Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುತ್ತಿಗೆದಾರರೇ ಒಂದು ವರ್ಷ ಕೆಲಸ ಮಾಡಬೇಡಿ: ಹೆಚ್‌ಡಿಕೆ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗುತ್ತಿಗೆದಾರರೇ ಒಂದು ವರ್ಷ ಕೆಲಸ ಮಾಡಬೇಡಿ: ಹೆಚ್‌ಡಿಕೆ ಕರೆ

Bengaluru City

ಗುತ್ತಿಗೆದಾರರೇ ಒಂದು ವರ್ಷ ಕೆಲಸ ಮಾಡಬೇಡಿ: ಹೆಚ್‌ಡಿಕೆ ಕರೆ

Public TV
Last updated: January 15, 2025 1:12 pm
Public TV
Share
3 Min Read
HD Kumaraswamy 1
SHARE

– ನೀವೇನು ಭಿಕ್ಷುಕರಲ್ಲ.. ದಯಾಮರಣ ಯಾಕೆ ಕೇಳ್ತೀರಾ ಎಂದು ಪ್ರಶ್ನೆ

ಬೆಂಗಳೂರು: ಗುತ್ತಿಗೆದಾರರೇ ಒಂದು ವರ್ಷ ಕೆಲಸ ಮಾಡಬೇಡಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಕರೆ ನೀಡಿದರು.

ಕಿಯೋನಿಕ್ಸ್ ವೆಂಡರ್ಸ್ಗಳಿಂದ ದಯಾ ಮರಣಕ್ಕೆ ಪತ್ರ ಬರೆದಿರುವ ವಿಚಾರವಾಗಿ ಮಾತನಾಡಿ, ಸರ್ಕಾರದ ವಿರುದ್ಧ ಕಿಡಿಕಾರಿದರು. ನಾನು 60% ಕಮಿಷನ್ ಆರೋಪ ಮಾಡಿದಾಗ ಸರ್ಕಾರ, ಸಿಎಂ, ದಾಖಲೆ ಕೊಡಿ ಅಂತ ಹೇಳಿದ್ರು. ಹಂಗಾಮಿ ಕಂಟ್ರ್ಯಾಕ್ಟರ್‌ ಅಸೋಸಿಯೇಷನ್ ಅಧ್ಯಕ್ಷರು ಏನ್ ಹೇಳಿದ್ದಾರೆ. ಪರ್ಸೆಂಟೇಜ್ ಎಷ್ಟು ಇದೆ ಅಂತ ಅವರೇ ಹೇಳಿದ್ದಾರೆ. ಇದಕ್ಕಿಂತ ದಾಖಲಾತಿ ಸಾಕ್ಷಿ ಬೇಕಾ ಸಿಎಂಗೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಕಿಯೋನಿಕ್ಸ್ ಹಗರಣದಲ್ಲಿ ಭಾಗಿಯಾದವರ ವಿರುದ್ದ ಶಿಸ್ತು ಕ್ರಮ – ಶರತ್ ಬಚ್ಚೇಗೌಡ

Priyank Kharge

ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ಕ್ರಮ ತೆಗೆದುಕೊಳ್ಳಿ. ಪ್ರಿಯಾಂಕ್ ಖರ್ಗೆ, ಶರತ್ ಬಚ್ಚೇಗೌಡಗೆ ಹೇಳ್ತೀನಿ. ತಪ್ಪು ಮಾಡಿದವರ ಮೇಲೆ ಆಕ್ಷನ್ ತಗೊಳ್ಳಿ. 18 ತಿಂಗಳಲ್ಲಿ ಮಾಡಿದ ಕೆಲಸಕ್ಕೆ ಪೇಮೆಂಟ್ ಕೊಡದೇ ಹೋದರೆ ಅವರ ಬದುಕು ಏನಾಗಬೇಕು? ತಪ್ಪು ಮಾಡಿದವನಿಗೆ ಏನ್ ಬೇಕೋ ಕ್ರಮ ಮಾಡಿ. ಜನಪ್ರತಿನಿಧಿಗಳ ಅಕ್ರಮ ಮಾಡಿದ್ರೆ ಅವರ ಮೇಲೆ ಆಕ್ಷನ್ ತಗೊಳ್ಳಿ. ತನಿಖೆ ನಡೆ ವಾಸ್ತವಾಂಶ ಹೊರಗೆ ತೆಗೆಯೋಕೆ ಎಷ್ಟು ತಿಂಗಳು ಬೇಕು? ವರ್ಷಗಳೇ ಬೇಕಾ? ಕಿಯೋನಿಕ್ಸ್ ವೆಂಡರ್ಸ್ಗಳಿಗೆ ಹಣ ಬಿಡುಗಡೆಗೆ ಆಗ್ರಹಿಸಿದರು.

ಗುತ್ತಿಗೆದಾರರೇ ಒಂದು ವರ್ಷ ಕೆಲಸ ಮಾಡಬೇಡಿ. ಈ ಸರ್ಕಾರದಲ್ಲಿ ಸಾರ್ವಜನಿಕರ ಹಣ ಲೂಟಿ ಆಗ್ತಿದೆ. ಗುತ್ತಿಗೆದಾರರಿಗೆ ಮನವಿ ಮಾಡ್ತೀನಿ. ಗುತ್ತಿಗೆದಾರರು ಈ ರಾಜ್ಯ ಉಳಿಸಬೇಕು ಅಂತ ಇದ್ದರೆ, ಗುತ್ತಿಗೆದಾರರಲ್ಲಿ ಒಗ್ಗಟ್ಟು ಇದ್ದರೆ ಒಂದು ವರ್ಷ ಗುತ್ತಿಗೆದಾರರು ಯಾರು ಕೆಲಸ ಮಾಡಬೇಡಿ. ಈ ಸರ್ಕಾರದವರು ಅಂಧ್ರದವರನ್ನೋ ಯಾರನ್ನ ಕರೆದುಕೊಂಡು ಮಾಡಿಸಿಕೊಂಡು ಬರ್ತಾರೋ, ಪ್ಯಾಕೇಜ್ ಕೊಟ್ಟು ಮಾಡಿಸ್ತಾರೋ ನೋಡೋಣ. ಬರಲಿ ಯಾರು ಬಂದು ಮಾಡ್ತಾರೋ ಮಾಡಲಿ. ರಾಜ್ಯದಲ್ಲಿ ಕೆಟ್ಟ ಆಡಳಿತ ನಡೆಯುತ್ತಿದೆ. ಗುತ್ತಿಗೆದಾರರಿಗೆ ಕೈ ಜೋಡಿಸಿ ಮನವಿ ಮಾಡ್ತೀನಿ. ನೀವು ನಿಮ್ಮಲ್ಲಿ ಗುಂಪು ಮಾಡಿಕೊಂಡು, ನಿಮ್ಮಲ್ಲಿ ಒಡಕು ಬಂದರೆ ನಿಮ್ಮನ್ನೆ ಉಪಯೋಗ ಮಾಡಿಕೊಳ್ತಾರೆ. ನೀವು ಕಷ್ಟ ಅನುಭವಿಸುತ್ತಿದ್ದೀರಾ. ಇದೆಲ್ಲ ಕ್ಲೀನ್ ಆಗಬೇಕಾದ್ರೆ ಒಂದು ವರ್ಷ ಯಾರು ಗುತ್ತಿಗೆ ತೆಗೆದುಕೊಳ್ಳಬೇಡಿ. ಯಾರು ಕೆಲಸ ಮಾಡಬೇಡಿ ನಿಲ್ಲಿಸಿಬಿಡಿ. ಹೇಗೂ ಹೊಸ ಕೆಲಸ ಸರ್ಕಾರ ಕೊಡ್ತಿಲ್ಲ. ಹಿಂದಿನ ಸರ್ಕಾರದಲ್ಲಿ ಮಾಡಿರೋ ಕೆಲಸಕ್ಕೆ ಕೇಳ್ತಿರೋದು. ಹೀಗಾಗಿ ಹಣ ಬರೋವರೆಗೂ ಶಾಂತಿಯುತವಾಗಿ ಪ್ರತಿಭಟನೆ ಮಾಡಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಕಿಯೋನಿಕ್ಸ್ ವೆಂಡರ್ಸ್ ಆತ್ಮಹತ್ಯೆ ಮಾಡಿಕೊಂಡ್ರೆ ಪ್ರಿಯಾಂಕ್, ಶರತ್ ಬಚ್ಚೇಗೌಡ ಕಾರಣ: ರಾಷ್ಟ್ರಪತಿಗಳಿಗೆ ಪತ್ರ

ದಯಾ ಮರಣಕ್ಕೆ ಯಾಕೆ ಅರ್ಜಿ ಹಾಕ್ತೀರಾ? ಯಾಕೆ ಆತ್ಮಹತ್ಯೆ ಮಾಡಿಕೊಳ್ತೀರಾ. ನೀವು ತಪ್ಪು ಮಾಡಿದ್ದೀರಾ? ತಪ್ಪು ಮಾಡಿರೋದು ಈ ಸರ್ಕಾರ. ಅದರ ವಿರುದ್ಧ ಹೋರಾಟ ಮಾಡಿ. ದೃಢ ನಿರ್ಧಾರ ಮಾಡಿ ಹೋರಾಟ ಮಾಡಿ. ನೀವೇನು ಭಿಕ್ಷುಕರಲ್ಲ. ಕೆಲಸ ಮಾಡಿದ್ದೀರಾ ಹಣ ಕೇಳ್ತಿದ್ದೀರಾ. ಅದಕ್ಕೆ ಯಾಕೆ ದಯಾ ಮರಣ ಕೇಳ್ತೀರಾ. ಪ್ರಾಮಾಣಿಕವಾಗಿ ಕೆಲಸ ಮಾಡಿ ಯಾಕೆ ದಯಾ ಮರಣ ಕೇಳ್ತೀರಾ. ಪ್ರಾಮಾಣಿಕವಾಗಿ ಕೆಲಸ ಮಾಡದೆ ಬಿಲ್ ಮಾಡಿ ಹಣ ಹೊಡೆದಿರೋರು ಇದ್ದಾರೆ. ಅಧಿಕಾರಿಗಳು, ದೊಡ್ಡ ದೊಡ್ಡ ಗುತ್ತಿಗೆದಾರರು ಕೆಲಸವೇ ಮಾಡದೇ ಹಣ ಮಾಡಿರೋದು ಇದ್ದಾರೆ. ನೀವು ಕೆಲಸ ಮಾಡಿದ್ದೀರಾ. ಯಾಕೆ ಆತ್ಮಹತ್ಯೆ ಮಾಡಿಕೊಳ್ತೀರಾ ಎಂದು ಪ್ರಶ್ನಿಸಿದರು.

ಪ್ರಿಯಾಂಕ್ ಖರ್ಗೆ ಅವರೇ ನಿಮ್ಮ ಉಡಾಫೆ ಹೇಳಿಕೆ ಬಿಡಿ. ಏನೇನು ಆಗಿದೆ, ಅದನ್ನ ಸರಿ ಮಾಡೋಕೆ ಪ್ರಯತ್ನ ಮಾಡಿ. ಗುತ್ತಿಗೆದಾರರು ತಮ್ಮ ಬದುಕು ಸರಿಪಡಿಸುಕೊಳ್ಳಬೇಕಾದ್ರೆ ಪ್ರತಿಭಟನೆ ಮಾಡೋ ದೃಢ ನಿರ್ಧಾರ ಮಾಡಿ. ಎಷ್ಟೋ ಕುಟುಂಬದಲ್ಲಿ ಹೆಣ್ಣುಮಕ್ಕಳು ಒಡೆವೆ ತಗೊಂಡು ಹೋಗಿ ಬ್ಯಾಂಕ್ ನಲ್ಲಿ ಇಟ್ಟು ಗುತ್ತಿಗೆದಾರು ಕೆಲಸ ಮಾಡಿದ್ದಾರೆ. ಸಾವಿರಾರ ಗುತ್ತಿಗೆದಾರರು ಬೀದಿಗೆ ಬಂದಿದ್ದಾರೆ. ಯಾರ ಹತ್ರ ಹೇಳುವ ಹಾಗಿಲ್ಲ ಬಿಡುವ ಆಗಿಲ್ಲ. ಈ ಸರ್ಕಾರದ 6 ತಿಂಗಳಿಂದ ಎಲ್‌ಒಸಿ ಬಿಡುಗಡೆ ಮಾಡಿಲ್ಲ. ಗ್ಯಾರಂಟಿಯಿಂದ ನುಡಿದಂತೆ ನಡೆದಿದ್ದೇವೆ ಅಂತಾರೆ. ಯಾರ್ ಇಲ್ಲ ಅಂದರು. ನಿಮ್ಮನ್ನು ಬಿಟ್ರೆ ಇನ್ಯಾರು ಇಲ್ಲ ನುಡಿದಂತೆ ನಡೆದವರು. ನೀವು ಒಬ್ಬರೇ. ಈ ಸರ್ಕಾರದಲ್ಲಿ ನಿರೀಕ್ಷಿತ ಮಟ್ಟದಲ್ಲಿ ತೆರಿಗೆ ಸಂಗ್ರಹ ಆಗಿಲ್ಲ ಎಂದು ಆರೋಪಿಸಿದರು.

TAGGED:bengalurucontractorsh d kumaraswamyಗುತ್ತಿಗೆದಾರರುಬೆಂಗಳೂರುಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood

You Might Also Like

Janardhana Reddy
Bellary

ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ

Public TV
By Public TV
18 minutes ago
UGC Rules
Court

UGC ಹೊಸ ನೀತಿಗೆ ಸುಪ್ರೀಂ ತಡೆಯಾಜ್ಞೆ – ಹೊಸ ನಿಯಮಗಳು ಅಸ್ಪಷ್ಟವಾಗಿದೆ, ಸ್ಪಷ್ಟೀಕರಣದ ಅಗತ್ಯವಿದೆ ಎಂದ ಕೋರ್ಟ್

Public TV
By Public TV
46 minutes ago
Annabhagya 1
Bengaluru City

ಗೃಹಲಕ್ಷ್ಮಿಯಂತೆ ಅನ್ನಭಾಗ್ಯ ಹಣವೂ ಬಾಕಿ ಆರೋಪ – ಒಂದೂವರೆ ಕೋಟಿ ಪಡಿತರದಾರರಿಗೆ ಜಮೆ ಆಗಿಲ್ವಾ 657 ಕೋಟಿ?

Public TV
By Public TV
58 minutes ago
Byrathi Suresh
Bengaluru City

ಟೆಂಡರ್‌ಗೂ ಮಂತ್ರಿಗಳಿಗೂ ಏನ್‌ ಸಂಬಂಧ? – ಗಾಳಿಯಲ್ಲಿ ಗುಂಡು ಹಾರಿಸಬೇಡಿ: ಬೈರತಿ ಸುರೇಶ್ ತಾಕೀತು

Public TV
By Public TV
2 hours ago
Tumakuru Siddaganga Mutt
Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್ – 1.96 ಕೋಟಿ ವಿದ್ಯುತ್ ಬಿಲ್ ಪಾವತಿಸಿದ KIADB

Public TV
By Public TV
2 hours ago
siddaramaiah
Bengaluru City

ಸಿಎಂ ಎಂಟ್ರಿ ಬೆನ್ನಲ್ಲೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಮುಂದೂಡಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?