Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಿದ ಉಪರಾಷ್ಟ್ರಪತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಿದ ಉಪರಾಷ್ಟ್ರಪತಿ

Dakshina Kannada

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಿದ ಉಪರಾಷ್ಟ್ರಪತಿ

Public TV
Last updated: January 7, 2025 11:26 pm
Public TV
Share
2 Min Read
Jagdeep Dhankhar Sri Sanidhya Queue
SHARE

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ (Dharmasthala) ನೂತನವಾಗಿ ನಿರ್ಮಾಣಗೊಂಡ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನ್ನಿಧ್ಯವನ್ನ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ (Jagdeep Dhankhar) ಮಂಗಳವಾರ ಲೋಕಾರ್ಪಣೆ ಮಾಡಿದರು.

ಪತ್ನಿ ಸಮೇತರಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಧನ್‌ಕರ್, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಕಾಂಪ್ಲೆಕ್ಸ್ ಉದ್ಘಾಟಿಸಿ ಅಮೃತವರ್ಷಿಣಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾದರು. ಇದನ್ನೂ ಓದಿ: ತಿರುಪತಿಯಂತೆ ಧರ್ಮಸ್ಥಳದಲ್ಲೂ ದರ್ಶನಕ್ಕೆ ಕ್ಯೂ ಕಾಂಪ್ಲೆಕ್ಸ್: ಏನಿದರ ವಿಶೇಷ? ಇಲ್ಲಿದೆ ಸಂಪೂರ್ಣ ವಿವರ

Jagdeep Dhankhar Dharmasthala

ವೇದಿಕೆಯಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಪತ್ನಿ ಹೇಮಾವತಿ ಹೆಗ್ಗಡೆ, ಹರ್ಷೇಂದ್ರ ಕುಮಾರ್, ಸಂಸದ ಕ್ಯಾ.ಬ್ರಿಜೇಶ್ ಚೌಟ ಉಪಸ್ಥಿತರಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪರಾಷ್ಟ್ರಪತಿ ಕ್ಷೇತ್ರ ಕೆಲಸ ಕಾರ್ಯಗಳನ್ನ ಪ್ರಶಂಸಿಸಿ, ಇನ್ನಷ್ಟು ಒಳ್ಳೆ ಕಾರ್ಯ ನಡೆಯಲಿ ಎಂದು ಹಾರೈಸಿದರು.

ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಮಂಜುನಾಥ ದೇವರ ದರ್ಶನಕ್ಕೆ ಬರುವ ಭಕ್ತರಿಗಾಗಿ ಕ್ಯೂ ಕಾಂಪ್ಲೆಕ್ಸ್ ಮಾಡಿದ್ದಾರೆ. ಲಕ್ಷಾಂತರ ಜನರು ಧರ್ಮಸ್ಥಳಕ್ಕೆ ಆಗಮಿಸುತ್ತಾರೆ. ಭಕ್ತರು ನಿಲ್ಲುವುದಕ್ಕಾಗಿ ಕ್ಯೂ ಕಾಂಪ್ಲೆಕ್ಸ್ ಮಾಡಲಾಗಿದೆ. ಇದು ಕೇವಲ ಕಟ್ಟಡ ಮಾತ್ರ ಅಲ್ಲ, ವೈದ್ಯಕೀಯ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒಳಗೊಂಡ ಕೇಂದ್ರ ಎಲ್ಲ ಜನರಿಗೆ ಒಂದೇ ಕಡೆ ನಿಲ್ಲುವ ವ್ಯವಸ್ಥೆ ಮಾಡಿದ್ದು, ಸಮಾನತೆಯನ್ನು ತೋರಿಸುತ್ತದೆ. ಧಾರ್ಮಿಕ ಸಂಸ್ಥೆಗಳು ಈ ದೇಶದಲ್ಲಿ ಸಂಸ್ಕೃತಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಕೊಡುಗೆ ನೀಡುತ್ತಿವೆ. ಧಾರ್ಮಿಕ ಸಂಸ್ಥೆಗಳೇ ಈ ದೇಶದ ಗ್ರಾಮೀಣ ಪ್ರದೇಶದ ಶಕ್ತಿ. ಶಿಕ್ಷಣವೇ ದೇಶದಲ್ಲಿ ಸಮಾನತೆ ತರುವ ಮುಖ್ಯ ಸಾಧನವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಂಗಳೂರಿನಲ್ಲಿ ಜಲಸಿರಿ ಕಾಮಗಾರಿ ಕಿರಿಕಿರಿ – ನಗರದಲ್ಲಿ ಕೊಳವೆ ಅಳವಡಿಸಲು ಅಲ್ಲಲ್ಲಿ ರಸ್ತೆ ಅಗೆತ

ನಮ್ಮ ನಾಗರಿಕ ಜೀವನ ಇನ್ನಷ್ಟು ಬೆಳಗಬೇಕು. ದೇಶದಲ್ಲಿ ಸೌಹಾರ್ದ ವಾತಾವರಣ ಬೆಳೆಸಬೇಕು. ರಾಜಕೀಯವಾಗಿ ಇನ್ನಷ್ಟು ಪ್ರಬಲರಾಗಬೇಕು, ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯಲು ಒಗ್ಗೂಡಬೇಕು. ಮೆಸಪೊಟೆಮಿಯಾ, ಚೀನಾ ನಾಗರಿಕತೆ ನಾಶವಾಗಿದೆ. ನಮ್ಮ ನಾಗರಿಕತೆ ಮಾತ್ರ ಇನ್ನೂ ಬೆಳೆಯುತ್ತಿದೆ. ಪ್ರಜಾಪ್ರಭುತ್ವ ನಮಗೆ ಎಲ್ಲ ಸ್ವಾತಂತ್ರ‍್ಯ ಕೊಟ್ಟಿದೆ. ಅಭಿಪ್ರಾಯ ಹೇಳಿಕೊಳ್ಳುವ ಸ್ವಾತಂತ್ರ‍್ಯ ಇದೆ. ಸಶಕ್ತ ಪ್ರಜಾಪ್ರಭುತ್ವ ನಮ್ಮಲ್ಲಿದೆ, ಜನರ ಅಭಿಪ್ರಾಯಕ್ಕೆ ಬೆಲೆ ಇದೆ. ಜನಪ್ರತಿನಿಧಿಗಳು ಜನರ ಆದ್ಯತೆಗೆ ಬೆಲೆ ಕೊಡಬೇಕಿದೆ. ಸಂವಿಧಾನವೇ ನಮ್ಮಲ್ಲಿ ಪರಮೋಚ್ಛವಾದುದು. ಜನರ ಮತಕ್ಕೆ ಬೆಲೆ ಇದ್ದರೆ ಮಾತ್ರ ಸಶಕ್ತ ಪ್ರಜಾಪ್ರಭುತ್ವ ಸಾಧ್ಯ ಎಂದರು.

ದೇಶ ಆಂತರಿಕವಾಗಿ ಸಶಕ್ತ ಆಗಬೇಕಿದೆ, ದೇಶದ ಸೇವೆಗಾಗಿ ಜನತೆ ಮುಂದೆ ಬರಬೇಕಿದೆ. ರಾಜಕಾರಣಿಗಳು ವಿಭಿನ್ನ ಸಿದ್ಧಾಂತ ಹೊಂದಿರಬಹುದು. ಆದರೆ ನಮ್ಮ ಸಂಸ್ಕೃತಿ, ಸಂಸ್ಕಾರ ಮರೆಯಬಾರದು. ದಿನದ 24 ಗಂಟೆಯೂ ರಾಜಕಾರಣವೇ ಮುಖ್ಯವಾಗಿರಬೇಕೇ? ದೇಶ ಸೇವೆಗೆ ಸಮಯ ವಿನಿಯೋಗ ಮಾಡುತ್ತಿದ್ದಾರೆಯೇ? ನಮ್ಮ ಸಮಾಜ ಯಾಕೆ ಧ್ರುವೀಕರಣ ಆಗುತ್ತಿದೆ, ಅತ್ಯುನ್ನತ ನಾಗರಿಕತೆ ನಮ್ಮದು. ದೇಶದಲ್ಲಿ ಸಮಗ್ರತೆ, ವೈವಿಧ್ಯತೆ, ಸೌಹಾರ್ದವನ್ನು ಉಳಿಸಿಕೊಳ್ಳಬೇಕಾಗಿದೆ. ನಾವು ಸೌಹಾರ್ದ ವಾತಾವರಣ ಉಳಿಸಿಕೊಳ್ಳುವುದು ಮುಖ್ಯ. ದೇಶದ ಜನರಲ್ಲಿ ಮೂಲಭೂತ ಕರ್ತವ್ಯದ ಬಗ್ಗೆ ಜಾಗೃತಿ ಹುಟ್ಟಬೇಕಾಗಿದೆ. ಸಾಮಾಜಿಕ ಸದ್ಭಾವ ಎಲ್ಲಿಂದ ಬರಬೇಕು, ಭಾರತ ಮಾತೆ ಒಂದೇ ಎಂದಾಗ ಈ ಭಾವನೆ ಬರುತ್ತದೆ. ನಾವು ದೇಶಕ್ಕಾಗಿ ಕೆಲಸ ಮಾಡಬೇಕಿದೆ, ದೇಶವೇ ಮೊದಲ ಆದ್ಯತೆ ಆಗಬೇಕಿದೆ ಎಂದು ಹೇಳಿದರು.

TAGGED:dharmasthalaJagdeep DhankharMangaluruSri Kshethra DharmasthalaSri Sanidhya Queue Complexveerendra heggade
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
1 hour ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
2 hours ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
2 hours ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
2 hours ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
3 hours ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?