Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವರೇನು ಮಾಡಿದ್ದಾರೆ, ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ: ಸಿಎಂಗೆ ಹೆಚ್‌ಡಿಕೆ ಓಪನ್ ಚಾಲೆಂಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅವರೇನು ಮಾಡಿದ್ದಾರೆ, ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ: ಸಿಎಂಗೆ ಹೆಚ್‌ಡಿಕೆ ಓಪನ್ ಚಾಲೆಂಜ್

Bengaluru City

ಅವರೇನು ಮಾಡಿದ್ದಾರೆ, ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ: ಸಿಎಂಗೆ ಹೆಚ್‌ಡಿಕೆ ಓಪನ್ ಚಾಲೆಂಜ್

Public TV
Last updated: October 6, 2024 1:18 pm
Public TV
Share
2 Min Read
siddu hdk
SHARE

– ಮನೆಯಲ್ಲಿ ಗೌರವದಿಂದ ಇದ್ದ ತಮ್ಮ ಪತ್ನಿಯನ್ನು ಹೊರಗೆ ತಂದಿದ್ದು ಸಿದ್ದರಾಮಯ್ಯರೇ: ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ನಾನು 14 ತಿಂಗಳಲ್ಲಿ ಮಾಡಿದ ಕೆಲಸ ಬಗ್ಗೆ ಸಿದ್ದರಾಮಯ್ಯಗೆ ಚಾಲೆಂಜ್ ಮಾಡ್ತೀನಿ. ಅವರೇನು ಮಾಡಿದ್ದಾರೆ ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ. ಇದು ನನ್ನ ಓಪನ್ ಚಾಲೆಂಜ್ ಎಂದು ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಸವಾಲು ಹಾಕಿದರು.

ನಗರದಲ್ಲಿ ಮಾತನಾಡಿದ ಹೆಚ್‌ಡಿಕೆ, ಕೊಟ್ಟ ಕುದುರೆ ಏರದವನು ವೀರನೂ ಅಲ್ಲ ಶೂರನೂ ಅಲ್ಲ ಅಂದಿದ್ದಾರೆ. ಯಾವ ಕುದುರೆ ಕೊಟ್ಟಿದ್ರು ಅವರು ನನಗೆ? ನಾನು 14 ತಿಂಗಳಲ್ಲಿ ಮಾಡಿದ ಕೆಲಸ ಬಗ್ಗೆ ಸಿದ್ದರಾಮಯ್ಯಗೆ ಚಾಲೆಂಜ್ ಮಾಡ್ತೀನಿ. ನಾನು ಬಹಿರಂಗ ಸವಾಲು ಹಾಕ್ತೀನಿ ಸಿದ್ದರಾಮಯ್ಯಗೆ. ಅವರ ಈ 15 ತಿಂಗಳಲ್ಲಿ ಅವರೇನು ಮಾಡಿದ್ರು, ನಾನು 2018 ರಲ್ಲಿ 14 ತಿಂಗಳಲ್ಲಿ ಏನು ಕೆಲಸ ಮಾಡಿದ್ದೀನಿ. ಇವರ ಸಹಕಾರ ಸರಿಯಾಗಿರದಿದ್ದರೂ 14 ತಿಂಗಳಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದೀನಿ. ಅವರೇನು ಮಾಡಿದ್ದಾರೆ, ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ, ಇದು ನನ್ನ ಓಪನ್ ಚಾಲೆಂಜ್. ಚರ್ಚೆ ಮಾಡೋಣ, ಚರ್ಚೆಗೆ ನಾನು ಸಿದ್ಧ ಇದ್ದೀನಿ. ನಮ್ಮ 38 ಜನ ಶಾಸಕರು ಇದ್ರು, ನಿಮ್ಮ ಬೆಂಬಲ ಇರಲಿಲ್ಲ. ನೀವೇನು ನಡೆಸಿದ್ದೀರಿ, ಚರ್ಚೆ ಆಗಲಿ. ಇವತ್ತು ಹೇಳ್ತಿದ್ದೀರಲ್ಲ ಕುಮಾರಸ್ವಾಮಿ ಕೆಲಸ ಮಾಡಿಲ್ಲ ಅಂತಾ ಎಂದು ಸಿದ್ದರಾಮಯ್ಯ ವಿರುದ್ಧ ಗುಡುಗಿದರು. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅವಾಂತರ: ಕೆಸರು ನೀರಲ್ಲಿ ಬಿದ್ದ ಬೈಕ್ ಸವಾರ

Siddaramaiah 4

ಮಾತು ಮಾತಿಗೆ ಹೊಟ್ಟೆ ಉರಿ ಅಂತಿದ್ದಾರೆ. ಅವರೇ ಅವರ ಪತ್ನಿಯನ್ನು ಹೊರಗೆ ತಂದವರು. ಯಾರು ತಂದಿದ್ದು ಅವರನ್ನು ಹೊರಗೆ, ನೀವೇ. ಮನೆಯಲ್ಲಿ ಗೌರವದಿಂದ ಇದ್ದವರನ್ನು ಹೊರಗೆ ತಂದಿದ್ದು ಅವರು. ನಿಮ್ಮ ನಡವಳಿಕೆಯಿಂದ ಅವರು ಹೊರಗೆ ಬಂದಂತಾಗಿದೆ. ನೀವೇ ತಪ್ಪು ಮಾಡಿ ಇಂತಹ ವಿಷಯಗಳನ್ನೆಲ್ಲ ಯಾಕೆ ಜನರ ಮುಂದೆ ಹೇಳ್ತೀರ ಈಗ. ಮಾತೆತ್ತಿದರೆ ಅಹಿಂದ ಅಹಿಂದ ಅನ್ನುತ್ತಾರೆ. ಅಹಿಂದ ವರ್ಗಗಳಿಗೆ ಸಿದ್ದರಾಮಯ್ಯ ಏನು ಮಾಡಿದ್ದಾರೆ ಹೇಳಲಿ. ವಾಲ್ಮೀಕಿ ನಿಗಮದಲ್ಲಿ ಲೂಟಿ ಹೊಡೆದಿರೋದು ನೋಡಿದ್ದೀವಲ್ಲ ಎಂದು ಟಾಂಗ್ ಕೊಟ್ಟರು.

ಮಳೆ ಅವಾಂತರ ಕುರಿತು ಮಾತನಾಡಿ, ಈ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡ್ತಿಲ್ಲ. ಎಲ್ಲದರಲ್ಲೂ ಸರ್ಕಾರ ವಿಫಲವಾಗಿದೆ. ಹಲವು ಕುಟುಂಬಗಳ ಮನೆಗಳು ಜಲಾವೃತ ಆಗಿವೆ, ರಾತ್ರಿ ಎಲ್ಲ ಜನರಿಗೆ ನಿದ್ದೆ ಇಲ್ಲ. ಗುಂಡಿ ಮುಚ್ಚಲು ಅದೇನೋ ಗಡುವು ಕೊಟ್ಟಿದ್ರಲ್ಲ. ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ರಲ್ಲ. ಈ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಚಿಂತೆ ಇಲ್ಲ. ಅಭಿವೃದ್ಧಿ ಕೆಲಸಗಳ ಬಗ್ಗೆ ದೇವರೇ ಕಾಪಾಡಬೇಕು. ಈಗಲೂ ಕಾಲ ಮಿಂಚಿಲ್ಲ, ಮಳೆ ಅನಾಹುತ ಆಗಿದೆ. ನಿಮ್ಮ ಆಡಳಿತ ಸರಿ ಮಾಡ್ಕೊಳ್ಳಿ. ವಿಪಕ್ಷಗಳನ್ನು ಕ್ಷಮಿಸ್ತೀರಾ ಕ್ಷಮಿಸ್ತೀರಾ ಅಂತಾ ನಿನ್ನೆ ಹೇಳ್ತಿದ್ರು. ನಮ್ಮನ್ನ ಜನ ಕ್ಷಮಿಸ್ತಾರೋ ಅಪ್ಪಿಕೊಳ್ತಾರೋ ಅದನ್ನು ಜನ ತೀರ್ಮಾನ ಮಾಡ್ತಾರೆ. ಅದೇ ಜನ ಸಿದ್ದರಾಮಯ್ಯ ಅವರಿಗೇ ಏನು ಮಾಡಬೇಕು ಅಂತಾ ಹೇಳಲಿ. ಇಂಥ ಆಡಳಿತ ಕೊಟ್ಟಿದ್ದೀರಲ್ಲ ಜನರ ಕ್ಷಮೆ ಅವರು ಕೇಳಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ನಾಪತ್ತೆ

ಜಾತಿಗಣತಿ ಇದೆಲ್ಲ ರಾಜಕೀಯ, ಇಷ್ಟು ದಿನ ಜಾರಿ ಮಾಡಲಿಲ್ಲ. ಈಗೇನು ಜಾರಿ ಮಾಡ್ತಾರೆ ಅವರು? ಇದೆಲ್ಲ ರಾಜಕೀಯ ಅಷ್ಟೇ ಎಂದು ಪ್ರತಿಕ್ರಿಯಿಸಿದರು.

TAGGED:bengaluruh d kumaraswamysiddaramaiahಬೆಂಗಳೂರುಸಿದ್ದರಾಮಯ್ಯಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

karwar murder case accused
Court

ಅಳಿಯನ ಕೊಂದ ಮಾವನಿಗೆ ಜೀವಾವಧಿ ಶಿಕ್ಷೆ

Public TV
By Public TV
22 minutes ago
Shivamogga Court
Court

ಶಿವಮೊಗ್ಗ | ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು

Public TV
By Public TV
51 minutes ago
bjp and congress leaders canvass for davangere south constituency by election
Davanagere

ಉಪಚುನಾವಣಾ ಕಣದಲ್ಲಿ ಅಬ್ಬರದ ಪ್ರಚಾರ – ʻಕೈʼ, ಕಮಲ ನಾಯಕರಿಂದ ಮತಬೇಟೆ

Public TV
By Public TV
1 hour ago
Priyank Kharge 1
Bengaluru City

ಗ್ರಾಮ ಪಂಚಾಯಿತಿಗಳ ತೆರಿಗೆ ಸಂಗ್ರಹ ಸತತವಾಗಿ ಏರುಮುಖ; 1560.76 ಕೋಟಿ ರೂ. ಕರ ಸಂಗ್ರಹ: ಪ್ರಿಯಾಂಕ್‌ ಖರ್ಗೆ

Public TV
By Public TV
1 hour ago
Chalavadi Narayanswamy
Bagalkot

ಪ್ರತಿ ಹಳ್ಳಿಗೆ 5-10 ಲಕ್ಷ ಹಣ ಹಂಚುತ್ತಿರುವ ಕಾಂಗ್ರೆಸ್: ಛಲವಾದಿ ಆರೋಪ

Public TV
By Public TV
2 hours ago
Koppal Crime
Latest

21 ವರ್ಷದ ಬಳಿಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?