Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Dakshina Kannada

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಿದ ಉಪರಾಷ್ಟ್ರಪತಿ

Public TV
Last updated: January 7, 2025 11:26 pm
Public TV
Share
2 Min Read
Jagdeep Dhankhar Sri Sanidhya Queue
SHARE

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ (Dharmasthala) ನೂತನವಾಗಿ ನಿರ್ಮಾಣಗೊಂಡ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನ್ನಿಧ್ಯವನ್ನ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ (Jagdeep Dhankhar) ಮಂಗಳವಾರ ಲೋಕಾರ್ಪಣೆ ಮಾಡಿದರು.

ಪತ್ನಿ ಸಮೇತರಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಧನ್‌ಕರ್, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಕಾಂಪ್ಲೆಕ್ಸ್ ಉದ್ಘಾಟಿಸಿ ಅಮೃತವರ್ಷಿಣಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾದರು. ಇದನ್ನೂ ಓದಿ: ತಿರುಪತಿಯಂತೆ ಧರ್ಮಸ್ಥಳದಲ್ಲೂ ದರ್ಶನಕ್ಕೆ ಕ್ಯೂ ಕಾಂಪ್ಲೆಕ್ಸ್: ಏನಿದರ ವಿಶೇಷ? ಇಲ್ಲಿದೆ ಸಂಪೂರ್ಣ ವಿವರ

Jagdeep Dhankhar Dharmasthala

ವೇದಿಕೆಯಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಪತ್ನಿ ಹೇಮಾವತಿ ಹೆಗ್ಗಡೆ, ಹರ್ಷೇಂದ್ರ ಕುಮಾರ್, ಸಂಸದ ಕ್ಯಾ.ಬ್ರಿಜೇಶ್ ಚೌಟ ಉಪಸ್ಥಿತರಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪರಾಷ್ಟ್ರಪತಿ ಕ್ಷೇತ್ರ ಕೆಲಸ ಕಾರ್ಯಗಳನ್ನ ಪ್ರಶಂಸಿಸಿ, ಇನ್ನಷ್ಟು ಒಳ್ಳೆ ಕಾರ್ಯ ನಡೆಯಲಿ ಎಂದು ಹಾರೈಸಿದರು.

ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಮಂಜುನಾಥ ದೇವರ ದರ್ಶನಕ್ಕೆ ಬರುವ ಭಕ್ತರಿಗಾಗಿ ಕ್ಯೂ ಕಾಂಪ್ಲೆಕ್ಸ್ ಮಾಡಿದ್ದಾರೆ. ಲಕ್ಷಾಂತರ ಜನರು ಧರ್ಮಸ್ಥಳಕ್ಕೆ ಆಗಮಿಸುತ್ತಾರೆ. ಭಕ್ತರು ನಿಲ್ಲುವುದಕ್ಕಾಗಿ ಕ್ಯೂ ಕಾಂಪ್ಲೆಕ್ಸ್ ಮಾಡಲಾಗಿದೆ. ಇದು ಕೇವಲ ಕಟ್ಟಡ ಮಾತ್ರ ಅಲ್ಲ, ವೈದ್ಯಕೀಯ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒಳಗೊಂಡ ಕೇಂದ್ರ ಎಲ್ಲ ಜನರಿಗೆ ಒಂದೇ ಕಡೆ ನಿಲ್ಲುವ ವ್ಯವಸ್ಥೆ ಮಾಡಿದ್ದು, ಸಮಾನತೆಯನ್ನು ತೋರಿಸುತ್ತದೆ. ಧಾರ್ಮಿಕ ಸಂಸ್ಥೆಗಳು ಈ ದೇಶದಲ್ಲಿ ಸಂಸ್ಕೃತಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಕೊಡುಗೆ ನೀಡುತ್ತಿವೆ. ಧಾರ್ಮಿಕ ಸಂಸ್ಥೆಗಳೇ ಈ ದೇಶದ ಗ್ರಾಮೀಣ ಪ್ರದೇಶದ ಶಕ್ತಿ. ಶಿಕ್ಷಣವೇ ದೇಶದಲ್ಲಿ ಸಮಾನತೆ ತರುವ ಮುಖ್ಯ ಸಾಧನವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಂಗಳೂರಿನಲ್ಲಿ ಜಲಸಿರಿ ಕಾಮಗಾರಿ ಕಿರಿಕಿರಿ – ನಗರದಲ್ಲಿ ಕೊಳವೆ ಅಳವಡಿಸಲು ಅಲ್ಲಲ್ಲಿ ರಸ್ತೆ ಅಗೆತ

ನಮ್ಮ ನಾಗರಿಕ ಜೀವನ ಇನ್ನಷ್ಟು ಬೆಳಗಬೇಕು. ದೇಶದಲ್ಲಿ ಸೌಹಾರ್ದ ವಾತಾವರಣ ಬೆಳೆಸಬೇಕು. ರಾಜಕೀಯವಾಗಿ ಇನ್ನಷ್ಟು ಪ್ರಬಲರಾಗಬೇಕು, ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯಲು ಒಗ್ಗೂಡಬೇಕು. ಮೆಸಪೊಟೆಮಿಯಾ, ಚೀನಾ ನಾಗರಿಕತೆ ನಾಶವಾಗಿದೆ. ನಮ್ಮ ನಾಗರಿಕತೆ ಮಾತ್ರ ಇನ್ನೂ ಬೆಳೆಯುತ್ತಿದೆ. ಪ್ರಜಾಪ್ರಭುತ್ವ ನಮಗೆ ಎಲ್ಲ ಸ್ವಾತಂತ್ರ‍್ಯ ಕೊಟ್ಟಿದೆ. ಅಭಿಪ್ರಾಯ ಹೇಳಿಕೊಳ್ಳುವ ಸ್ವಾತಂತ್ರ‍್ಯ ಇದೆ. ಸಶಕ್ತ ಪ್ರಜಾಪ್ರಭುತ್ವ ನಮ್ಮಲ್ಲಿದೆ, ಜನರ ಅಭಿಪ್ರಾಯಕ್ಕೆ ಬೆಲೆ ಇದೆ. ಜನಪ್ರತಿನಿಧಿಗಳು ಜನರ ಆದ್ಯತೆಗೆ ಬೆಲೆ ಕೊಡಬೇಕಿದೆ. ಸಂವಿಧಾನವೇ ನಮ್ಮಲ್ಲಿ ಪರಮೋಚ್ಛವಾದುದು. ಜನರ ಮತಕ್ಕೆ ಬೆಲೆ ಇದ್ದರೆ ಮಾತ್ರ ಸಶಕ್ತ ಪ್ರಜಾಪ್ರಭುತ್ವ ಸಾಧ್ಯ ಎಂದರು.

ದೇಶ ಆಂತರಿಕವಾಗಿ ಸಶಕ್ತ ಆಗಬೇಕಿದೆ, ದೇಶದ ಸೇವೆಗಾಗಿ ಜನತೆ ಮುಂದೆ ಬರಬೇಕಿದೆ. ರಾಜಕಾರಣಿಗಳು ವಿಭಿನ್ನ ಸಿದ್ಧಾಂತ ಹೊಂದಿರಬಹುದು. ಆದರೆ ನಮ್ಮ ಸಂಸ್ಕೃತಿ, ಸಂಸ್ಕಾರ ಮರೆಯಬಾರದು. ದಿನದ 24 ಗಂಟೆಯೂ ರಾಜಕಾರಣವೇ ಮುಖ್ಯವಾಗಿರಬೇಕೇ? ದೇಶ ಸೇವೆಗೆ ಸಮಯ ವಿನಿಯೋಗ ಮಾಡುತ್ತಿದ್ದಾರೆಯೇ? ನಮ್ಮ ಸಮಾಜ ಯಾಕೆ ಧ್ರುವೀಕರಣ ಆಗುತ್ತಿದೆ, ಅತ್ಯುನ್ನತ ನಾಗರಿಕತೆ ನಮ್ಮದು. ದೇಶದಲ್ಲಿ ಸಮಗ್ರತೆ, ವೈವಿಧ್ಯತೆ, ಸೌಹಾರ್ದವನ್ನು ಉಳಿಸಿಕೊಳ್ಳಬೇಕಾಗಿದೆ. ನಾವು ಸೌಹಾರ್ದ ವಾತಾವರಣ ಉಳಿಸಿಕೊಳ್ಳುವುದು ಮುಖ್ಯ. ದೇಶದ ಜನರಲ್ಲಿ ಮೂಲಭೂತ ಕರ್ತವ್ಯದ ಬಗ್ಗೆ ಜಾಗೃತಿ ಹುಟ್ಟಬೇಕಾಗಿದೆ. ಸಾಮಾಜಿಕ ಸದ್ಭಾವ ಎಲ್ಲಿಂದ ಬರಬೇಕು, ಭಾರತ ಮಾತೆ ಒಂದೇ ಎಂದಾಗ ಈ ಭಾವನೆ ಬರುತ್ತದೆ. ನಾವು ದೇಶಕ್ಕಾಗಿ ಕೆಲಸ ಮಾಡಬೇಕಿದೆ, ದೇಶವೇ ಮೊದಲ ಆದ್ಯತೆ ಆಗಬೇಕಿದೆ ಎಂದು ಹೇಳಿದರು.

TAGGED:dharmasthalaJagdeep DhankharMangaluruSri Kshethra DharmasthalaSri Sanidhya Queue Complexveerendra heggade
Share This Article
Facebook Whatsapp Whatsapp Telegram

Cinema Updates

chaithra kundapura 1 3
ಫೈರ್ ಬ್ರ್ಯಾಂಡ್‌ ಚೈತ್ರಾ ಮನೆಗೆ ಮಂಜು ಭೇಟಿ- ನವಜೋಡಿಗೆ ವಿಶೇಷ ಉಡುಗೊರೆ ಕೊಟ್ಟ ನಟ
3 hours ago
vasuki vaibhav
ಮೊದಲ ಮಗುವಿನ ನಿರೀಕ್ಷೆಯಲ್ಲಿ ಗಾಯಕ ವಾಸುಕಿ ವೈಭವ್ ದಂಪತಿ
5 hours ago
salman khan
ಭಾರತ-ಪಾಕ್ ಕದನ ವಿರಾಮಕ್ಕೆ ಸಲ್ಮಾನ್ ಖಾನ್ ಖುಷಿ; ಟೀಕೆ ಬೆನ್ನಲ್ಲೇ ಪೋಸ್ಟ್ ಡಿಲೀಟ್
5 hours ago
ranjith kumar
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ರಂಜಿತ್
7 hours ago

You Might Also Like

Ramalinga Reddy 1
Districts

ಕದನ ವಿರಾಮದ ಬಗ್ಗೆ ಸಮಾಧಾನ ಇಲ್ಲ, ಪಾಕಿಸ್ತಾನಕ್ಕೆ ಇನ್ನೂ ಬುದ್ಧಿ ಕಲಿಸಬೇಕಾಗಿತ್ತು: ರಾಮಲಿಂಗಾ ರೆಡ್ಡಿ

Public TV
By Public TV
16 minutes ago
A.N.Pramod Vice Admiral
Latest

ಪಾಕ್‌ ಮತ್ತೆ ಬಾಲ ಬಿಚ್ಚಿದ್ರೆ ನಾವೇನು ಮಾಡ್ತೀವಿ ಅಂತ ಅವರಿಗೆ ಗೊತ್ತಾಗಿದೆ: ನೌಕಾ ಪಡೆ ಎಚ್ಚರಿಕೆ

Public TV
By Public TV
18 minutes ago
BSF Soldier Deepak Chimngakham copy
Latest

ಜಮ್ಮು ಗಡಿಯಲ್ಲಿ ಪಾಕ್‌ ಗುಂಡಿನ ದಾಳಿ – ಗಂಭೀರ ಗಾಯಗೊಂಡಿದ್ದ BSF ಯೋಧ ಹುತಾತ್ಮ

Public TV
By Public TV
22 minutes ago
Lieutenant General Rajiv Ghai press meet
Latest

ಪಾಕ್‌ನ 35-40 ಸೈನಿಕರು ಬಲಿ – ಆಪರೇಷನ್‌ ಸಿಂಧೂರ ಬಗ್ಗೆ ಇಂಚಿಂಚು ಮಾಹಿತಿ ಕೊಟ್ಟ ಇಂಡಿಯನ್‌ ಆರ್ಮಿ

Public TV
By Public TV
2 hours ago
DGMO Pressmeet Operation Sindoor
Latest

ಪಾಕ್ ಜೊತೆಗಿನ ಸಂಘರ್ಷದಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ: ಭಾರತೀಯ ಸೇನೆ

Public TV
By Public TV
2 hours ago
teo rings
Fashion

ಸಂಪ್ರದಾಯದ ಜೊತೆ ಫ್ಯಾಷನ್- ಈಗೇನಿದ್ರೂ ಟ್ರೆಂಡಿ ‘ಕಾಲುಂಗುರ’ದ ಕಾಲ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?