Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವರೇನು ಮಾಡಿದ್ದಾರೆ, ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ: ಸಿಎಂಗೆ ಹೆಚ್‌ಡಿಕೆ ಓಪನ್ ಚಾಲೆಂಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅವರೇನು ಮಾಡಿದ್ದಾರೆ, ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ: ಸಿಎಂಗೆ ಹೆಚ್‌ಡಿಕೆ ಓಪನ್ ಚಾಲೆಂಜ್

Bengaluru City

ಅವರೇನು ಮಾಡಿದ್ದಾರೆ, ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ: ಸಿಎಂಗೆ ಹೆಚ್‌ಡಿಕೆ ಓಪನ್ ಚಾಲೆಂಜ್

Public TV
Last updated: October 6, 2024 1:18 pm
Public TV
Share
2 Min Read
siddu hdk
SHARE

– ಮನೆಯಲ್ಲಿ ಗೌರವದಿಂದ ಇದ್ದ ತಮ್ಮ ಪತ್ನಿಯನ್ನು ಹೊರಗೆ ತಂದಿದ್ದು ಸಿದ್ದರಾಮಯ್ಯರೇ: ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ನಾನು 14 ತಿಂಗಳಲ್ಲಿ ಮಾಡಿದ ಕೆಲಸ ಬಗ್ಗೆ ಸಿದ್ದರಾಮಯ್ಯಗೆ ಚಾಲೆಂಜ್ ಮಾಡ್ತೀನಿ. ಅವರೇನು ಮಾಡಿದ್ದಾರೆ ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ. ಇದು ನನ್ನ ಓಪನ್ ಚಾಲೆಂಜ್ ಎಂದು ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಸವಾಲು ಹಾಕಿದರು.

ನಗರದಲ್ಲಿ ಮಾತನಾಡಿದ ಹೆಚ್‌ಡಿಕೆ, ಕೊಟ್ಟ ಕುದುರೆ ಏರದವನು ವೀರನೂ ಅಲ್ಲ ಶೂರನೂ ಅಲ್ಲ ಅಂದಿದ್ದಾರೆ. ಯಾವ ಕುದುರೆ ಕೊಟ್ಟಿದ್ರು ಅವರು ನನಗೆ? ನಾನು 14 ತಿಂಗಳಲ್ಲಿ ಮಾಡಿದ ಕೆಲಸ ಬಗ್ಗೆ ಸಿದ್ದರಾಮಯ್ಯಗೆ ಚಾಲೆಂಜ್ ಮಾಡ್ತೀನಿ. ನಾನು ಬಹಿರಂಗ ಸವಾಲು ಹಾಕ್ತೀನಿ ಸಿದ್ದರಾಮಯ್ಯಗೆ. ಅವರ ಈ 15 ತಿಂಗಳಲ್ಲಿ ಅವರೇನು ಮಾಡಿದ್ರು, ನಾನು 2018 ರಲ್ಲಿ 14 ತಿಂಗಳಲ್ಲಿ ಏನು ಕೆಲಸ ಮಾಡಿದ್ದೀನಿ. ಇವರ ಸಹಕಾರ ಸರಿಯಾಗಿರದಿದ್ದರೂ 14 ತಿಂಗಳಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದೀನಿ. ಅವರೇನು ಮಾಡಿದ್ದಾರೆ, ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ, ಇದು ನನ್ನ ಓಪನ್ ಚಾಲೆಂಜ್. ಚರ್ಚೆ ಮಾಡೋಣ, ಚರ್ಚೆಗೆ ನಾನು ಸಿದ್ಧ ಇದ್ದೀನಿ. ನಮ್ಮ 38 ಜನ ಶಾಸಕರು ಇದ್ರು, ನಿಮ್ಮ ಬೆಂಬಲ ಇರಲಿಲ್ಲ. ನೀವೇನು ನಡೆಸಿದ್ದೀರಿ, ಚರ್ಚೆ ಆಗಲಿ. ಇವತ್ತು ಹೇಳ್ತಿದ್ದೀರಲ್ಲ ಕುಮಾರಸ್ವಾಮಿ ಕೆಲಸ ಮಾಡಿಲ್ಲ ಅಂತಾ ಎಂದು ಸಿದ್ದರಾಮಯ್ಯ ವಿರುದ್ಧ ಗುಡುಗಿದರು. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅವಾಂತರ: ಕೆಸರು ನೀರಲ್ಲಿ ಬಿದ್ದ ಬೈಕ್ ಸವಾರ

Siddaramaiah 4

ಮಾತು ಮಾತಿಗೆ ಹೊಟ್ಟೆ ಉರಿ ಅಂತಿದ್ದಾರೆ. ಅವರೇ ಅವರ ಪತ್ನಿಯನ್ನು ಹೊರಗೆ ತಂದವರು. ಯಾರು ತಂದಿದ್ದು ಅವರನ್ನು ಹೊರಗೆ, ನೀವೇ. ಮನೆಯಲ್ಲಿ ಗೌರವದಿಂದ ಇದ್ದವರನ್ನು ಹೊರಗೆ ತಂದಿದ್ದು ಅವರು. ನಿಮ್ಮ ನಡವಳಿಕೆಯಿಂದ ಅವರು ಹೊರಗೆ ಬಂದಂತಾಗಿದೆ. ನೀವೇ ತಪ್ಪು ಮಾಡಿ ಇಂತಹ ವಿಷಯಗಳನ್ನೆಲ್ಲ ಯಾಕೆ ಜನರ ಮುಂದೆ ಹೇಳ್ತೀರ ಈಗ. ಮಾತೆತ್ತಿದರೆ ಅಹಿಂದ ಅಹಿಂದ ಅನ್ನುತ್ತಾರೆ. ಅಹಿಂದ ವರ್ಗಗಳಿಗೆ ಸಿದ್ದರಾಮಯ್ಯ ಏನು ಮಾಡಿದ್ದಾರೆ ಹೇಳಲಿ. ವಾಲ್ಮೀಕಿ ನಿಗಮದಲ್ಲಿ ಲೂಟಿ ಹೊಡೆದಿರೋದು ನೋಡಿದ್ದೀವಲ್ಲ ಎಂದು ಟಾಂಗ್ ಕೊಟ್ಟರು.

ಮಳೆ ಅವಾಂತರ ಕುರಿತು ಮಾತನಾಡಿ, ಈ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡ್ತಿಲ್ಲ. ಎಲ್ಲದರಲ್ಲೂ ಸರ್ಕಾರ ವಿಫಲವಾಗಿದೆ. ಹಲವು ಕುಟುಂಬಗಳ ಮನೆಗಳು ಜಲಾವೃತ ಆಗಿವೆ, ರಾತ್ರಿ ಎಲ್ಲ ಜನರಿಗೆ ನಿದ್ದೆ ಇಲ್ಲ. ಗುಂಡಿ ಮುಚ್ಚಲು ಅದೇನೋ ಗಡುವು ಕೊಟ್ಟಿದ್ರಲ್ಲ. ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ರಲ್ಲ. ಈ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಚಿಂತೆ ಇಲ್ಲ. ಅಭಿವೃದ್ಧಿ ಕೆಲಸಗಳ ಬಗ್ಗೆ ದೇವರೇ ಕಾಪಾಡಬೇಕು. ಈಗಲೂ ಕಾಲ ಮಿಂಚಿಲ್ಲ, ಮಳೆ ಅನಾಹುತ ಆಗಿದೆ. ನಿಮ್ಮ ಆಡಳಿತ ಸರಿ ಮಾಡ್ಕೊಳ್ಳಿ. ವಿಪಕ್ಷಗಳನ್ನು ಕ್ಷಮಿಸ್ತೀರಾ ಕ್ಷಮಿಸ್ತೀರಾ ಅಂತಾ ನಿನ್ನೆ ಹೇಳ್ತಿದ್ರು. ನಮ್ಮನ್ನ ಜನ ಕ್ಷಮಿಸ್ತಾರೋ ಅಪ್ಪಿಕೊಳ್ತಾರೋ ಅದನ್ನು ಜನ ತೀರ್ಮಾನ ಮಾಡ್ತಾರೆ. ಅದೇ ಜನ ಸಿದ್ದರಾಮಯ್ಯ ಅವರಿಗೇ ಏನು ಮಾಡಬೇಕು ಅಂತಾ ಹೇಳಲಿ. ಇಂಥ ಆಡಳಿತ ಕೊಟ್ಟಿದ್ದೀರಲ್ಲ ಜನರ ಕ್ಷಮೆ ಅವರು ಕೇಳಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ನಾಪತ್ತೆ

ಜಾತಿಗಣತಿ ಇದೆಲ್ಲ ರಾಜಕೀಯ, ಇಷ್ಟು ದಿನ ಜಾರಿ ಮಾಡಲಿಲ್ಲ. ಈಗೇನು ಜಾರಿ ಮಾಡ್ತಾರೆ ಅವರು? ಇದೆಲ್ಲ ರಾಜಕೀಯ ಅಷ್ಟೇ ಎಂದು ಪ್ರತಿಕ್ರಿಯಿಸಿದರು.

TAGGED:bengaluruh d kumaraswamysiddaramaiahಬೆಂಗಳೂರುಸಿದ್ದರಾಮಯ್ಯಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

KSRTC
Bengaluru City

ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ?

Public TV
By Public TV
25 minutes ago
Kunigal Ranganath
Bengaluru City

ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು – ಸರ್ಕಾರಕ್ಕೆ ಶಾಸಕ ಕುಣಿಗಲ್ ರಂಗನಾಥ್ ಮನವಿ

Public TV
By Public TV
25 minutes ago
CRIME
Bengaluru City

ಹೆಂಡತಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ

Public TV
By Public TV
35 minutes ago
Team India 2
Cricket

T20 World Cup | ಟೀಂ ಇಂಡಿಯಾದ ‘ಸೂಪರ್-8’ ಸಂಗ್ರಾಮ – ಹೀಗಿದೆ ವೇಳಾಪಟ್ಟಿ

Public TV
By Public TV
52 minutes ago
HISTORIC After Lok Sabha Rajya Sabha Passes Womens Reservation Bill With Majority Votes
Latest

Rajya Sabha Elections: 10 ರಾಜ್ಯಗಳ 37 ಸ್ಥಾನಗಳಿಗೆ ಮಾ.16 ರಂದು ಮತದಾನ

Public TV
By Public TV
1 hour ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?