Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Dharwad - ಸಿದ್ದರಾಮಯ್ಯ ಎಷ್ಟೇ ತುಷ್ಟೀಕರಣದ ರಾಜಕಾರಣ ಮಾಡಲಿ ಮೊಟ್ಟೆ ಎಸೆಯಬೇಡಿ – ಪ್ರಹ್ಲಾದ್‌ ಜೋಶಿ‌

Dharwad

ಸಿದ್ದರಾಮಯ್ಯ ಎಷ್ಟೇ ತುಷ್ಟೀಕರಣದ ರಾಜಕಾರಣ ಮಾಡಲಿ ಮೊಟ್ಟೆ ಎಸೆಯಬೇಡಿ – ಪ್ರಹ್ಲಾದ್‌ ಜೋಶಿ‌

Public TV
Last updated: 2022/08/19 at 4:39 PM
Public TV
Share
1 Min Read
SHARE

ಹುಬ್ಬಳ್ಳಿ: ಸಾವರ್ಕರ್ ಭಾವಚಿತ್ರ ಮುಸ್ಲಿಂ ಏರಿಯಾದಲ್ಲಿ ಏಕೆ ಹಾಕಬೇಕಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಖಂಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದಿದ್ದೂ ಕೂಡ ಸರಿಯಲ್ಲ ಎಂದರು

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ತಪ್ಪು. ಸಿದ್ದರಾಮಯ್ಯ ವಿಪಕ್ಷ ನಾಯಕರು. ಅವರು ಏಲ್ಲಿ ಬೇಕಾದ್ರು ಹೋಗಬಹುದು. ಅವರ ಮೇಲೆ ಮೊಟ್ಟೆ ಎಸೆಯುವಂತದ್ದು ಸರಿಯಲ್ಲ. ಸಿದ್ದರಾಮಯ್ಯ ಅಷ್ಟೇ ಅಲ್ಲ ಯಾವ ಪಕ್ಷದ ನಾಯಕರಿಗೂ ಹೀಗೆ ಮಾಡಬಾರದು ಎಂದು ಜೋಶಿ ಹೇಳಿದ್ದಾರೆ.

ಸಾವರ್ಕರ್ ಭಾವಚಿತ್ರ ಕುರಿತಂತೆ ಸಿದ್ದರಮಯ್ಯ ಅವರ ಮುಸ್ಲಿಂ ಏರಿಯಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿರುವ ಜೋಶಿ, ಸಾವರ್ಕರ್ ಬಗ್ಗೆ ಹೀಗೆ ಮಾತನಾಡುತ್ತಿರುವ ಇವರು ನಕಲಿ ಕಾಂಗ್ರೆಸಿಗರು ಎಂದಿದ್ದಾರೆ.

“ಸಾವರ್ಕರ್ ಗುರುತಿಸಲ್ಪಡುವ ಭಾರತದ ಸುಪುತ್ರ” ಎಂದು ಸ್ವತಃ ಇಂಧಿರಾ ಗಾಂಧಿ ಅವರು ಹೇಳಿದ್ದರು. ಗಾಂಧಿಜೀ ಸೇರಿದಂತೆ ಅಂದಿನ ಕಾಂಗ್ರೆಸ್ ನಾಯಕರು ಸಾವರ್ಕರ್ ಬಿಡುಗಡೆಗೆ ಬ್ರಿಟೀಷ್ ಸರ್ಕಾರಕ್ಕೆ ಆಗ್ರಹಿಸಿದ್ದರು. ಅವರೆಲ್ಲ ಒರಿಜಿನಲ್ ಕಾಂಗ್ರೆಸಿಗರು.‌ ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳಿದ್ದರೂ, ಸಾವರ್ಕರ್ ಅವರ ಹೋರಾಟ, ವ್ಯಕ್ತಿತ್ವಕ್ಕೆ ಗೌರವ ಕೊಡುತ್ತಿದ್ದರು. ಈಗಿರುವವರು ನಕಲಿ ಕಾಂಗ್ರೆಸಿಗರು. ಇವರು ಸಾವರ್ಕರ್ ವಿರುದ್ಧ ಮಾತನಾಡುತ್ತಿದ್ದಾರೆ. ಇವರು ಒರಿಜಿನಲ್ ಕಾಂಗ್ರೆಸಿಗರಲ್ಲ ಎಂದು ಜೋಶಿ ಟೀಕಿಸಿದ್ದಾರೆ.

ತುಷ್ಠಿಕರಣ ರಾಜಕಾರಣದ ಭಾಗವಾಗಿ ಸಿದ್ದರಾಮಯ್ಯ ಅವರು ಬಾಯಿಗೆ ಬಂದ ಹಾಗೆ ಮಾತನಾಡ್ತಿದ್ದಾರೆ. ಮುಸ್ಲಿಂ ಒಲೈಕೆಗ ರಾಜಕಾರಣದಲ್ಲಿ ನಿರತರಾಗಿದ್ಧಾರೆ.‌ ಸಿದ್ದರಾಮಯ್ಯ ಅವರು ಕಾಂಗ್ರೆಸಿಗರಲ್ಲ. ಹೀಗಾಗಿ ಅವರ ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಈ ರೀತಿಯ ಹೇಳಿಕೆಗಳನ್ನ ನೀಡುತ್ತಿದ್ದಾರೆ ಎಂದರು.

ಅವರು ಯಾರನ್ನಾದ್ರು ಒಲೈಸಿಕೊಳ್ಳಲಿ. ಆದರೆ, ಸಾವರ್ಕರ್ ಬಗ್ಗೆ ಮಾತಾಡುವುದು ಸರಿಯಲ್ಲ. ಅವರೊಬ್ಬ “ರಿಮಾರ್ಕಬಲ್ ಸನ್ ಆಫ್ ಇಂಡಿಯಾ” ಅಂತಾ ಇಂದಿರಾ ಗಾಂಧಿ ಅವರೇ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಇದನ್ನ ತಿಳಿದುಕೊಳ್ಳಲಿ ಎಂದು ಪ್ರಹ್ಲಾದ್‌ ಜೋಶಿ ತಿರುಗೇಟು ನೀಡಿದರು.

Live Tv
[brid partner=56869869 player=32851 video=960834 autoplay=true]

TAGGED: politics, Pralhad Joshi, rss, Savarkar, siddaramaiah, ಪ್ರಹ್ಲಾದ್ ಜೋಶಿ, ಬಿಜೆಪಿ, ಸಾವರ್ಕರ್, ಸಿದ್ದರಾಮಯ್ಯ
Share this Article
Facebook Twitter Whatsapp Whatsapp Telegram
Share

Latest News

ಜೆಡಿಎಸ್‍ನಲ್ಲಿ ತಾರಕಕ್ಕೇರಿದ ಟಿಕೆಟ್ ವಾರ್- ಹಾಸನದಲ್ಲಿ ಕುಮಾರಸ್ವಾಮಿ V/S ರೇವಣ್ಣ ಫೈಟ್ ಶುರು ಆಗುತ್ತಾ?
By Public TV
ಡೈರಿ ಫ್ರೀ – ಮೂರೇ ಪದಾರ್ಥ ಬಳಸಿ ಮಾಡಿ ಸಖತ್ ಟೇಸ್ಟಿ ಐಸ್‌ಕ್ರೀಮ್
By Public TV
ಇಂದಿನಿಂದ SSLC ಪರೀಕ್ಷೆ ಪ್ರಾರಂಭ- ಎಕ್ಸಾಂಗೆ ಸಮವಸ್ತ್ರ ನಿಯಮ ಕಡ್ಡಾಯ
By Public TV
ಚೆಕ್‍ಬೌನ್ಸ್ ಕೇಸ್- ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಬಂಧನದ ಭೀತಿ?
By Public TV
ರಾಜ್ಯದ ಹವಾಮಾನ ವರದಿ 31-03-2023
By Public TV
ದಿನ ಭವಿಷ್ಯ: 31-03-2023
By Public TV

You Might Also Like

Hassan

ಜೆಡಿಎಸ್‍ನಲ್ಲಿ ತಾರಕಕ್ಕೇರಿದ ಟಿಕೆಟ್ ವಾರ್- ಹಾಸನದಲ್ಲಿ ಕುಮಾರಸ್ವಾಮಿ V/S ರೇವಣ್ಣ ಫೈಟ್ ಶುರು ಆಗುತ್ತಾ?

Public TV By Public TV 45 seconds ago
Food

ಡೈರಿ ಫ್ರೀ – ಮೂರೇ ಪದಾರ್ಥ ಬಳಸಿ ಮಾಡಿ ಸಖತ್ ಟೇಸ್ಟಿ ಐಸ್‌ಕ್ರೀಮ್

Public TV By Public TV 16 hours ago
Bengaluru City

ಇಂದಿನಿಂದ SSLC ಪರೀಕ್ಷೆ ಪ್ರಾರಂಭ- ಎಕ್ಸಾಂಗೆ ಸಮವಸ್ತ್ರ ನಿಯಮ ಕಡ್ಡಾಯ

Public TV By Public TV 22 mins ago
Chikkamagaluru

ಚೆಕ್‍ಬೌನ್ಸ್ ಕೇಸ್- ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಬಂಧನದ ಭೀತಿ?

Public TV By Public TV 35 mins ago
Follow US
Go to mobile version
Welcome Back!

Sign in to your account

Lost your password?