Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿತ್ತ ಮಾಂತ್ರಿಕ ಅರುಣ್ ಜೇಟ್ಲಿ ವಿಧಿವಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿತ್ತ ಮಾಂತ್ರಿಕ ಅರುಣ್ ಜೇಟ್ಲಿ ವಿಧಿವಶ

Latest

ವಿತ್ತ ಮಾಂತ್ರಿಕ ಅರುಣ್ ಜೇಟ್ಲಿ ವಿಧಿವಶ

Public TV
Last updated: August 24, 2019 8:44 pm
Public TV
Share
2 Min Read
Arun Jetly copy
SHARE

ನವದೆಹಲಿ: ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ (66) ವಿಧಿವಶರಾಗಿದ್ದಾರೆ.  ಅನಾರೋಗ್ಯದ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಜೇಟ್ಲಿ ಇಂದು ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ  ಚಿಕಿತ್ಸೆ ಫಲಕಾರಿಯಾಗದೇ  ಮೃತಪಟ್ಟಿದ್ದಾರೆ.

ಅರುಣ್ ಜೇಟ್ಲಿ ಅವರು ಅನೇಕ ದಿನಗಳಿಂದ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದ ಕಾರಣದಿಂದ ಫೆಬ್ರವರಿಯಲ್ಲಿ ಬಜೆಟ್ ಕೂಡ ಮಂಡನೆ ಮಾಡಿರಲಿಲ್ಲ.

arun jaitley

ಕಳೆದ ಕೆಲವು ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಮೇ 23ದಂದು ಏಮ್ಸ್ ನಿಂದ ಡಿಸ್ಚಾರ್ಜ್ ಆಗಿದ್ದರು. ಆರೋಗ್ಯದಲ್ಲಿ ಮತ್ತೆ ಏರುಪೇರು ಕಂಡ ಬಂದ ಹಿನ್ನೆಲೆಯಲ್ಲಿ ಆಗಸ್ಟ್ 9 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿದ್ದರು. 66 ವರ್ಷದ ಅರುಣ್ ಜೇಟ್ಲಿ ಅವರನ್ನು ನೆಫ್ರಾಲಜಿಸ್ಟ್, ಹೃದ್ರೋಗ ತಜ್ಞರು ತಪಾಸಣೆ ಮಾಡಿದ್ದರು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ ಹರ್ಷವಧನ್, ಗೃಹ ಸಚಿವ ಅಮಿತ್ ಶಾ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಶುಕ್ರವಾರ (ಆಗಸ್ಟ್ 16) ರಾತ್ರಿ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಆಸ್ಪತ್ರೆಗೆ ತೆರಳಿ ಅರುಣ್ ಜೇಟ್ಲಿಯವರ ಆರೋಗ್ಯ ವಿಚಾರಿಸಿದ್ದರು.

Delhi: Former Union Minister and Senior BJP leader Arun Jaitley passes away at AIIMS. pic.twitter.com/pmr4xiyqYV

— ANI (@ANI) August 24, 2019

 ಈ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅಮೆರಿಕಾಗೆ ತೆರಳಿ ಕ್ಯಾನ್ಸರ್ ಚಿಕಿತ್ಸೆ ಪಡೆದುಕೊಂಡಿದ್ದರು. ಹೀಗಾಗಿ ಈ ವರ್ಷದ ಬಿಜೆಪಿ ಸರ್ಕಾರದ ಫೆಬ್ರವರಿ ಬಜೆಟ್ ನ್ನು ಪಿಯೂಶ್ ಗೋಯಲ್ ಮಂಡಿಸಿದ್ದರು. 2014ರ ಮೋದಿ ಸರ್ಕಾರದಲ್ಲಿ ಅರುಣ್ ಜೇಟ್ಲಿ ಅತ್ಯಂತ ಪ್ರಮುಖ ನಾಯಕರಾಗಿದ್ದು, ವಿತ್ತ ಮತ್ತು ರಕ್ಷಣಾ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಶುಗರ್ ಸಮಸ್ಯೆಯಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ 2018ರ ಮೇ ನಲ್ಲಿ ಕಿಡ್ನಿ ಕಸಿ(kidney transplant) ಮಾಡಿಸಿಕೊಂಡಿದ್ದರು.

arun jaitley budget 1 1

ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅರುಣ್ ಜೇಟ್ಲಿ ಮತ್ತೆ ಹಳೆಯ ಹುರುಪಿನಲ್ಲಿಯೇ ಸಚಿವರಾಗಿ ಕೆಲಸ ಮಾಡಿಕೊಂಡಿದ್ದರು. ಆದರೆ ಅಂದಿನಿಂದ ಅರುಣ್ ಜೇಟ್ಲಿಯವರ ಆರೋಗ್ಯ ಕ್ಷೀಣಿಸುತ್ತಾ ಬಂದಿತ್ತು. ತಮ್ಮ ಆನಾರೋಗ್ಯವನ್ನು ಎಲ್ಲಿಯೂ ತೋರಿಸಿಕೊಳ್ಳದ ಅರುಣ್ ಜೇಟ್ಲಿ ತೆರೆಯ ಹಿಂದೆ ಎಂಬಂತೆ ಪಕ್ಷದ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಬಾಲ್ಯ: ನವದೆಹಲಿಯಲ್ಲಿ ಡಿಸೆಂಬರ್ 28, 1952ರಂದು ಕಿಶನ್ ಹಾಗೂ ರತನ್ ಪ್ರಭಾ ಜೇಟ್ಲಿ ದಂಪತಿ ಮಗನಾಗಿ ಜನಿಸಿದ್ದ  ಜೇಟ್ಲಿ 1969-70ರ ಅವಧಿಯಲ್ಲಿ ನವದೆಹಲಿಯಲ್ಲಿ ಸೇಂಟ್ ಕ್ಸೇವಿಯರ್ಸ್ ಶಾಲೆಯಲ್ಲಿ ಪ್ರಾಥಮಿಕ ಶಾಲೆ ಅಧ್ಯಯನ ನಡೆಸಿ  1973ರಲ್ಲಿ ನವದೆಹಲಿಯ ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್ ನಲ್ಲಿ ವಾಣಿಜ್ಯ ಪದವಿಯನ್ನು ಪಡೆದುಕೊಂಡರು. ಇವರು 1977ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ಫ್ಯಾಕಲ್ಟಿ ಆಫ್ ಲಾದಿಂದ ಕಾನೂನು ಪದವಿಯನ್ನು ಪಡೆದುಕೊಂಡಿದ್ದರು.

ಭಾರತದ ಹೆಸರಾಂತ ರಾಜಕಾರಣಿ ಹಾಗೂ ಭಾರತೀಯ ಜನತಾ ಪಕ್ಷದ ಸದಸ್ಯರಾಗಿದ್ದರು. ಜೊತೆಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಸೇವೆಯನ್ನು ಸಲ್ಲಿಸಿದ್ದರು. ಭಾರತ ಸರ್ಕಾರದಲ್ಲಿ ವಾಣಿಜ್ಯ, ಕೈಗಾರಿಕೆ, ಕಾನೂನು ಹಾಗೂ ನ್ಯಾಯಾಂಗದ ಯೂನಿಯನ್ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ARUN JAITLEY 2

ಆಂತರಿಕ ತುರ್ತು ಪರಿಸ್ಥಿತಿಯ (1975-77) ಘೋಷಣೆಯಾದಾಗ, 19 ತಿಂಗಳುಗಳ ಕಾಲ ಸೆರೆವಾಸದಲ್ಲಿದ್ದರು. 1973ರಲ್ಲಿ ರಾಜ್ ನರೇನ್ ಹಾಗೂ ಜಯ ಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ಆರಂಭವಾದ ಭ್ರಷ್ಟಾಚಾರಕ್ಕೆ ವಿರುದ್ಧದ ಚಳುವಳಿಯಲ್ಲಿ ಅರುಣ್ ಜೇಟ್ಲಿ ಪ್ರಮುಖ ಪಾತ್ರ ವಹಿಸಿದ್ದರು. 1977ರಿಂದ ದೇಶದ ಹಲವಾರು ಹೈಕೋರ್ಟ್ ಗಳಲ್ಲಿ ಹಾಗೂ ಭಾರತದ ಸುಪ್ರೀಂ ಕೋರ್ಟ್ ನಲ್ಲಿ ವಕೀಲರಾಗಿ ಕರ್ತವ್ಯ ನಿರ್ವಹಿಸಿದ್ದರು.

arun jaitley FM

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಡಿಯಲ್ಲಿ ವಾಜಪೇಯಿ ಸರ್ಕಾರ ಅಧಿಕಾರಕ್ಕೆ ಬಂದಾಗ 1999 ಅಕ್ಟೋಬರ್ 13 ರಲ್ಲಿ  ಮಾಹಿತಿ ಹಾಗೂ ಪ್ರಸಾರ ರಾಜ್ಯ ಮಂತ್ರಿಯಾಗಿ (ಸ್ವತಂತ್ರ ಹೊಣೆಗಾರಿಕೆ) ನೇಮಕಗೊಂಡಿದ್ದರು.

TAGGED:Arun JaitleydeathhospitalNew DelhiPublic TVUnion Ministerಅರುಣ್ ಜೇಟ್ಲಿಆಸ್ಪತ್ರೆಕೇಂದ್ರ ಸಚಿವನವದೆಹಲಿಪಬ್ಲಿಕ್ ಟಿವಿಸಾವು
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Train
Latest

ಟಿ20 ವಿಶ್ವಕಪ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

Public TV
By Public TV
13 minutes ago
Iranian President Masoud Pezeshkian
Latest

ನೆರೆ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸುತ್ತೇನೆ: ಇರಾನ್‌ ಅಧ್ಯಕ್ಷ ಮಸೌದ್‌

Public TV
By Public TV
32 minutes ago
UP DCM Keshav Prasad Maurya
Latest

ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ – ಲಕ್ನೋದಲ್ಲಿ ತುರ್ತು ಭೂಸ್ಪರ್ಶ

Public TV
By Public TV
49 minutes ago
DK Shivakumar 11
Bengaluru City

ಸಿಎಂ ಬಜೆಟ್‌ ಮಂಡನೆ ಬೆನ್ನಲ್ಲೇ ದೆಹಲಿಗೆ ತೆರಳಲಿದ್ದಾರೆ ಡಿಕೆಶಿ

Public TV
By Public TV
49 minutes ago
UPSC Exam Public Hero Sannappas son Kiran Kamate is number 1 for Karnataka
Belgaum

ಯುಪಿಎಸ್‌ಸಿ ಪರೀಕ್ಷೆ| ಪಬ್ಲಿಕ್ ಹೀರೋ ಸಣ್ಣಪ್ಪ ಪುತ್ರ ರಾಜ್ಯಕ್ಕೆ ಮೊದಲ ಸ್ಥಾನ

Public TV
By Public TV
1 hour ago
siddaramaiah
Districts

ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ: ಸಿದ್ದರಾಮಯ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?