Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೈ ಪರ ಮತಯಾಚಿಸಿದ ಚಂಪಾಗೆ ವೇದಿಕೆಯಲ್ಲೇ ತಿರುಗೇಟು ಕೊಟ್ಟ ಅನಂತ್ ಕುಮಾರ್: ವಿಡಿಯೋ ನೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೈ ಪರ ಮತಯಾಚಿಸಿದ ಚಂಪಾಗೆ ವೇದಿಕೆಯಲ್ಲೇ ತಿರುಗೇಟು ಕೊಟ್ಟ ಅನಂತ್ ಕುಮಾರ್: ವಿಡಿಯೋ ನೋಡಿ

Districts

ಕೈ ಪರ ಮತಯಾಚಿಸಿದ ಚಂಪಾಗೆ ವೇದಿಕೆಯಲ್ಲೇ ತಿರುಗೇಟು ಕೊಟ್ಟ ಅನಂತ್ ಕುಮಾರ್: ವಿಡಿಯೋ ನೋಡಿ

Public TV
Last updated: November 26, 2017 9:44 pm
Public TV
Share
2 Min Read
MYS KANNADA SAHITYA SAMMELANA 2 1
SHARE

ಮೈಸೂರು: ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ದಿನದಂದು ಪರೋಕ್ಷವಾಗಿ ಬಿಜೆಪಿಯನ್ನು ಟೀಕಿಸಿ ಕಾಂಗ್ರೆಸ್ ಗೆ ಮತ ನೀಡಿ ಎಂದಿದ್ದ ಸಮ್ಮೇಳನಾಧ್ಯಕ್ಷ ಚಂದ್ರಶೇಖರ ಪಾಟೀಲ ಅವರಿಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಅನಂತ್ ಕುಮಾರ್ ಆಕ್ರೋಶ ಭರಿತವಾಗಿ ವೇದಿಕೆಯಲ್ಲೇ ತಿರುಗೇಟು ನೀಡಿದ್ದಾರೆ.

ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತಾನಾಡಿದ ಅನಂತ್ ಕುಮಾರ್, ಈ ವೇದಿಕೆ ರಾಜಕೀಯ ಭಾಷಣ ಮಾಡಲು ಅಲ್ಲ. ಯಾರಿಗೆ ಮತ ಹಾಕಬೇಕು ಅನ್ನುವುದನ್ನು ಹೇಳುವುದಕ್ಕೆ ಬೇರೆ ವೇದಿಕೆಗಳಿವೆ ಅಲ್ಲಿ ಹೇಳಿ. ಕನ್ನಡ ಸಮ್ಮೇಳನದಲ್ಲಿ ಕನ್ನಡ ದ ಬಗ್ಗೆ ಮಾತನಾಡಿ. ಇಡೀ ದೇಶವೇ ಸಮ್ಮೇಳವನ್ನು ನೋಡುತ್ತಿದೆ. ಹೀಗಿರುವಾಗ ಇಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಸಾಹಿತ್ಯ ಸಮ್ಮೇಳದಲ್ಲಿ ಡೋಂಗಿತನಕ್ಕೆ ಅವಕಾಶ ಕಲ್ಪಿಸಿಕೊಟ್ಟರೆ ವೇದಿಕೆಯ ಮೌಲ್ಯ ಹಾಳಾಗುತ್ತದೆ ಎಂದು ನೇರವಾಗಿ ಹೇಳಿದರು.

MYS KANNADA SAHITYA SAMMELANA 3

ತಮ್ಮ ಭಾಷಣದ ಉದ್ದಕ್ಕೂ ಚಂಪಾ ಹೇಳಿಕೆಗೆ ತಮ್ಮ ಮೊಣಚು ಭಾಷಣದ ಮೂಲಕ ಕೇಂದ್ರ ಸಚಿವ ಟಾಂಗ್ ನೀಡಿದರು. ವೇದಿಕೆ ಮೇಲೆ ಕನ್ನಡದ ಬಗ್ಗೆ ಚರ್ಚೆ ಮಾಡಿ, ರಾಜಕೀಯ ಬೇಡ. ಕಸಾಪ ಸ್ಥಾಪನೆ ಮಾಡಿದ ರಾಜಮನೆತನಕ್ಕೆ ಸಮ್ಮೇಳಕ್ಕೆ ಆಹ್ವಾನ ನೀಡದೇ ಅವಮಾನ ಮಾಡಿದ್ದು ಸರಿಯಲ್ಲ. ನಾವು ನಾಡು, ನುಡಿ, ಜಲ, ನೆಲದ ವಿಷಯಕ್ಕೆ ಬಂದಾಗ ಪಕ್ಷತೀತವಾಗಿ ಕೆಲಸ ಮಾಡಿದ್ದೇವೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನದ ವಿಷಯದಲ್ಲೂ ಹೋರಾಡಿದ್ದೇವೆ. ಕನ್ನಡದ ವಿಷಯಕ್ಕೆ ಬಂದಾಗ ಎಲ್ಲಕ್ಕೂ ಸಿದ್ಧ. ಲೋಕಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದೇವೆ ಎಂದು ಹೇಳಿ ತಿರುಗೇಟು ನೀಡಿದರು.

ಈ ವೇಳೆ ವೇದಿಕೆ ಮೇಲಿದ್ದ ಸಂಸದ ಪ್ರತಾಪ್ ಸಿಂಹ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಅನಂತ್ ಕುಮಾರ್ ಭಾಷಣವನ್ನು ಲೈವ್ ಮಾಡಿದ್ದು ವಿಶೇಷವಾಗಿತ್ತು. ಭಾಷಣ ಮುಗಿಯುತ್ತಿದಂತೆ ಸಮ್ಮೇಳನದ ಪ್ರತಿಕ್ರಿಯೆಯನ್ನು ಅಲಿಸದ ಅನಂತ್ ಕುಮಾರ್ ಹಾಗೂ ಪ್ರತಾಪ್ ಸಿಂಹ ವೇದಿಕೆಯಿಂದ ನಿರ್ಗಮಿಸಿದರು.

MYS KANNADA SAHITYA SAMMELANA 7

ಅನಂತ್ ಕುಮಾರ್ ಅಕ್ರೋಶದ ಭಾಷಣ ಮತ್ತು ಸಂಸದ ಪ್ರತಾಪ್ ಸಿಂಹ ಅವರು ಫೇಸ್‍ಬುಕ್ ನಲ್ಲಿ ಲೈವ್ ಮಾಡಿದ್ದು ನೋಡಿ ಚಂಪಾಗೆ ತಿರುಗೇಟು ನೀಡಲು ಸಿದ್ಧರಾಗಿಯೇ ಬಿಜೆಪಿ ನಾಯಕರು ವೇದಿಕೆಯನ್ನು ಏರಿದ್ದಾರೆ ಎನ್ನುವ ಅಭಿಪ್ರಾಯ ಜನರಲ್ಲಿ ಮೂಡಿತ್ತು.

ಚಂಪಾ ಹೇಳಿದ್ದು ಏನು?: ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ನಮ್ಮ ಸಂವಿಧಾನದಲ್ಲಿ ಅಂತರ್ಗತವಾದ ಸ್ವಾತಂತ್ರ್ಯ, ಸಮಾನತೆ, ಸಹಭಾವ, ಸೆಕ್ಯುಲರಿಸಂ, ಸಾಮಾಜಿಕ ನ್ಯಾಯ ಮುಂತಾದವುಗಳಿಗೆ ಕಂಟಕ ಒದಗಿಬಂದಿದೆ ಎಂಬ ಆತಂಕ ವ್ಯಕ್ತಪಡಿಸಿದ್ರು. ಅಲ್ಲದೇ ನಮ್ಮ ರಾಜ್ಯದ ಹಿತಾಸಕ್ತಿಗಳ ಸಂರಕ್ಷಣೆಗಾಗಿ ಸೆಕ್ಯುಲರ್ ಪಕ್ಷಗಳ ಪರವಾಗಿ ಮತಚಲಾಯಿಸಬೇಕು ಎಂದು ಮನವಿ ಮಾಡಿದ್ದರು.

ಒಂದು ರಾಷ್ಟ್ರೀಯ ಪಕ್ಷ ಕನ್ನಡದ ಪರ ಕೆಲಸ ಮಾಡುತ್ತಿದೆ. ಆದರೆ, ಇನ್ನೊಂದು ರಾಷ್ಟ್ರೀಯ ಪಕ್ಷವು ನಾಡಧ್ವಜ ವಿವಾದ, ಮೆಟ್ರೋದಲ್ಲಿ ಹಿಂದಿ ಹೇರಿಕೆಯ ವಿರುದ್ಧ ಧ್ವನಿಯೆತ್ತುತ್ತಿ ಮೌನ ತಾಳಿದೆ. ಈ ಚುನಾವಣೆಯಲ್ಲಿ ಆ ಪಕ್ಷವನ್ನು ಜನ ದೂರವಿಡಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಗೆ ಮತ ಹಾಕುವಂತೆ ನೆರೆದಿದ್ದ ಜನತೆಗೆ ಕರೆಕೊಟ್ಟಿದ್ದರು.

ಕನ್ನಡ ಸಂಸ್ಕೃತಿಗೆ ಸಂಸ್ಕೃತ, ಹಿಂದಿ, ಇಂಗ್ಲಿಷ್ ಕಡುವೈರಿಯಾಗಲು ಕೇಂದ್ರ ಸರಕಾರದ ನೀತಿಯೇ ಕಾರಣವಾಗಿದೆ. ಒಂದೇ ಭಾಷೆ-ಒಂದೇ, ಧರ್ಮ-ಒಂದೇ ಸಿದ್ಧಾಂತ ಎಂಬ ಧಾಟಿಯಲ್ಲಿ ನಾವೆಲ್ಲ ಒಕ್ಕೊರಲಿನಿಂದ ಹಾಡುತ್ತಿದ್ದ ವಂದೇಮಾತರಂ ಗೀತೆಯನ್ನೇ ಹೈಜಾಕ್ ಮಾಡಲಾಗಿದೆ. ಭಾರತ ಮಾತೆ, ಬರೀ ಹಿಂದೂ ಮಾತೆ ಆಗುತ್ತಿರುವಳೇ ಎಂಬ ಪ್ರಶ್ನೆ ಕಾಡುತ್ತಿದೆ. ಪ್ರಶ್ನೆ ಮಾಡುವುದೇ ರಾಷ್ಟ್ರದ್ರೋಹವಾಗಿ, ವೈಚಾರಿಕತೆ ಮೇಲೆ ಹಲ್ಲೆ ಎಸಗುವುದೇ ಸಂಸ್ಕೃತಿಯಾಗಿ, ದಟ್ಟ ಭಯ ಆವರಿಸಿದೆ ಎಂದಿದ್ದರು.

 

MYS KANNADA SAHITYA SAMMELANA 2 1

mys kannada sammela 2

mys kannada sammela 3

mys kannada sammela 4

mys kannada sammela 1

MYS KANNADA SAHITYA SAMMELANA 4

MYS KANNADA SAHITYA SAMMELANA 5

MYS KANNADA SAHITYA SAMMELANA 6

MYS KANNADA SAHITYA SAMMELANA 2

MYS KANNADA SAHITYA SAMMELANA 1

 

TAGGED:kannada sahithya sammelanaMP Pratap SinghmysorePublic TVUnion Minister Ananth Kumarಕನ್ನಡ ಸಾಹಿತ್ಯ ಸಮ್ಮೇಳನಕೇಂದ್ರ ಸಚಿವ ಅನಂತ್ ಕುಮಾರ್ಪಬ್ಲಿಕ್ ಟಿವಿಮೈಸೂರುಸಂಸದ ಪ್ರತಾಪ್ ಸಿಂಹ
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

fertilizer supplies and food security india
Latest

ತೈಲ, ಎಲ್‌ಪಿಜಿ ಆಯ್ತು.. ಭಾರತಕ್ಕೀಗ ರಸಗೊಬ್ಬರ ಪೂರೈಕೆ, ಆಹಾರ ಭದ್ರತೆ ಮೇಲೆ ಎಫೆಕ್ಟ್‌ ಭೀತಿ

Public TV
By Public TV
34 minutes ago
Fatal accident on Bengaluru Mysuru highway four killed
Crime

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ನಾಲ್ವರು ಸ್ಥಳದಲ್ಲೇ ಸಾವು

Public TV
By Public TV
52 minutes ago
Davanagere 1
Davanagere

ದಾವಣಗೆರೆ ಉಪಸಮರಕ್ಕೂ ಮುನ್ನವೇ ಭುಗಿಲೆದ್ದ ಬಂಡಾಯ; 20ಕ್ಕೂ ಹೆಚ್ಚು ಮುಸ್ಲಿಂ ಮುಖಂಡರು ಬಿಜೆಪಿ ಸೇರ್ಪಡೆ

Public TV
By Public TV
9 hours ago
Shivaraj Tangadagi
Districts

ಸಚಿವ ಶಿವರಾಜ್ ತಂಗಡಗಿ ಆಸ್ಪತ್ರೆಗೆ ದಾಖಲು – ಸಿದ್ದಗಂಗಾ ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

Public TV
By Public TV
9 hours ago
AI Image
Latest

ಪುರುಷರೂ ಅನುಭವಿಸ್ತಾರೆ ಗರ್ಭಧಾರಣೆಯ ಲಕ್ಷಣ –  ಏನಿದು ಕುವೇಡ್ ಸಿಂಡ್ರೋಮ್?

Public TV
By Public TV
9 hours ago
big bulletin 22 March 2026 part 1
Big Bulletin

ಬಿಗ್‌ ಬುಲೆಟಿನ್‌ 22 March 2026 ಭಾಗ-1

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?