Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿ ಗ್ಯಾರಂಟಿ ಗಲಾಟೆಗೆ ವಿಧಾನ ಪರಿಷತ್ ಕಲಾಪ ಬಲಿ

Public TV
Last updated: July 4, 2023 3:42 pm
Public TV
Share
2 Min Read
vidhana parishat
SHARE

ಬೆಂಗಳೂರು: ವಿಧಾನ ಪರಿಷತ್ (Vidhan Parishad) ಕಲಾಪದ ಎರಡನೇ ದಿನ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ನಡುವೆ ನಡೆದ ಕದನಕ್ಕೆ ಪರಿಷತ್ ಸಾಕ್ಷಿ ಆಯಿತು. ಗದ್ದಲ, ಗಲಾಟೆ, ಪ್ರತಿಭಟನೆ ನಡುವೆ 3 ಬಾರಿ ಕಲಾಪ ಮುಂದೂಡಿಕೆ ಆಗಿದ್ದು, ಬಿಜೆಪಿ- ಕಾಂಗ್ರೆಸ್ ಸದಸ್ಯರ ನಡುವಿನ ವಾಗ್ವಾದಕ್ಕೆ ಇಡೀ ಸದನ ಬಲಿಯಾಗಿದೆ.

ಮಂಗಳವಾರ ಕಲಾಪ ಪ್ರಾರಂಭವಾದ ಕೂಡಲೇ ಗ್ಯಾರಂಟಿಗಳನ್ನು ಸರಿಯಾಗಿ ಅನುಷ್ಠಾನ ಮಾಡದ ಕುರಿತು ಚರ್ಚೆಗೆ ಅವಕಾಶ ಕೊಡಬೇಕು ಎಂದು ಬಿಜೆಪಿ ಸದಸ್ಯರು ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಕೊಡುವಂತೆ ಬಿಗಿಪಟ್ಟು ಹಿಡಿದರು. ಇದಕ್ಕೆ ಸಭಾಪತಿ ಸ್ಥಾನದಲ್ಲಿದ್ದ ಉಪ ಸಭಾಪತಿ (Deputy Chairman) ಪ್ರಾಣೇಶ್ ಅವರು ಒಪ್ಪಿಗೆ ನೀಡಲಿಲ್ಲ. ಪ್ರಶ್ನೋತ್ತರ ಅವಧಿ ಮತ್ತು ಶೂನ್ಯ ವೇಳೆ ಆದ ಬಳಿಕ ಅವಕಾಶ ಕೊಡುವುದಾಗಿ ತಿಳಿಸಿದರು. ಇದಕ್ಕೆ ಬಿಜೆಪಿ ಸದಸ್ಯರು ಒಪ್ಪಲಿಲ್ಲ. ಈಗಲೇ ಅವಕಾಶ ಕೊಡುವಂತೆ ಒತ್ತಾಯ ಮಾಡಿದರು. ಈ ವೇಳೆ ಸಚಿವ ಕೃಷ್ಣಭೈರೇಗೌಡ ರೂಲ್ ಬುಕ್ ತೆಗೆದುಕೊಂಡು ನಿಯಮ ಓದಿ ನಿಯಮದ ಪ್ರಕಾರ ಸದನ ನಡೆಸುವಂತೆ ಉಪ ಸಭಾಪತಿಗಳಿಗೆ ಮನವಿ ಮಾಡಿದರು. ಇದನ್ನೂ ಓದಿ: ಹೆಚ್‍ಡಿಕೆ ಪಾಪ ಬೇಸರದಲ್ಲಿ ಇದ್ದಾರೆ: ಡಿಕೆಶಿ ವ್ಯಂಗ್ಯ

ಇದಕ್ಕೆ ಒಪ್ಪದ ಬಿಜೆಪಿ ಸದನದ ಬಾವಿಗಳಿದು ಪ್ರತಿಭಟನೆ (Protest) ನಡೆಸಿತು. ಕಾಂಗ್ರೆಸ್‌ನಿಂದ ಮೋಸ ಎಂದು ಘೋಷಣೆ ಕೂಗಿದರು. ದೋಖಾ ದೋಖಾ ಕಾಂಗ್ರೆಸ್ ದೋಖಾ ಎಂದು ಘೋಷಣೆ ಕೂಗಿ ಗದ್ದಲ ಮಾಡಿದರು. ಇದಕ್ಕೆ ಆಡಳಿತ ಪಕ್ಷದ ನಾಯಕರು, ವಿಪಕ್ಷ ನಾಯಕನನ್ನು ಆಯ್ಕೆ ಮಾಡದೇ ಇರುವವರು ಪ್ರತಿಭಟನೆ ಮಾಡುತ್ತಾರೆ ಎಂದು ಲೇವಡಿ ಮಾಡಿದರು. ಗದ್ದಲ ಗಲಾಟೆ ಹಿನ್ನೆಲೆಯಲ್ಲಿ ಉಪ ಸಭಾಪತಿಗಳು ಸದನವನ್ನು 30 ನಿಮಿಷ ಮುಂದೂಡಿದರು. ಇದನ್ನೂ ಓದಿ: ದಾಖಲೆ ಕೊಡ್ತೀನಿ ತನಿಖೆ ಮಾಡೋ ಧಮ್ ನಿಮಗೆ ಇದ್ಯಾ: ಹೆಚ್‍ಡಿಕೆ ಪ್ರಶ್ನೆ

ಬಳಿಕ ಸದನ ಪ್ರಾರಂಭವಾದ ನಂತರವೂ ಬಿಜೆಪಿಯ ಪ್ರತಿಭಟನೆ ಮುಂದುವರೆಯಿತು. ಬಿಜೆಪಿಯವರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸದಸ್ಯರು ಬಿಜೆಪಿ ಪ್ರತಿಭಟನೆ ವಿರುದ್ಧ ಘೋಷಣೆ ಕೂಗಿದರು. ಗದ್ದಲ ಗಲಾಟೆ ಹಿನ್ನಲೆಯಲ್ಲಿ ಕಲಾಪವನ್ನು ಮತ್ತೆ 1 ಗಂಟೆಗಳ ಮುಂದೂಡಲಾಯಿತು. ಮತ್ತೆ ಸದನ ಪ್ರಾರಂಭವಾದಾಗ ಬಿಜೆಪಿ ಪ್ರತಿಭಟನೆ ಹೆಚ್ಚಾಯಿತು. ಚರ್ಚೆಗೆ ಅವಕಾಶ ಕೊಡಬೇಕು ಎಂದು ಬಿಜೆಪಿಗರು ಪ್ರತಿಭಟನೆ ಮುಂದುವರಿಸಿದರು. ಇದಕ್ಕೆ ಉಪ ಸಭಾಪತಿ ಮತ್ತು ಸರ್ಕಾರ ಒಪ್ಪಲಿಲ್ಲ. ಹೀಗಾಗಿ ಬಿಜೆಪಿ ಪ್ರತಿಭಟನೆ ಮುಂದುವರಿಸಿತು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಗದ್ದಲ ಗಲಾಟೆ ಹಿನ್ನೆಲೆಯಲ್ಲಿ ಮತ್ತೆ ಸದನವನ್ನು ಉಪ ಸಭಾಪತಿ ಪ್ರಾಣೇಶ್ ಮುಂದೂಡಿದರು. ಇದನ್ನೂ ಓದಿ: 5 ಭಾಗ್ಯಗಳನ್ನು ಘೋಷಣೆ ಮಾಡಿ ಕಾಂಗ್ರೆಸ್ ಸುಳ್ಳು ಹೇಳಿದೆ: ಕಟೀಲ್

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್

TAGGED:bengalurubjpcongressDeputy ChairmanGuaranteeSchemevidhan parishadಉಪ ಸಭಾಪತಿಕಾಂಗ್ರೆಸ್ಗ್ಯಾರಂಟಿ ಯೋಜನೆಬಿಜೆಪಿಬೆಂಗಳೂರುವಿಧಾನ ಪರಿಷತ್
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

nissan 2
Automobile

ನಿಸ್ಸಾನ್ ಮ್ಯಾಗ್ನೈಟ್ ಕಾರ್‌ಗೆ ಸಿಕ್ತು 5-ಸ್ಟಾರ್ ಸೇಫ್ಟಿ ರೇಟಿಂಗ್

Public TV
By Public TV
25 minutes ago
Prahlad Joshi 3
Latest

ನವೀಕರಿಸಬಹುದಾದ ಇಂಧನದಿಂದ 4 ಲಕ್ಷ ಕೋಟಿ ರೂ. ಉಳಿತಾಯ: ಪ್ರಹ್ಲಾದ್ ಜೋಶಿ

Public TV
By Public TV
39 minutes ago
special duty officers clash
Bengaluru City

Exclusive: ಸರ್ಕಾರದ ಅಧಿಕಾರಿಗಳ ನಡುವೆಯೇ ಬೀದಿ ಕಾಳಗ – ಸಿಎಂ & ಡಿಸಿಎಂ ವಿಶೇಷಾಧಿಕಾರಿಗಳ ಮಧ್ಯೆ ಜಗಳ

Public TV
By Public TV
48 minutes ago
Yash Dayal 2
Cricket

ಅಪ್ರಾಪ್ತೆ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿದ ಆರೋಪ – RCB ಸ್ಟಾರ್‌ ಯಶ್‌ ದಯಾಳ್‌ ವಿರುದ್ಧ ಪೋಕ್ಸೊ ಕೇಸ್‌

Public TV
By Public TV
1 hour ago
Nelamangala Death
Bengaluru Rural

ಪ್ರೀತಿಸಿ ರಿಜಿಸ್ಟರ್‌ ಮ್ಯಾರೇಜ್‌ ಆಗಿದ್ದವಳು ಅನುಮಾನಾಸ್ಪದ ಸಾವು – ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

Public TV
By Public TV
1 hour ago
devadasi image
Bengaluru City

ಲೋಕದ ಕಣ್ಣಿಗೆ ಈ ‘ದೇವದಾಸಿ’ಯೂ ಕೂಡ ಎಲ್ಲರಂತೆ ಹೆಣ್ಣಾಗಿ ಯಾಕೆ ಕಾಣಲಿಲ್ಲ..!?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?