Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ತೊಗಾಡಿಯಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ತೊಗಾಡಿಯಾ

Latest

ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ತೊಗಾಡಿಯಾ

Public TV
Last updated: January 16, 2018 2:40 pm
Public TV
Share
3 Min Read
modi praveen togadia
SHARE

ಜೈಪುರ: ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ವಿಶ್ವಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರು ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದು, ತನ್ನನ್ನು ಎನ್ ಕೌಂಟರ್ ಮಾಡವ ಮಾಹಿತಿ ಲಭಿಸಿತ್ತು ಎಂದು ಹೇಳಿದ್ದಾರೆ.

ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಬಿಜೆಪಿ ನಾಯಕರನ್ನು ಹೆಸರನ್ನು ಉಲ್ಲೇಖಿಸದೇ ರಾಜಸ್ಥಾನ ಹಾಗೂ ಗುಜರಾತ್ ಸರ್ಕಾರ ಸಂಸ್ಥೆಗಳು ತಮ್ಮ ವಿರುದ್ಧ ಕೆಲಸ ನಿರ್ವಹಿಸುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ ಪೊಲೀಸರಿಗೆ ರಾಜಕೀಯ ಒತ್ತಡದಿಂದ ಕಾರ್ಯನಿರ್ವಹಿಸದಂತೆ ಮನವಿ ಮಾಡಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 10 ವರ್ಷದ ಹಿಂದಿನ ಹಳೆಯ ಪ್ರಕರಣವೊಂದರಲ್ಲಿ ಟಾರ್ಗೆಟ್ ಮಾಡಲಾಗಿದ್ದು, ರಾಜಸ್ಥಾನ ಪೊಲೀಸರು ತನ್ನನ್ನು ಬಂಧನ ಮಾಡಲು ಆಗಮಿಸಿದ್ದರು. ಈ ವೇಳೆ ತಮ್ಮನ್ನು ಎನ್‍ಕೌಂಟರ್ ಮಾಡಲು ಪ್ಲಾನ್ ಮಾಡಲಾಗಿತ್ತು ಎನ್ನುವ ಮಾಹಿತಿ ಸಿಕ್ಕಿತ್ತು ಎಂದು ಹೇಳಿದರು.

praveen togadia 1 1

ಇದರಿಂದ ನನ್ನನ್ನು ಕೊಲೆ ಮಾಡಬಹುದೆಂಬ ಭೀತಿ ಉಂಟಾಯಿತು. ಸುರಕ್ಷತೆಗಾಗಿ ತಕ್ಷಣ ಕಚೇರಿಗೆ ತೆರಳಲು ನಿರ್ಧರಿಸಿ ಥಟ್ಲೆಜ್‍ನಲ್ಲಿರುವ ಕಾರ್ಯಕರ್ತರೊಬ್ಬರ ಮನೆಗೆ ತೆರಳಿದೆ. ಈ ಮುನ್ನ ನನ್ನ ಮೊಬೈಲ್ ಸ್ವಿಚ್ ಆಫ್ ಮಾಡಿದೆ. ನಾನು ರಾಜಸ್ಥಾನ ಮುಖ್ಯಮಂತ್ರಿ ಮತ್ತು ಗೃಹಸಚಿವರನ್ನು ಸಂಪರ್ಕಿಸಿ ಮಾಹಿತಿ ಪಡೆದೆ. ರಾಜಸ್ಥಾನ ಸರ್ಕಾರದ ಆದೇಶವಿದೆ ಎಂದು ಅವರು ತಿಳಿಸಿದರು. ನಂತರ ರಾಜಸ್ಥಾನದಲ್ಲಿರುವ ನನ್ನ ವಕೀಲರ ಜತೆ ವಾರಂಟ್ ವಿಷಯ ತಿಳಿಸಿದೆ. ಬಳಿಕ ಜೈಪುರಕ್ಕೆ ವಿಮಾನದಲ್ಲಿ ತೆರಳಲು ನಿರ್ಧರಿಸಿ ಏರ್‍ಪೋರ್ಟ್ ಕಡೆಗೆ ಹೊರಡುವ ಮಾರ್ಗಮಧ್ಯೆ ಪ್ರಜ್ಞೆತಪ್ಪಿದೆ. ಬಳಿಕ ರಾತ್ರಿ ನಾನು ಆಸ್ಪತ್ರೆಯಲ್ಲಿದ್ದೇನೆ ಎಂಬುದು ಗೊತ್ತಾಯಿತು ಎಂದು ತೊಗಾಡಿಯಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಧ್ವನಿ ಅಡಗಿಸುವ ಯತ್ನ: ಕೆಲವರು ನನ್ನ ಧ್ವನಿಯನ್ನು ಅಡಗಿಸಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ರಾಮ ಮಂದಿರ ಗೋ ಹತ್ಯೆ ನಿಷೇಧ ಹಾಗೂ ರೈತರ ಅಭಿವೃದ್ಧಿ ಯೋಜನೆಗಳ ಬಗ್ಗೆ ಹೋರಾಟ ಮಾಡುತ್ತಿದ್ದು, ಈ ಕಾರಣದಿಂದಲೇ ತಮ್ಮನ್ನು ಗುರಿ ಮಾಡಲಾಗುತ್ತಿದೆ ಎಂದು ಹೇಳಿದರು.

ಯಾರು ನಿಮ್ಮ ಮೇಲೆ ಮೇಲೆ ದಾಳಿ ಮಾಡಲು ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾಧ್ಯಮವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತು ಈಗ ಯಾರ ಮೇಲೂ ಆರೋಪ ಮಾಡಲು ಸಾಧ್ಯವಿಲ್ಲ. ಆದರೆ ಈ ಕುರಿತ ಸೂಕ್ತ ಸಾಕ್ಷ್ಯಾಧಾರಗಳನ್ನು ನೀಡುವ ಮೂಲಕ ಮಾತನಾಡಿತ್ತೇನೆ ಎಂದರು.

ಇದೇ ವೇಳೆ ಪ್ರವೀಣ್ ತೊಗಾಡಿಯಾ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆಯಾಗಿದ್ದು, ಸಂಪೂರ್ಣ ಚೇತರಿಕೆ ಆಗುವವರೆಗೂ ಆಸ್ಪತ್ರಯಲ್ಲೇ ಹೆಚ್ಚಿನ ಚಿಕಿತ್ಸೆಯನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.

praveen togadia ani tweet

12 ವರ್ಷಗಳ ಹಳೆಯ ಪ್ರಕರಣ: ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತೊಗಾಡಿಯಾ ಅವರನ್ನು ಬಂಧನ ಮಾಡಲು ಸೋಮವಾರ ಬೆಳಗ್ಗೆ ರಾಜಸ್ಥಾನ ಪೊಲೀಸರು ಆಗಮಿಸದ ವೇಳೆ ಎ-ಝೆಡ್ ಭದ್ರತೆಯನ್ನು ಹೊಂದಿರುವ ಅವರು ಅಹಮದಾಬಾದ್ ನಗರದ ಪಾಲ್ಡಿ ಪ್ರದೇಶದ ತಮ್ಮ ನಿವಾಸದಿಂದ ಕಾಣೆಯಾಗಿದ್ದರು. ನಂತರ ಲೋ ಬಿಪಿ ಯಿಂದಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಅವರನ್ನ ಆಸ್ಪತ್ರೆಗೆ ಕರೆತರಲಾಗಿತ್ತು.

ಹಳೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತೊಗಾಡಿಯಾ ವಿರುದ್ಧ ಐಪಿಸಿ ಸೆಕ್ಷನ್ 188 (ಸರ್ಕಾರಿ ಅಧಿಕಾರಿಯ ಆದೇಶ ಉಲ್ಲಂಘನೆ) ಅಡಿಯಲ್ಲಿ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಅದರೆ ಅವರ ಮನೆಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ ವೇಳೆಯಲ್ಲಿ ಅವರು ಕಾಣೆಯಾಗಿದ್ದರು.

praveen thogadia hospitalised 1

ಪೊಲೀಸರು ತೊಗಾಡಿಯಾ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಿ ವಿಹೆಚ್‍ಪಿ ಕಾರ್ಯಕರ್ತರು ಸೋಲಾ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದರು. ಘೋಷಣೆಗಳನ್ನ ಕೂಗಿ, ಸರ್‍ಖೇಜ್- ಗಾಂಧಿನಗರ ಹೆದ್ದಾರಿಯಲ್ಲಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದರು. ಕೂಡಲೇ ತೊಗಾಡಿಯ ಅವರು ಇರುವ ಸ್ಥಳವನ್ನು ಪತ್ತೆಹಚ್ಚಬೇಕೆಂದು ಆಗ್ರಹಿಸಿದ್ದರು.

ಆದ್ರೆ ತೊಗಾಡಿಯಾ ಅವರನ್ನು ನಮ್ಮ ತಂಡ ಬಂಧಿಸಿಲ್ಲ ಎಂದು ರಾಜಸ್ಥಾನ ಪೊಲೀಸ್‍ನ ಹಿರಿಯ ಅಧಿಕಾರಿ ಅಲೋಕ್ ಕುಮಾರ್ ವಸಿಷ್ಠ ಸ್ಪಷ್ಟಪಡಿಸಿದ್ದರು.

https://www.youtube.com/watch?v=nR9PoIhWD9M

#WATCH Ahmedabad: VHP leader #PravinTogadia broke down while addressing media earlier today, said 'attempts being made to muzzle my voice' pic.twitter.com/xTu2RikaOv

— ANI (@ANI) January 16, 2018

PRAVINTOGADIA 1

Togadia AFP 1

praveen togadia 1 2

praveen togadia 1

TAGGED:AhmedabadJaipurmodipraveen togadiaPublic TVVishwa Hindu Parishadಅಹಮದಾಬಾದ್ಜೈಪುರಪಬ್ಲಿಕ್ ಟಿವಿಪ್ರವೀಣ್ ತೊಗಾಡಿಯಾಮೋದಿವಿಶ್ವ ಹಿಂದೂ ಪರಿಷತ್
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

Woman Death While Doing Reels In UP
Crime

ರೀಲ್ಸ್ ಗೀಳು – ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿಯಾಗಿ ಮಹಿಳೆ ಸಾವು

Public TV
By Public TV
50 minutes ago
Namma Metro
Bengaluru City

ದೇಶದಲ್ಲೇ ʻನಮ್ಮ ಮೆಟ್ರೋʼ ಬಲು ದುಬಾರಿ; ಟಿಕೆಟ್ ದರ ವಿಚಾರದಲ್ಲೂ ರಾಜ್ಯ-ಕೇಂದ್ರದ ಸಂಘರ್ಷ

Public TV
By Public TV
59 minutes ago
India USA Deal
Latest

ಮಧ್ಯಂತರ ವ್ಯಾಪಾರ ಒಪ್ಪಂದ ಚೌಕಟ್ಟು ರಚನೆ; ಭಾರತ – ಯುಎಸ್‌ಗೆ ಶುಭ ಸುದ್ದಿ ಎಂದ ಪ್ರಧಾನಿ – ಯಾರಿಗೇನು ಲಾಭ?

Public TV
By Public TV
1 hour ago
Congress MLA Sivaganga Basavaraj
Davanagere

ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ, ಡಿಕೆಶಿ ಹೇಳಿದ್ರೆ ಪ್ರಾಣ ಕೊಡೋದಕ್ಕೂ ರೆಡಿ: ಶಿವಗಂಗಾ ಬಸವರಾಜ್

Public TV
By Public TV
1 hour ago
KSRTC BMTC Tobacco Advertisement
Bengaluru City

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Public TV
By Public TV
3 hours ago
Ola Uber Rapido
Latest

ದೇಶಾದ್ಯಂತ ಇಂದು ಓಲಾ, ಊಬರ್, ರ‍್ಯಾಪಿಡೋ ಬಂದ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?