Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕನ್ನಡ CSR ಫಂಡ್‌ಗಳು ಸರ್ಕಾರಿ ಕಚೇರಿ ಅಭಿವೃದ್ಧಿಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Uttara Kannada | ಉತ್ತರ ಕನ್ನಡ CSR ಫಂಡ್‌ಗಳು ಸರ್ಕಾರಿ ಕಚೇರಿ ಅಭಿವೃದ್ಧಿಗೆ?

Uttara Kannada

ಉತ್ತರ ಕನ್ನಡ CSR ಫಂಡ್‌ಗಳು ಸರ್ಕಾರಿ ಕಚೇರಿ ಅಭಿವೃದ್ಧಿಗೆ?

Public TV
Last updated: October 24, 2025 6:30 pm
Public TV
Share
2 Min Read
kwr kaiga 1
SHARE

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆ ರಾಜ್ಯದಲ್ಲಿ ಹಿಂದುಳಿದ ಜಿಲ್ಲೆಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ಇಲ್ಲದಿದ್ದರೂ ರಾಜ್ಯದಲೇ ಅಭಿವೃದ್ಧಿಯಲ್ಲಿ ಹಿಂದೆ ಉಳಿದ ಜೋಯಿಡಾ ಈವರೆಗೂ ವಿದ್ಯುತ್, ರಸ್ತೆಗಳೇ ಕಾಣದ ಗ್ರಾಮಗಳಿರುವ ಜಿಲ್ಲೆಯಾಗಿದೆ.

ಈ ಜಿಲ್ಲೆಯಲ್ಲಿ ಸರ್ಕಾರದ ಹಲವು ಯೋಜನೆಗಳು ಮೇಲಿಂದ ಮೇಲೆ ಹೇರಲಾಗುತ್ತಿದೆ. ಬೃಹತ್ ವಿದ್ಯುತ್ ಉತ್ಪಾದನಾ ಘಟಕ, ಕೈಗಾ ಅಣುಸ್ಥಾವರ, ಕಾರ್ಖಾನೆಗಳು, ವಾಣಿಜ್ಯ ಬಂದರು ಸೇರಿದಂತೆ ಹಲವು ಯೋಜನೆಗಳು ಇಲ್ಲಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಬೃಹತ್ ಯೋಜನೆಗಳಿದ್ದರೂ ಸಮುದಾಯ ಅಭಿವೃದ್ಧಿ ನಿಧಿ (CSR) ಅನುದಾನ ರಾಜ್ಯದ ಶೇ.1 ರಷ್ಟು ಕೂಡ ಜಿಲ್ಲೆಗೆ ಸಿಗುತ್ತಿಲ್ಲ. ಸಿಕ್ಕಿರುವ ಅನುದಾನವೂ ಸರ್ಕಾರಿ ಕಚೇರಿಗಳ ಸೌಲಭ್ಯಕ್ಕೆ ಖರ್ಚಾಗುತ್ತಿವೆ. ಇದನ್ನೂ ಓದಿ: ಆಳಂದದಲ್ಲಿ 80 ರೂ.ಗೆ ವೋಟ್ ಡಿಲೀಟ್ ಸಾಕ್ಷಿ ಸಿಕ್ಕಿದೆ, ಚುನಾವಣಾ ಆಯೋಗ ಉತ್ತರಿಸಲಿ: ಪ್ರಿಯಾಂಕ್ ಖರ್ಗೆ, ಎಂ.ಬಿ ಪಾಟೀಲ್ ಆಗ್ರಹ

ರಾಜ್ಯದಲ್ಲಿ ಪ್ರತಿ ವರ್ಷ ವಾಣಿಜ್ಯ ಕಂಪನಿಗಳ ಸಿ.ಆರ್,ಝಡ್ ಅನುದಾನದ ಎರಡರಿಂದ ಎರಡೂವರೆ ಸಾವಿರ ಕೋಟಿ ರೂ.ವರೆಗೆ ವೆಚ್ಚವಾಗುತ್ತಿದೆ. ಅದರಲ್ಲಿ ಜಿಲ್ಲೆಯಲ್ಲಿ ಶೇ.1ರಷ್ಟು ಹಣ ಕೂಡ ಖರ್ಚಾಗುತ್ತಿಲ್ಲ. ಖರ್ಚಾಗುವ ಅಲ್ಪ ಹಣವೂ ಸರ್ಕಾರಿ ಕಚೇರಿಗಳ ಪೀಠೋಪಕರಣ, ಕಚೇರಿ ಅಲಂಕಾರ, ವಾಹನ ಖರೀದಿ ಇಂಥ ಸೌಕರ್ಯಕ್ಕಾಗಿಯೇ ಹೆಚ್ಚು ಬಳಕೆ ಮಾಡಿಕೊಳ್ಳಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಬೃಹತ್ ಯೋಜನೆಗಳು ಇದ್ದರೂ ಸ್ಥಳೀಯ ಮಟ್ಟದ ಮೂಲಭೂತ ಅಭಿವೃದ್ಧಿಗೆ ಪ್ರಯೋಜನ ಇಲ್ಲದಂತಾಗಿದೆ.

ಉತ್ಪಾದನಾ ಉದ್ಯಮಗಳು ತಮ್ಮ ಆದಾಯದಲ್ಲಿ ಶೇ.2 ರಷ್ಟು ಹಣವನ್ನು ಸಿಎಸ್‌ಆರ್ ಚಟುವಟಿಕೆಗೆ ಮೀಸಲಿಡಬೇಕು. ಆ ಹಣವನ್ನು ಘಟಕ ಕಾರ್ಯ ವ್ಯಾಪ್ತಿಯಲ್ಲಿ ಖರ್ಚು ಮಾಡಬೇಕು. ಜಿಲ್ಲೆಯಲ್ಲಿ ದೊಡ್ಡ ಆದಾಯ ಹೊಂದಿರುವ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿ), ಕೈಗಾ ಸ್ಥಾವರ, ಪೇಪರ್ ಮಿಲ್, ಗಾರ್ಮೆಂಟ್ ಇಂಡಸ್ಟ್ರೀಸ್ ಮತ್ತು ಸಕ್ಕರೆ ಕಾರ್ಖಾನೆ ಪ್ರಮುಖವಾಗಿವೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಜೋರಾದ ಉತ್ತರಾಧಿಕಾರಿ ಕದನ – ಯತೀಂದ್ರ ವಿರುದ್ಧ ಶಿಸ್ತುಕ್ರಮವೋ? ಸಿಎಂ ಪುತ್ರ ಅಂತ ಎಚ್ಚರಿಕೆಯೋ?

ಇದರ ಜತೆಗೆ ಕದಂಬ ನೌಕಾನೆಲೆ ಮತ್ತು ವಾಣಿಜ್ಯ ಬಂದರು ಸಂಬಂಧ ಅನೇಕ ಕಂಪನಿಗಳು ಜಿಲ್ಲೆಯಲ್ಲಿ ಘಟಕ ಹೊಂದಿದೆ. ಇವುಗಳ ಸಿಎಸ್‌ಆರ್ ಅನುದಾನ ಶಾಲೆ ಕಟ್ಟಡ ಕಟ್ಟುವುದಕ್ಕೆ ಸೀಮಿತವಾದರೆ ಸಾರ್ವಜನಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಕಾಣಿಕೆ ಅತ್ಯಲ್ಪ.

ಸಿಎಸ್‌ಆರ್ ಖರ್ಚು ಎಲ್ಲಿ, ಎಷ್ಟು?
ಕೇಂದ್ರ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯದಲ್ಲಿ (MCM) ಕಂಪನಿಗಳು ಸಲ್ಲಿಸಿದ ವರದಿ ಆಧಾರದ ಮೇಲೆ 2023-24 ನೇ ಸಾಲಿನ ಮಾಹಿತಿ ದಾಖಲಾಗಿದೆ. ಅದರ ಪ್ರಕಾರ 2023-24 ವರೆಗೆ ಹಿಂದಿನ ಐದು ವರ್ಷಗಳಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಖರ್ಚಾಗಿರುವ ಸಿಎಸ್‌ಆರ್ ಹಣ 51.96 ಕೋಟಿ ರೂ. ಮಾತ್ರ. ಇದೇ ಐದು ವರ್ಷದಲ್ಲಿ ಕರ್ನಾಟಕದಲ್ಲಿ 8,889.4 ಕೋಟಿ ಖರ್ಚು ಮಾಡಲಾಗಿದ್ದು, ಹೆಚ್ಚಾಗಿ ಮಹಾನಗರಗಳಿಗೆ ಖರ್ಚು ಮಾಡಲಾಗಿದೆ. ಆದರೆ, ಜಿಲ್ಲಾವಾರು ಖರ್ಚಾದ ಹಣ ಅತಿ ಕಡಿಮೆ ಇದ್ದು, ಕಾರ್ಖಾನೆಗಳು, ಯೋಜನಾ ಕಂಪನಿಗಳಿದ್ದರೂ ಅಲ್ಲಿಗೆ ಬಳಸುವ ಹಣ ಬೇರೆಡೆ ಬಳಸಲಾಗುತ್ತಿದೆ.

2023-24 ರಲ್ಲಿ ರಾಜ್ಯಕ್ಕೆ 2,254.88 ಕೋಟಿ ಹಣ ಖರ್ಚು ಮಾಡಲಾಗಿದ್ದು, ಉತ್ತರ ಕನ್ನಡ ಜಿಲ್ಲೆಗೆ 19.39 ಕೋಟಿ ಮಾತ್ರ ನೀಡಲಾಗಿದೆ.

TAGGED:CSR FundGovt OfficesUttara Kannadaಉತ್ತರ ಕನ್ನಡಸರ್ಕಾರಿ ಕಚೇರಿಗಳುಸಿಎಸ್‍ಆರ್ ಫಂಡ್
Share This Article
Facebook Whatsapp Whatsapp Telegram

Cinema news

bigg boss season 12 kannada Dhanush becomes captain for the second time
ನಿಯಮ ಉಲ್ಲಂಘಿಸಿದ್ರೂ ಮನೆ ಮಂದಿಯ ಸಹಾಯದಿಂದ ಮತ್ತೆ ನಾಯಕನಾದ ಧನುಷ್‌
Cinema Latest Top Stories TV Shows
Akshay Kumar Rani Mukerji
ʻOh My God 3ʼ ಸಿನಿಮಾಗಾಗಿ ಒಂದಾದ ರಾಣಿ ಮುಖರ್ಜಿ – ಅಕ್ಷಯ್‌ ಕುಮಾರ್
Bollywood Cinema Latest
Ashwini Gowda and Gilli Nata Talk Fight
ಉಣ್ಕೊಂಡ್‌ ತಿನ್ಕೊಂಡ್ ಇರೋಕೆ ಬಿಗ್‌ಬಾಸ್ ಮನೆಗೆ ಬಂದಿದ್ಯಾ? – ಗಿಲ್ಲಿ ವಿರುದ್ಧ ಅಶ್ವಿನಿ ಕೆಂಡಾಮಂಡಲ
Cinema Latest Sandalwood
Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories

You Might Also Like

bengaluru shoot out
Bengaluru City

ಪತ್ನಿ ಕೊಲೆಗೆ ಪತಿಯ ಪ್ರೀ-ಪ್ಲಾನ್‌; ಬಿಹಾರದಲ್ಲಿ 15 ದಿನ ಗನ್ ಟ್ರೈನಿಂಗ್ – ಎರಡು ಗನ್ ತಂದು ಹೆಂಡತಿ ಹತ್ಯೆ

Public TV
By Public TV
18 minutes ago
mustafizur rahman
Cricket

ಬಾಂಗ್ಲಾ ಘರ್ಷಣೆ – ಐಪಿಎಲ್‌ನಿಂದ ಮುಸ್ತಾಫಿಜುರ್ ಔಟ್‌

Public TV
By Public TV
23 minutes ago
Pavan Nejjuru
Bellary

ಪವನ್‌ ನಿಜ್ಜೂರು ಅಮಾನತು – ಬ್ಯಾನರ್‌ ಗಲಾಟೆಯಾದಾಗ ಪಾರ್ಟಿ ಮೂಡ್‌ನಲ್ಲಿದ್ದ ಬಳ್ಳಾರಿ ಎಸ್‌ಪಿ!

Public TV
By Public TV
1 hour ago
FBI
Latest

ಹೊಸ ವರ್ಷದ ಮುನ್ನಾದಿನ ಅಮೆರಿಕದಲ್ಲಿ ಐಸಿಸ್‌ ಪ್ರೇರಿತ ದಾಳಿ ವಿಫಲ – ಅಪ್ರಾಪ್ತ ವಶಕ್ಕೆ

Public TV
By Public TV
2 hours ago
Ballary Banner Riot
Bellary

ಬಳ್ಳಾರಿ ಗಲಾಟೆ ವೇಳೆ ಫೈರಿಂಗ್ ಕೇಸ್ – ಸತೀಶ್ ರೆಡ್ಡಿ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆ

Public TV
By Public TV
2 hours ago
Mohan Bhagwat
Latest

ಬಿಜೆಪಿ ಸ್ವತಂತ್ರವಾಗಿ ಕೆಲಸ ಮಾಡುತ್ತೆ, RSS ರಿಮೋಟ್ ಕಂಟ್ರೋಲ್‌ನಿಂದಲ್ಲ: ಮೋಹನ್ ಭಾಗವತ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?