Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಬೆಂಗಳೂರು ಉಳಿಸುವುದು ನಮ್ಮ ಕರ್ತವ್ಯ: ವಿಜಯ್ ದೇವರಕೊಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಮ್ಮ ಬೆಂಗಳೂರು ಉಳಿಸುವುದು ನಮ್ಮ ಕರ್ತವ್ಯ: ವಿಜಯ್ ದೇವರಕೊಂಡ

Bengaluru City

ನಮ್ಮ ಬೆಂಗಳೂರು ಉಳಿಸುವುದು ನಮ್ಮ ಕರ್ತವ್ಯ: ವಿಜಯ್ ದೇವರಕೊಂಡ

Public TV
Last updated: October 4, 2018 10:32 pm
Public TV
Share
3 Min Read
Vijay Deverakonda
SHARE

ಬೆಂಗಳೂರು: ಟಾಲಿವುಡ್ ನಲ್ಲಿ ಸತತ ಯಶಸ್ವಿ ಚಿತ್ರಗಳ ಮೂಲಕ ಹೆಸರು ಪಡೆದಿರುವ ನಟ ವಿಜಯ್ ದೇವರಕೊಂಡ ತಮ್ಮ ಜೀವನದಲ್ಲಿ ಬೆಂಗಳೂರು ಹಾಗೂ ಸ್ಯಾಂಡಲ್‍ವುಡ್ ಸ್ಟಾರ್ ನಟರೊಂದಿಗೆ ತಮಗಿರುವ ಆತ್ಮೀಯತೆಯನ್ನು ಬಿಚ್ಚಿಟ್ಟಿದ್ದಾರೆ.

ವಿಜಯ್ ತಮ್ಮ ಮುಂದಿನ ಸಿನಿಮಾ `ನೋಟಾ’ ಕುರಿತ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ್ದು, ನನ್ನ ಸಿನಿಮಾ ಕುರಿತು ಮೊದಲು ಮೆಗಾಸ್ಟಾರ್ ಚಿರಂಜೀವಿ, ಮಹೇಶ್ ಬಾಬು ಅವರು ಮಾತನಾಡಿದ ವೇಳೆ ಅಚ್ಚರಿ ಆಗಲಿಲ್ಲ. ಆದರೆ ಮೊದಲ ಬಾರಿಗೆ ಪುನೀತ್ ರಾಜ್‍ಕುಮಾರ್ ಸರ್ ಫೋನ್ ಮಾಡಿದ ವೇಳೆ ಅಚ್ಚರಿಗೊಂಡಿದೆ. ಅಲ್ಲದೇ ನನ್ನ ಭೇಟಿ ಮಾಡಲು ಶಿವರಾಜ್ ಕುಮಾರ್ ಅವರು ಇಷ್ಟಪಟ್ಟಿದ್ದು ಹೆಚ್ಚು ಖುಷಿ ಕೊಟ್ಟಿತ್ತು. ಅಲ್ಲದೇ ಸುದೀಪ್ ಸರ್ ಕೂಡ ನನಗೆ ಹೆಚ್ಚು ಪರಿಚಯ ಇದ್ದಾರೆ. ಬಿಗ್ ಬಾಸ್ ವೇಳೆ ನಾನು ಅವರನ್ನು ಭೇಟಿ ಮಾಡಿದ್ದೆ ಎಂದು ತಮ್ಮ ನೆನಪಿನ ಸರಣಿಯನ್ನು ತೆರೆದಿಟ್ಟರು.

vijay devarakonda nota

ಕಾಲೇಜು ಜೀವನದ ದಿನಗಳಲ್ಲೇ ತಾನು ಹೆಚ್ಚು ಬೆಂಗಳೂರಿಗೆ ಆಗಮಿಸುತ್ತಿದ್ದೆ. ನಾನು ಓದುತ್ತಿದ್ದ ಕಾಲೇಜಿನಿಂದ ಕೇವಲ 4 ಗಂಟೆಗಳ ಜರ್ನಿ. ಆದ್ದರಿಂದ ನಾನು ಹೆಚ್ಚು ಬಾರೀ ಇಲ್ಲಿಗೆ ಭೇಟಿ ನೀಡಿದ್ದೇನೆ. ಅಲ್ಲದೇ ನನ್ನ ಸ್ಮೇಹಿತರು ಹೆಚ್ಚು ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ವಾಸಿಸುತ್ತಿದ್ದಾರೆ. ಅಲ್ಲದೇ ಅಲ್ಲಿಂದ ಹೆಬ್ಬಾಳ, ಜಾಲಹಳ್ಳಿ ಪ್ರದೇಶದಲ್ಲಿ ಹೆಚ್ಚು ಓಡಾಟ ನಡೆಸಿದ್ದೇನೆ. ಆದರೆ ಅಂದು ಮಾಡಿದಂತೆ ಇಂದು ಇರಲು ಸಾಧ್ಯವಾಗುತ್ತಾ ಎಂಬುವುದು ನನಗೆ ಗೊತ್ತಿಲ್ಲ ಎಂದರು.

ನಮ್ಮ ಬೆಂಗಳೂರು ಉಳಿಸುವುದು ನಮ್ಮ ಕರ್ತವ್ಯ: ನನ್ನ ಹೆಚ್ಚಿನ ವಿರಾಮ ಸಮಯವನ್ನು ನಾನು ಇಲ್ಲಿಯೇ ಕಳೆಯುತ್ತಿದ್ದ ಕಾರಣದಿಂದ ನಾನು ಬೆಂಗಳೂರಿಗೆ ತುಂಬಾ ಸನಿಹನಾಗಿದ್ದೇನೆ. ಆದರೆ ಕೆಲ ಮಾಧ್ಯಮಗಳಲ್ಲಿ ಬೆಂಗಳೂರು 2020 ರ ವೇಳೆಗೆ ಹೆಚ್ಚಿನ ನೀರಿನ ಸಮಸ್ಯೆ ಉಂಟಾಗುತ್ತದೆ ಎಂದು ವರದಿಯಾಗಿದೆ. ಆದ್ದರಿಂದ ನಮ್ಮ ಬೆಂಗಳೂರು ರಕ್ಷಿಸಿಕೊಳ್ಳುವುದು ನಮ್ಮ ಕರ್ತವ್ಯ. ಇದಕ್ಕಾಗಿ ನಾವು ಕಾರ್ಯಪ್ರವೃತ್ತರಾಗಬೇಕು  ಎಂದರು.

vijay devarakonda 4

ನನ್ನ ತಾಯಿ ಕನ್ನಡ ಮೂಲದವರೇ ಆಗಿರುವುದರಿಂದ ಅವರು ಕನ್ನಡ ಸುಲಭವಾಗಿ ಮಾತನಾಡುತ್ತಾರೆ. ಆದರೆ ನಾನು ಒಂದೇ ಭಾಷೆಗೆ ಅಂಟಿಕೊಂಡಿದ್ದೇನೆ. ಶಿವರಾಜ್ ಕುಮಾರ್ ಅವರು 5 ಭಾಷೆ ಮಾತನಾಡಲು ಬರುತ್ತದೆ ಎಂದು ತಿಳಿಸಿದ ವೇಳೆ ನನಗೂ ಅಷ್ಟು ಭಾಷೆ ಬರುತ್ತಿದ್ದರೆ ಚೆನ್ನಾಗಿರುತ್ತಿತ್ತು ಎನಿಸಿತು. ಆದರೆ ಮುಂದಿನ ಬಾರಿ ಬೆಂಗಳೂರಿಗೆ ಬರುವ ವೇಳೆಗೆ ಖಂಡಿತ ಉತ್ತಮವಾಗಿ ಕನ್ನಡ ಮಾತನಾಡಲು ಕಲಿತು ಬರುತ್ತೇನೆ. ಎಲ್ಲಾ ಕನ್ನಡ ಅಭಿಮಾನಿಗಳಿಗೆ ನನ್ನ ಧನ್ಯವಾದ ಎಂದು ಕನ್ನಡದಲ್ಲೇ ಹೇಳಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು.

ಇದೇ ವೇಳೆ ಕನ್ನಡದಲ್ಲಿ ಸಿನಿಮಾ ಮಾಡುವ ಕುರಿತು ಉತ್ತರಿಸಿದ ವಿಜಯ್ ದೇವರಕೊಂಡ, ಕನ್ನಡ ಹಲವು ಸ್ಟಾರ್ ನಟರು ಈಗಾಗಲೇ ತೆಲುಗು, ತಮಿಳು ಸೇರಿದಂತೆ ವಿವಿಧ ರಂಗಗಳಲ್ಲಿ ಅಭಿನಯಿಸಿ ಎಲ್ಲರ ಮನ ಗೆದ್ದಿದ್ದಾರೆ. ಆಗ ನಾವು ಏಕೆ ಕನ್ನಡ ಸಿನಿಮಾಗಳಲ್ಲಿ ಮಾಡಬಾರದು ಎನಿಸಿತು. ಅದ್ದರಿಂದ ನಾನು ಮೊದಲ ಪ್ರಯತ್ನವಾಗಿ ಕನ್ನಡದ ಕೆಲವು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದೇನೆ. ಈ ಜಾಹಿರಾತುಗಳಿಗೆ ನಾನೇ ಕನ್ನಡದಲ್ಲಿ ಮಾತನಾಡಿದ್ದೇನೆ. ಮುಂದಿನ ದಿನಗಳಲ್ಲಿ ಸ್ಟಾರ್ ನಿರ್ಮಾಪಕರಾದ ರಾಕ್‍ಲೈನ್ ವೆಂಕಟೇಶ್ ಅವರ ನಿರ್ಮಾಣದಲ್ಲಿ ಸಿನಿಮಾ ಮಾಡುತ್ತಿದ್ದು, ಖಂಡಿತ ಕನ್ನಡ ಸಿನಿಮಾ ಮಾಡುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಹಾಜರಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಮಾತನಾಡಿ, ಕಮಲ್ ಹಾಸನ್ ಅವರ ಬಳಿಕ ನಾನು ಇಷ್ಟ ಪಟ್ಟ ನಟ ವಿಜಯ್. ನನ್ನ ಮಗಳು ಕೂಡ ವಿಜಯ್ ಅವರ ಅಭಿಮಾನಿ. ಅವರ ಕೆಲ ಸಿನಿಮಾಗಳನ್ನು ನೋಡಿದ್ದು, ತಮ್ಮದೇ ವಿಭಿನ್ನ ರೀತಿಯಲ್ಲಿ ನಟಿಸಿದ್ದಾರೆ. ಅವರ ಮುಂದಿನ `ನೋಟಾ’ ಸಿನಿಮಾ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

TAGGED:bengalurucinemasandalwoodVijay Deverakondaಬೆಂಗಳೂರುವಿಜಯ್ ದೇವರಕೊಂಡಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
5 minutes ago
Operation Sindoor 1
Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
By Public TV
39 minutes ago
Horse Rider
Latest

ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

Public TV
By Public TV
45 minutes ago
Zameer Ahmed Khan
Bengaluru City

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

Public TV
By Public TV
2 hours ago
UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
2 hours ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?