Public TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos

Archives

  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Bengaluru City

ವಿಜಯದಶಮಿಗೂ ರಾಮಾಯಣಕ್ಕೂ ಇದೆ ನಂಟು- ಪಾಂಡವರಿಗೆ ಏನು ಸಂಬಂಧ?

Public TV
Last updated: October 1, 2025 9:39 pm
Public TV
Share
3 Min Read
SHARE

ಅಶ್ವಯುಜ ಶುಕ್ಲಪಾಡ್ಯದಂದು ಆರಂಭಗೊಂಡು ನವರಾತ್ರಿ (Navarathri)  ಹಬ್ಬದ ಒಂಭತ್ತು ದಿನಗಳು ಕಳೆದ ನಂತರ ಬರುವ ಹತ್ತನೇ ದಿನವೇ ‘ದಶಮಿ’. ಇದನ್ನೇ ವಿಜಯ ದಶಮಿ (Vijaya Dashmi) ಎಂದು ಕರೆಯುತ್ತಾರೆ. ಈ ದಿನ ಸಂತೋಷದ ಸಾಂಸ್ಕೃತಿಕ, ಧಾರ್ಮಿಕ, ವೈಭವದ ಮೆರವಣಿಗೆ ದೇಶದೆಲ್ಲೆಡೆ ನಡೆಯುತ್ತದೆ.

ವಿಜಯದಶಮಿಯ ಹಿನ್ನೆಲೆ ಏನು?
ಕಾಡೆಮ್ಮೆ ರೂಪದ ಮಹಿಷಾಸುರ (Mahishura) ದೀರ್ಘ ತಪಸ್ಸು ಮಾಡಿ, ಯಾವುದೇ ಮನುಷ್ಯನಿಂದ, ದೇವರಿಂದ ಅಥವಾ ವಿಶಿಷ್ಟ ಶಕ್ತಿಯಿಂದ ತನ್ನನ್ನು ಸಂಹರಿಸಲು ಸಾಧ್ಯವಾಗಬಾರದು ಎಂದು ಬ್ರಹ್ಮನಿಂದ ವರವನ್ನು ಪಡೆದಿದ್ದನು. ವರ ಸಿಕ್ಕಿದ ಕೂಡಲೇ ಅಹಂಕಾರದಿಂದ ಜನರಿಗೆ ಮತ್ತು ದೇವತೆಗಳಿಗೆ ತೊಂದರೆ ಕೊಡಲು ಆರಂಭಿಸಿದ. ಈತನ ಉಪಟಳವನ್ನು ತಾಳಲಾರದೇ ದೇವತೆಗಳು ಆದಿಶಕ್ತಿಯನ್ನು ಪೂಜಿಸಿ ಮಹಿಷನನ್ನು ಹತ್ಯೆ ಮಾಡುವಂತೆ ಬೇಡಿಕೊಳ್ಳುತ್ತಾರೆ. ಪ್ರಾರ್ಥನೆ ಕೇಳಿದ ದೇವಿ ದುರ್ಗೆಯಾಗಿ ಸಿಂಹದ ಮೇಲೆ ಕುಳಿತು, ಹತ್ತು ಕೈಗಳಲ್ಲಿ ಹತ್ತು ಬಗೆಯ ಆಯುಧಗಳನ್ನು ಹಿಡಿದು ಧರೆಗಿಳಿದಳು. ರಾಕ್ಷಸನಾದ ಮಹಿಷಾಸುರನನ್ನು ದಶಮಿಯ ದಿನ ಸಂಹಾರ ಮಾಡಿದಳು. ಅಂದಿನಿಂದ ದಶಮಿಯಂದು ಮಹಿಷಾಸುರನ್ನು ಕೊಂದು ವಿಜಯ ಸಿಕ್ಕಿದ್ದಕ್ಕೆ `ವಿಜಯದಶಮಿ’ ಹಬ್ಬವನ್ನು ಎಲ್ಲೆಡೆ ಆಚರಿಸಲಾಗುತ್ತಿದೆ.

ರಾಮಾಯಣಕ್ಕೆ ಏನು ಸಂಬಂಧ?
ರಾವಣನನ್ನು ಸಂಹಾರ ಮಾಡುವ ಮೊದಲು ನಾರದರು ರಾಮನಿಗೆ ಶರವನ್ನರಾತ್ರಿ ವ್ರತವನ್ನು ಮಾಡಲು ಹೇಳಿದ್ದರು. ಈ ವ್ರತವನ್ನು ಪೂರ್ಣಗೊಳಿಸಿದ ನಂತರ ರಾಮನು ಲಂಕೆಯ ಮೇಲೆ ಆಕ್ರಮಣ ಮಾಡಿ ಯುದ್ಧದಲ್ಲಿ ರಾವಣನನ್ನು ವಧಿಸಿದನು. ‘ದಶಹರ’ದಂದು ದಶಕಂಠನಾಗಿದ್ದ ರಾವಣನನ್ನು ಶ್ರೀರಾಮನು ಸಂಹರಿಸಿದ ಬಳಿಕ ವಿಜಯೋತ್ಸವ ನಡೆಯಿತು ಎನ್ನುವ ಪ್ರತೀತಿ ಇದೆ. ಹೀಗಾಗಿ ಉತ್ತರಭಾರತ ಕಡೆ ದಸರಾ ಸಮಯದಲ್ಲಿ 10 ದಿನಗಳ ಕಾಲ ರಾಮನ ವಿವಿಧ ಘಟನೆಗಳನ್ನು ವಿವರಿಸುವ ರಾಮಲೀಲಾ ಕಥನ ನಡೆಯುತ್ತದೆ. ದಶಮಿಯಂದು ರಾವಣನ ಆಕೃತಿಯನ್ನು ಸುಡಲಾಗುತ್ತದೆ. ದೆಹಲಿಯಲ್ಲಿ ರಾಷ್ಟ್ರೀಯ ಮಹತ್ವ ಇರುವ ಹಬ್ಬ ಎಂಬಂತೆ ಆಚರಿಸಲಾಗುತ್ತದೆ. ರಾಮಲೀಲಾ ಮೈದಾನದಲ್ಲಿ ಈ ಹಬ್ಬಕ್ಕಾಗಿ ಭಾರೀ ಏರ್ಪಾಡು ನಡೆಯುತ್ತದೆ.

ಪಾಂಡವರಿಗೂ ಏನು ಸಂಬಂಧ?
ದ್ವಾಪರ ಯುಗದಲ್ಲಿ ಪಾಂಡವರು ಹದಿಮೂರು ವರ್ಷಗಳ ವನವಾಸ ಮುಗಿಸಿ ಒಂದು ವರ್ಷ ಅಜ್ಞಾತವಾಸ ಮುಗಿಸಿದ ದಿನವೇ ವಿಜಯದಶಮಿ. ಪಾಂಡವರು ಒಂದು ವರ್ಷದ ಅಜ್ಞಾತವಾಸವನ್ನು ಮತ್ಸ್ಯದೇಶದಲ್ಲಿ ಕಳೆಯಲು ಮುಂದಾಗುತ್ತಾರೆ. ಈ ದೇಶದ ರಾಜನಾದ ವಿರಾಟನ ಆಸ್ಥಾನದಲ್ಲಿ ಆಗ ಧರ್ಮರಾಜ ಕಂಕಭಟ್ಟನಾದರೆ, ಭೀಮ ಬಾಣಸಿಗನಾದ ವಲಲನಾಗಿ ವೇಷ ಬದಲಾಯಿಸುತ್ತಾರೆ. ಅರ್ಜುನ ಬೃಹನ್ನಳೆಯಾಗಿ ನೃತ್ಯ ಶಿಕ್ಷಕಿಯಾಗಿ ನಕುಲ ಸಹದೇವರು ಅನುಕ್ರಮವಾಗಿ ಅಶ್ವಪಾಲಕ-ಗೋಪಾಲಕರಾದರು. ದ್ರೌಪದಿ ಸೈರಂಧ್ರಿಯಾಗಿ ವಿರಾಟನ ಪತ್ನಿಯಾದ ಸುದೇಷ್ಣೆಯ ಸೇವೆಯಲ್ಲಿ ನಿಂತಳು. ಅಜ್ಞಾತವಾಸದ ಕೊನೆಯಲ್ಲಿ ಕುರುಸೇನೆ ವಿರಾಟನ ರಾಜ್ಯದಲ್ಲಿರುವ ಗೋವುಗಳನ್ನು ಅಪಹರಿಸಿತ್ತು. ಈ ಸಮಯದಲ್ಲಿ ವಿರಾಟನ ಪುತ್ರನಾದ ಉತ್ತರಕುಮಾರ ನಾನು ಕುರುಸೇನೆಯನ್ನು ಸೆದೆ ಬಡಿಯುತ್ತೇನೆ ಎಂದು ಹೇಳಿ ಜಂಬ ಕೊಚ್ಚಿಕೊಂಡು ಯುದ್ಧಕ್ಕೆ ಹೊರಟಿದ್ದ. ಬೃಹನ್ನಳೆಯನ್ನು ಸಾರಥಿಯನ್ನಾಗಿ ಮಾಡಿ ಯುದ್ಧಕ್ಕೆ ಕರೆದುಕೊಂಡು ಹೋದ. ಯುದ್ಧದಲ್ಲಿ ಸೋಲು ಸಮೀಪವಾಗುತ್ತಿದೆ ಎಂದಾಗ  ಉತ್ತರ ಕುಮಾರ ಯುದ್ಧದಿಂದ ಹಿಂದಕ್ಕೆ ಸರಿಯುತ್ತೇನೆ. ದಯವಿಟ್ಟು ಇಲ್ಲಿಂದ ತೆರಳೋಣ ಎಂದು ಹೇಳುತ್ತಾನೆ.  ಈ ವೇಳೆ ಬೃಹನ್ನಳೆ ರೂಪದಲ್ಲಿದ್ದ ಅರ್ಜುನ ಅಜ್ಞಾತವಾಸದ ಸಮಯದಲ್ಲಿ ಬನ್ನಿ ಮರದಲ್ಲಿ ಬಚ್ಚಿಟ್ಟಿದ್ದ ಶಸ್ತ್ರಾಸ್ತ್ರವನ್ನು ತೆಗೆದು ವಿರಾಟರಾಜನ ಶತ್ರುಗಳನ್ನು ಸೋಲಿಸುತ್ತಾನೆ. ನವರಾತ್ರಿ ಹಬ್ಬ ಮುಗಿಸಿ ದಶಮಿಯಂದು ಕುರುಸೇನೆಯನ್ನು ವಿರಾಟ ಸೇನೆ ಸೋಲಿಸುತ್ತದೆ. ಈ ವಿಜಯದ ಕುರುಹಾಗಿ ಒಂಭತ್ತನೇ ದಿನ ಆಯುಧ ಪೂಜೆಯನ್ನು ಆಚರಿಸಲಾಗುತ್ತದೆ.

ಕಲಿಯುಗದಲ್ಲೂ ಆಚರಣೆ:
ನವಮಿಯಂದು ಆಯುಧಗಳಿಗೆ ಪೂಜೆ ಮಾಡಿ ದಶಮಿಯಂದು ದಂಡಯಾತ್ರೆಗೆ ಹೊರಟರೆ ವಿಜಯ ಸಿದ್ಧಿ ಎನ್ನುವ ನಂಬಿಕೆ ಈ ಹಿಂದೆ ರಾಜರಲ್ಲಿತ್ತು. ಹೀಗಾಗಿ ದಶಮಿಯಂದೇ ಪೂಜೆ ಸಲ್ಲಿಸಿ ದಂಡಯಾತ್ರೆಗೆ ಹೊರಡುತ್ತಿದ್ದರು. ಈ ಪದ್ದತಿ ಈಗಲೂ ಉಳಿದುಕೊಂಡಿದ್ದು, ಸಾಂಕೇತಿಕವಾಗಿ ಕೆಲ ರಾಜವಂಶಸ್ಥರು ಸಾಂಕೇತಿಕವಾಗಿ ತಮ್ಮ ರಾಜ್ಯದ ಗಡಿಯನ್ನು ದಾಟಿ ಮತ್ತೆ ಹಿಂದಿರುಗುತ್ತಾರೆ. ವಿಜಯನಗರಸಾಮ್ರಾಜ್ಯದ ಕಾಲದಲ್ಲಿ ಆರಂಭವಾದ ಈ ಸೀಮೋಲ್ಲಂಘನ ಮೈಸೂರಿನ ಒಡೆಯರ ಕಾಲದಲ್ಲಿ ಮುಂದುವರಿದಿದೆ.

TAGGED:DasaraMahabahartahRamayanaVijayadashamiದಸರಮಹಾಭಾರತರಾಮಾಯಣವಿಜಯದಶಮಿ
Share This Article
Facebook Whatsapp Whatsapp Telegram

Cinema news

Sreeleela
ಕನ್ನಡಕ್ಕೆ ಕಾಸ್ಟ್ಲಿ ಆದ ಕನ್ನಡತಿ ಶ್ರೀಲೀಲಾ
Cinema Latest Sandalwood South cinema Top Stories
vijayalakshmi darshan vineesh
ನಟ ದರ್ಶನ್ ಪುತ್ರ ವಿನೀಶ್‌ಗೆ ಬರ್ತ್‌ಡೇ ಸಂಭ್ರಮ; ವಿಜಯಲಕ್ಷ್ಮಿ ಪೋಸ್ಟ್
Cinema Latest Main Post Sandalwood
Rajanikanth 1
ಅಭಿನಯಕ್ಕೆ ತಲೈವಾ ರಜನಿಕಾಂತ್ ಗುಡ್‌ಬೈ?
Cinema Latest Top Stories
bhoomi shetty
ಕುಂದಾಪುರದ ಬೆಡಗಿ ಭೂಮಿ ಶೆಟ್ಟಿ ಈಗ ʻಮಹಾಕಾಳಿʼ!
Cinema Latest Sandalwood

You Might Also Like

Delhi Gang war
National

ದೆಹಲಿಯ ಸೀಲಾಂಪುರದಲ್ಲಿ ಗ್ಯಾಂಗ್ ವಾರ್ – ಕುಖ್ಯಾತ ರೌಡಿಶೀಟರ್ ಸಾವು

Public TV
By Public TV
10 minutes ago
Garbage Dumping Festival In Bengaluru people angry
Bengaluru City

1 ವಾರ ಆಯ್ತು, ಕಸದ ಗಾಡಿಯೇ ಬಂದಿಲ್ಲ.. ಅಧಿಕಾರಿಗಳ ತಲೆಗೆ ಕಸ ಸುರಿಯುತ್ತೇವೆ: ಜನಾಕ್ರೋಶ

Public TV
By Public TV
12 minutes ago
GBA Garbage
Bengaluru City

ಎಲ್ಲೆಂದರಲ್ಲಿ ಕಸ ಬಿಸಾಡೋರಿಗೆ ಜಿಬಿಎ ಪಾಠ: ಮನೆಮುಂದೆಯೇ ಕಸ ಸುರಿದು 2,000 ರೂ. ದಂಡ

Public TV
By Public TV
49 minutes ago
A young mans bike seized after he caught throwing garbage on the road in chikkaballapura
Chikkaballapur

ರಸ್ತೆಗೆ ಕಸ ಸುರಿಯುತ್ತಿದ್ದಾಗಲೇ ಸಿಕ್ಕಿಬಿದ್ದ ಯುವಕನ ಬೈಕ್‌ ಸೀಜ್‌!

Public TV
By Public TV
59 minutes ago
NDAs Bihar Manifesto
Latest

1 ಕೋಟಿ ಸರ್ಕಾರಿ ಉದ್ಯೋಗ ಸೃಷ್ಟಿ, 1 ಕೋಟಿ ಲಖ್‌ಪತಿ ದೀದಿಗಳಿಗೆ ನೆರವು: ಬಿಹಾರಿಗಳಿಗೆ NDA ಪ್ರಣಾಳಿಕೆ ಗಿಫ್ಟ್‌

Public TV
By Public TV
1 hour ago
Elephant
Chikkamagaluru

ಶೃಂಗೇರಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
Welcome Back!

Sign in to your account

Username or Email Address
Password

Lost your password?