Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಕ್ಷೇತ್ರ ಘೋಷಣೆ ಬೆನ್ನಲ್ಲೇ ಹೆಚ್ಚಿದ ಕಿರಿಕ್ – ದಲಿತರ ಬಳಿಕ ಅಲ್ಪಸಂಖ್ಯಾತರಿಂದ ವಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿದ್ದರಾಮಯ್ಯ ಕ್ಷೇತ್ರ ಘೋಷಣೆ ಬೆನ್ನಲ್ಲೇ ಹೆಚ್ಚಿದ ಕಿರಿಕ್ – ದಲಿತರ ಬಳಿಕ ಅಲ್ಪಸಂಖ್ಯಾತರಿಂದ ವಾರ್

Districts

ಸಿದ್ದರಾಮಯ್ಯ ಕ್ಷೇತ್ರ ಘೋಷಣೆ ಬೆನ್ನಲ್ಲೇ ಹೆಚ್ಚಿದ ಕಿರಿಕ್ – ದಲಿತರ ಬಳಿಕ ಅಲ್ಪಸಂಖ್ಯಾತರಿಂದ ವಾರ್

Public TV
Last updated: January 25, 2023 7:44 am
Public TV
Share
2 Min Read
KOLAR SIDDARAMAIAH
SHARE

ಕೋಲಾರ: ವಿಧಾನಸಭಾ ಕ್ಷೇತ್ರ (Kolar Vidhanasabha Constituency) ದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಸ್ಪರ್ಧೆ ಘೋಷಣೆ ಬೆನ್ನಲ್ಲೆ ದಿನದಿಂದ ದಿನಕ್ಕೆ ಕೋಲಾರ ಕ್ಷೇತ್ರದ ರಾಜಕೀಯ ಚಿತ್ರವಣವೇ ಬದಲಾಗುತ್ತಿದೆ. ಯಾವ ಸಮುದಾಯ ನಮ್ಮ ಕಡೆ ಇರುತ್ತಾರೆ ಎಂದು ಸಿದ್ದರಾಮಯ್ಯ ನಂಬಿಕೊಂಡು ಬಂದಿದ್ದಾರೋ ಆ ಸಮುದಾಯವೇ ಈಗ ಕಾಂಗ್ರೇಸ್ ವಿರುದ್ಧ ತಿರುಗಿ ಬೀಳುತ್ತಿದೆ.

KOLAR SIDDARAMAIAH 5

ಸಿದ್ದರಾಮಯ್ಯ ಕೋಲಾರದ ಸ್ಪರ್ಧೆ ಹಿಂದೆ ಅವರದ್ದೇ ಆದ ಜಾತಿ ಲೆಕ್ಕಾಚಾರವಿತ್ತು. ಕಾರಣ ಕೋಲಾರದಲ್ಲಿ ಅಹಿಂದ ಮತಗಳು ಹೆಚ್ಚಾಗಿದ್ದು, ಅದರಲ್ಲಿ ಅರ್ಧ ಮತ ಸಿದ್ದು ಪರ ಚಲಾವಣೆಯಾದರೆ ಸಾಕು ಎಂಬ ಲೆಕ್ಕಾಚಾರ ಅವರಿಗಿತ್ತು. ಆದರೆ ಈಗ ಎಲ್ಲಾ ಲೆಕ್ಕಾಚಾರ ಉಲ್ಟಾ ಹೊಡೆಯುತ್ತಿದೆ. ಮೊದಲು ಅವರದ್ದೇ ಸಮುದಾಯ ಜಿಲ್ಲಾ ಕುರುಬ ಸಂಘದಲ್ಲಿ ಭಿನ್ನಾಭಿಪ್ರಾಯ ಮೂಡಿ ಕುರುಬ ಸಂಘದ ಮುಖಂಡರೇ ಸಿದ್ದರಾಮಯ್ಯ ಕೋಲಾರಕ್ಕೆ ಬರಬಾರದು ಎಂದಿದ್ರು. ಆ ನಂತರ ದಲಿತ ಸಮುದಾಯದ ಕೆಲವು ದಲಿತ ಮುಖಂಡರು ಕರಪತ್ರಗಳನ್ನು ಹಂಚಿಕೆ ಮಾಡಿ ದಲಿತ ವಿರೋಧಿ ಸಿದ್ದರಾಮಯ್ಯರನ್ನು ಸೋಲಿಸಿ ದಲಿತ ನಾಯಕರಿಗೆ ಸಿಎಂ ಆಗುವ ಹಾದಿಯನ್ನು ಸುಗಮಗೊಳಿಸಿ ಎಂಬ ಕರಪತ್ರ ಹಂಚಿಕೆ ಮಾಡಿದರು.

KOLAR SIDDARAMAIAH 4

ಈ ಎಲ್ಲಾ ಬೆಳವಣಿಗೆಗಳ ಈ ಬೆನ್ನಲ್ಲೇ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ (Congress) ವಿರುದ್ಧ ತಮ್ಮ ಅಸಮಾಧಾನ ಹೊರಹಾಕುವ ಮೂಲಕ ಕಾಂಗ್ರೇಸ್ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕೋಲಾರದಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದಿಂದ ದೂರ ಉಳಿದ ಮುಖಂಡರು ಕಾಂಗ್ರೆಸ್ ಪಕ್ಷ ನಮಗೆ ಸ್ಥಾನ ಮಾನ ನೀಡದೆ ಹೋದರೆ ನಾವು ಬೇರೆಯ ನಿರ್ಧಾರಕ್ಕೆ ಚಿಂತಿಸುತ್ತೇವೆ ಎಂದಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ ಪ್ರಮುಖ ಹಿನ್ನಡೆ ಎಂದರೆ ತಪ್ಪಾಗೋದಿಲ್ಲ ಅನ್ನೋ ಲೆಕ್ಕಾಚಾರಗಳು ಶುರುವಾಗಿದೆ. ಇದನ್ನೂ ಓದಿ: ಬಿಜೆಪಿಗೆ ಬೆಂಗಳೂರು ವರಿ; ಬೆಂಗಳೂರು ಬಾಸ್ ಯಾರು? ಪ್ರಧಾನಿ ನರೇಂದ್ರ ಮೋದಿಗೂ ತಳಮಳ

KOLAR SIDDARAMAIAH 3

ಪ್ರಜಾಧ್ವನಿ ಕಾರ್ಯಕ್ರಮದ ಹಿಂದಿನ ದಿನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K Shivakumar)ಮಾಲೂರಿನ ಲಕ್ಷ್ಮಿನಾರಾಯಣ್ ಅವರನ್ನು ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದೆ. ಇದರಿಂದ ಅಲ್ಪಸಂಖ್ಯಾತ ಮುಖಂಡ ಹಾಗೂ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಮುಬಾರಕ್ ಪ್ರಜಾಧ್ವನಿ ಕಾರ್ಯಕ್ರಮದಿಂದ ದೂರ ಉಳಿದರು. ಇವರ ಜೊತೆಗೆ ಸುಮಾರು 12 ಜನ ನಗರಸಭೆ ಸದಸ್ಯರು ಹಾಗೂ ಕೆಲವು ಗ್ರಾಮಪಂಚಾಯತ್ ಮುಖಂಡರು ಸೇರಿ ಸಮುದಾಯದ ಹಲವು ಮುಖಂಡರು ಕಾರ್ಯಕ್ರಮದಿಂದ ದೂರ ಉಳಿದಿದರು.

KOLAR SIDDARAMAIAH 2

ಒಟ್ಟಿನಲ್ಲಿ ಅಹಿಂದ ಮತಗಳು ಹೆಚ್ಚಾಗಿವೆ ಅನ್ನೋ ಕಾರಣಕ್ಕೆ ಕೋಲಾರ ಕ್ಷೇತ್ರ ನಮಗೆ ಸೇಫ್ ಎಂದುಕೊಂಡು ಕೋಲಾರ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದ ಸಿದ್ದರಾಮಯ್ಯಗೆ ಈಗ ಅಹಿಂದ ಸಮುದಾಯವೇ ಉಲ್ಪಾ ಹೊಡೆಯುತ್ತಿದೆ. ಇದು ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಲೆಕ್ಕಾಚಾರಗಳು, ಸಮೀಕರಣಗಳೆಲ್ಲಾ ಉಲ್ಟಾ ಹೊಡೆಯುತ್ತಾ ಇಲ್ಲಾ, ಸ್ಪರ್ಧೆ ಮಾಡ್ತಾರಾ ಇಲ್ಲಾ ನಮಗ್ಯಾಕೆ ಈ ತಲೆನೋವು ಎಂದು ಯೂಟರ್ನ್ ಹೊಡೆಯುತ್ತಾರಾ ಅನ್ನೋದು ಸದ್ಯದ ಕುತೂಹಲ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:congressKolarsiddaramaiahVidhanasabha electionಕಾಂಗ್ರೆಸ್ಕೋಲಾರವಿಧಾನಸಭಾ ಚುನಾವಣೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
43 minutes ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
1 hour ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
1 hour ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
2 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
2 hours ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?