Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 24 ಜೋಡಿಗೆ ಮಾಂಗಲ್ಯ ವಿತರಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | 24 ಜೋಡಿಗೆ ಮಾಂಗಲ್ಯ ವಿತರಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ

Cinema

24 ಜೋಡಿಗೆ ಮಾಂಗಲ್ಯ ವಿತರಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ

Public TV
Last updated: March 2, 2025 3:38 pm
Public TV
Share
2 Min Read
vijayalakshmi
SHARE

ಪಾಂಡವಪುರದಲ್ಲಿ ಬೇಬಿಬೆಟ್ಟ ಜಾತ್ರಾ ಮಹೋತ್ಸವದಲ್ಲಿ ಇಂದು (ಮಾ.2) ನಡೆದ ಸರಳ ಸಾಮೂಹಿಕ ವಿವಾಹದಲ್ಲಿ 24 ಮಂದಿ ನವ ವಧು-ವರರು ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ನವಜೋಡಿಗೆ ನಟ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ (Vijayalakshmi) ಮಾಂಗಲ್ಯ ನೀಡಿ ಶುಭಕೋರಿದರು. ಇದನ್ನೂ ಓದಿ:ಶಿವಸೈನ್ಯಕ್ಕೆ ಗುಡ್ ನ್ಯೂಸ್- ನಾಳೆಯಿಂದ ಶಿವಣ್ಣನ ‘131’ನೇ ಸಿನಿಮಾದ ಶೂಟಿಂಗ್ ಪ್ರಾರಂಭ

vijayalakshmi

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಪ್ರತಿ ವರ್ಷ ರಾಸುಗಳ ಜಾತ್ರೆ ವೇಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯುತ್ತದೆ. ಅದರಂತೆ ಈ ವರ್ಷವೂ ಸಾಮೂಹಿಕ ವಿವಾಹ ನಡೆಯಿತು. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ನಡೆದ ಸರಳ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು-ವರರಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮಾಂಗಲ್ಯ ವಿತರಣೆ ಮಾಡಿದರು. ನಟ ಧನ್ವೀರ್ ಅವರು ವಾಚ್ ವಿತರಣೆ ಮಾಡಿದರೆ, ಹಾಸ್ಯನಟ ಚಿಕ್ಕಣ್ಣ ಅವರು ಸೀರೆ, ಪಂಚೆ-ಶರ್ಟ್ ವಿತರಣೆ ಮಾಡಿದರು.

vijayalakshmi 1 1

ಶ್ರೀರಾಮಾಯೋಗೇಶ್ವರ ಮಠದ ಪೀಠಾಧ್ಯಕ್ಷ ಶ್ರೀ ಶಿವಬಸವಸ್ವಾಮೀಜಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಸಮ್ಮುಖದಲ್ಲಿ ಬೆಳಗ್ಗೆ 10:10ರ ಶುಭಲಗ್ನದಲ್ಲಿ ನವ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮಾಂಗಲ್ಯಧಾರಣೆಯಾಗುತ್ತಿದ್ದಂತೆಯೇ ಅಲ್ಲಿ ನೆರೆದಿದ್ದ ನೂರಾರು ಸಂಖ್ಯೆಯ ಸಾರ್ವಜನಿಕರು ಅಕ್ಷತೆ ಹಾಕುವ ಮೂಲಕ ವಧು-ವರರಿಗೆ ಆಶೀರ್ವಾದಿಸಿದರು.

ವಿಜಯಲಕ್ಷ್ಮಿದರ್ಶನ್ ಮಾತನಾಡಿ, ಸರಳ ಸಾಮೂಹಿಕ ವಿವಾಹದಲ್ಲಿ ಭಾಗವಹಿಸಿ ದಾಂಪತ್ಯ ಜೀವನಕ್ಕೆ ಕಾಲಿಟುತ್ತಿರುವುದು ಒಳ್ಳೆಯ ನಿರ್ಧಾರ, ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗಳು ಜೀವನ ಸುಖ, ನೆಮ್ಮದಿ ದೊರಕಲಿ, ರೈತರು ಮತ್ತು ರೈತರ ಮಕ್ಕಳಿಗೆ ಒಳ್ಳೆಯದಾಗಲಿ ಎಂದು ಶುಭಹಾರೈಸಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಆಡಂಬರದ ಮದುವೆ, ಆರೋಗ್ಯ ಹಾಗೂ ಶಿಕ್ಷಣದಿಂದಾಗಿ ಜನರು ಹೆಚ್ಚಾಗಿ ಸಾಲದ ಸುಳಿಗೆ ಸಿಲುಕುತ್ತಿದ್ದಾರೆ. ಹಾಗಾಗಿ ಹೆಚ್ಚಾಗಿ ಸರಳ ಮದುವೆಗೆ ಆಧ್ಯತೆ ನೀಡಬೇಕು. ಸರಳ ಮದುವೆ ಆಗುವುದರಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನೆಯಾಗಲಿದೆ ಎಂದು ಹೇಳಿದರು. ಜನರು ಆಡಂಬರದ ಮದುವೆ ಕಠಿವಾಣ ಹಾಕಬೇಕು. ಸರಳ ಮದುವೆಯಾದರೆ ಸಮಾಜದಲ್ಲಿ ನಮ್ಮ ಬಗ್ಗೆ ಕೀಳಿರಿಮೆ ಭಾವನೆ ಮೂಡಲಿದೆ ಎಂಬ ಭಾವನೆ ಕೆಲವರಲ್ಲಿದೆ. ಇಂತಹ ಕೀಳಿರಿಮೆ ಭಾವನೆ ತೆಗೆದುಹಾಕಬೇಕು. ಸರಳ ಸಾಮೂಹಿಕ ವಿವಾಹಕ್ಕೆ ವಧು-ವರರಿಗೆ ಮಾಂಗಲ್ಯ, ವಾಚು, ಬಟ್ಟೆ ವಿತರಣೆಯ ಸಂಪೂರ್ಣವಾದ ಜವಾಬ್ದಾರಿಯನ್ನು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಂದ ನಡೆಸಿ ಕೊಟ್ಟಿದ್ದಾರೆ. ಬೇಬಿಬೆಟ್ಟದ ಜಾತ್ರೆಯ ಪ್ರತಿವರ್ಷವು ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದ್ದು ಮುಂದಿನ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಚಿಕ್ಕಣ್ಣ ಮಾತನಾಡಿ, ಆಡಂಬರದ ಮದುವೆಗಳ ಮೂಲಕ ದುಂದು ವೆಚ್ಚ ಮಾಡುವುದಕ್ಕಿಂತ ಸರಳ ಮದುವೆ ಮಾಡಿಕೊಳ್ಳುವುದು ಒಳ್ಳೆಯದು. ಮದುವೆ ಮಾಡಿಕೊಳ್ಳುವುದು ಮುಖ್ಯವಲ್ಲ ಜೀವನದಲ್ಲಿ ಸಂಸಾರವನ್ನು ನೆಮ್ಮದಿಯಿಂದ ನಡೆಸಿಕೊಂಡು ಹೋಗುವುದು ಮುಖ್ಯವಾಗಿದೆ. ನಾವು ಈ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲು ದರ್ಶನ್ ಹಾಗೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕಾರಣ. ನಟ ದರ್ಶನ್ ಅವರು ಕಳೆದ ವರ್ಷ ಭಾಗವಹಿಸಿ ಮುಂದಿನ ವರ್ಷವು ಬರುವುದಾಗಿ ಹೇಳಿದ್ದರು. ಆದರೆ ಅವರು ಬರಲು ಸಾಧ್ಯವಾಗದ ಕಾರಣ ಅವರ ಪತ್ನಿ ವಿಜಯಲಕ್ಷ್ಮಿ ಅವರು ಭಾಗವಹಿಸಿ ವಧು-ವರರಿಗೆ ಮಾಂಗಲ್ಯ ವಿತರಣೆ ಮಾಡಿದ್ದಾರೆ. ಮುಂದೆ ಎಲ್ಲರ ಜೀವನದಲ್ಲಿ ಒಳ್ಳೆಯದಾಗಲಿ ಎಂದು ತಿಳಿಸಿದರು.

TAGGED:darshansandalwoodvijayalakshmiದರ್ಶನ್ವಿಜಯಲಕ್ಷ್ಮಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Dhurandhar Movie
ದುರಂಧರ್ ಚಿತ್ರ ಕಂಡು ಕಣ್ಣು ಕೆಂಪು ಮಾಡಿಕೊಂಡ ಪಾಕಿಸ್ತಾನ..ಏನ್ ಕಾರಣ?
Cinema Latest Top Stories
Premi Movie 2
`ಪ್ರೇಮಿ’ಗಾಗಿ ಮೊದಲ ಹಾಡು ಬಿಡುಗಡೆ
Cinema Latest Sandalwood
MB Khazima
ವಿಶ್ವ ಚಾಂಪಿಯನ್ ಖಾಜಿಮಾ ಬಯೋಪಿಕ್‌ಗೆ ಚಾಲನೆ
Cinema Latest Sandalwood South cinema Top Stories
Dhruva sarja
ರಂಗನತಿಟ್ಟು ಪಕ್ಷಿಧಾಮದ ಕಾರ್ಮಿಕರಿಗೆ ಧ್ರುವ ಸಹಾಯಹಸ್ತ – ರಿಯಲ್‌ ಹೀರೋ ಅಂದ್ರು ಫ್ಯಾನ್ಸ್‌
Cinema Latest Sandalwood Top Stories

You Might Also Like

UDF vs BJP
Latest

ತಿರುವನಂತಪುರಂ ಪಾಲಿಕೆಯಲ್ಲಿ ಬಿಜೆಪಿ ಕಮಾಲ್ – ಗ್ರಾಪಂ, ಬ್ಲಾಕ್‌, ಪುರಸಭೆಯಲ್ಲಿ ಯುಡಿಎಫ್‌ ಮೈತ್ರಿಕೂಟಕ್ಕೆ ದೊಡ್ಡ ಜಯ

Public TV
By Public TV
32 minutes ago
Yathindra Siddaramaiah BY Vijayendra
Bengaluru City

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ?: ವಿಜಯೇಂದ್ರ

Public TV
By Public TV
1 hour ago
lionel messi Kolkatta
Latest

ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ – ಆಯೋಜಕ ಸತಾದೃ ದತ್ತಾ ಬಂಧಿಸಿದ ಕೋಲ್ಕತ್ತಾ ಪೊಲೀಸರು

Public TV
By Public TV
2 hours ago
Air Force Officer
Latest

ಪಾಕಿಸ್ತಾನ ಪರ ಸ್ಪೈ – ವಾಯುಪಡೆಯ ನಿವೃತ್ತ ಅಧಿಕಾರಿ ಅಸ್ಸಾಂನಲ್ಲಿ ಬಂಧನ

Public TV
By Public TV
2 hours ago
Siddaramaiah Congress D.K Shivakumar
Bengaluru City

ದೆಹಲಿಯತ್ತ ಮುಖ ಮಾಡಿದ ‘ಕೈ’ ನಾಯಕರು – ಸಮಾವೇಶ ನೆಪದಲ್ಲೇ ಹೈಕಮಾಂಡ್ ಭೇಟಿ ಮಾಡ್ತಾರಾ?

Public TV
By Public TV
3 hours ago
Jaggesh 3
Cinema

`ರಾಯರೆ ನನ್ನ ಉಸಿರು’ ಅಂತ ಭಾವುಕರಾದ ನಟ ಜಗ್ಗೇಶ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?