Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕನ್ನಡ CSR ಫಂಡ್‌ಗಳು ಸರ್ಕಾರಿ ಕಚೇರಿ ಅಭಿವೃದ್ಧಿಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Uttara Kannada | ಉತ್ತರ ಕನ್ನಡ CSR ಫಂಡ್‌ಗಳು ಸರ್ಕಾರಿ ಕಚೇರಿ ಅಭಿವೃದ್ಧಿಗೆ?

Uttara Kannada

ಉತ್ತರ ಕನ್ನಡ CSR ಫಂಡ್‌ಗಳು ಸರ್ಕಾರಿ ಕಚೇರಿ ಅಭಿವೃದ್ಧಿಗೆ?

Public TV
Last updated: October 24, 2025 6:30 pm
Public TV
Share
2 Min Read
kwr kaiga 1
SHARE

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆ ರಾಜ್ಯದಲ್ಲಿ ಹಿಂದುಳಿದ ಜಿಲ್ಲೆಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ಇಲ್ಲದಿದ್ದರೂ ರಾಜ್ಯದಲೇ ಅಭಿವೃದ್ಧಿಯಲ್ಲಿ ಹಿಂದೆ ಉಳಿದ ಜೋಯಿಡಾ ಈವರೆಗೂ ವಿದ್ಯುತ್, ರಸ್ತೆಗಳೇ ಕಾಣದ ಗ್ರಾಮಗಳಿರುವ ಜಿಲ್ಲೆಯಾಗಿದೆ.

ಈ ಜಿಲ್ಲೆಯಲ್ಲಿ ಸರ್ಕಾರದ ಹಲವು ಯೋಜನೆಗಳು ಮೇಲಿಂದ ಮೇಲೆ ಹೇರಲಾಗುತ್ತಿದೆ. ಬೃಹತ್ ವಿದ್ಯುತ್ ಉತ್ಪಾದನಾ ಘಟಕ, ಕೈಗಾ ಅಣುಸ್ಥಾವರ, ಕಾರ್ಖಾನೆಗಳು, ವಾಣಿಜ್ಯ ಬಂದರು ಸೇರಿದಂತೆ ಹಲವು ಯೋಜನೆಗಳು ಇಲ್ಲಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಬೃಹತ್ ಯೋಜನೆಗಳಿದ್ದರೂ ಸಮುದಾಯ ಅಭಿವೃದ್ಧಿ ನಿಧಿ (CSR) ಅನುದಾನ ರಾಜ್ಯದ ಶೇ.1 ರಷ್ಟು ಕೂಡ ಜಿಲ್ಲೆಗೆ ಸಿಗುತ್ತಿಲ್ಲ. ಸಿಕ್ಕಿರುವ ಅನುದಾನವೂ ಸರ್ಕಾರಿ ಕಚೇರಿಗಳ ಸೌಲಭ್ಯಕ್ಕೆ ಖರ್ಚಾಗುತ್ತಿವೆ. ಇದನ್ನೂ ಓದಿ: ಆಳಂದದಲ್ಲಿ 80 ರೂ.ಗೆ ವೋಟ್ ಡಿಲೀಟ್ ಸಾಕ್ಷಿ ಸಿಕ್ಕಿದೆ, ಚುನಾವಣಾ ಆಯೋಗ ಉತ್ತರಿಸಲಿ: ಪ್ರಿಯಾಂಕ್ ಖರ್ಗೆ, ಎಂ.ಬಿ ಪಾಟೀಲ್ ಆಗ್ರಹ

ರಾಜ್ಯದಲ್ಲಿ ಪ್ರತಿ ವರ್ಷ ವಾಣಿಜ್ಯ ಕಂಪನಿಗಳ ಸಿ.ಆರ್,ಝಡ್ ಅನುದಾನದ ಎರಡರಿಂದ ಎರಡೂವರೆ ಸಾವಿರ ಕೋಟಿ ರೂ.ವರೆಗೆ ವೆಚ್ಚವಾಗುತ್ತಿದೆ. ಅದರಲ್ಲಿ ಜಿಲ್ಲೆಯಲ್ಲಿ ಶೇ.1ರಷ್ಟು ಹಣ ಕೂಡ ಖರ್ಚಾಗುತ್ತಿಲ್ಲ. ಖರ್ಚಾಗುವ ಅಲ್ಪ ಹಣವೂ ಸರ್ಕಾರಿ ಕಚೇರಿಗಳ ಪೀಠೋಪಕರಣ, ಕಚೇರಿ ಅಲಂಕಾರ, ವಾಹನ ಖರೀದಿ ಇಂಥ ಸೌಕರ್ಯಕ್ಕಾಗಿಯೇ ಹೆಚ್ಚು ಬಳಕೆ ಮಾಡಿಕೊಳ್ಳಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಬೃಹತ್ ಯೋಜನೆಗಳು ಇದ್ದರೂ ಸ್ಥಳೀಯ ಮಟ್ಟದ ಮೂಲಭೂತ ಅಭಿವೃದ್ಧಿಗೆ ಪ್ರಯೋಜನ ಇಲ್ಲದಂತಾಗಿದೆ.

ಉತ್ಪಾದನಾ ಉದ್ಯಮಗಳು ತಮ್ಮ ಆದಾಯದಲ್ಲಿ ಶೇ.2 ರಷ್ಟು ಹಣವನ್ನು ಸಿಎಸ್‌ಆರ್ ಚಟುವಟಿಕೆಗೆ ಮೀಸಲಿಡಬೇಕು. ಆ ಹಣವನ್ನು ಘಟಕ ಕಾರ್ಯ ವ್ಯಾಪ್ತಿಯಲ್ಲಿ ಖರ್ಚು ಮಾಡಬೇಕು. ಜಿಲ್ಲೆಯಲ್ಲಿ ದೊಡ್ಡ ಆದಾಯ ಹೊಂದಿರುವ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿ), ಕೈಗಾ ಸ್ಥಾವರ, ಪೇಪರ್ ಮಿಲ್, ಗಾರ್ಮೆಂಟ್ ಇಂಡಸ್ಟ್ರೀಸ್ ಮತ್ತು ಸಕ್ಕರೆ ಕಾರ್ಖಾನೆ ಪ್ರಮುಖವಾಗಿವೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಜೋರಾದ ಉತ್ತರಾಧಿಕಾರಿ ಕದನ – ಯತೀಂದ್ರ ವಿರುದ್ಧ ಶಿಸ್ತುಕ್ರಮವೋ? ಸಿಎಂ ಪುತ್ರ ಅಂತ ಎಚ್ಚರಿಕೆಯೋ?

ಇದರ ಜತೆಗೆ ಕದಂಬ ನೌಕಾನೆಲೆ ಮತ್ತು ವಾಣಿಜ್ಯ ಬಂದರು ಸಂಬಂಧ ಅನೇಕ ಕಂಪನಿಗಳು ಜಿಲ್ಲೆಯಲ್ಲಿ ಘಟಕ ಹೊಂದಿದೆ. ಇವುಗಳ ಸಿಎಸ್‌ಆರ್ ಅನುದಾನ ಶಾಲೆ ಕಟ್ಟಡ ಕಟ್ಟುವುದಕ್ಕೆ ಸೀಮಿತವಾದರೆ ಸಾರ್ವಜನಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಕಾಣಿಕೆ ಅತ್ಯಲ್ಪ.

ಸಿಎಸ್‌ಆರ್ ಖರ್ಚು ಎಲ್ಲಿ, ಎಷ್ಟು?
ಕೇಂದ್ರ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯದಲ್ಲಿ (MCM) ಕಂಪನಿಗಳು ಸಲ್ಲಿಸಿದ ವರದಿ ಆಧಾರದ ಮೇಲೆ 2023-24 ನೇ ಸಾಲಿನ ಮಾಹಿತಿ ದಾಖಲಾಗಿದೆ. ಅದರ ಪ್ರಕಾರ 2023-24 ವರೆಗೆ ಹಿಂದಿನ ಐದು ವರ್ಷಗಳಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಖರ್ಚಾಗಿರುವ ಸಿಎಸ್‌ಆರ್ ಹಣ 51.96 ಕೋಟಿ ರೂ. ಮಾತ್ರ. ಇದೇ ಐದು ವರ್ಷದಲ್ಲಿ ಕರ್ನಾಟಕದಲ್ಲಿ 8,889.4 ಕೋಟಿ ಖರ್ಚು ಮಾಡಲಾಗಿದ್ದು, ಹೆಚ್ಚಾಗಿ ಮಹಾನಗರಗಳಿಗೆ ಖರ್ಚು ಮಾಡಲಾಗಿದೆ. ಆದರೆ, ಜಿಲ್ಲಾವಾರು ಖರ್ಚಾದ ಹಣ ಅತಿ ಕಡಿಮೆ ಇದ್ದು, ಕಾರ್ಖಾನೆಗಳು, ಯೋಜನಾ ಕಂಪನಿಗಳಿದ್ದರೂ ಅಲ್ಲಿಗೆ ಬಳಸುವ ಹಣ ಬೇರೆಡೆ ಬಳಸಲಾಗುತ್ತಿದೆ.

2023-24 ರಲ್ಲಿ ರಾಜ್ಯಕ್ಕೆ 2,254.88 ಕೋಟಿ ಹಣ ಖರ್ಚು ಮಾಡಲಾಗಿದ್ದು, ಉತ್ತರ ಕನ್ನಡ ಜಿಲ್ಲೆಗೆ 19.39 ಕೋಟಿ ಮಾತ್ರ ನೀಡಲಾಗಿದೆ.

TAGGED:CSR FundGovt OfficesUttara Kannadaಉತ್ತರ ಕನ್ನಡಸರ್ಕಾರಿ ಕಚೇರಿಗಳುಸಿಎಸ್‍ಆರ್ ಫಂಡ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
11 minutes ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
28 minutes ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
1 hour ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
2 hours ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
2 hours ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?