Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bagalkot

ಕನಸಿನ ಬೆನ್ನೇರಿ ಬಂದಿದ್ದ ವಿದ್ಯಾರ್ಥಿನಿಗೆ ಸಿಕ್ಕಿದ್ದು ಬರೋಬ್ಬರಿ 17 ಚಿನ್ನದ ಪದಕ

Public TV
Last updated: February 28, 2019 10:15 am
Public TV
Share
2 Min Read
bgk gold girl
SHARE

-ಬಾಗಲಕೋಟೆ ತೋಟಗಾರಿಕಾ ವಿವಿ ಘಟಿಕೋತ್ಸವ

ಬಾಗಲಕೋಟೆ: ಅವಿರತ ಶ್ರಮಪಟ್ಟು, ಶ್ರದ್ಧೆಯಿಟ್ಟು ಅಭ್ಯಾಸ ಮಾಡಿದ್ರೆ ಎಂತಹ ಕನಸೂ ನನಸಾಗುತ್ತದೆ. ಕಂಡ ಕನಸು ಕಾಣುವುದು ಅದನ್ನ ಸಾಕಾರಗೊಳಿಸುವುದು ಅವರವರ ಕೈಯಲ್ಲಿಯೇ ಇದೆ. ಇಂತಹ ಅದ್ಭುತ ಕನಸನ್ನ ಸಾಕಾರಗೊಳಿಸಿರುವ ವಿದ್ಯಾರ್ಥಿನಿ ಇಂದು ಚಿನ್ನದ ಹುಡುಗಿಯಾಗಿದ್ದಾಳೆ. ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಅತಿ ಹೆಚ್ಚು ಚಿನ್ನದ ಪದಕಗಳನ್ನ ಬಾಚಿಕೊಂಡು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಬ್ಬೆ ಗ್ರಾಮದ ಸೀಮಾ ಹೆಗ್ಗಡೆ ಸಾಧನೆಯ ನಗು ಬೀರಿದ್ದಾರೆ.

ಬುಧವಾರ ಬಾಗಲಕೋಟೆ ತೋಟಗಾರಿಕಾ ವಿವಿಯಲ್ಲಿ ಎಂಟನೇ ಘಟಿಕೋತ್ಸವ ಕಾರ್ಯಕ್ರಮ ನಡೆಯಿತು. ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪದಕ ಪಡೆದು ಸಂಭ್ರಮಿಸಿದರು. ಬಾಗಲಕೋಟೆಯ ತೋಟಗಾರಿಕಾ ವಿವಿಯಲ್ಲಿಯೇ ಪದವಿ ಮುಗಿಸಿರುವ ಸೀಮಾ ಹೆಗ್ಗಡೆ 17 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 2018ರಲ್ಲಿ ಪದವಿ ಮುಗಿಸಿರುವ ಸೀಮಾ ಹೆಗ್ಗಡೆ ಸದ್ಯ ಬೆಂಗಳೂರು ಸಸ್ಯ ಜೈವಿಕ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದಾರೆ.

BGK GOLD GIRL 3

ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಗೀತಾ ಹೆಗ್ಗಡೆ ಚಿಕ್ಕಂದಿನಿಂದಲೇ ತಾನೊಬ್ಬಳು ಅತ್ಯುತ್ತಮ ಕೃಷಿಕಳಾಗಬೇಕೆಂಬ ಮಹಾದಾಸೆಯನ್ನ ಹೊಂದಿದ್ದಳು. ಈಕೆ ಮೂಲತಃ ಕೃಷಿ ಕುಟುಂಬದವಳಾಗಿದ್ದು, ತಾತ ಮುತ್ತಜ್ಜರ ಕಾಲದಿಂದಲೂ ಹೊಲದಲ್ಲಿ ತೆಂಗು, ಅಡಿಕೆ ಕೃಷಿ ಮಾಡುತ್ತಾ ಬಂದಿದ್ದಾರೆ. ಇದೇ ಕಾರಣಕ್ಕೆ ಸೀಮಾ ಹೆಗ್ಗಡೆ ತೋಟಗಾರಿಕಾ ವಿಜ್ಞಾನಗಳ ಅಧ್ಯಯನವನ್ನು ಆಯ್ಕೆ ಮಾಡಿಕೊಂಡಿದ್ದು ಎಂಬುದು ವಿಶೇಷ. ವಿಶ್ವವಿದ್ಯಾಲಯದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂದು ಕನಸು ಕಂಡ ಸೀಮಾ ಪಿಯುಸಿ ಮುಗಿದ ತಕ್ಷಣ ರಾಜ್ಯದ ಏಕೈಕ ತೋಟಗಾರಿಕಾ ವಿಶ್ವವಿದ್ಯಾಲಯ ಬಾಗಲಕೋಟೆಯಲ್ಲಿ ಸೀಟು ಗಿಟ್ಟಿಸಿಕೊಂಡಿದ್ದರು.

BGK GOLD GIRL 2

ಸತತ ಪರಿಶ್ರಮ ಪ್ರತಿ ಫಲವಾಗಿಯೇ ಇಂದು ಪದವಿಯಲ್ಲಿ ಶೇ.92.30 ಅಂಕ ಪಡೆದು ಎಲ್ಲಾ ವಿಷಯಗಳಲ್ಲೂ ಅತ್ಯಧಿಕ ಅಂಕಗಳನ್ನ ಗಳಿಸಿ ಬಾಗಲಕೋಟೆ ವಿಶ್ವವಿದ್ಯಾಲಯದ ಚಿನ್ನದ ವಿದ್ಯಾರ್ಥಿನಿ ಎಂದೇ ಬಿರುದು ಪಡೆದಿದ್ದಾರೆ. ಒಂದಲ್ಲ ಎರಡಲ್ಲ ಒಟ್ಟು 17 ಚಿನ್ನದ ಪದಕಗಳನ್ನ ಪಡೆಯುವ ಮೂಲಕ ದೊಡ್ಡ ಸಾಧನೆಯನ್ನ ಮಾಡಿದ್ದಾರೆ. ಈ ಸಂಭ್ರಮದಲ್ಲಿ ಅವರ ತಂದೆ ತಾಯಿ ಕೂಡಾ ಭಾಗಿಯಾಗಿದ್ರು. ನಮ್ಮ ಮಗಳು ಮೊದಲಿನಿಂದಲೂ ಕೃಷಿ ಮೇಲೆ ಆಸಕ್ತಿ ಹೊಂದಿದ್ದಾಳೆ. ಕೃಷಿಯಲ್ಲೇ ಸಂಶೋಧನೆ ಸಾಧನೆ ಮಾಡಬೇಕೆಂಬ ಗುರಿ ಹೊಂದಿದ್ದಾಳೆ. ಆಕೆ ಪುನಃ ಊರಿಗೆ ಬಂದು ಕೃಷಿ ಮಾಡಲು ಬಯಸಿದ್ದಾಳೆ ಆಕೆಗೆ ನಮ್ಮೆಲ್ಲರ ಸಂಪೂರ್ಣ ಸಹಕಾರವಿದೆ ಎಂದು ಪೋಷಕರು ಬೆನ್ನು ತಟ್ಟಿದ್ದಾರೆ.

BGK GOLD GIRL 1

ಸಾಮಾನ್ಯವಾಗಿ ಇಂತಹ ಸಾಧನೆ ಮಾಡಿದವರು ಉತ್ತಮ ಸರ್ಕಾರಿ ನೌಕರಿ ಬಯಸುತ್ತಾರೆ. ಆದರೆ ಇಷ್ಟೆಲ್ಲಾ ಸಾಧನೆ ಮಾಡಿದ ಈ ಚಿನ್ನದ ಹುಡುಗಿ ಮುಂದೆ ತಮ್ಮೂರಿಗೆ ಹೋಗಿ ಕೃಷಿ ಮಾಡುವ ಕನಸನ್ನು ಕಟ್ಟಿಕೊಂಡಿದ್ದಾರೆ ಜೊತೆಗೆ ಸಂಶೋಧನೆಯಲ್ಲಿ ತೊಡಗಬೇಕೆಂಬ ಗುರಿ ಹೊಂದಿದ್ದಾರೆ. ಕಲಿಯುವ, ಸಾಧಿಸುವ ಛಲವಿದ್ದವರಿಗೆ ಯಾವುದು ಕಷ್ಟವಲ್ಲ ಅನ್ನೋದಕ್ಕೆ ಚಿನ್ನದ ಹುಡುಗಿ ಸೀಮಾ ಸಾಧನೆ ಮಾದರಿಯಾಗಿದೆ. ಛಲವೊಂದಿದ್ದರೆ ಗುರಿ ಮುಟ್ಟೋಕೆ ಅಡ್ಡಿಯಾಗಲ್ಲ ಅನ್ನೋದಕ್ಕೆ ಸೀಮಾ ತಾಜಾ ನಿದರ್ಶನವಾಗಿದ್ದಾರೆ ಈ ಚಿನ್ನದ ಹುಡುಗಿ ಮತ್ತಷ್ಟು ಸಾಧನೆ ಮಾಡುವಂತಾಗಲಿ ಅನ್ನೋದು ತೋಟಗಾರಿಕಾ ವಿವಿಯ ಎಲ್ಲ ಸಿಬ್ಬಂದಿ ಆಶಯವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ಮಾಡಿ: play.google.com/publictv

TAGGED:bagalkotgold medalHorticulture Universitystudentಚಿನ್ನದ ಪದಕತೋಟಗಾರಿಕೆ ವಿವಿಬಾಗಲಕೋಟೆವಿದ್ಯಾರ್ಥಿನಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Devil Movie
ಡೆವಿಲ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್
Cinema Latest Sandalwood Top Stories
Darshan 9
ದರ್ಶನ್ ಜೈಲಲ್ಲಿ – `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್
Cinema Latest Main Post Sandalwood
Nandagokula Serial
ನಂದ-ಗೋಕುಲದಲ್ಲಿ ಧಾರಾವಾಹಿಯಲ್ಲಿ ಹೊಸ ಪ್ರಯತ್ನ
Cinema Latest Top Stories TV Shows
Dhurandhar Movie
ರಣ್ವೀರ್ ಸಿಂಗ್ ಸಿನಿಮಾ ಸೆಟ್ಟಲ್ಲಿ ನೂರಕ್ಕೂ ಹೆಚ್ಚು ತಂತ್ರಜ್ಞರಿಗೆ ಫುಡ್ ಪಾಯ್ಸನ್!
Bollywood Cinema Latest Top Stories
Kantara 1 1
ಕಾಂತಾರ-1 ಕಹಳೆ.. 100 ಕೋಟಿಗೆ ಆಂಧ್ರದ ವಿತರಣೆ ಹಕ್ಕು ಸೇಲ್
Cinema Latest Sandalwood South cinema Top Stories

You Might Also Like

Devotees 2
Belgaum

`ಪರಮಾತ್ಮ ಬರ್ತಾನೆ ಜೀವ ಒಯ್ಯೂತ್ತಾನೆ’ – ದೇವರನ್ನ ನೋಡಲು ದೇಹ ತ್ಯಾಗಕ್ಕೆ ನಿರ್ಧರಿಸಿದ್ದ 21 ಭಕ್ತರು!

Public TV
By Public TV
2 minutes ago
Ramalinga Reddy
Bengaluru City

ಅನಾಮಿಕ ವ್ಯಕ್ತಿಯ ಹಿಂದೆ ಯಾರಿದ್ದಾರೆ ಹೊರಬರುತ್ತೆ: ರಾಮಲಿಂಗಾ ರೆಡ್ಡಿ

Public TV
By Public TV
5 minutes ago
Sameer 1
Dakshina Kannada

ಕೂಲಿಂಗ್ ಗ್ಲಾಸ್ ಧರಿಸಿ ವಿಚಾರಣೆಗೆ ಹಾಜರಾದ ʻಬುರುಡೆʼ ಸಮೀರ್‌ – ವಿಚಾರಣೆ ಶುರು

Public TV
By Public TV
26 minutes ago
P Rajeev
Bengaluru City

ಧರ್ಮಸ್ಥಳ ಪ್ರಕರಣದಲ್ಲಿ ಅಮಾಯಕ ಮಾಸ್ಕ್ ಮ್ಯಾನ್‌ನನ್ನು ಬಲಿ ಕೊಡ್ತಿದ್ದಾರೆ: ಪಿ.ರಾಜೀವ್

Public TV
By Public TV
55 minutes ago
Cheteshwar Pujara
Cricket

Retirement | ಎಲ್ಲ ಮಾದರಿಯ ಕ್ರಿಕೆಟ್‌ಗೆ ಚೇತೇಶ್ವರ ಪೂಜಾರ ಗುಡ್‌ಬೈ

Public TV
By Public TV
1 hour ago
Sameer 2
Dakshina Kannada

ಸಮೀರ್‌ನ ಸುಳ್ಳಿನ ಕಂತೆ ಬಯಲು – ಇಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ʻದೂತʼನ ವಿಚಾರಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?