Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವರ್ತೂರು ಮದುವೆ ಬಗ್ಗೆ ಮಾತನಾಡುತ್ತಿದ್ದಂತೆ ನಾಚಿ ನೀರಾದ ಬೆಂಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವರ್ತೂರು ಮದುವೆ ಬಗ್ಗೆ ಮಾತನಾಡುತ್ತಿದ್ದಂತೆ ನಾಚಿ ನೀರಾದ ಬೆಂಕಿ

Cinema

ವರ್ತೂರು ಮದುವೆ ಬಗ್ಗೆ ಮಾತನಾಡುತ್ತಿದ್ದಂತೆ ನಾಚಿ ನೀರಾದ ಬೆಂಕಿ

Public TV
Last updated: January 28, 2024 3:03 pm
Public TV
Share
2 Min Read
tanisha kuppanda 1
SHARE

ದೊಡ್ಮನೆಯ 112 ದಿನಗಳ ಆಟಕ್ಕೆ ತೆರೆ ಬೀಳುವ ಸಮಯ ಬಂದಿದೆ. ಗ್ರ್ಯಾಂಡ್ ಫಿನಾಲೆಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಇನ್ನೂ ಈ ವೇದಿಕೆಯಲ್ಲಿ ವರ್ತೂರು ಸಂತೋಷ್ (Varthur Santhosh) ಮದುವೆ ಬಗ್ಗೆ ಕೂಡ ಚರ್ಚೆಯಾಗಿದೆ. ಈಗ ಇರೋ ಜನಪ್ರಿಯತೆಗೆ 3 ಮದುವೆ ಆಗುತ್ತದೆ ಎಂದು ವರ್ತೂರು ಸಂತೋಷ್ ಅವರ ಕಾಲೆಳೆದಿದ್ದಾರೆ ಸುದೀಪ್. ಈ ಮಾತು ಕೇಳ್ತಿದ್ದಂತೆ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ನಾಚಿ ನೀರಾಗಿದ್ದಾರೆ. ಇದನ್ನೂ ಓದಿ:ನೀವು ಹೇಗಿದ್ದೀರೋ ಹಾಗೇ ತೋರಿಸಿದ್ದೀವಿ- ಕಿಚ್ಚನ ಮಾತಿಗೆ ಸ್ಪರ್ಧಿಗಳು ಗಪ್‌ಚುಪ್

varthur santhosh

‘ಬಿಗ್ ಬಾಸ್ ಸೀಸನ್ 10’ ಈ ಹಿಂದಿನ ಎಲ್ಲಾ ಸೀಸನ್‌ಗಳ ರೆಕಾರ್ಡ್ ಬ್ರೇಕ್ ಮಾಡಿ ಸದ್ದು ಮಾಡಿರುವಂತಹ ಸೀಸನ್. ಕಾಂಟ್ರವರ್ಸಿ, ಟ್ರೋಲ್, ಟೀಕೆ ಹೀಗೆ ಹಲವು ವಿಚಾರಗಳಿಂದ ಈ ಬಾರಿಯ ಕನ್ನಡದ ಬಿಗ್ ಬಾಸ್ ಸದ್ದು ಮಾಡುತ್ತಿದೆ. ಇದೀಗ ಸುದೀಪ್, ವರ್ತೂರು ಸಂತೋಷ್ ಜೈಲಿಗೆ ಹೋದ ವಿಚಾರವನ್ನು ಮನೆಯೊಳಗಡೆ ಇರುವ ಸ್ಪರ್ಧಿಗಳಿಗೆ ರಿವೀಲ್ ಮಾಡಿದ್ದಾರೆ. ಜೊತೆಗೆ ಅವರಿಗೆ 3 ಮದುವೆಯಾದರು ಅಚ್ಚರಿಪಡಬೇಕಿಲ್ಲ ಎಂದು ಸುದೀಪ್ ತಮಾಷೆ ಮಾಡಿದ್ದಾರೆ.

Tanisha Kuppanda 5ಇಡೀ ಮನೆಯಲ್ಲಿ ಒಂದು ಗುಟ್ಟು ಇದೆ. ಹೊರ ಜಗತ್ತಿಗೆ ಆ ಗುಟ್ಟು ಗೊತ್ತಿದೆ. ಮನೆಯ ಒಂದು ಸ್ಪರ್ಧಿಗೆ ಮಾತ್ರ ಅದು ಗೊತ್ತಿದೆ. ಉಳಿದ ಯಾರಿಗೂ ಆ ಗುಟ್ಟು ತಿಳಿದಿಲ್ಲ, ಏನದು ಎಂದು ಸುದೀಪ್ ಸ್ಪರ್ಧಿಗಳಿಗೆ ಕೇಳಿದ್ದರು. ಮನೆಯವರಿಗೆ ಇದನ್ನು ಕೇಳಿ ಗೊಂದಲ ಆಯಿತು. ಸುದೀಪ್ ಅವರು ವರ್ತೂರು ಅವರೇ ಎಂದು ಹೇಳಿದರು. ಆಗ ವರ್ತೂರು ಸಂತೋಷ್ ಅವರಿಗೆ ಇದು ತಮ್ಮದೇ ವಿಚಾರ ಎಂಬುದು ಗೊತ್ತಾಯಿತು.

varthur santhosh

ವರ್ತೂರು ಸಂತೋಷ್ ಅವರು ಒಂದು ವಾರ ಹೊರಗೆ ಹೋಗಿ ಬಂದರು. ಮನೆಯಲ್ಲಿರುವ ಯಾರಿಗೂ ಇದಕ್ಕೆ ಕಾರಣ ಗೊತ್ತಿಲ್ಲ. ಹೊರ ಬಂದು ಎಲ್ಲವನ್ನೂ ತಿಳಿದುಕೊಂಡು ಹೋದರು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅದಲ್ಲ. ಏನಾಗಿತ್ತು ಹೇಳಿ ಎಂದು ಸುದೀಪ್ ಕೇಳಿದ್ದರು. ಈ ಮಾತು ಕೇಳುತ್ತಿದ್ದಂತೆ ವರ್ತೂರು ಸಂತೋಷ್ ಅವರು ಕಣ್ಣೀರು ಹಾಕಿದರು. ಇದನ್ನೂ ಓದಿ:ಪೂಜಾ ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟ ನಾಗಭೂಷಣ್

Varthuru Santhosh 1 2

ವರ್ತೂರು ಅವರ ಕತ್ತಿನಲ್ಲಿ ಒಂದು ಪೆಂಡೆಂಟ್ ಇತ್ತು. ಅದು ಧರಿಸುವಂತಿರಲಿಲ್ಲ. ಈ ಕಾರಣಕ್ಕೆ ಅವರನ್ನು ಹೊರಗೆ ಕರೆತರಲಾಯಿತು. ಅವರು ಜೈಲು ಸೇರಿದರು. ಬಿಗ್ ಬಾಸ್ ಮನೆಯಲ್ಲಿ ಇಲ್ಲದ ಸಮಯದಲ್ಲಿ ಅವರು ಒಂದು ವಾರ ಜೈಲಿನಲ್ಲಿ ಇದ್ದರು. ಸಾಕಷ್ಟು ಅನುಭವಿಸಿಕೊಂಡು ಬಂದರು. ಅವರು ನಿಜಕ್ಕೂ ಸ್ಟ್ರಾಂಗ್ ಎಂದರು ಸುದೀಪ್. ಸುದೀಪ್ ಹೇಳಿದ ವಿಚಾರ ಕೇಳಿ ಅನೇಕರಿಗೆ ಶಾಕ್ ಆಗಿದೆ.

ವರ್ತೂರು ಸಂತೋಷ್ ಅವರ ಸಂಸಾರ ಈಗಾಗಲೇ ಮುರಿದು ಬಿದ್ದಿದೆ. ಆ ವಿಚಾರ ಬಿಗ್ ಬಾಸ್ ಮನೆಯಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಸುದೀಪ್ ಅವರು ವರ್ತೂರು ಸಂತೋಷ್ ಮದುವೆ ಬಗ್ಗೆ ಫಿನಾಲೆಯಲ್ಲಿ ಮಾತನಾಡಿದ್ದಾರೆ. ಈಗೀರೋ ಜನಪ್ರಿಯತೆಗೆ ವರ್ತೂರಿಗೆ ಮೂರು ಮದುವೆ ಆಗುತ್ತದೆ ಎಂದರು ಸುದೀಪ್. ಇದಕ್ಕೆ ಉತ್ತರಿಸಿದರು ವರ್ತೂರು ಸಂತೋಷ್ ತಾಯಿ, ಆದರೆ ಆಗಲಿ ಸರ್. ಸಾಮರ್ಥ್ಯ ಇದ್ದರೆ ಆಗಲಿ ಬಿಡಿ ಎಂದರು. ಆಗ ಎಲ್ಲರೂ ತನಿಷಾ ಅತ್ತ ನೋಡಿದರು. ತನಿಷಾ ಅವರು ನಾಚಿ ನೀರಾದರು. ಈ ಮೂಲಕ ಪರೋಕ್ಷವಾಗಿ ವರ್ತೂರು ಸಂತೋಷ್ ಮತ್ತು ತನಿಷಾ (Tanisha Kuppanda) ಮದುವೆ (Wedding) ಬಗ್ಗೆ ಮಾತನಾಡಿದ್ರಾ ಎಂಬ ಅನುಮಾನ ಪ್ರೇಕ್ಷಕರಲ್ಲಿ ಮೂಡಿದೆ.

TAGGED:bigg boss kannada 10tanisha kuppandaVarthur Santhoshweddingತನಿಷಾ ಕುಪ್ಪಂಡಬಿಗ್‌ ಬಾಸ್‌ ಕನ್ನಡ 10ವರ್ತೂರು ಸಂತೋಷ್
Share This Article
Facebook Whatsapp Whatsapp Telegram

Cinema news

Ravi Basrur
ಕಿಶೋರ್ ಮೇಗಳಮನೆ ನಿರ್ದೇಶನದ ಚಿತ್ರಕ್ಕೆ ಬಸ್ರೂರು ಸಂಗೀತ
Cinema Latest Sandalwood Top Stories
45 movie 3
`45′ ತ್ರಿಮೂರ್ತಿಗಳ ಸಂಗಮ.. ಕಣ್ತುಂಬಿಕೊಂಡ ಪ್ರೇಕ್ಷಕರ ಜೈಕಾರ..!
Cinema Latest Sandalwood Top Stories
Bigg Boss Kannada 12 Gilli Nata Parents
ಗಿಲ್ಲಿಗೆ ಕೋಲಲ್ಲಿ ಹಿಗ್ಗಾಮುಗ್ಗಾ ಬಾರಿಸಿದ ತಂದೆ
Latest Top Stories TV Shows
Radhika Pandit
ಸಾಂತಾ ಕ್ಲಾಸ್‌ಗಲ್ಲ…ಡಾಡಾ ಕ್ಲಾಸ್‌ಗಾಗಿ ಕಾಯ್ತಿರೋ ರಾಧಿಕಾ ಪಂಡಿತ್
Cinema Latest Sandalwood Top Stories

You Might Also Like

BY Vijayendra
Bengaluru City

ಕಾಂಗ್ರೆಸ್ ವಿರುದ್ಧ ಆಡಳಿತ ವಿರೋಧಿ ಅಲೆ; ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ವಿಜಯೇಂದ್ರ

Public TV
By Public TV
36 seconds ago
Raichuru Mantralaya
Districts

ಮಂತ್ರಾಲಯದಲ್ಲಿ ಕಿಕ್ಕಿರಿದ ಜನಸಾಗರ – ಒಂದೇ ದಿನ ಹರಿದುಬಂದ ಲಕ್ಷಾಂತರ ಭಕ್ತಗಣ

Public TV
By Public TV
18 minutes ago
Train
Bengaluru City

ಬೆಂಗಳೂರಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

Public TV
By Public TV
28 minutes ago
Satish Jarkiholi 1
Bengaluru City

ರಾಜ್ಯದ ಆಂತರಿಕ ಕಚ್ಚಾಟ ಕಾಂಗ್ರೆಸ್‌ ಹೈಕಮಾಂಡ್ ಸರಿಪಡಿಸಲಿ: ಸತೀಶ್‌ ಜಾರಕಿಹೊಳಿ

Public TV
By Public TV
59 minutes ago
india china map
Latest

ಅರುಣಾಚಲ ಪ್ರದೇಶದಲ್ಲಿ ಉದ್ವಿಗ್ನತೆ ಸಾಧ್ಯತೆ – ಚೀನಾದ ಸಿಕ್ರೇಟ್ ಮಿಷನ್ ಬಹಿರಂಗಗೊಳಿಸಿದ ಯುಎಸ್‌ನ ಪೆಂಟಾಗನ್ ವರದಿ

Public TV
By Public TV
2 hours ago
Ramamurthy Nagar Suicide
Bengaluru City

ಪ್ಯಾಲೆಸ್‌ ಗ್ರೌಂಡ್‌ನಲ್ಲಿ ರಿಸೆಪ್ಷನ್, ಶ್ರೀಲಂಕಾಕ್ಕೆ ಹನಿಮೂನ್ – ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆಗೆ ಯತ್ನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?