Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಶಂಕರ್ ಜೊತೆಗಿನ ಸಿನಿಮಾ ನಂತರ ಸಕ್ರಿಯ ರಾಜಕಾರಣಕ್ಕೆ ವಿಜಯ್

Public TV
Last updated: July 13, 2023 12:50 pm
Public TV
Share
2 Min Read
dalapathi vijay 5
SHARE

ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ರಾಜಕೀಯಕ್ಕೆ ಬರುವುದು ಪಕ್ಕಾ ಎನ್ನುತ್ತಿದ್ದರೂ, ಶಂಕರ್ (Shankar)  ಜೊತೆಗಿನ ಸಿನಿಮಾ ಮುಗಿಸಿಕೊಂಡು ಅವರು ಸಕ್ರಿಯ ರಾಜಕಾರಣದಲ್ಲಿ ತೊಡಗಲಿದ್ದಾರಂತೆ. ಸದ್ಯ ಲಿಯೋ ಸಿನಿಮಾ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಅದರ ಜೊತೆ ಜೊತೆಗೆ ರಾಜಕಾರಣದ ಕಣವನ್ನು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವುದು ಅವರು ಆಪ್ತ ಬಳಗದ ಮಾಹಿತಿ.

dalapathi vijay 4

ವಿಜಯ್ ರಾಜಕಾರಣಕ್ಕೆ ಬರುವುದು ಪಕ್ಕಾ ಆಗಿರುವುದರಿಂದ ಅಭಿಮಾನಿಗಳು ಮತ್ತು ಆಪ್ತರ ಜೊತೆ ವಿಜಯ್ ನಿರಂತರ ಮೀಟಿಂಗ್ ಮಾಡುತ್ತಿದ್ದಾರೆ ಎನ್ನುವುದು ಸಿಕ್ಕಿರುವ ವರ್ತಮಾನ. ಈ ನಡುವೆ ವಿಜಯ್ ರಾಜಕಾರಣಕ್ಕೆ ಬಂದರೆ, ಅವರನ್ನು ಬೆಂಬಲಿಸುವುದಾಗಿ ಅಜಿತ್ ಫ್ಯಾನ್ಸ್ ಹೇಳಿಕೊಂಡಿದ್ದಾರೆ. ಹಾಗಾಗಿ ವಿಜಯ್ ಎಂಟ್ರಿ ಬಹುತೇಕ ಖಚಿತ ಎಂದೇ ಹೇಳಲಾಗುತ್ತಿದೆ.

dalapathi vijay 3

ತಮಿಳುನಾಡಿನ (Tamil Nadu) ರಾಜಕಾರಣದಲ್ಲಿ ಬಿರುಗಾಳಿ, ಸುನಾಮಿ ಏಕಕಾಲಕ್ಕೆ ಎದ್ದು ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿವೆ. ಒಂದು ಕಡೆ ಬಿಜೆಪಿಯು ಮಾಜಿ ಐಪಿಎಸ್ ಆಫೀಸರ್ ಅಣ್ಣಾಮಲೈ ನೇತೃತ್ವದಲ್ಲಿ ಈಗಿನಿಂದಲೇ ಚುನಾವಣೆಗೆ ಸಿದ್ಧತೆ ನಡೆಸಿದ್ದರೆ, ಮತ್ತೊಂದು ಕಡೆ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ನಟ ದಳಪತಿ ವಿಜಯ್ (Dalpati Vijay) ಕೂಡ ಈ ಬಾರಿ ಚುನಾವಣೆ ಅಖಾಡಕ್ಕೆ ಇಳಿಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಚುನಾವಣೆಯನ್ನೇ ಗುರಿಯಾಗಿರಿಸಿಕೊಂಡು ವಿಜಯ್, ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

dalapathi vijay 2

ದಳಪತಿ ವಿಜಯ್ ರಾಜಕಾರಣಕ್ಕೆ (Politics) ಬರುತ್ತಾರೆ ಎನ್ನುವ ಸುದ್ದಿ ಹೊಸದೇನೂ ಅಲ್ಲ. ಈಗಾಗಲೇ ಹಲವಾರು ಬಾರಿ ಅವರ ಹೆಸರು ತೇಲಿ ಬಂದಿದೆ. ವಿಜಯ್ ಅವರ ತಂದೆ ರಾಜಕಾರಣಿಯೂ ಆಗಿರುವುದರಿಂದ ಪದೇ ಪದೇ ವಿಜಯ್ ಹೆಸರು ಚುನಾವಣಾ ಕಣದಲ್ಲಿ ಕೇಳಿ ಬಂದಿದೆ. ಪ್ರತಿ ಸಲವೂ ಅದು ಠುಸ್ ಪಟಾಕಿ ಆಗಿದೆ. ಆದರೆ, ಈ ಬಾರಿ ಅವರು ಕಣಕ್ಕೆ ಇಳಿಯೋದು ಗ್ಯಾರಂಟಿ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಕೊನೆಗೂ ಮದುವೆ ಬಗ್ಗೆ ಸಿಕ್ರೇಟ್ ಬಿಟ್ಟುಕೊಟ್ಟ ವಿಜಯ್ ದೇವರಕೊಂಡ

dalapathi vijay 1

ಸೋಷಿಯಲ್ ಮೀಡಿಯಾಗಳಿಂದ ದೂರವಿದ್ದ ವಿಜಯ್, ಇದೀಗ ಎಲ್ಲ ಸೋಷಿಯಲ್ ಮೀಡಿಯಾ ವೇದಿಕೆಗೆ ಬಂದಿದ್ದಾರೆ. ನಿರಂತರವಾಗಿ ಅಭಿಮಾನಿಗಳ ಜೊತೆ ಸಂವಹನ ಮಾಡುತ್ತಿದ್ದಾರೆ. ಅಲ್ಲದೇ, ಮೊನ್ನೆಯಷ್ಟೇ ತಮಿಳುನಾಡಿನಾದ್ಯಂತ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಟಾಪ್ ಬಂದ ಮಕ್ಕಳಿಗೆ ಬಹುಮಾನ ನೀಡಿದ್ದಾರೆ. ಅದು ತಾಲ್ಲೂಕು  ಮತ್ತು ಜಿಲ್ಲಾ ಮಟ್ಟದಲ್ಲಿ ಪರಿಗಣನೇ ತೆಗೆದುಕೊಳ್ಳದೇ ಮತಕ್ಷೇತ್ರವನ್ನು ಗುರಿಯಾಗಿರಿಸಿಕೊಂಡು ಬಹುಮಾನ ನೀಡಿದ್ದಾರೆ.

 

ವಿಜಯ್ ಮಕ್ಕಳ್ ಇಯಕ್ಕಮ್ (Vijay Makkal Iyakkam) ಎನ್ನುವ ಸಂಸ್ಥೆಯ ಮೂಲಕ ವಿಜಯ್ ಈ ಕೆಲಸಗಳನ್ನು ಮಾಡುತ್ತಿದ್ದಾರೆ. ಒಟ್ಟು 235 ವಿಧಾನಸಭಾ ಕ್ಷೇತ್ರಗಳ ಮಕ್ಕಳಿಗೆ ಬಹುಮಾನ ನೀಡಿದ್ದು, ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಮಕ್ಕಳಿಗೆ ನಗದು ಬಹುಮಾನ ಮತ್ತು ಸನ್ಮಾನವನ್ನು ಹಮ್ಮಿಕೊಂಡಿದ್ದರು. ಹೀಗಾಗಿ ಈ ಬಾರಿ ಅಷ್ಟೂ ಕ್ಷೇತ್ರಗಳಲ್ಲೂ ವಿಜಯ್ ಅವರ ಪಕ್ಷ ಸ್ಪರ್ಧಿಸಲಿದೆ ಎಂದು ಹೇಳಲಾಗುತ್ತಿದೆ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:Dalpati VijaypoliticsShankartamil naduತಮಿಳು ನಾಡುದಳಪತಿ ವಿಜಯ್ರಾಜಕೀಯಶಂಕರ್
Share This Article
Facebook Whatsapp Whatsapp Telegram

You Might Also Like

mahadevappa
Bengaluru City

ಕೇಂದ್ರ ಶಿಷ್ಟಾಚಾರ ಪಾಲನೆ ಮಾಡದಿದ್ರೆ ಗಣತಂತ್ರ ವ್ಯವಸ್ಥೆಗೆ ಕಪ್ಪು ಚುಕ್ಕಿ – ಮಹದೇವಪ್ಪ

Public TV
By Public TV
5 minutes ago
Bengaluru College Student Alleges Rape and Blackmail Threats 2 Moodabidri College Lecturers Among 3 Arrested 1
Bengaluru City

ವಿದ್ಯಾರ್ಥಿನಿ ಮೇಲೆ ರೇಪ್‌,ಬ್ಲ್ಯಾಕ್‌ಮೇಲ್‌ – ಮೂಡುಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು, ಸ್ನೇಹಿತ ಅರೆಸ್ಟ್‌

Public TV
By Public TV
43 minutes ago
Siddaramaiah 1 1
Bengaluru City

ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

Public TV
By Public TV
1 hour ago
Uttara Kannada Russian Woman Rescue
Bengaluru City

ಇದೇ ರೀತಿ 20 ದೇಶದ ಕಾಡಿನಲ್ಲಿ ವಾಸವಿದ್ದೆವು – ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮಾತು

Public TV
By Public TV
1 hour ago
tesla model y
Automobile

ಭಾರತಕ್ಕೆ ಟೆಸ್ಲಾ ಎಂಟ್ರಿ | ಮೈಲೇಜ್‌ ಎಷ್ಟು? ಬೇರೆ ದೇಶದಲ್ಲಿ ದರ ಎಷ್ಟಿದೆ? ಭಾರತದಲ್ಲಿ ದುಬಾರಿ ಯಾಕೆ?

Public TV
By Public TV
2 hours ago
Umashree Saroja devi
Cinema

ಹಿರಿಯ ಜೀವವನ್ನು ಕಳ್ಕೊಂಡಿದ್ದೇವೆ, ಕನ್ನಡ ಚಿತ್ರರಂಗ ಹಿರಿಯರಿಲ್ಲದ ಮನೆಯಾಗುತ್ತಿದೆ – ಭಾವುಕರಾದ ಉಮಾಶ್ರೀ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?