Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮದುವೆ, ವಿಚ್ಛೇದನ, ಆಸ್ತಿ.. ಎಲ್ಲಾ ಧರ್ಮಿಯರಿಗೆ ಒಂದೇ ಕಾನೂನು: ಇಂದಿನಿಂದ ಉತ್ತರಾಖಂಡದಲ್ಲಿ UCC ಜಾರಿ

Public TV
Last updated: January 27, 2025 10:13 am
Public TV
Share
2 Min Read
Uniform Civil Code UCC
SHARE

– ಏಕರೂಪದ ನಾಗರಿಕೆ ಸಂಹಿತೆ ಜಾರಿಗೆ ತಂದ ಮೊದಲ ರಾಜ್ಯ
– ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಬಿಜೆಪಿ ಸರ್ಕಾರದಿಂದ ಜಾರಿ

ಡೆಹ್ರಾಡೂನ್‌: ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಆಸ್ತಿ ಹಕ್ಕು ವಿಚಾರ ಸೇರಿದಂತೆ ಎಲ್ಲಾ ಧರ್ಮೀಯರಿಗೂ ಒಂದೇ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಏಕರೂಪ ನಾಗರಿಕ ಸಂಹಿತೆ (Uniform Civil Code) ಉತ್ತರಾಖಂಡದಲ್ಲಿ (Uttarakhand) ಇಂದಿನಿಂದ ಜಾರಿಗೆ ಬಂದಿದೆ.

ಸ್ವಾತಂತ್ರ್ಯಾನಂತರದಲ್ಲಿ ರಾಜ್ಯವೊಂದರಲ್ಲಿ ಯುಸಿಸಿ ಕಾಯ್ದೆ ಜಾರಿಯಾಗುತ್ತಿರುವುದು ಇದೇ ಮೊದಲು. ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆ ಘೋಷಣೆಗಳ ಪೈಕಿ ಒಂದಾದ ಈ ಕಾಯ್ದೆಯನ್ನು ಇದೀಗ ಬಿಜೆಪಿ ಆಡಳಿತದ ರಾಜ್ಯವಾದ ಉತ್ತರಾಖಂಡದಲ್ಲಿ ಜಾರಿ ಮಾಡಲಾಗಿದೆ.

ಸರ್ಕಾರದ ನಿರ್ಧಾರವನ್ನು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಸಮರ್ಥಿಸಿದ್ದು ಏಕರೂಪ ನಾಗರಿಕ ಸಂಹಿತೆಯು ಧರ್ಮ, ಲಿಂಗ, ಜಾತಿ ಅಥವಾ ಸಮುದಾಯದ ಭೇದ ಇಲ್ಲದ ಸಾಮರಸ್ಯದ ಸಮಾಜಕ್ಕೆ ಅಡಿಪಾಯ ಹಾಕುತ್ತದೆ ಎಂದು ಹೇಳಿದ್ದಾರೆ.

uniform civil code 1 1

ಪರಿಶಿಷ್ಟ ಪಂಗಡಗಳು ಮತ್ತು ಕೆಲವು ಸಂರಕ್ಷಿತ ಸಮುದಾಯಗಳನ್ನು ಹೊರತು ಪಡಿಸಿ ರಾಜ್ಯದ ಎಲ್ಲಾ ನಿವಾಸಿಗಳಿಗೆ ಏಕರೂಪದ ನಾಗರಿಕ ಸಂಹಿತೆ ಅನ್ವಯವಾಗುತ್ತದೆ.  ಹೊಸ ಕಾಯ್ದೆ ಜಾರಿಗೊಳಿಸುವ ಸಂಬಂಧ  ರಾಜ್ಯ ಸರ್ಕಾರ ಅಧಿಕಾರಿಗಳಿಗೆ ತರಬೇತಿ ನೀಡಿದೆ.

2022ರ ವಿಧಾನಸಭಾ ಚುನಾವಣೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಿತ್ತು. ರಾಜ್ಯದಲ್ಲಿ ಎರಡನೇ ಬಾರಿಗೆ ಪಕ್ಷ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಈ ಕಾಯ್ದೆಯನ್ನು ಇದೀಗ ಜಾರಿಗೆ ತರಲಾಗುತ್ತಿದೆ.

ಏಕರೂಪದ ನಗರಿಕ ಸಂಹಿತೆಯಲ್ಲಿ ಏನಿದೆ?
ಮದುವೆ ಮತ್ತು ವಿಚ್ಛೇದನ: ಈ ಕಾಯಿದೆಯು ಪುರುಷರು ಮತ್ತು ಮಹಿಳೆಯರಿಗೆ (ಕ್ರಮವಾಗಿ 21 ಮತ್ತು 18 ವರ್ಷಗಳು) ಮದುವೆಯ ಕಾನೂನುಬದ್ಧ ವಯಸ್ಸನ್ನು ಪ್ರಮಾಣೀಕರಿಸುತ್ತದೆ ಮತ್ತು ಎಲ್ಲಾ ಧರ್ಮಗಳಲ್ಲಿ ವಿಚ್ಛೇದನಕ್ಕೆ ಏಕರೂಪದ ಆಧಾರಗಳು ಮತ್ತು ಕಾರ್ಯವಿಧಾನಗಳನ್ನು ಕಡ್ಡಾಯಗೊಳಿಸುತ್ತದೆ.

uniform civil code

ಬಹುಪತ್ನಿತ್ವ ನಿಷೇಧ: ಯುಸಿಸಿ ಅನ್ವಯವಾಗುವ ಸಮುದಾಯಗಳಲ್ಲಿ ಬಹುಪತ್ನಿತ್ವವನ್ನು ನಿಷೇಧಿಸಲಾಗಿದೆ.

ವಿವಾಹ ನೋಂದಣಿ: ಕಾಯ್ದೆ ಜಾರಿಯಾದ ನಂತರ ನಡೆಸುವ ವಿವಾಹಗಳನ್ನು 60 ದಿನಗಳ ಒಳಗೆ ನೋಂದಾಯಿಸಬೇಕು, ಪ್ರಕ್ರಿಯೆಯನ್ನು ಸರಳಗೊಳಿಸಲು ಆನ್‌ಲೈನ್ ಸೌಲಭ್ಯಗಳು ಲಭ್ಯವಿದೆ.

ಲಿವ್-ಇನ್ ಸಂಬಂಧಗಳು: ಮದುವೆಯಂತೆ ಲಿವ್‌-ಇನ್‌ ಸಂಬಂಧ ನೋಂದಣಿ ಕಡ್ಡಾಯ. ಇದು ಉತ್ತರಾಖಂಡದಲ್ಲಿ ನೆಲೆಸಿರುವ ಅಥವಾ ಅನ್ಯ ರಾಜ್ಯಗಳಲ್ಲಿ ನೆಲೆಸಿರುವ ಉತ್ತರಾಖಂಡ ಮೂಲದವರಿಗೆ ಅನ್ವಯ. ಇದರಡಿ ಇಬ್ಬರ ಹೆಸರು, ವಯಸ್ಸಿನ ಸಾಕ್ಷಿ, ದೇಶ, ಧರ್ಮ, ಹಿಂದಿನ ಸಂಬಂಧ, ಸಂಪರ್ಕ ಸಂಖ್ಯೆ ಕುರಿತ ಮಾಹಿತಿಯನ್ನು ನೀಡಬೇಕು. ಇಂತಹ ಸಂಬಂಧದಿಂದ ಮಗು ಜನಿಸಿದರೆ ಜನನ ಪ್ರಮಾಣ ಪತ್ರ ದೊರೆತ 7 ದಿನಗಳೊಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕಾಗುತ್ತದೆ.

uniform civil code uttarakhand

ಉತ್ತರಾಧಿಕಾರ ಉಯಿಲುಗಳು: ಉಯಿಲು ಬರೆಯುವವರು ತಮ್ಮ ಹಾಗೂ ಉತ್ತರಾಧಿಕಾರಿಯ ಆಧಾರ್‌ ಮಾಹಿತಿ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ನೀಡಬೇಕು. 2 ಸಾಕ್ಷಿಗಳು ಉಯಿಲು ಪತ್ರವನ್ನು ಓದುವ ವಿಡಿಯೋವನ್ನೂ ಅಪ್‌ಲೋಡ್‌ ಮಾಡಬೇಕಾಗುತ್ತದೆ.

ಯುದ್ಧದಲ್ಲಿ ಭಾಗವಹಿಸಿದ ಸೈನಿಕರು, ವಾಯುಪಡೆಯ ಸಿಬ್ಬಂದಿ ಮತ್ತು ನಾವಿಕರು ವಿಶೇಷ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸವಲತ್ತು ಪಡೆದ ವಿಲ್‌ಗಳನ್ನು ರಚಿಸಲು ಅನುಮತಿ ಇದೆ.

ಗೋವಾದಲ್ಲಿದೆ ಯುಸಿಸಿ: ಸ್ವಾತಂತ್ರ್ಯಾನಂತರ ದೇಶದಲ್ಲಿ ಯುಸಿಸಿಯನ್ನು ಜಾರಿಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಪಾತ್ರವಾದರೆ ಸ್ವಾತಂತ್ರ್ಯಪೂರ್ವದಲ್ಲಿ ಪೋರ್ಚುಗೀಸ್ ಕಾಲದಲ್ಲಿಯೇ ಗೋವಾದಲ್ಲಿ ಯುಸಿಸಿ ಜಾರಿಯಾಗಿತ್ತು. ಪೋರ್ಚುಗೀಸ್ ಸಿವಿಲ್ ಕೋಡ್-1867ರ ಪ್ರಕಾರ ಪೋರ್ಚುಗೀಸ್ ಆಳ್ವಿಕೆ ವಿಮೋಚನೆಯ ನಂತರ, ಗೋವಾ, ದಮನ್ ಮತ್ತು ದಿಯು ಆಡಳಿತ ಕಾಯಿದೆ-1962ರ ಸೆಕ್ಷನ್ 5(1) ರ ಮೂಲಕ ಈಗಲೂ ಮುಂದುವರೆದಿದೆ.

 

TAGGED:Pushkar Singh DhamiUCCuniform civil codeಉತ್ತರಾಖಂಡಕಾನೂನುಪುಷ್ಕರ್ ಸಿಂಗ್ ಧಾಮಿಯುಸಿಸಿ
Share This Article
Facebook Whatsapp Whatsapp Telegram

Cinema News

tamannaah bhatia 3
ರಾಗಿಣಿ ಎಂಎಂಎಸ್-3ಗೆ ಮಿಲ್ಕಿ ಬ್ಯೂಟಿ ನಾಯಕಿ..!?
Bollywood Cinema Latest Top Stories
Sunita Ahuja Govinda
ಬಾಲಿವುಡ್‌ ನಟ ಗೋವಿಂದ ಸಂಸಾರದಲ್ಲಿ ಬಿರುಕು; ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ
Bollywood Cinema Latest Main Post
Chiranjeevis 70th Birthday Ram Charan
ಮೆಗಾಸ್ಟಾರ್‌ಗೆ 70ರ ಸಂಭ್ರಮ: ರಾಮ್‌ ಚರಣ್ ಸೆಲಬ್ರೇಷನ್
Cinema Latest South cinema Top Stories
Vijays Rally in Madurai Thousands Gather for TVK Conference
ತಮಿಳುನಾಡಲ್ಲಿ ವಿಜಯ್ ದಳಪತಿ ರಣಕಹಳೆ
Cinema South cinema
war 2 Jr NTR
ಬಾಲಿವುಡ್‌ನಲ್ಲೂ ಜೂ.ಎನ್‌ಟಿಆರ್‌ಗೆ ಸೋಲು
Bollywood Cinema Latest Top Stories

You Might Also Like

supreme Court 1
Latest

ಬಿಹಾರ ಎಸ್‌ಐಆರ್‌ಗೆ ಪುರಾವೆಯಾಗಿ ಆಧಾರ್ ಕಾರ್ಡ್ ಸ್ವೀಕರಿಸಬೇಕು: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

Public TV
By Public TV
3 hours ago
Sujatha Bhat 5
Bengaluru City

ಗಿರೀಶ್ ಮಟ್ಟಣ್ಣನವರ್ ಚಿತ್ರಕಥೆ, ಸಮೀರ್ ಸ್ಕ್ರೀನ್‌ಪ್ಲೇಗೆ ಬಲಿಯಾದ್ರಾ ಸುಜಾತ ಭಟ್?

Public TV
By Public TV
4 hours ago
Sujatha Bhat 4
Bengaluru City

ನನ್ನನ್ನು ಕಾರಲ್ಲಿ ಕೂಡಿ ಹಾಕಿ ಹೇಳಿಕೆ ಪಡೆದ್ರು – ಹೊಸ ಕಥೆ ಕಟ್ಟಿದ ಸುಜಾತ ಭಟ್!‌

Public TV
By Public TV
4 hours ago
Girish Mattannavar
Bengaluru City

ಅನನ್ಯಾ ಭಟ್‌ ಫೋಟೋ ಕೇಳಿದಾಗ ಮಾಡೆಲ್‌ ಫೋಟೋ ಕಳಿಸಿದ್ದರು ಸುಜಾತ ಭಟ್: ಗಿರೀಶ್‌ ಮಟ್ಟಣ್ಣನವರ್‌

Public TV
By Public TV
5 hours ago
Sujatha Bhat 2
Dakshina Kannada

ಅನಾರೋಗ್ಯ ಕಾರಣಕ್ಕೆ ಶನಿವಾರ ವಿಚಾರಣೆಗೆ ಬರಲ್ಲ, ಆ.29ಕ್ಕೆ ಹಾಜರಾಗ್ತೀನಿ: ಎಸ್‌ಐಟಿಗೆ ಸುಜಾತಾ ಭಟ್‌ ಪತ್ರ

Public TV
By Public TV
5 hours ago
Sujatha bhat 3
Dakshina Kannada

ನನಗೆ ಅನನ್ಯಾ ಭಟ್ ಅಂತ ಮಗಳಿರೋದು ಸತ್ಯ – ಕ್ಷಣಕ್ಕೊಂದು ದ್ವಂದ್ವ ಹೇಳಿಕೆ ನೀಡ್ತಿರೋ ಸುಜಾತ ಭಟ್

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?