Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಕೊಪ್ಪಳ ನಂಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಕೊಪ್ಪಳ ನಂಟು

Crime

ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಕೊಪ್ಪಳ ನಂಟು

Public TV
Last updated: December 9, 2019 7:10 pm
Public TV
Share
2 Min Read
KPL AP RAPE
SHARE

ಕೊಪ್ಪಳ: ಪಶುವೈದ್ಯೆ ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ಪ್ರಮುಖ ಆರೋಪಿ (ಎ1) ಮಹಮ್ಮದ್ ಪಾಷಾನಿಗೆ ಕೊಪ್ಪಳದ ಗಂಗಾವತಿ ತಾಲೂಕಿನ ಬಸಾಪಟ್ಟಣದ ನಂಟಿದ್ದು, ಅಮಾನುಷ ಘಟನೆ ಜರುಗುವ 3 ದಿನ ಮುನ್ನ ಬಸಾಪಟ್ಟಣಕ್ಕೆ ಬಂದಿರುವ ಮಾಹಿತಿ ಪೊಲೀಸರಿಗೆ ದೊರೆತಿದೆ.

ಹೈದರಾಬಾದ್ ಹೊರವಲಯದ ಚೌಟನಪಲ್ಲಿಯಲ್ಲಿ ಜರುಗಿದ ಪಶುವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧ ಪ್ರಮುಖ ಆರೋಪಿ ಮಹ್ಮದ್ ಲಾರಿ ಚಾಲಕನಾಗಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣದ ಪ್ರಮುಖ ನಗರಗಳಿಗೆ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ. ಗಂಗಾವತಿ ತಾಲೂಕಿನ ಬಸಾಪಟ್ಟಣದಲ್ಲಿ ದೊರೆಯುವ ಹಗುರವಾದ ಇಟ್ಟಿಗೆಗಳಿಗೆ ಹೈದರಾಬಾದ್ ಭಾಗದಲ್ಲಿ ಬೇಡಿಕೆಯಿದ್ದು, ಆರೋಪಿ ಕಳೆದ 2 ವರ್ಷಗಳಿಂದ ಬಸಾಪಟ್ಟಣದಿಂದ ಇಟ್ಟಿಗೆಗಳನ್ನು ಕೊಂಡ್ಯೊಯುತ್ತಿದ್ದ. ಅಮಾನುಷ ಘಟನೆ ನವೆಂಬರ್ 27ರಂದು ಜರುಗಿದ್ದು, ಪ್ರಮುಖ ಆರೋಪಿ ಮಹ್ಮದ್ ಆರೋಪಿ ನವೆಂಬರ್ 24ರಂದು ಬಸಾಪಟ್ಟಣದಲ್ಲಿದ್ದ. ಇದನ್ನು ಓದಿ: ಎನ್‍ಕೌಂಟರ್ ನಡೆಸುವ ವೇಳೆ, ನಡೆಸಿದ ನಂತರ ಯಾವೆಲ್ಲ ಪ್ರಕ್ರಿಯೆ ಮಾಡಬೇಕು? ಸುಪ್ರೀಂ ಕೋರ್ಟ್ ಹೇಳಿದ್ದೇನು?

KPL RAPE 2

ಸ್ಥಳೀಯ ಇಟ್ಟಿಗೆ ಮಾರಾಟದ ದಲ್ಲಾಳಿ ಅಬ್ದುಲ್ ಸೇರಿ ಇತರರನ್ನು ಸಂಪರ್ಕಿಸಿ ಇಟ್ಟಿಗೆಗಳನ್ನು ತನ್ನ ಲಾರಿಗೆ ಲೋಡ್ ಮಾಡಿಕೊಂಡಿದ್ದ. ದಾಸನಾಳದ ಎಡದಂಡೆ ಕಾಲುವೆ ಬಳಿಯಿರುವ ಪ್ರಭು ಎಂಬುವರ ಇಟ್ಟಿಗೆ ಭಟ್ಟಿಯಿಂದಲೇ ಇಟ್ಟಿಗೆಗಳನ್ನು ಲೋಡ್ ಮಾಡಿಕೊಂಡಿದ್ದು, ಹೊರ ರಾಜ್ಯಕ್ಕೆ ತೆರಳುವಾಗ ಟೋಲ್‍ಗೇಟ್‍ನಲ್ಲಿ ಟೋಕನ್ ನೀಡುವ ವ್ಯವಸ್ಥೆಯಿದ್ದು, ಟೋಕನ್ ಇಲ್ಲದಿದ್ದರಿಂದ ಹೈದರಾಬಾದ್ ತಲುಪುವುದು ಒಂದು ದಿನ ತಡವಾಗಿದೆ. ಹೀಗಾಗಿ ಖರೀದಿದಾರ ಆರ್ಡರ್ ಕ್ಯಾನ್ಸಲ್ ಮಾಡಿದ್ದರಿಂದ ಹೊರವಲಯದಲ್ಲಿ ತಂಗಿದ್ದರು. ಹೊಸ ಆರ್ಡರ್ ದೊರೆತಿದ್ದರಿಂದ ದಲ್ಲಾಳಿ ಅಬ್ದುಲ್, ಮಹ್ಮದ್‍ಗೆ ಪೋನಿನ ಮೂಲಕ ಸಂಪರ್ಕಿಸಲು ಯತ್ನಿಸಿದರು. ಇದನ್ನು ಓದಿ: ಎನ್‍ಕೌಂಟರ್ ‘ಯೋಜಿತ ಕೊಲೆ’, ಅಂಗಾಂಗಳ ಮೇಲೆ ಶೂಟ್ ಮಾಡಿದ್ದು ಯಾಕೆ – 4 ಪ್ರಶ್ನೆ ಮುಂದಿಟ್ಟ ಮಾನವಹಕ್ಕುಗಳ ಸಂಸ್ಥೆ

disha case hyderabad 1

ಬಸಾಪಟ್ಟಣದ ದಲ್ಲಾಳಿಗಳಿಂದ ಆರೋಪಿಗಳ ದೂರವಾಣಿಗೆ ಕರೆ ಹೋಗಿದೆ. ಇದೇ ಆಧಾರದಡಿ ತೆಲಂಗಾಣದ ಪೊಲೀಸರು ಘಟನೆ ನಡೆದ 2 ದಿನದ ನಂತರ ಬಸಾಪಟ್ಟಣಕ್ಕೆ ಮಫ್ತಿಯಲ್ಲಿ ಆಗಮಿಸಿದ್ದಾರೆ. ಎಎಸ್ಪಿ ನೇತೃತ್ವದ ನಾಲ್ವರು ಪೊಲೀಸರ ತಂಡ ಅಬ್ದುಲ್ ಸೇರಿ ಇತರೆ ದಲ್ಲಾಳಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಸಾಪಟ್ಟಣದಿಂದ ಗಂಗಾವತಿವರೆಗಿನ ರಾಜ್ಯಹೆದ್ದಾರಿಯಲ್ಲಿರುವ ಮೂರು ಪೆಟ್ರೋಲ್ ಬಂಕ್, ಎರಡು ಬೈಕ್ ಶೋರೂಂ ಸೇರಿದಂತೆ ಖಾಸಗಿ ವ್ಯಕ್ತಿಗಳ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದಾರೆ. ಕೆಲವಡೆ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿ ಪಡೆದಿರುವ ಮಾಹಿತಿಯಿದೆ.

ತೆಲಂಗಾಣ ಪೊಲೀಸರು ಇಟ್ಟಿಗೆ ಭಟ್ಟಿಗೆ ಆಗಮಿಸಿರುವುದನ್ನು ತಯಾರಕರು ಒಪ್ಪಿಕೊಂಡಿದ್ದರೂ, ಈ ಕುರಿತ ಮಾಹಿತಿಯನ್ನು ಬಹಿರಂಗ ಪಡಿಸಲು ಹೆದರುತ್ತಿದ್ದಾರೆ. ಮಹ್ಮದ್ ಆಗಾಗ್ಗೆ ಬರುತ್ತಿರುವ ಬಗ್ಗೆ ತಯಾರಕರ ಗುಂಪಿನ ಪ್ರಮುಖರೊಬ್ಬರು ಮಾಹಿತಿ ನೀಡಿದ್ದಾರೆ. ಸ್ಥಳೀಯ ಪೊಲೀಸರ ನೆರವಿಲ್ಲದೇ 2 ದಿನ ಬಸಾಪಟ್ಟಣ, ದಾಸನಾಳ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ತೆಲಂಗಾಣ ಪೊಲೀಸರು ಸಂಚರಿಸಿದ್ದು ಅಚ್ಚರಿ ಮೂಡಿಸಿದೆ. ಇದನ್ನು ಓದಿ:  ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

KPL RAPE

TAGGED:BrickHyderabadkoppalalorryMurderPublic TVrapeTelangana Policeಅತ್ಯಾಚಾರಇಟ್ಟಿಗೆಕೊಪ್ಪಳಕೊಲೆತೆಲಂಗಾಣ ಪೊಲೀಸ್ಪಬ್ಲಿಕ್ ಟಿವಿಪಶುವೈದ್ಯೆಲಾರಿಹೈದರಾಬಾದ್
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

Belagavi Police 2
Belgaum

ಕಾರನ್ನೇ ಬಾರ್‌ ಮಾಡಿಕೊಂಡವರಿಗೆ ಬೆಳಗಾವಿ ಪೊಲೀಸರಿಂದ ಶಾಕ್‌

Public TV
By Public TV
20 minutes ago
Commercial LPG
Latest

ಯುದ್ಧದ ಎಫೆಕ್ಟ್‌ – ವಾಣಿಜ್ಯ LPG ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿ ರದ್ದು

Public TV
By Public TV
25 minutes ago
V Somanna Sister Mahadevamma Death
Districts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

Public TV
By Public TV
56 minutes ago
Hassan Loka Raid 2
Districts

ಹಾಸನ ನಗರಪಾಲಿಕೆ ಎಇಇ ಮನೆ ಮೇಲೆ ʻಲೋಕಾʼ ದಾಳಿ; ಬಾಗಿಲು ತೆರೆಯದೇ ಸತ್ಯನಾರಾಯಣ ಕಳ್ಳಾಟ

Public TV
By Public TV
1 hour ago
Lokayukta Raid Bengaluru
Bengaluru City

ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ಬೆಂಗಳೂರಿನ 4 ಕಡೆ ಸೇರಿ ರಾಜ್ಯದ ಹಲವೆಡೆ ದಾಳಿ

Public TV
By Public TV
1 hour ago
Donald Trump 2
Latest

ಇರಾನ್‌ಗೆ ನಾಯಕರಾಗಲು ಬಯಸುವ ಪ್ರತಿಯೊಬ್ಬರೂ ಸಾಯ್ತಾರೆ – ಟ್ರಂಪ್‌ ಮಾರ್ಮಿಕ ಸಂದೇಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?