Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

CAA ವಿರೋಧಿಸಿ ಪ್ರತಿಭಟನೆ – ಆರು ವರ್ಷ ಹಿಂದೆ ಮೃತಪಟ್ಟವರಿಗೆ ನೋಟಿಸ್ ನೀಡಿದ ಜಿಲ್ಲಾಡಳಿತ

Public TV
Last updated: January 5, 2020 3:57 pm
Public TV
Share
2 Min Read
Anti CAA Protest UP Police Notic
SHARE

ಲಕ್ನೋ: ಆರು ವರ್ಷಗಳ ಹಿಂದೆ ಪಿರೋಜಾಬಾದ್ ನಲ್ಲಿ ಮೃತರಾಗಿದ್ದ 87 ವರ್ಷದ ಬನ್ನೆಖಾನ್, ನ್ಯೂಮೋನಿಯಾದಿಂದ ಬಳಲಿ ದೆಹಲಿಯ ಗಂಗಾರಾಮ್ ಆಸ್ಪತ್ರೆಯಿಂದ ವಾಪಸ್ ಆದ 90 ವರ್ಷದ ಸೂಫಿ ಅನ್ಸಾರ್ ಹುಸೇನ್, ತಿಂಗಳುಗಳಿಂದ ಆರೋಗ್ಯ ಹದಗೆಟ್ಟು ಮಲಗಿರುವ ಕೊಟ್ಲಾ ಮೊಹಲ್ಲಾದ 93 ವರ್ಷದ ಫಸಹತ್ ಮೀರ್ ಖಾನ್ ಇವರೆಲ್ಲ ಸದ್ಯ ಜಾಮೀನು ಪಡೆಯಬೇಕಿದೆ.

ಸಿಎಎ ವಿರೋಧಿಸಿ ಉತ್ತರ ಪ್ರದೇಶದಲ್ಲಿ ಪ್ರತಿಭಟನೆಗಳಾಗುತ್ತಿದ್ದು, ಸಾಕಷ್ಟು ಮಂದಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ನೀಡುವ ಆತುರದಲ್ಲಿ ಮೃತ ವ್ಯಕ್ತಿಗಳು ಹಾಗೂ ವಯೋವೃದ್ಧರಿಗೂ ನೋಟಿಸ್ ನೀಡಿ ಈಗ ಉತ್ತರ ಪ್ರದೇಶ ಸರ್ಕಾರ ಟೀಕೆಗೆ ಗುರಿಯಾಗಿದೆ. ಈ ರೀತಿಯ ಸುಮಾರು 200 ಹೆಚ್ಚು ಮಂದಿ ಮ್ಯಾಜಿಸ್ಟ್ರೇಟ್ ಮುಂದೆ ಹೋಗಿ ಸಮಾಜದ ಶಾಂತಿ ಕದಡುವುದಿಲ್ಲ ಎಂದು ಜಾಮೀನು ಪಡೆಯಬೇಕಿದೆ.

CAA UP Police notice dead man 1

ಫಿರೋಜಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ವ್ಯಾಪ್ತಿಯಲ್ಲಿ ಫಸಹತ್ ಮೀರ್ ಖಾನ್ ಮತ್ತು ಸೂಫಿ ಅನ್ಸಾರ್ ಹುಸೇನ್ ಇಬ್ಬರೂ ಸ್ಥಳೀಯ ಶಾಂತಿ ಸಮಿತಿಗಳ ಸದಸ್ಯರಾಗಿದ್ದರು. ಕಳೆದ ಎರಡು ವಾರಗಳ ಹಿಂದೆ ಇವರನ್ನು ಭೇಟಿ ಮಾಡಿದ್ದ, ಜಿಲ್ಲಾಧಿಕಾರಿ ಚಂದ್ರ ವಿಜಯ್ ಸಿಂಗ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಚೀಂದ್ರ ಪಟೇಲ್ ಈ ಪ್ರದೇಶದಲ್ಲಿ ಶಾಂತಿ ಸಂದೇಶವನ್ನು ಹರಡುವಂತೆ ಮನವಿ ಮಾಡಿದ್ದರು.

ಫಸಹತ್ ಮೀರ್ ಖಾನ್ ಮತ್ತು ಸೂಫಿ ಅನ್ಸಾರ್ ಹುಸೇನ್ ಅವರ ಮನೆಯಿಂದ ಕೂಗಳತೆ ದೂರದಲ್ಲಿರುವ ಮೃತ ಬನ್ನೆಖಾನ್ ಅವರ ಹಿರಿಯ ಪುತ್ರ ಪರ್ವೇಜ್ ಖಾನ್ ಗೆ ತಂದೆಗೆ ಜಾಮೀನು ಪಡೆಯುವಂತೆ ಸೂಚಿಸಿದೆ. ಮೃತರನ್ನು ಗಮನಿಸದೇ ಜಿಲ್ಲಾಡಳಿತ ನೋಟೀಸ್ ನೀಡಿದ್ದನ್ನು ವಿರೋಧಿಸಿರುವ ಫರ್ವೆಜ್ ಖಾನ್ ಕನಿಷ್ಠ ಪರಿಶೀಲನೆ ನಡೆಸದೆ ನೋಟಿಸ್ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಪತ್ರಿಕೆಯಲ್ಲಿ ನೋಟಿಸ್ ಬಂದಿರುವುದನ್ನು ಗಮನಿಸಿದ್ದೇನೆ 2014 ರಲ್ಲಿ ತಂದೆ ಊಟ ಮಾಡುವಾಗ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಫರ್ವೇಜ್ ಖಾನ್ ಹೇಳಿದ್ದಾರೆ.

caa 1

ಡಿಸೆಂಬರ್ 20 ರಂದು ಸಿಎಎ ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಹಿಂಸಾಚಾರ ನಡೆದಿತ್ತು ಈ ಹಿನ್ನೆಲೆ ಜಿಲ್ಲಾಡಳಿತವು ಸಿಆರ್ ಪಿಸಿ 107/116 (3) ಸೆಕ್ಷನ್‍ಗಳ ಅಡಿ “ತೊಂದರೆ ಕೊಡುವವರು” ಎಂದು ಪರಿಗಣಿಸಿ ಹಲವರಿಗೆ ನೋಟಿಸ್ ನೀಡಿ ಜಾಮೀನು ಪಡೆಯಲು ಜಿಲ್ಲಾಡಳಿತ ಸೂಚಿಸಿತ್ತು. ಬೀಟ್ ಕಾನ್‍ಸ್ಟೇಬಲ್, ಸಬ್ ಇನ್ ಸ್ಪೆಕ್ಟರ್ ಏರಿಯಾ ಇನ್ ಚಾರ್ಜ್ ಗಳು ಸೇರಿ ಗುಪ್ತಚರ ಇಲಾಖೆ ನೀಡಿದ ಆಧಾರದ ಮೇಲೆ ನೋಟಿಸ್ ನೀಡಲಾಗಿತ್ತು

TAGGED:Anti CAA ProtestbailCAA NRCpoliceuttar pradeshಉತ್ತರ ಪ್ರದೇಶಜಾಮೀನುನೋಟಿಸ್ಪೊಲೀಸ್ಸಿಎಎ
Share This Article
Facebook Whatsapp Whatsapp Telegram

Cinema Updates

Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
4 minutes ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
1 hour ago
Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
3 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
19 hours ago

You Might Also Like

narendra-modi-and-elon-musk
Automobile

ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Public TV
By Public TV
5 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್

Public TV
By Public TV
22 minutes ago
Dinesh Gundu Rao 4
Bengaluru City

ಇಡಿ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಅಂತ ಬದಲಾಯಿಸಿಕೊಳ್ಳುವುದು ಸೂಕ್ತ: ದಿನೇಶ್ ಗುಂಡೂರಾವ್

Public TV
By Public TV
23 minutes ago
Dharwad Family Rescue
Dharwad

ಧಾರವಾಡದಲ್ಲಿ ವರುಣನ ಆರ್ಭಟ – ಬೆಣ್ಣಿ ಹಳ್ಳದಲ್ಲಿ ಸಿಲುಕಿ ಕುಟುಂಬ ಪರದಾಟ

Public TV
By Public TV
1 hour ago
Hubballi Rain Death 1
Crime

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

Public TV
By Public TV
1 hour ago
Pradeep Eshwar 1 2
Bengaluru City

ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?