Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಪ್ರದೇಶ: ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ರಾಗಾ ದಿಢೀರ್ ಭೇಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉತ್ತರ ಪ್ರದೇಶ: ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ರಾಗಾ ದಿಢೀರ್ ಭೇಟಿ

Latest

ಉತ್ತರ ಪ್ರದೇಶ: ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ರಾಗಾ ದಿಢೀರ್ ಭೇಟಿ

Public TV
Last updated: July 26, 2024 9:49 pm
Public TV
Share
2 Min Read
rahul gandhi cobblers shop visit sultanpur 2
SHARE

ಲಕ್ನೋ: ಕಾಂಗ್ರೆಸ್ ಸಂಸದ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಶುಕ್ರವಾರ ಉತ್ತರ ಪ್ರದೇಶದಲ್ಲಿ (Uttar Pradesh) ಚಪ್ಪಲಿ ಹೊಲಿಯುವ ಚಮ್ಮಾರನ (Cobbler) ಅಂಗಡಿಗೆ ಭೇಟಿ ನೀಡುವ ಮೂಲಕ ಮತ್ತೊಮ್ಮೆ ಗಮನಸೆಳೆದಿದ್ದಾರೆ.

rahul gandhi cobblers shop visit sultanpur 1

ಶುಕ್ರವಾರ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿರುವ ಸಂಸದರು ಮತ್ತು ಶಾಸಕರ ನ್ಯಾಯಾಲಯಕ್ಕೆ ಹಾಜರಾಗಿ ವಾಪಸ್ ಲಕ್ನೋಗೆ ತೆರಳುವ ವೇಳೆ ರಸ್ತೆ ಬದಿಯಲ್ಲಿದ್ದ ಚಮ್ಮಾರ ರಾಮ್ ಚೈತ್ ಎಂಬವರ ಅಂಗಡಿಗೆ ರಾಗಾ ದಿಢೀರ್ ಭೇಟಿ ನೀಡಿದ್ದಾರೆ. ಅಲ್ಲದೇ ಚಮ್ಮಾರನ ನಿರ್ದೇಶನದಂತೆ ಚಪ್ಪಲಿಯನ್ನು ಸರಿಪಡಿಸುವ ಪ್ರಯತ್ನವನ್ನೂ ರಾಹುಲ್ ಗಾಂಧಿ ಮಾಡಿದ್ದಾರೆ. ಇದನ್ನೂ ಓದಿ: ಬಜೆಟ್‌ನಲ್ಲಿ ಯಾವ ರಾಜ್ಯಕ್ಕೂ ಏನನ್ನೂ ನಿರಾಕರಿಸಿಲ್ಲ, ಹಣ ತರಬೇಕೆಂದು ತೆರಿಗೆ ಹೆಚ್ಚಿಸಿಲ್ಲ: ನಿರ್ಮಲಾ ಸೀತಾರಾಮನ್‌

rahul gandhi cobblers shop visit sultanpur 3

ಚಮ್ಮಾರ ರಾಮ್ ಚೈತ್ ಈ ಅಂಗಡಿಯಲ್ಲಿ ಕಳೆದ 40 ವರ್ಷಗಳಿಂದ ಪಾದರಕ್ಷೆಗಳನ್ನು ತಯಾರಿಸುತ್ತಿದ್ದಾರೆ. ರಾಹುಲ್ ಗಾಂಧಿ ಈ ಅಂಗಡಿಯಲ್ಲಿ ಸುಮಾರು 30 ನಿಮಿಷಗಳ ಕಾಲ ರಾಮ್ ಚೈತ್ ಜೊತೆ ಕಾಲ ಕಳೆದು ಮಾತುಕತೆ ನಡೆಸಿದ್ದಾರೆ. ಅಲ್ಲದೇ ಕಷ್ಟಸುಖಗಳನ್ನೂ ಆಲಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಪಾನೀಯ ಸೇವಿಸಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ರಾಮ್ ಚೈತ್ ಅವರ ಸಮಸ್ಯೆಗಳನ್ನು ಪರಿಹರಿಸಲು ಬೇಕಾಗುವ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ: ಪರಮೇಶ್ವರ್

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಮ್ ಚೈತ್, ನಾನು ರಾಹುಲ್ ಅವರೊಂದಿಗೆ ನನ್ನ ಕೆಲಸದ ಬಗ್ಗೆ ವಿವರಗಳನ್ನು ಹಂಚಿಕೊಂಡಿದ್ದೇನೆ ಮತ್ತು ಅವರಿಂದ ನನ್ನ ಕುಟುಂಬಕ್ಕೆ ಹಣಕಾಸಿನ ನೆರವು ಕೋರಿದ್ದೇನೆ ಎಂದು ತಿಳಿಸಿದ್ದಾರೆ. ಮಾತ್ರವಲ್ಲದೇ ಅಂಗಡಿಗೆ ಭೇಟಿ ನೀಡಿದ ಸಂದರ್ಭ ಪಾದರಕ್ಷೆಗಳನ್ನು ಸರಿಪಡಿಸುವ ವಿಧಾನವನ್ನು ಕಲಿತುಕೊಂಡು ಚಪ್ಪಲಿಯನ್ನು ಸರಿಪಡಿಸಲು ಪ್ರಯತ್ನಿಸಿದ್ದಾರೆ ಎಂದರು. ಇಷ್ಟು ಮಾತ್ರವಲ್ಲದೇ ವೃತ್ತಿ ಹೇಗೆ ನಡೆಯುತ್ತಿದೆ ಎಂಬ ಬಗ್ಗೆಯೂ ಚರ್ಚಿಸಿರುವುದಾಗಿ ರಾಮ್ ಚೈತ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ – ಪರಮೇಶ್ವರ್ ತಿರುಗೇಟು

Rahul Gandhi cobblers shop visit sultanpur

ಈ ಕುರಿತು ಕಾಂಗ್ರೆಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದೆ. ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ದಾರಿಯಲ್ಲಿ ಕಾರನ್ನು ನಿಲ್ಲಿಸಿ ಚಮ್ಮಾರರ ಕುಟುಂಬವನ್ನು ಭೇಟಿಯಾದರು. ಈ ಶ್ರಮಜೀವಿಗಳ ಹಕ್ಕುಗಳಿಗಾಗಿ ನಾವು ನಿರಂತರವಾಗಿ ಹೋರಾಡುತ್ತಿದ್ದೇವೆ. ಬೀದಿಗಳಿಂದ ಸಂಸತ್ತಿನವರೆಗೆ ಧ್ವನಿ ಎತ್ತುತ್ತಿದ್ದೇವೆ. ಅವರ ಪ್ರಸ್ತುತ ಸುರಕ್ಷಿತ ಮತ್ತು ಭವಿಷ್ಯವನ್ನು ಸಮೃದ್ಧಗೊಳಿಸುವುದು ನಮ್ಮ ಗುರಿಯಾಗಿದೆ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ಬರೆದುಕೊಂಡಿದೆ. ಇದನ್ನೂ ಓದಿ: 40 ವರ್ಷವಾದರೂ ನನಗೆ ಬದಲಿ ನಿವೇಶನ ಸಿಕ್ಕಿಲ್ಲ – ಕೇಂದ್ರ ಸಚಿವ ಹೆಚ್‌ಡಿಕೆ

ಇತ್ತೀಚಿಗಷ್ಟೇ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ರಾಯ್ ಬರೇಲಿಯಲ್ಲಿರುವ ಕ್ಷೌರಿಕನ ಅಂಗಡಿಗೆ ರಾಹುಲ್ ಗಾಂಧಿ ಭೇಟಿ ನೀಡಿ ಕ್ಷೌರ  ಮಾಡಿಸಿಕೊಂಡು ತಮ್ಮ ಗಡ್ಡವನ್ನು ಕೂಡ ಟ್ರಿಮ್ ಮಾಡಿಸಿಕೊಂಡಿದ್ದರು. ಅಲ್ಲದೇ ಟ್ರೆಂಡ್ ಆಗುತ್ತಿರುವ ಫೈಯರಿ ಹೇರ್‌ಕಟ್ ಬಗ್ಗೆ ಕೂಡ ಮಾಹಿತಿ ತಿಳಿದುಕೊಂಡಿದ್ದರು. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟು

TAGGED:cobblerRahul GandhiSultanpuruttar pradeshಉತ್ತರ ಪ್ರದೇಶಕಾಂಗ್ರೆಸ್ಚಮ್ಮಾರರಾಹುಲ್ ಗಾಂಧಿಸುಲ್ತಾನಪುರ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
14 minutes ago
Siddaramaiah Zameer Ahmed SS Mallikarjun
Bengaluru City

ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ!

Public TV
By Public TV
39 minutes ago
LPG Gas Shortage
Bagalkot

ಕೊಲ್ಲಿ ಕಾಳಗ ಎಫೆಕ್ಟ್ – ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

Public TV
By Public TV
59 minutes ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 11-03-2026

Public TV
By Public TV
1 hour ago
supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?