ನದಲ್ಲೇ ಸಂಸದರಾಗಿ ಅನಂತಕುಮಾರ್ ಆಯ್ಕೆಯಾಗಿದ್ದರು.

ANANTH 1

1998 ರಲ್ಲಿ ಮತ್ತೆ ಅನಂತ ಕುಮಾರ್ ಪುನರ್ ಆಯ್ಕೆಯಾಗಿದ್ದು, 1998 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ನಾಗರೀಕ ವಿಮಾನಯಾನ ಮಂತ್ರಿ ಸ್ಥಾನ ಪಡೆದುಕೊಂಡಿದ್ದರು. ಅಟಲ್ ಸರ್ಕಾರದ ಮಂತ್ರಿ ಮಂಡಲದಲ್ಲಿ ಕಿರಿಯ ವಯಸ್ಸಿನ ಮಂತ್ರಿಯಾಗಿದ್ದು, ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ರವರ ಮಂತ್ರಿಮಂಡಲದಲ್ಲಿ ವಿಮಾನಯಾನ ಇಲಾಖೆಯ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು. ಅತಿ ಚಿಕ್ಕಪ್ರಾಯದ ಮಂತ್ರಿಯಾಗಿ ಆಯ್ಕೆ ಎಂಬ ಪ್ರಶಂಸೆಗೆ ಭಾಜನರಾಗಿದ್ದರು. 1999 ರಲ್ಲಿ ಮತ್ತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮರು ಆಯ್ಕೆಯಾಗಿದ್ದರು.

ವಾಜಪೇಯಿ ಸರ್ಕಾರದಲ್ಲಿ ಮತ್ತೆ ಮಂತ್ರಿ ಸ್ಥಾನ ಪಡೆದುಕೊಂಡಿದ್ದು, ಪ್ರವಾಸೋದ್ಯಮ, ಕ್ರೀಡೆ, ಯುವಜನ ಮತ್ತು ಸಂಸ್ಕೃತಿ, ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅನಂತ ಕುಮಾರ್ ಅವರು 2004ರಲ್ಲಿ ನಾಲ್ಕನೇ ಬಾರಿಗೆ ಮತ್ತೆ ಆಯ್ಕೆಯಾಗಿದ್ದರು. 1996ರಿಂದ 2014ರವರೆಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ 6 ಬಾರಿ ಆಯ್ಕೆಯಾಗಿದ್ದರು.

ANANTH

* 1982-85 – ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯದರ್ಶಿ
* 1985-87 – ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ
* 1987-88 – ಭಾರತೀಯ ಜನತಾ ಪಾರ್ಟಿಯ ಕಾರ್ಯದರ್ಶಿ
* 1988-95 – ಭಾರತೀಯ ಜನತಾ ಪಕ್ಷದ ಜನರಲ್ ಸೆಕ್ರೆಟರಿ
* 1995-98 – ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ

* 1996 – ಬಿಜೆಪಿಯಿಂದ ಲೋಕ ಸಭೆಗೆ ಆಯ್ಕೆ
* 1996-97 – ಇಂಡಿಯನ್ ಇನ್ಸ್ಟಿಟ್ಯೂಟ್ ನ ಸೈನ್ಸ್ ಸದಸ್ಯರು
* 1996-97 – ಕೆಂದ್ರ ಕೈಗಾರಿಕಾ ಸಚಿವಾಲಯದ ಸಂಸದೀಯ ಸಲಹಾ ಸಮಿತಿಯ ಸದಸ್ಯ
* 1996-97 – ಕೇಂದ್ರ ರೈಲ್ವೆ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯ
* 1998 – ಮತ್ತೆ ಲೋಕಸಭೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಆಯ್ಕೆ
* 1998-99 – ಕೇಂದ್ರ ವಿಮಾನ ಯಾನ ಸಚಿವರಾಗಿ ಯಶಸ್ವಿ ಕಾರ್ಯ

ANATH copy

* 1999-ಅಕ್ಟೋಬರ್99 – ಪ್ರವಾಸೋದ್ಯಮ ಇಲಾಖೆ ಸಚಿವ (ಹೆಚ್ಚುವರಿ)
* 1999 – ಲೋಕ ಸಭೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಮತ್ತೆ ಆಯ್ಕೆ
* 1999-2000 – ಸಂಸ್ಕೃತಿ, ಯುವಜನ ಮತ್ತು ಕ್ರೀಡಾ ಸಚಿವ- ಕ್ಯಾಬಿನೆಟ್
* 2000-2001 – ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ

* 2001 – ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಮತ್ತು ಬಡತನ ನಿರ್ಮೂಲನಾ ಸಚಿವ- (ಗ್ರಾಮೀಣಾಭಿವೃದ್ಧಿ ಸಚಿವ)
* 2003-04 – ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ
* 2004 – ಲೋಕಸಭೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಆಯ್ಕೆ
* 2004 – ಕಲ್ಲಿದ್ದಲು ಮತ್ತು ಉಕ್ಕು ಸಮಿತಿ ಅಧ್ಯಕ್ಷ
* 2004 – ಸಂಸದೀಯ ಸಾಮಾನ್ಯ ಸಂಗತಿಗಳ ಸಮಿತಿಯ ಸದಸ್ಯ
* 2005 – ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ
* 2007 – ಕೇಂದ್ರ ಸಂಸದೀಯ ಹಣಕಾಸ ಸಮಿತಿ ಅಧ್ಯಕ್ಷ
* 2007 – ಕೇಂದ್ರ ಸಲಹಾ ಸಮಿತಿ ಸದಸ್ಯ
* 2009 – ಲೋಕಸಭೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಆಯ್ಕೆ
* 2013 – ಲೋಕಸಭೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಆಯ್ಕೆ-(ರಸಗೊಬ್ಬರ ಹಾಗೂ ಸಂಸದೀಯ ಸಚಿವ)

ANATH KUMAR 2 1

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

https://www.youtube.com/watch?v=O6nPdRwhMSg

TAGGED:Ananth KumarBangaloreChildhoodlifeministerpoliticsPublic TVಅನಂತಕುಮಾರ್ಜೀವನಪಬ್ಲಿಕ್ ಟಿವಿಬಾಲ್ಯಬೆಂಗಳೂರುರಾಜಕೀಯಸಚಿವ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

virat kohli 3
Cricket

IPLನಲ್ಲಿ ಮತ್ತೊಂದು ರೆಕಾರ್ಡ್‌ ಬರೆಯಲು ಸಜ್ಜಾದ ಕೊಹ್ಲಿ -‌ ಆ ದಾಖಲೆಗೆ ಬೇಕು ಕೇವಲ 11 ರನ್

Public TV
By Public TV
2 minutes ago
Surat man kills dietitian wife hides body in cement filled crate
Crime

ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ – ಚೀಟಿಯ ಸುಳಿವಿಂದ ಪ್ರಕರಣ ಬಯಲಿಗೆ

Public TV
By Public TV
8 minutes ago
byadarahalli Crime
Bengaluru City

ಮದುವೆಯಾದ್ರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತಿದ್ದ – ಅವಮಾನ ಸಹಿಸಲಾಗದೇ ಬೆಂಕಿಯಿಟ್ಟೆ: ಪ್ರೇಯಸಿ ತಪ್ಪೊಪ್ಪಿಗೆ

Public TV
By Public TV
18 minutes ago
karnataka high court
Bengaluru City

ನಿಜವಾದ ಅಪರಾಧ ತನಿಖೆ ಮಾಡಿ, ಅಧಿಕಾರ ದುರ್ಬಳಕೆ ಮಾಡಬೇಡಿ – ಪೊಲೀಸರ ನಡೆಗೆ ಹೈಕೋರ್ಟ್ ಕೆಂಡಾಮಂಡಲ

Public TV
By Public TV
29 minutes ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ – ಸ್ವಾಮೀಜಿ ಬೆಂಬಲಿಗರಿಂದ ಟ್ರಸ್ಟಿ ಬೆಂಬಲಿಗರ ಮೇಲೆ ಹಲ್ಲೆ

Public TV
By Public TV
46 minutes ago
namma metro
Bengaluru City

ಮೆಟ್ರೋದಲ್ಲಿ ಮಹಿಳೆಯರ ವಿಡಿಯೋ ಚಿತ್ರೀಕರಣ ಕೇಸ್‌ – ಆರೋಪಿಗೆ ಜಾಮೀನು‌ ನಿರಾಕರಿಸಿದ ಹೈಕೋರ್ಟ್

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?