Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವೇನು ಸನ್ಯಾಸಿಗಳಲ್ಲ, ಕುರ್ಚಿ ಉಳಿಸಿಕೊಳ್ಳಲು ರಿಲೀಸ್ ಮಾಡಿದ್ದೇನೆ – ಬಿಜೆಪಿಗೆ ಎಚ್‍ಡಿಕೆ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾವೇನು ಸನ್ಯಾಸಿಗಳಲ್ಲ, ಕುರ್ಚಿ ಉಳಿಸಿಕೊಳ್ಳಲು ರಿಲೀಸ್ ಮಾಡಿದ್ದೇನೆ – ಬಿಜೆಪಿಗೆ ಎಚ್‍ಡಿಕೆ ಟಾಂಗ್

Bengaluru City

ನಾವೇನು ಸನ್ಯಾಸಿಗಳಲ್ಲ, ಕುರ್ಚಿ ಉಳಿಸಿಕೊಳ್ಳಲು ರಿಲೀಸ್ ಮಾಡಿದ್ದೇನೆ – ಬಿಜೆಪಿಗೆ ಎಚ್‍ಡಿಕೆ ಟಾಂಗ್

Public TV
Last updated: February 12, 2019 8:06 pm
Public TV
Share
2 Min Read
CM HDK copy
SHARE

ಬೆಂಗಳೂರು: ನಾವು ಕೂಡ ಸನ್ಯಾಸಿಗಳಲ್ಲ ಎಂದು ತೋರಿಸಿಕೊಳ್ಳಲು ಮತ್ತು ಕುರ್ಚಿ ಉಳಿಸಿಕೊಳ್ಳಲು ಆಪರೇಷನ್ ಕಮಲ ಆಡಿಯೋವನ್ನು ಪತ್ರಿಕಾಗೋಷ್ಠಿ ನಡೆಸಿ ರಿಲೀಸ್ ಮಾಡಿದ್ದೇನೆ ಎದು ವಿಧಾನಸಭೆಯಲ್ಲಿ ಬಿಜೆಪಿ ಆರೋಪಕ್ಕೆ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಸದನದಲ್ಲಿ ಇಂದು ಬಿಜೆಪಿ ನಾಯಕರು ಆಡಿಯೋ ಬಗ್ಗೆ ಎಸ್‍ಐಟಿ ತನಿಖೆಗೆ ಒಪ್ಪಿಸುವುದನ್ನು ವಿರೋಧಿಸಿ ಸ್ಪೀಕರ್ ಅವರಿಗೆ ಮನವಿ ಸಲ್ಲಿಸಿದ್ದರು. ಈ ಹಂತದಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿ ಸ್ಪೀಕರ್ ಅವರನ್ನು ಬೀದಿಗೆ ತಂದಿದ್ದಾರೆ ಎಂದು ಆರೋಪಿಸಿದರು. ಶೆಟ್ಟರ್ ಅವರ ಆರೋಪಕ್ಕೆ ತಕ್ಷಣ ತಿರುಗೇಟು ನೀಡಿದ ಸಿಎಂ ಅವರು, ಬಿಜೆಪಿ ನಾಯಕರು ಪದೇ ಪದೇ ಆಪರೇಷನ್ ಕಮಲ ನಡೆಯುತ್ತಿಲ್ಲ ಎಂದು ಹೇಳುತ್ತಿದ್ದರು. ಅಲ್ಲದೇ ಸರ್ಕಾರ ಉರುಳಿದರೆ ನಾವೇನು ಸುಮ್ಮನೆ ಕೂರಲು ಸನ್ಯಾಸಿಗಳಲ್ಲ ಎಂದು ಹೇಳುತ್ತಿದ್ದರು. ಹಾಗೆಯೇ ನಾವು ಕೂಡ ಸನ್ಯಾಸಿಗಳು ಅಲ್ಲ. ನಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ನಾವು ಪ್ರತಿಕಾಗೋಷ್ಠಿ ನಡೆಸಿ ಈ ಆಡಿಯೋ ರೆಕಾರ್ಡ್ ಬಿಡುಗಡೆ ಮಾಡಿದ್ದೇವೆ ಅಷ್ಟೇ ಎಂದು ಎಚ್‍ಡಿಕೆ ಟಾಂಗ್ ನೀಡಿದರು.

190212kpn80 copy

ಇದೇ ವೇಳೆ ಏನೂ ತಪ್ಪು ಮಾಡಿಲ್ಲ ಅಂದರೆ ಬಿಜೆಪಿಯವರಿಗೆ ಭಯ ಏಕೆ ಎಂದು ಪ್ರಶ್ನಿಸಿದ ಸಿಎಂ ಕುಮಾರಸ್ವಾಮಿ ಅವರು, ಸತ್ಯವನ್ನ ಜನರಿಗೆ ತೋರಿಸಬೇಕಿತ್ತಲ್ವಾ? ಅದಕ್ಕೆ ಆಡಿಯೋ ನೀಡಿದೆ. ಸ್ಪೀಕರ್ ಹೆಸರನ್ನು ಬೀದಿಗೆ ತಂದಿದ್ದು ಯಾರು? ಎನ್ನುವುದನ್ನು ಅವರೇ ಯೋಚನೆ ಮಾಡಲಿ ಎಂದರು. ಅಲ್ಲದೇ ಶೆಟ್ಟರ್ ಅವರು ಫೋನ್ ಕದ್ದಾಲಿಕೆ ಆರೋಪ ನಿರಾಕರಿಸಿ, ನಾನು ಯಾರ ಫೋನ್ ಕದ್ದಾಲಿಕೆ ಮಾಡಿಲ್ಲ ಎಂದರು.

ಎರಡು ಪಕ್ಷಗಳ ನಾಯಕರಿಗೆ ತಿಳಿ ಹೇಳಿದ ಸ್ಪೀಕರ್ ಅವರು, ಸಿಎಂ ಕುಮಾರಸ್ವಾಮಿ ಅವರಿಗೆ ನಾಗನಗೌಡ ಮಗ ಕೇಳಿದ್ದರು. ಅದಕ್ಕೆ ಹೋಗು ಎಂದು ಹೇಳಿ, ರೆಕಾರ್ಡ್ ಮಾಡಿ ತಂದಿದ್ದಾರೆ. ರೆಕಾರ್ಡ್ ಕೈಗೆ ಬಂದು, ಸ್ಪೀಕರ್ ಅವರ ಹೆಸರು ಪ್ರಸ್ತಾಪ ಆದಾಗ ಅವರು ಹೇಳಲೇ ಬೇಕಾಗಿತ್ತು. ಒಂದೊಮ್ಮೆ ಅವರು ಸುಮ್ಮನಾಗಿ 3ನೇ ವ್ಯಕ್ತಿಯಿಂದ ನನಗೆ ಆಗ ವಿಚಾರ ತಿಳಿದಿದ್ದರೆ ಏನಾಗುತಿತ್ತು? ಆಗ ಸಿಎಂ ಕುಮಾರಸ್ವಾಮಿ ಅವರು ಅಪರಾಧಿ ಆಗುತ್ತಿದ್ದರು. ಆದ್ದರಿಂದ ಅವರು ನನಗೆ ಮಾಹಿತಿ ನೀಡಿದ್ದಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

1 e1549970590965

ಸಿಎಂ ಕುಮಾರಸ್ವಾಮಿ ಅವರ ಮಾತಿಗೆ ಮತ್ತೆ ಮಧ್ಯಪ್ರವೇಶ ಮಾಡಿದ ಶೆಟ್ಟರ್ ಅವರು, ಸಭಾಧ್ಯಕ್ಷರನ್ನೇ ಈಗ ಸನ್ಯಾಸಿ ಮಾಡಿದ್ದಾರೆ. ಸಭಾಧ್ಯಕ್ಷರ ಹೆಸರು ಬಂದಿದೆ ಎಂದು ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದ್ದಾರೆ. ಅವರು ಸುದ್ದಿಗೋಷ್ಠಿ ಮಾಡಿದ್ದೆ ಇಷ್ಟೆಲ್ಲಾ ನಡೆಯಲು ಕಾರಣ ಎಂದು ಆರೋಪಿಸಿದರು.

ಶೆಟ್ಟರ್ ಆರೋಪ: ಆಪರೇಷನ್ ಕಮಲ ಆಡಿಯೋ ಬಿಡುಗಡೆ ಮಾಡಿರುವ ಕುರಿತು ಸಿಎಂ ಕುಮಾರಸ್ವಾಮಿ ಮೇಲೆಯೇ ಆರೋಪಗಳನ್ನು ಮಾಡಿದ ಶೆಟ್ಟರ್ ಅವರು, ಸಿಎಂ ಸ್ಥಾನದಲ್ಲಿರುವ ಕುಮಾರಸ್ವಾಮಿ ಅವರು ಆಡಿಯೋ ರೆಕಾರ್ಡ್ ಮಾಡಿಸಿಕೊಳ್ಳಲು ಕಳುಹಿಸಿದ್ದು ಅವರ ಮೊದಲನೇ ಅಪರಾಧ ಹಾಗೂ ಕಾನ್ಫರೆನ್ಸ್ ಕುಳಿತು ಕೇಳಿಸಿಕೊಂಡಿದ್ದು 2ನೇ ಅಪರಾಧ. ಈ ಬಗ್ಗೆ ನೇರ ಸ್ಪೀಕರ್ ಅವರಿಗೆ ದೂರು ನೀಡದೇ ಸುದ್ದಿಗೋಷ್ಠಿ ನಡೆಸಿದ್ದು ಮತ್ತೊಂದು ತಪ್ಪು. ಸ್ವತಃ ಸಿಎಂ ಅವರೇ ಶಾಸಕರೊಬ್ಬರಿಗೆ ಮಂತ್ರಿ ಮಾಡುತ್ತೇನೆ ಎಂದು ಹೇಳಿದ್ದಾರೆ ಎಂದು ಹೇಳಿ ಆರೋಪಗಳ ಸುರಿಮಳೆಗೈದರು.

https://www.youtube.com/watch?v=s2WxVzZmLyo

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:assemblyAudio RecordbengaluruCM KumaraswamyEx CM BS YeddyurappaOperation LotusPublic TVಆಡಿಯೋ ರೆಕಾರ್ಡ್ಆಪರೇಷನ್ ಕಮಲಕಲಾಪಪಬ್ಲಿಕ್ ಟಿವಿಬೆಂಗಳೂರುಮಾಜಿ ಸಿಎಂ ಬಿಎಸ್ ಯಡಿಯೂರಪ್ಪವಿಧಾನಸಭೆಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
22 minutes ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
1 hour ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
2 hours ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
2 hours ago
Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?