Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶುಕ್ರ ಗ್ರಹ ಮಾನವ ವಾಸಕ್ಕೆ ಯೋಗ್ಯವೇ? ವಿಜ್ಞಾನಿಗಳು ಹೇಳೋದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶುಕ್ರ ಗ್ರಹ ಮಾನವ ವಾಸಕ್ಕೆ ಯೋಗ್ಯವೇ? ವಿಜ್ಞಾನಿಗಳು ಹೇಳೋದೇನು?

Latest

ಶುಕ್ರ ಗ್ರಹ ಮಾನವ ವಾಸಕ್ಕೆ ಯೋಗ್ಯವೇ? ವಿಜ್ಞಾನಿಗಳು ಹೇಳೋದೇನು?

Public TV
Last updated: December 15, 2024 8:19 pm
Public TV
Share
2 Min Read
Earth and venus 1
SHARE

ಬಹಳ ಹಿಂದಿನಿಂದಲೂ ಶುಕ್ರ ಗ್ರಹವನ್ನು ಭೂಮಿಯಂತೆಯೇ ಇರುವ ಇನ್ನೊಂದು ಅವಳಿ ಗ್ರಹ ಎಂದು ವಿಜ್ಞಾನಿಗಳು ನಂಬಿದ್ದರು. ಜೊತೆಗೆ ಈ ಗ್ರಹ ಮಾನವ ವಾಸಕ್ಕೆ ಯೋಗ್ಯವಾಗಿದೆ ಎಂದು ಕೂಡ ವಿಶ್ವಾಸವನ್ನು ಹೊಂದಿದ್ದರು. ಈ ಕುರಿತು ವಿಜ್ಞಾನಿಗಳು ಹೇಳುವುದೇನು? ಮಾಹಿತಿ ಇಲ್ಲಿದೆ.

ಶುಕ್ರ ಗ್ರಹವನ್ನು ಮೊದಲು ಭೂಮಿಯ ಅವಳಿ ಗ್ರಹವೆಂದು ನಂಬಿದ್ದರು. ಮೊದಲು ವಿಜ್ಞಾನಿಗಳ ಸಂಶೋಧನೆಯ ಪ್ರಕಾರ ಶುಕ್ರ ಗ್ರಹ ಮಾನವ ಜೀವನ ಸಾಗಿಸಲು ಬೆಂಬಲ ನೀಡುತ್ತದೆ. ಆದರೆ ಇತ್ತೀಚಿನ ಸಂಶೋಧನೆಯ ಪ್ರಕಾರ ನಂಬಿಕೆಗೆ ವಿರುದ್ಧವಾಗಿ ಪರಿಣಮಿಸಿದ್ದು, ಶುಕ್ರ ಗ್ರಹ ಜನರ ಜೀವನಕ್ಕೆ ಸೂಕ್ತವಾಗಿಲ್ಲ ಎನ್ನುವುದನ್ನು ಬಿಂಬಿಸಿದೆ. ಜೊತೆಗೆ ಶುಕ್ರ ಗ್ರಹದಲ್ಲಿ ಜ್ವಾಲಾಮುಖಿಗಳಿಂದ ಬಿಡುಗಡೆಯಾದ ಅನಿಲವನ್ನು ಆಧರಿಸಿ ಸಂಶೋಧನೆ ಮಾಡಿದಾಗ ಮಾನವನ ವಾಸ ಇಲ್ಲಿ ಸಾಧ್ಯವೇ ಇಲ್ಲ ಎಂದು ತಿಳಿಸಿದ್ದಾರೆ.

ನೀರಿನ ಪ್ರಮಾಣ ಹೇಗಿದೆ?
ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಸಂಶೋಧಕರು ಹೇಳುವಂತೆ, ಶುಕ್ರ ಗ್ರಹದ ಒಳಭಾಗವು ಅತ್ಯಂತ ಶುಷ್ಕವಾಗಿದ್ದು, ವರದಿಯಂತೆ ಇದು ಯಾವತ್ತೂ ನೀರನ್ನು ಹೊಂದಿರಲೇ ಇಲ್ಲ ಎಂದು ತಿಳಿಸಿದೆ. ವಾತಾವರಣದಲ್ಲಿರುವ ರಾಸಾಯನಿಕವನ್ನು ಸಂಯೋಜನೆಯ ಪರಿಶೀಲನೆ ನಡೆಸಿದಾಗ, ಅದು ಜ್ವಾಲಾಮುಖಿ ಸ್ಫೋಟದಿಂದ ಬಿಡುಗಡೆಯಾದ ಅನಿಲ ಎಂದು ತಿಳಿದುಬಂದಿದೆ.

venus

ಈ ಜ್ವಾಲಾಮುಖಿ ಅನಿಲಗಳು ಕೇವಲ 6% ನೀರಿನ ಆವಿಯನ್ನು ಹೊಂದಿರುತ್ತವೆ. ಇದು ಭೂಮಿಯಿಂದ ಹೊರಸೂಸಲ್ಪಡುವ ಅನಿಲಕ್ಕಿಂತ ತೀವ್ರವಾಗಿ ಭಿನ್ನವಾಗಿದ್ದು, ಅದು 60% ನೀರಿನ ಆವಿ ಹೊಂದಿರುತ್ತದೆ. ಇದು ಗ್ರಹದ ಕೆಳಪದರಿನಲ್ಲಿ ನೀರಿನ ಕೊರತೆಯನ್ನು ಸೂಚಿಸುತ್ತದೆ.

ಈ ಹಿಂದೆ ಗ್ರಹದಲ್ಲಿ ನೀರಿತ್ತಾ?
ಒಂದು ಸಿದ್ಧಾಂತದ ಪ್ರಕಾರ, ಶತಕೋಟಿ ವರ್ಷಗಳ ಹಿಂದೆ ಗ್ರಹವು ಅದರ ಮೇಲ್ಮೈಯಲ್ಲಿ ನೀರಿನಿಂದ ಹಾಗೂ ಸಮಶೀತೋಷ್ಣ ಹವಾಮಾನದಿಂದ ಕೂಡಿತ್ತು ಎನ್ನಲಾಗಿತ್ತು. ಆದರೆ ಬಳಿಕ ಹಸಿರುಮನೆ ಪರಿಣಾಮಕ್ಕೆ ತುತ್ತಾಗಿ ಬಿಸಿ ಹವಾಮಾನಕ್ಕೆ ತಿರುಗಲಾರಂಭಿಸಿತು. ಇದು ಅಲ್ಲಿನ ನೀರಿನ ಪ್ರಮಾಣವನ್ನು ಕ್ರಮೇಣ ಕಡಿಮೆಯಾಗಿಸಿತು.

ಈಗ ಶುಕ್ರ ಗ್ರಹದ ಸ್ಥಿತಿ ಹೇಗಿದೆ?
ಶುಕ್ರ ಗ್ರಹದ ಹವಾಮಾನವು ವಿಪರೀತ ಉಷ್ಣತೆಯಿಂದ ಕೂಡಿದೆ. ಭೂಮಿಯ ತಾಪಮಾನಕ್ಕೆ ಹೋಲಿಸಿದರೆ ಅಲ್ಲಿನ ತಾಪಮಾನ 90 ಪಟ್ಟು ಹೆಚ್ಚಾಗಿದೆ. ಅಲ್ಲಿ 465 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಕೂಡಿರುತ್ತದೆ. ಮೊದಲಿನ ಸಂಶೋಧನೆಯ ಪ್ರಕಾರ ಶುಕ್ರ ಗ್ರಹದಲ್ಲಿನ ತಾಪಮಾನವು ದೀರ್ಘಕಾಲ ಹೀಗೆಯೇ ಇರುವುದಿಲ್ಲ ಎಂದು ನಂಬಿದ್ದರು ಆದರೆ ಕಾಲಾನಂತರದಲ್ಲಿ ಇದು ವಿಭಿನ್ನವಾಗಿ ಬದಲಾಗಲು ಪ್ರಾರಂಭವಾಯಿತು. ಇನ್ನೂ ಇದಕ್ಕೆ ವಿರುದ್ಧವಾಗಿ, ಸೂರ್ಯನಿಂದ ದೂರದಲ್ಲಿರುವ ಮಂಗಳ ಗ್ರಹವು ವಿಭಿನ್ನ ಕಥೆಯನ್ನು ಹೇಳುತ್ತದೆ. ಮಂಗಳ ಗ್ರಹವು ಶತಕೋಟಿ ವರ್ಷಗಳ ಹಿಂದೆ ಸಾಗರವನ್ನು ಹೊಂದಿರಬಹುದೆಂದು ಪುರಾವೆಗಳು ಸೂಚಿಸುತ್ತವೆ, ಜೊತೆಗೆ ಅದರ ಕೆಳಪದರದಲ್ಲಿ ನೀರು ಇರುವ ಸಾಧ್ಯತೆಯಿದೆ ಎಂದು ತಿಳಿಸುತ್ತದೆ.

21ನೇ ಶತಮಾನದಲ್ಲಿ ವಿಜ್ಞಾನಿಗಳಿಗೆ ಶುಕ್ರದ ಪರಿಶೋಧನೆಯು ಪ್ರಮುಖ ಕೇಂದ್ರವಾಗಿದೆ. ನ್ಯಾಷನಲ್ ಏರೋನಾಟಿಕ್ಸ್ ಮತ್ತು ಸ್ಪೇಸ್ ಅಡ್ಮಿನಿಸ್ಟ್ರೇಷನ್ (NASA) ಶುಕ್ರನ ಭೌಗೋಳಿಕ ಇತಿಹಾಸ ಮತ್ತು ಪ್ರಸ್ತುತ ಪರಿಸ್ಥಿತಿಗಳನ್ನು ಅಧ್ಯಯನ ಮಾಡಲು 2030ಕ್ಕೆ ಡಿಎವಿಐಎನ್‌ಸಿಐ ಮಿಷನ್ ಯೋಜನೆಯನ್ನು ಸಿದ್ಧಪಡಿಸುತ್ತಿದೆ. ಇನ್ನೂ ಭಾರತದ ಬಾಹ್ಯಾಕಾಶ ಸಂಸ್ಥೆ (ISRO) ಗ್ರಹವನ್ನು ಅಧ್ಯಯನ ಮಾಡಲು ಶುಕ್ರಯಾನ್ ಮಿಷನ್ ಎಂದೂ ಕರೆಯಲ್ಪಡುವ ಶುಕ್ರ ಆರ್ಬಿಟರ್ ಮಿಷನ್ ಅನ್ನು ಅಭಿವೃದ್ಧಿಪಡಿಸುತ್ತಿದೆ.

ಈ ಸಂಶೋಧನೆಗಳ ಹೊರತಾಗಿಯೂ, ಶುಕ್ರ ಗ್ರಹವನ್ನು ಅಧ್ಯಯನ ಮಾಡುವುದರಿಂದ ಗ್ರಹಗಳ ಅಭಿವೃದ್ಧಿ ಮತ್ತು ಜೀವನಕ್ಕೆ ಅಗತ್ಯವಾದ ಪರಿಸ್ಥಿತಿಗಳ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸಬಹುದು. ಇದಲ್ಲದೆ, ಶುಕ್ರ ಅಧ್ಯಯನದ ಫಲಿತಾಂಶಗಳು ನಮ್ಮ ಸೌರವ್ಯೂಹದ ಆಚೆಗಿನ ಗ್ರಹಗಳ ಸಂಶೋಧನೆಯ ಮೇಲೆ ಪ್ರಭಾವ ಬೀರುತ್ತವೆ.

TAGGED:earthISRONASAResearchScientistsVenus
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Vijayalakshmi Darshan
Crime

ದರ್ಶನ್‌ ಪತ್ನಿ ವಿರುದ್ಧ ಅಶ್ಲೀಲ ಕಾಮೆಂಟ್‌ ಕೇಸ್‌ – 6 ಮಂದಿ ವಿರುದ್ಧ ಚಾರ್ಜ್‌ಶೀಟ್‌

Public TV
By Public TV
10 minutes ago
Ram Mandir
Latest

Ayodhya | ರಾಮ ಮಂದಿರದ 15 ಕಿಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆ ನಿಷೇಧ!

Public TV
By Public TV
16 minutes ago
Nelamangala Wife Suicide copy
Bengaluru City

200 ರೂ. ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ; ಪತ್ನಿ ಆತ್ಮಹತ್ಯೆ

Public TV
By Public TV
44 minutes ago
Iran Protest 2 1
Latest

ಇರಾನ್‌ನಲ್ಲಿ ಭುಗಿಲೆದ್ದ ಹಿಂಸಾಚಾರ – ರಾಜಧಾನಿಯಲ್ಲೇ 217 ಮಂದಿ ಬಲಿ

Public TV
By Public TV
53 minutes ago
Khawaja Asif Benjamin Netanyahu
Latest

ಬೆಂಜಮಿನ್ ನೆತನ್ಯಾಹು ಅಪಹರಿಸಿ – ಅಮೆರಿಕ, ಟರ್ಕಿಗೆ ಪಾಕ್ ಒತ್ತಾಯ

Public TV
By Public TV
2 hours ago
Yeshwanthpur Flyover Mini Tempo Accident
Bengaluru City

ಫ್ಲೈಓವರ್ ಡಿವೈಡರ್‌ಗೆ ಗುದ್ದಿದ ಮಿನಿ ಟೆಂಪೋ – ತಪ್ಪಿದ ಅನಾಹುತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?