Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಉಪೇಂದ್ರ ಅಣ್ಣನ ಮಗನ ಬೆನ್ನುಬಿದ್ದ ಸ್ಯಾಂಡಲ್ ವುಡ್

Public TV
Last updated: February 21, 2022 10:33 am
Public TV
Share
2 Min Read
hunter film 2
SHARE

ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಅವರು ನಾಯಕನಾಗಿ ನಟಿಸಿರುವ ಒಂದೇ ಒಂದು ಸಿನಿಮಾ ಈವರೆಗೂ ರಿಲೀಸ್ ಆಗಿಲ್ಲ. ಆದರೆ, ಮೇಲಿಂದ ಮೇಲೆ ಅವರ ಸಿನಿಮಾಗಳು ಸೆಟ್ಟೇರುತ್ತಿವೆ. ಈಗಾಗಲೇ ಅವರ ಕೈಯಲ್ಲಿ ಮೂರು ಚಿತ್ರಗಳಿವೆ. ಅದರಲ್ಲಿ ಎರಡು ಚಿತ್ರಗಳು ಬಿಡುಗಡೆಗೂ ಸಿದ್ಧವಾಗಿವೆ. ಈಗ ನಾಲ್ಕನೇ ಚಿತ್ರಕ್ಕೆ ಅವರು ಸಹಿ ಮಾಡಿದ್ದಾರೆ. ಮೊನ್ನೆಯಷ್ಟೇ ಅವರ ಮತ್ತೊಂದು ಚಿತ್ರ ಸೆಟ್ಟೇರಿದೆ. ಈ ಚಿತ್ರಕ್ಕೆ ಹಂಟರ್ ಎಂದು ಹೆಸರಿಡಲಾಗಿದೆ. ಸ್ವತಃ ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಅವರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ, ನಿರಂಜನ್ ಗೆ ಶುಭ ಕೋರಿದ್ದಾರೆ. ಇದನ್ನೂ ಓದಿ : ರೋಡ್ ಶೋ ವೇಳೆ ಕಾರಿನ ಮೇಲಿಂದ ಕೆಳಗೆ ಬಿದ್ದ ಪವನ್ ಕಲ್ಯಾಣ್!

niranjan 2

ನಿರಂಜನ್ ಮೊದಲ ಸಿನಿಮಾನೇ ಉಪ್ಪಿ ಜತೆ 
ದಶಕದ ಹಿಂದೆ ತೆರೆಕಂಡ ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಎ’ ಚಿತ್ರವೇ ನಿರಂಜನ್ ನಟನೆ ಮೊದಲ ಸಿನಿಮಾ. ಚಿಕ್ಕ ವಯಸ್ಸಿನಲ್ಲೇ ನಟನಾಗಿ ಸಿನಿಮಾ ರಂಗ ಪ್ರವೇಶ ಮಾಡಿದ್ದಾರೆ. ಈ ಸಿನಿಮಾದಲ್ಲಿ ಸದಾ ಮಲಗಿರುವ ಚಿಕ್ಕದೊಂದು ಮಗುವಿನ ದೃಶ್ಯವಿದೆ. ಆ ಮಗುವಿಗೆ ಈಗಿನ ನಿರಂಜನ್. ನಂತರ ನಾಟಕ, ಸಿನಿಮಾಗಳತ್ತ ಆಸಕ್ತಿ ಬೆಳೆದು, ಈಗ ಭರವಸೆಯ ನಾಯಕನಾಗಿದ್ದಾರೆ. ಈ ಚಿತ್ರಕ್ಕಾಗಿ ನಿರಂಜನ್ ಕಳೆದ ಆರು ತಿಂಗಳಿಂದ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಇವರದ್ದು ಮಾಸ್ ಲುಕ್ ಇರಲಿದೆಯಂತೆ. ಇದನ್ನೂ ಓದಿ : ಅಪ್ಪುವಿನಂತೆ ಸಾವಿನಲ್ಲೂ ಸಾರ್ಥಕತೆ ಮೆರೆದ ಮಾವ ರೇವನಾಥ್

niranjan 1

ತ್ರಿವಿಕ್ರಮ್ ಅವರ ಮೂರನೇ ಕನಸು
ಕನ್ನಡ ಸಿನಿಮಾ ರಂಗಕ್ಕೆ ‘ಪರಿ’ ಎಂಬ ಸದಭಿರುಚಿತ ಚಿತ್ರ ಕೊಟ್ಟಿರುವ, ನಂತರದ ದಿನಗಳಲ್ಲಿ ‘ಸೀಜರ್’ ಎನ್ನುವ ಮತ್ತೊಂದು ಚಿತ್ರಕ್ಕೆ ಬಂಡವಾಳ ಹೂಡಿದ್ದ ತ್ರಿವಿಕ್ರಮ್ ಸಾಪಲ್ಯ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸೀಜರ್ ಸಿನಿಮಾದ ನಿರ್ದೇಶಕ ವಿನಯ್ ಕೃಷ್ಣ ಅವರನ್ನೇ ತಮ್ಮ ಮೂರನೇ ಚಿತ್ರಕ್ಕೂ ನಿರ್ದೇಶಕರನ್ನಾಗಿ ಮಾಡಿಕೊಂಡಿದ್ದಾರೆ ತ್ರಿವಿಕ್ರಮ್. ಇದನ್ನೂ ಓದಿ: ಅಶ್ವಿನಿ ಪುನೀತ್ ರಾಜ್‍ಕುಮಾರ್ ತಂದೆ ಹೃದಯಾಘಾತದಿಂದ ನಿಧನ

chandan shety

ಚಂದನ್ ಶೆಟ್ಟಿ ಸಂಗೀತ
ಸೀಜರ್ ಸಿನಿಮಾ ತಂಡದ ತಾಂತ್ರಿಕ ವರ್ಗವೇ ಈ ಸಿನಿಮಾಗೆ ಕೆಲಸ ಮಾಡುತ್ತಿರುವುದು ವಿಶೇಷ. ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಚಂದನ್ ಶೆಟ್ಟಿ ಅವರ ಸಂಗೀತ ಸಂಯೋಜನೆಯಲ್ಲಿ ಗೀತೆಗಳು ಮೂಡಿ ಬರಲಿವೆ. ಮಾಸ್ ಮತ್ತು ಕ್ಲಾಸ್ ಪ್ರೇಕ್ಷಕರು ಒಪ್ಪುವಂತಹ ಹಾಡುಗಳು ಈ ಚಿತ್ರದಲ್ಲಿ ಇರಲಿವೆ ಅಂದಿದ್ದಾರೆ ಚಂದನ್ ಶೆಟ್ಟಿ. ಇದನ್ನೂ ಓದಿ : ಪುನೀತ್ ರಾಜ್‍ಕುಮಾರ್ ನೆನಪಿಗೋಸ್ಕರ ಮ್ಯಾರಥಾನ್

hunter film 1

ಸೌಮ್ಯ ಮನನ್
ಕೇರಳದ ಬೆಡಗಿ ಸೌಮ್ಯ ಮೆನನ್ ಈ ಸಿನಿಮಾದ ನಾಯಕಿ. ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಮಲೆಯಾಳಂ ಸಿನಿಮಾದಲ್ಲಿ ನಟಿಸಿದ ಅನುಭವ ಇವರಿಗಿದೆ. ಪ್ರಕಾಶ್ ರಾಜ್, ನಾಜರ್, ಸುಮನ್, ಸಾಧುಲೋಕಿಲ ಸೇರಿದಂತೆ ಅನುಭವಿ ಕಲಾವಿದರ ತಂಡವೇ ಇಲ್ಲಿದೆ.

TAGGED:film newkannada filmniranjan sudhindrapriyank upendrasandalwoodupendraಉಪೇಂದ್ರಕನ್ನಡ ಸಿನಿಮಾನಿರಂಜನ್ ಸುಧೀಂದ್ರಪ್ರಿಯಾಂಕಾ ಉಪೇಂದ್ರಸ್ಯಾಂಡಲ್ ವುಡ್ಹಂಟರ್
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
4 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
4 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
6 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
7 hours ago

You Might Also Like

Bengaluru Chinnaswamy Stadium Stampede Case RCBs Marketing Head Nikhil Sosale Arrested in Airport
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು

Public TV
By Public TV
19 minutes ago
Ahmedabad Air India Plane Crash
Crime

ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

Public TV
By Public TV
22 minutes ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌,? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
33 minutes ago
Air India Bird Hit Ahmedabad Plane Crash
Latest

ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ – ತಜ್ಞರು ಹೇಳೋದು ಏನು?

Public TV
By Public TV
35 minutes ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
41 minutes ago
Ahmedabad Planecrash 5
Latest

Photo Gallery | ಏರ್‌ ಇಂಡಿಯಾ ವಿಮಾನ ಪತನ – ಭೀಕರ ಅಪಘಾತದ ದೃಶ್ಯ ಫೋಟೋಗಳಲ್ಲಿ ಸೆರೆ …

Public TV
By Public TV
54 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?