Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ನಿಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ನಿಧನ

Bengaluru City

ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ನಿಧನ

Public TV
Last updated: September 9, 2024 11:41 am
Public TV
Share
2 Min Read
vasanth nadiger copy
SHARE

ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ (59) (Vasanth Nadiger) ಸೋಮವಾರ ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಳೆದ ಮೂರೂವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದ ವಸಂತ್ ನಾಡಿಗೇರ್ ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿ ನಂತರ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು. ಇದನ್ನೂ ಓದಿ: ಹಳಿ ಮೇಲಿದ್ದ ಸಿಲಿಂಡರ್‌ಗೆ ಗುದ್ದಿದ ರೈಲು – ಕಾನ್ಪುರದಲ್ಲಿ ರೈಲು ದುರಂತಕ್ಕೆ ಸಂಚು!

ಇವರು ಹಾವೇರಿ (Haveri) ಜಿಲ್ಲೆಯ ರಾಣೆಬೆನ್ನೂರಿನವರು. ಪ್ರಾಥಮಿಕ, ಪ್ರೌಢ ಶಿಕ್ಷಣ ಪಡೆದು ಧಾರವಾಡದಲ್ಲಿ ಬಿಎಸ್‌ಸಿ, ಎಂಎಸ್‌ಸಿ ಪದವಿ ಪಡೆದರು. ಎಂಬತ್ತರ ದಶಕದಲ್ಲಿ ಸಂಯುಕ್ತ ಕರ್ನಾಟಕದಿಂದ ವೃತ್ತಿ ಜೀವನ ಆರಂಭಿಸಿದ ಅವರು ಕನ್ನಡಪ್ರಭ, ವಿಜಯಕರ್ನಾಟಕ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿ ಲಭಿಸಿದೆ. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಇದನ್ನೂ ಓದಿ: ಮುಡಾ ಕೇಸ್ ವಿಚಾರಣೆ – ಇಡೀ ದಿನ ಸಿಎಂ ಕಾರ್ಯಕ್ರಮ ರಿಸರ್ವ್

ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟುಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ.

ಮೃತರ ಆತ್ಮಕ್ಕೆ ಶಾಂತಿ… pic.twitter.com/QZ49ZQGefo

— CM of Karnataka (@CMofKarnataka) September 9, 2024

ವಸಂತ ನಾಡಿಗೇರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೇರಿದಂತೆ ಅನೇಕ ಗಣ್ಯರು, ನಾಡಿನ ಹಿರಿಯ ಪತ್ರಕರ್ತರು, ಸಾಹಿತಿಗಳು ಕಂಬನಿ ಮಿಡಿದಿದ್ದಾರೆ. ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟುಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಹಿರಿಯ ಪತ್ರಕರ್ತರು, ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕರೂ ಆಗಿದ್ದ ಶ್ರೀ ವಸಂತ್ ನಾಡಿಗೇರ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು.
ಪ್ರತಿಭಾನ್ವಿತರು ಮತ್ತು ಪ್ರಯೋಗಶೀಲರಾಗಿದ್ದ ಶ್ರೀಯುತರು ಕನ್ನಡಪ್ರಭ, ವಿಜಯ ಕರ್ನಾಟಕ, ವಿಶ್ವವಾಣಿ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅವರು ಮಾಧ್ಯಮ ಮೌಲ್ಯಗಳ… pic.twitter.com/Za5JgM9BtH

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 9, 2024

ಈ ಕುರಿತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ತಮ್ಮ ಎಕ್ಸ್ ಖಾತೆಯಲ್ಲಿ, ಹಿರಿಯ ಪತ್ರಕರ್ತರು, ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕರೂ ಆಗಿದ್ದ ವಸಂತ ನಾಡಿಗೇರ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ಪ್ರತಿಭಾನ್ವಿತರು ಮತ್ತು ಪ್ರಯೋಗಶೀಲರಾಗಿದ್ದ ಶ್ರೀಯುತರು ಕನ್ನಡಪ್ರಭ, ವಿಜಯ ಕರ್ನಾಟಕ, ವಿಶ್ವವಾಣಿ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅವರು ಮಾಧ್ಯಮ ಮೌಲ್ಯಗಳ ಪ್ರತೀಕವಾಗಿದ್ದರು. ವಸಂತ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಕೃಷಿಗೆ ಡಿಜಿಟಲ್ ಸ್ಪರ್ಶ; ಆಧಾರ್‌ನಂತೆ ರೈತರ ಜಮೀನಿಗೆ ಐಡಿ, ಡಿಜಿಟಲ್ ಮೂಲಕ ಬೆಳೆ ಸಮೀಕ್ಷೆ

TAGGED:cm siddaramaiahhd kumaraswamyVasanth Nadigerಬೆಂಗಳೂರುವಸಂತ ನಾಡಿಗೇರ್ಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Nidhhi Agerwal 3
Video Viral | ಸೆಲ್ಫಿಗಾಗಿ ಮೈಮೇಲೆ ಮುಗಿಬಿದ್ದ ಫ್ಯಾನ್ಸ್ – ನಟಿ ನಿಧಿ ಅಗರ್ವಾಲ್‌ಗೆ ಭಾರೀ ಕಸಿವಿಸಿ
Cinema Latest South cinema Top Stories
Venkat Bharadwaj
ಅಪರೂಪದ ಸಾಹಸಕ್ಕೆ ಸಾಕ್ಷಿಯಾದ ನಿರ್ದೇಶಕ ವೆಂಕಟ್ ಭಾರದ್ವಾಜ್
Cinema Latest Sandalwood Top Stories
film producer harshavardhan
ಪತ್ನಿಯನ್ನೇ ಕಿಡ್ನ್ಯಾಪ್‌ ಮಾಡಿದ್ದ ಸಿನಿಮಾ ನಿರ್ಮಾಪಕ; ಕಳ್ಳತನ ಕೇಸಲ್ಲಿ ಅರೆಸ್ಟ್
Cinema Latest Main Post Sandalwood Uttara Kannada
Priya Anand Vinod Prabhakar
`ಶುರು ಶುರು’ ಎಂದು ನೆನಪಿಸುವ `ಬಲರಾಮನ ದಿನಗಳು’
Cinema Latest Sandalwood

You Might Also Like

UP Man Murder case
Crime

ಹೆತ್ತ ತಂದೆ-ತಾಯಿಯನ್ನೇ ಹತ್ಯೆ ಮಾಡಿ ಗರಗಸದಿಂದ ದೇಹಗಳನ್ನು ಕತ್ತರಿಸಿ, ನದಿಗೆ ಎಸೆದ ಮಗ

Public TV
By Public TV
23 minutes ago
Ration Card
Belgaum

ಕೇಂದ್ರ, ರಾಜ್ಯ ಸರ್ಕಾರಗಳ 16 ಮಾನದಂಡ ಆಧರಿಸಿ 21 ಲಕ್ಷ ಬಿಪಿಎಲ್‌ ಕಾರ್ಡ್‌ಗಳು ಡಿಲೀಟ್‌

Public TV
By Public TV
34 minutes ago
Ramamurthy Nagar Sanjana
Bengaluru City

ಇನ್ಸ್‌ಪೆಕ್ಟರ್‌ಗೆ ಲೆಟರ್ ಬರೆದು ಕಿರುಕುಳ ಕೇಸ್ – ʻಚಿನ್ನಿʼ ವಿರುದ್ಧ ಹನಿಟ್ರ್ಯಾಪ್ ಸೇರಿ ಸಾಲು ಸಾಲು ಪ್ರಕರಣ

Public TV
By Public TV
1 hour ago
Dharmasthala chinnaiah
Crime

ಧರ್ಮಸ್ಥಳ ಕೇಸ್‌ | ಜಾಮೀನು ಮಂಜೂರಾಗಿ 24 ದಿನಗಳ ಬಳಿಕ ಚಿನ್ನಯ್ಯನಿಗೆ ಸಿಕ್ತು ಬಿಡುಗಡೆ ಭಾಗ್ಯ

Public TV
By Public TV
1 hour ago
BY Vijayendra
Belgaum

ರಾಜ್ಯದ ಖಜಾನೆ ಲೂಟಿ ಮಾಡಿ ಕಾಂಗ್ರೆಸ್‌ ತನ್ನ ಹೈಕಮಾಂಡ್‌ ತೃಪ್ತಿ ಪಡಿಸುತ್ತಿದೆ: ವಿಜಯೇಂದ್ರ ಕಿಡಿ

Public TV
By Public TV
2 hours ago
Rahul Gandhi 2
Latest

ಭಾರತದಲ್ಲಿ ಉತ್ಪಾದನೆ ಕುಸಿಯುತ್ತಿದೆ – ಜರ್ಮನ್‌ನಲ್ಲಿ ಮತ್ತೆ ರಾಹುಲ್‌ ವಿವಾದ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?