Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ಏಕತೆಗಾಗಿ ಶ್ರಮಿಸಿದ ಸುಭಾಷ್ ಚಂದ್ರ ಬೋಸ್: ವಿ.ಸೋಮಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇಶದ ಏಕತೆಗಾಗಿ ಶ್ರಮಿಸಿದ ಸುಭಾಷ್ ಚಂದ್ರ ಬೋಸ್: ವಿ.ಸೋಮಣ್ಣ

Bengaluru City

ದೇಶದ ಏಕತೆಗಾಗಿ ಶ್ರಮಿಸಿದ ಸುಭಾಷ್ ಚಂದ್ರ ಬೋಸ್: ವಿ.ಸೋಮಣ್ಣ

Public TV
Last updated: January 23, 2022 1:34 pm
Public TV
Share
2 Min Read
v somanna 2
SHARE

ಬೆಂಗಳೂರು: ನೇತಾಜಿ ಸುಭಾಷ್‌ ಚಂದ್ರ ಬೋಸ್ ಅಪ್ರತಿಮ ದೇಶಭಕ್ತ. ಅವರು ರಾಷ್ಟ್ರದ ಉದ್ದಗಲಕ್ಕೂ ಸಂಚರಿಸಿ ಭಾರತೀಯರ ಏಕತೆ ಮತ್ತು ಸಮಗ್ರತೆಗಾಗಿ ಶ್ರಮಿಸಿದ್ದಾರೆ ಎಂದು ಸಚಿವ ವಿ.ಸೋಮಣ್ಣ ಹೇಳಿದರು.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೇತಾಜಿ ಸುಭಾಷ್ ಚಂದ್ರ ಬೋಸ್ ಉದ್ಯಾನವನದಲ್ಲಿ ವಿ.ಸೋಮಣ್ಣ ಪ್ರತಿಷ್ಠಾನದ ವತಿಯಿಂದ ನಡೆದ ಸುಭಾಷ್ ಚಂದ್ರ ಬೋಸ್ ಅವರ ಜಯಂತ್ಯೋತ್ಸವ ಹಾಗೂ ಪರಾಕ್ರಮ ದಿನಾಚರಣೆಯಲ್ಲಿ ಮಾತನಾಡಿದ ಅವರು, ದೇಶಕ್ಕಾಗಿ ಪ್ರಾಣದ ಹಂಗು ತೊರೆದು ಶ್ರಮಿಸಿದ ನೇತಾಜಿ ಅವರ ಜೀವನದ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಆಗಬೇಕಿದೆ. ಭಾರತವನ್ನು ಬ್ರಿಟಿಷ್ ಮುಕ್ತನ್ನಾಗಿಸಿ ಸ್ವಾತಂತ್ರ‍್ಯ ದೊರಕಿಸಿಕೊಡುವಲ್ಲಿ ತಮ್ಮದೇ ಆದ ಉಪಾಯಗಳನ್ನು ಹೂಡಿ ಯಶಸ್ವಿಯಾಗಿದ್ದರು. ಇದರ ಪರಿಣಾಮವಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಮೊದಲ ಬಾರಿಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟು ಅಲ್ಲಿ ತಿರಂಗಾ ಹಾರಿಸುವಲ್ಲಿ ಅವರು ಯಶಸ್ವಿಯಾಗಿದ್ದರು ಎಂದು ತಿಳಿಸಿದರು.

v somanna 1

ನೇತಾಜಿ ಅವರ ಸಂದೇಶಗಳು ಇಂದಿಗೂ ಅನುಕರಣೀಯ. ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಇಂಥ ಅನೇಕರ ತ್ಯಾಗ ಮತ್ತು ಬಲಿದಾನದಿಂದ ನಾವೆಲ್ಲ ಇಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಇಡೀ ರಾಷ್ಟ್ರವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನವನ್ನು ಆಚರಿಸುತ್ತಿರುವ ಸಮಯದಲ್ಲಿ, ಗ್ರಾನೈಟ್‌ನಿಂದ ಮಾಡಿದ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂದು ನಮ್ಮೆಲ್ಲರ ನೆಚ್ಚಿನ ಪ್ರಧಾನಿ ಘೋಷಿಸಿದ್ದಾರೆ. ಅಪ್ರತಿಮ ನಾಯಕರೊಬ್ಬರ ಪುತ್ಥಳಿ ನಿರ್ಮಿಸುವುದರ ಬಗ್ಗೆ ಹೇಳಿದ ಅವರಿಗೆ ಭಾರತ ಋಣಿಯಾಗಿದೆ. ನೇತಾಜಿ ಅವರ ಸ್ಮರಣೆಯಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ನೇತಾಜಿ ಅವರ ಹೆಸರಿನ ಉದ್ಯಾನವನ ನಿರ್ಮಿಸಿ ಅವರ ಪುತ್ಥಳಿ ಸ್ಥಾಪಿಸುವ ಮೂಲಕ ಅಪ್ರತಿಮ ವೀರನಿಗೆ ಋಣಿಯಾಗಿದ್ದೇವೆ. ಇನ್ನು ಮುಂದಿನ ನೇತಾಜಿ ಜಯಂತ್ಯೋತ್ಸವದ ವೇಳೆಗೆ ಅವರ ನುಡಿಗಳ- ಸಾಧನೆಗಳ ಬಗ್ಗೆ ಪುಸ್ತಕ ಹೊರತಂದು ಲಕ್ಷಕ್ಕೂ ಅಧಿಕ ಜನತೆಗೆ ಉಚಿತವಾಗಿ ಹಂಚುವ ಕಾರ್ಯ ನಡೆಯಲಿದೆ ಎಂದು ಹೇಳಿದರು.

v somanna

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ.ಸೋಮಶೇಖರ್ ಮಾತನಾಡಿ, ನೇತಾಜಿ ಅವರ ಮೇಲೆ ಬಹುಮುಖ್ಯವಾಗಿ ಪ್ರಭಾವ ಬೀರಿದವರು ಸ್ವಾಮಿ ವಿವೇಕಾನಂದರು. ಮಹಾತ್ಮ ಗಾಂಧಿ ಅವರಿಗೆ ನೇತಾಜಿ ಅವರ ಅಪ್ರತಿಮ ಶಕ್ತಿಯ ಬಗ್ಗೆ ಅದಮ್ಯ ನಂಬಿಕೆಯಿತ್ತು. ಆದರೆ ಗಾಂಧಿಯವರದ್ದು ಶಾಂತಿಪಥ, ನೇತಾಜಿಯವರದ್ದು ಕ್ರಾಂತಿಪಥ. ಸ್ವಾತಂತ್ರ್ಯ ಗಳಿಸಲು ರಕ್ತವನ್ನು ಬೇಕಿದ್ದರೂ ಕೊಡುತ್ತೇನೆ. ಸ್ವಾತಂತ್ರ‍್ಯ ಪುಕ್ಕಟೆಯಾಗಿ ದೊರಕುವುದಲ್ಲ ಎಂದು ಹೇಳುವುದರ ಮೂಲಕ ದೇಶದ ಜನತೆಯನ್ನು ನೇತಾಜಿ ಬಡಿದೆಬ್ಬಿಸಿದ್ದರು ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಮಮತಾ ಬ್ಯಾನರ್ಜಿ

v somanna 3

ಕಾರ್ಯಕ್ರಮದಲ್ಲಿ ನೇತಾಜಿ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ, ನಿವೃತ್ತ ಸೈನಿಕರಾದ ಧನಂಜಯ್ ಮತ್ತು ಕೃಷ್ಣಗೌಡರವರಿಗೆ ಸನ್ಮಾನಿಸಲಾಯಿತು. ಕರ್ನಾಟಕ ಗಡಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸಿ.ಸೋಮಶೇಖರ್, ವಿ.ಸೋಮಣ್ಣ ಪ್ರತಿಷ್ಠಾನದ ಕೋಶಾಧ್ಯಕ್ಷ ಡಾ.ನವೀನ್ ಸೋಮಣ್ಣ, ಮಂಡಲ ಬಿ.ಜೆ.ಪಿ.ಅಧ್ಯಕ್ಷ ವಿಶ್ವನಾಥಗೌಡರು, ಹಿರಿಯ ರಾಜಕೀಯ ಮುಖಂಡರು, ಕನ್ನಡ ಪರ ಹೋರಾಟಗಾರ ಪಾಲನೇತ್ರ, ನಿಕಟಪೂರ್ವ ಬಿಬಿಎಂಪಿ ಸದಸ್ಯ ಶಿಲ್ಪ ಶ್ರೀಧರ್, ಶ್ರೀಧರ್, ಯುವಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ಸುಭಾಷ್ ಚಂದ್ರ ಬೋಸ್ ದೇಶಕ್ಕೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ

TAGGED:bengaluruNetaji Subhash Chandra BoseV.Somannaನೇತಾಜಿ ಸುಭಾಷ್‌ಚಂದ್ರ ಬೋಸ್ಬೆಂಗಳೂರುವಿ.ಸೋಮಣ್ಣ
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Iranian President Masoud Pezeshkian
Latest

ನೆರೆ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸುತ್ತೇನೆ: ಇರಾನ್‌ ಅಧ್ಯಕ್ಷ ಮಸೌದ್‌

Public TV
By Public TV
3 minutes ago
UP DCM Keshav Prasad Maurya
Latest

ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ – ಲಕ್ನೋದಲ್ಲಿ ತುರ್ತು ಭೂಸ್ಪರ್ಶ

Public TV
By Public TV
20 minutes ago
DK Shivakumar 11
Bengaluru City

ಸಿಎಂ ಬಜೆಟ್‌ ಮಂಡನೆ ಬೆನ್ನಲ್ಲೇ ದೆಹಲಿಗೆ ತೆರಳಲಿದ್ದಾರೆ ಡಿಕೆಶಿ

Public TV
By Public TV
20 minutes ago
UPSC Exam Public Hero Sannappas son Kiran Kamate is number 1 for Karnataka
Belgaum

ಯುಪಿಎಸ್‌ಸಿ ಪರೀಕ್ಷೆ| ಪಬ್ಲಿಕ್ ಹೀರೋ ಸಣ್ಣಪ್ಪ ಪುತ್ರ ರಾಜ್ಯಕ್ಕೆ ಮೊದಲ ಸ್ಥಾನ

Public TV
By Public TV
57 minutes ago
siddaramaiah
Districts

ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ: ಸಿದ್ದರಾಮಯ್ಯ

Public TV
By Public TV
1 hour ago
Explosions Heard In Dubai airport All Flights Ops Suspended Amid Iran War
Latest

ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?