Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮನೆಗೆ ಬಂದಾಗ ಆಂಧ್ರ ಊಟ ಇಷ್ಟಪಡ್ತಿದ್ದರು- ಅನಂತ್‍ಕುಮಾರ್ ನೆನಪಿಸಿಕೊಂಡ ವೆಂಕಯ್ಯ ನಾಯ್ಡು

Public TV
Last updated: January 7, 2020 12:42 pm
Public TV
Share
2 Min Read
adamya chethana
SHARE

– ಅದಮ್ಯ ಚೇತನ ವೀಕ್ಷಿಸಿದ ಉಪರಾಷ್ಟ್ರಪತಿ
– ಮಕ್ಕಳ ಆಹಾರದ ಬಗ್ಗೆ ಹೆಚ್ಚಿನ ಗಮನಹರಿಸಿ

ಬೆಂಗಳೂರು: ಅಗತ್ಯವಿರುವ ಮಕ್ಕಳಿಗೆ ಆಹಾರ ನೀಡುತ್ತಿರುವ ಅದಮ್ಯ ಚೇತನಕ್ಕೆ ಭೇಟಿ ನೀಡುತ್ತಿರುವುದು ಸಂತಸ ತಂದಿದೆ. ದೆಹಲಿಗೆ ಹೋದಾಗ ದಿವಂಗತ ಅನಂತ್ ಕುಮಾರ್ ಅವರ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದೆ. ಅಲ್ಲಿ ಹಲವಾರು ಸವಿಯಾದ ಸಿಹಿ ತಿಂಡಿಗಳನ್ನು ಸವಿದಿದ್ದೇನೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡರು.

ನಗರದಲ್ಲಿ ಇಂದು ಅದಮ್ಯ ಚೇತನದ ಪರಿಸರ ಸ್ನೇಹಿ ಅಡುಗೆ ಮನೆಯನ್ನ ವೀಕ್ಷಿಸಿದ ಉಪರಾಷ್ಟ್ರಪತಿ ಕನ್ನಡದಲ್ಲಿ ಭಾಷಣ ಪ್ರಾರಂಭಿಸಿದರು. ಅಲ್ಲದೆ ಅದಮ್ಯ ಚೇತನದ ಬಗ್ಗೆ ಖುಷಿ ವ್ಯಕ್ತಪಡಿಸಿದರು.

adamya chethana 1

ಅದಮ್ಯ ಚೇತನಕ್ಕೆ ಭೇಟಿ ನೀಡುತ್ತಿರುವುದು ಸಂತಸ ತಂದಿದೆ. ನಾನು ದೆಹಲಿಗೆ ಹೋದಾಗ ಅನಂತಕುಮಾರ್ ಅವರ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದೆ. ಅಲ್ಲಿ ನಾನು ಹಲವಾರು ಸವಿಯಾದ ಸಿಹಿ ತಿಂಡಿಗಳನ್ನು ಸವಿದಿದ್ದೇನೆ. ನಮ್ಮ ಮನೆಗೆ ಬಂದಾಗ ಆಂಧ್ರ ಊಟವನ್ನು ಬಹಳ ಇಷ್ಟಪಟ್ಟು ಅನಂತಕುಮಾರ್ ಸವಿಯುತ್ತಿದ್ದರು. ಇಲ್ಲಿ ಭೇಟಿ ನೀಡಿದಾಗ ನನಗೆ ಇಲ್ಲಿನ ಕೆಲಸಗಾರರ ಶ್ರದ್ಧೆ ಬಹಳ ಇಷ್ಟ ಆಯಿತು. ಶ್ರದ್ಧೆಯಿಂದ ತಯಾರಿಸುವ ಆಹಾರದ ಖುಷಿಯನ್ನು ಇಲ್ಲಿ ಕಂಡಿದ್ದೇನೆ. ಶೇ.38.7ರಷ್ಟು ಮಕ್ಕಳು ಇನ್ನೂ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ನಾವು ತಿನ್ನುತ್ತಿರುವ ಆಹಾರದಲ್ಲಿ ಪೌಷ್ಠಿಕಾಂಶದ ಕೊರತೆ ಇದೆ ಎಂದರು.

ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಇದರ ಬಗ್ಗೆ ನಾವು ಗಂಭೀರವಾಗಿ ಚಿಂತಿಸಬೇಕಾಗಿದೆ. ಸಮಾಜ ಇದರ ಬಗ್ಗೆ ಗಮನ ನೀಡಿ, ಮಕ್ಕಳ ಆಹಾರ ಪರಿಸ್ಥಿತಿಯ ಬಗ್ಗೆ ಗಮನ ನೀಡಬೇಕು. ಮಕ್ಕಳ ಆಹಾರದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಸೇವೆ ಮಾಡಬೇಕು ಎಂದರೆ ಅದಮ್ಯ ಚೇತನದಂತಹ ಸಂಸ್ಥೆಗಳ ಜೊತೆ ಕೈ ಜೋಡಿಸಿ ಎಂದು ಕರೆ ನೀಡಿದ್ರು.

adamya chethana 2

ಯಾವುದೇ ಲಾಭದ ಆಸೆ ಇಲ್ಲದೆ ನೀಡುತ್ತಿರುವ ಈ ಸೇವೆ ಶ್ಲಾಘನೀಯ. ಅದಮ್ಯ ಚೇತನ ಸಂಸ್ಥೆಯಿಂದ ಒಂದು ಗುರಿಗಾಗಿ ಕೆಲಸ ಮಾಡುತ್ತಿರುವುದು ಸಂತಸದಾಯಕವಾಗಿದೆ. ಮುಂದಿನ ಪೀಳಿಗೆಯ ಭವಿಷ್ಯ ಹಾಳಾದರೆ ನಮ್ಮ ಅರ್ಥಿಕತೆಗೂ ಹೊಡೆತ ಬೀಳುತ್ತದೆ. ಅಪೌಷ್ಠಿಕತೆ ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತದೆ. ಇಂತಹ ಸಂಧರ್ಭದಲ್ಲಿ ಆದಮ್ಯ ಚೇತನ ಸಂಸ್ಥೆ ನೀಡುತ್ತಿರುವ ಕೊಡುಗೆ ಅಪಾರವಾದದ್ದು. ಶೂನ್ಯ ತ್ಯಾಜ್ಯ ಅಡುಗೆ ಮನೆ/ಹಸಿರು ಅಡುಗೆ ಮನೆ ಮಾಡಿರುವುದು ಸಣ್ಣ ಸಾಧನೆ ಅಲ್ಲ. ಅದಮ್ಯ ಚೇತನ ಇನ್ನೂ ಹಲವು ಕೆಲಸಗಳನ್ನ ಮಾಡುವಂತಾಗಲಿ ಎಂದು ತಿಳಿಸಿದರು.

ಅನಂತ್ ಕುಮಾರ್, ಸುಷ್ಮಾ ಸ್ವರಾಜ್ ಸೇರಿದಂತೆ ಹಲವು ಸ್ನೇಹಿತರು ನಮ್ಮನ್ನು ಅಗಲಿರುವುದು ದುಃಖಕರ ಸಂಗತಿ ಎಂದು ಇಬ್ಬರು ಅಗಲಿದ ನಾಯಕರನ್ನು ವೆಂಕಯ್ಯ ನಾಯ್ಡು ಇದೇ ವೇಳೆ ನೆನಪು ಮಾಡಿಕೊಂಡರು.

adamya chethana 3

ಬಳಿಕ ಮಾತನಾಡಿದ ತೇಜಸ್ವಿನಿ ಅನಂತ್ ಕುಮಾರ್, ವೆಂಕಯ್ಯನಾಯ್ಡು ಅವರು ಅನಂತ್ ಕುಮಾರ್ ಅವರ ಒಡನಾಡಿಗಳು. ಬಹುಕಾಲದಿಂದ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದವರು. ಸಂಪುಟದ ಸಹೋದ್ಯೋಗಿಗಳಾಗಿ ಕೆಲಸ ಮಾಡಿದವರು. ಅದಮ್ಯ ಚೇತನದ ಕಾರ್ಯದ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ರು. ಶೂನ್ಯ ತ್ಯಾಜ್ಯ, ಹಸಿರು ಅಡುಗೆಮನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡುತ್ತಿರುವ ಕಾರ್ಯ ಇದಾಗಿದೆ. ಇಂತಹ ಸತ್ಕಾರ್ಯಕ್ಕೆ ಬೆಂಬಲವಾಗಿ ನಿಲ್ಲಬೇಕು. ವೆಂಕಯ್ಯನಾಯ್ಡು ಆಗಮನ ನಮಗೆ ಖುಷಿ ತಂದಿದೆ ಎಂದರು.

TAGGED:Adamya ChethanaAnanthkumarbengaluruPublic TVtejasvini ananthkumarvenkaiah naiduಅದಮ್ಯ ಚೇತನಅನಂತ್ ಕುಮಾರ್ತೇಜಸ್ವಿನಿ ಅನಂತ್ ಕುಮಾರ್ಪಬ್ಲಿಕ್ ಟಿವಿಬೆಂಗಳೂರುವೆಂಕಯ್ಯ ನಾಯ್ಡು
Share This Article
Facebook Whatsapp Whatsapp Telegram

Cinema Updates

Kamal Haasan
ನಾನು ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ- ಕಮಲ್ ಹಾಸನ್ ಉದ್ಧಟತನ
17 minutes ago
sukumar upendra 1
‘ಪುಷ್ಪ’ ಸಿನಿಮಾ ಮಾಡಲು ಉಪೇಂದ್ರ ಸ್ಪೂರ್ತಿ ಎಂದ ನಿರ್ದೇಶಕ ಸುಕುಮಾರ್
2 hours ago
Shivaraj Tangadagi
ಮರೆಯಾದ ಭಾವಗೀತೆಗಳ ಭಾವ, ಅಗಲಿದ ಕಾವ್ಯ ಚೇತನ – ಹೆಚ್‌ಎಸ್‌ವಿ ನಿಧನಕ್ಕೆ ಶಿವರಾಜ ತಂಗಡಗಿ ಶೋಕ
2 hours ago
ileana 1 4
2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ ಇಲಿಯಾನಾ
3 hours ago

You Might Also Like

eshwar Khandre
Bengaluru City

ಹೆಚ್‌ಎಂಟಿ ಡಿನೋಟಿಫಿಕೇಷನ್ ಪ್ರಕರಣ – IFS ಅಧಿಕಾರಿ ಅಮಾನತಿಗೆ ಈಶ್ವರ್ ಖಂಡ್ರೆ ಶಿಫಾರಸು

Public TV
By Public TV
12 minutes ago
Mangaluru 1
Dakshina Kannada

ಮಂಗಳೂರಿನಲ್ಲಿ ʻಮರಣ ಮಳೆʼಗೆ ಅಜ್ಜಿ, ಮೊಮ್ಮಕ್ಕಳು ಬಲಿ – 9 ಗಂಟೆಗಳ ಜೀವನ್ಮರಣ ಹೋರಾಟದ ನಂತ್ರ ಬದುಕುಳಿದ ತಾಯಿ!

Public TV
By Public TV
19 minutes ago
mangaluru Rain Death
Dakshina Kannada

ದ.ಕನ್ನಡ | ಭಾರೀ ಮಳೆಗೆ ಗುಡ್ಡ, ಮನೆ ಕುಸಿತ – ಬಾಲಕಿ ಸೇರಿ ಇಬ್ಬರು ಸಾವು

Public TV
By Public TV
57 minutes ago
Bagalgunte Bike Showroom
Bengaluru City

ಎಲೆಕ್ಟ್ರಿಕ್‌ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ – 4 ಸ್ಕೂಟರ್ ಬೆಂಕಿಗಾಹುತಿ

Public TV
By Public TV
2 hours ago
Kamal Haasan 2
Bengaluru City

ಕಮಲ್‌ ಹಾಸನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಇಬ್ಬರ ವಿರುದ್ಧ ಎಫ್‌ಐಆರ್

Public TV
By Public TV
2 hours ago
Siddaramaiah 13
Bengaluru City

ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿಸಿ, ಸಿಇಓಗಳಿಗೆ ಸಿಎಂ ಎಚ್ಚರಿಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?